ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಹಲ್ಲೆ: ಪಂಡರಾಪುರದ ವಿಠ್ಠಲನ ದರ್ಶನಕ್ಕೆ ಹೋಗಿದ್ದ ವೇಳೆ ಕೃತ್ಯ!
ಬೆಳಗಾವಿ:- ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆದಿದ್ದು, ಪಂಡರಾಪುರದ ವಿಠ್ಠಲನ ದರ್ಶನಕ್ಕೆ ಹೋಗಿದ್ದ ವೇಳೆ ಕೃತ್ಯ ನಡೆದಿದೆ. ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಪಂಡರಾಪುರಕ್ಕೆ ತಾಲೂಕಿನ ತುರುಮುರಿ ಗ್ರಾಮದ 35ಕ್ಕೂ ಹೆಚ್ಚು ಜನರು ಪಂಡರಾಪುರ ಪ್ರವಾಸ ಕೈಗೊಂಡಿದ್ದರು. ದೇವರ ದರ್ಶನ ಮುಗಿಸಿ ವಾಪಸ್ ಬರುವಾಗ ಹಲ್ಲೆ ಮಾಡಿದ್ದಾರೆ. ವಿದ್ಯುತ್ ತಂತಿ ಸ್ಪರ್ಶಿಸಿ ಆನೆಗಳ ಸಾವು: ಎಸ್ಕಾಂಗಳಿಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್! ಭಕ್ತ ಸುರೇಶ್ಕುಮಾರ್ ವಾರಕರಿ, ಪರಶುರಾಮ್ ಜಾಧವ್, ಲಾರಿ ಚಾಲಕ ಪರಶುರಾಮ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ … Continue reading ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಹಲ್ಲೆ: ಪಂಡರಾಪುರದ ವಿಠ್ಠಲನ ದರ್ಶನಕ್ಕೆ ಹೋಗಿದ್ದ ವೇಳೆ ಕೃತ್ಯ!
Copy and paste this URL into your WordPress site to embed
Copy and paste this code into your site to embed