ಮುಸ್ಲಿಂ ಯುವಕರ ಗುಂಪಿನಿಂದ ಹಿಂದೂಗಳ ಮೇಲೆ ಹಲ್ಲೆ: ರೊಚ್ಚಿಗೆದ್ದ ಹಿಂದೂ ಮುಖಂಡರಿಂದ ಬಂದ್ ಗೆ ಕರೆ…!
ಮಂಡ್ಯ:- ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ್ದರಿಂದ ಆಕ್ರೋಶಗೊಂಡ ಮುಸ್ಲಿಂ ಯುವಕರ ಗುಂಪೊಂದು ಅಭಿಲಾಷ್ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ. ಯುವತಿಗೆ ಖಾಸಗಿ ಅಂಗಾಂಗ ತೋರಿಸಿದ ಆಪ್ ಸಚಿವ..! ಹೀಗಾಗಿ ಹಲ್ಲೆ ಖಂಡಿಸಿ ಇಂದು ಹಿಂದೂಪರ ಸಂಘಟನೆಗಳಿಂದ ಬೆಳ್ಳೂರು ಪಟ್ಟಣ ಬಂದಗೆ ಕರೆ ನೀಡಲಾಗಿದೆ. ಬೆಳ್ಳೂರು ಪಟ್ಟಣದ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಸಿದ್ದತೆ ನಡೆಸಲಾಗಿದೆ. ಹಲ್ಲೆ ನಡೆಸಿರುವವರ ಬಂಧನಕ್ಕೆ ಆಗ್ರಹಿಸಿ ಕಾರ್ಯಕರ್ತರು ಕ್ರಮಕ್ಕೆ … Continue reading ಮುಸ್ಲಿಂ ಯುವಕರ ಗುಂಪಿನಿಂದ ಹಿಂದೂಗಳ ಮೇಲೆ ಹಲ್ಲೆ: ರೊಚ್ಚಿಗೆದ್ದ ಹಿಂದೂ ಮುಖಂಡರಿಂದ ಬಂದ್ ಗೆ ಕರೆ…!
Copy and paste this URL into your WordPress site to embed
Copy and paste this code into your site to embed