ಲಾಯರ್ ಜಗದೀಶ್ ಮನೆ ಮೇಲೆ ದಾಳಿ:ಕಮಿಷನರ್ ಗೆ ದೂರು ಕೊಡಲು ಮುಂದಾದ ಬಿಗ್ ಬಾಸ್ ಸ್ಪರ್ಧಿ!

ಬೆಂಗಳೂರು:-;ಲಾಯರ್ ಜಗದೀಶ್ ಮನೆ ಮೇಲೆ ದಾಳಿ ನಡೆದ ಹಿನ್ನೆಲೆ ನಗರ ಪೊಲೀಸ್ ಕಮಿಷನರ್ ಗೆ ದೂರು ಕೊಡಲು ಬಿಗ್ ಬಾಸ್ ಸ್ಪರ್ಧಿ ಮುಂದಾಗಿದ್ದಾರೆ. Breaking News: ಸೈಬರ್ ವಂಚನೆಗೆ ಬ್ರೇಕ್ ಹಾಕಲು ಡಿವಿಷನ್ ಗೆ ಒಂದೊಂದು ಓಪನ್! .   ಸದ್ಯ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಅವರನ್ನು ಭೇಟಿ ಮಾಡಬೇಕಿದೆ. ಕಳೆದ ಒಂದೂವರೆ ತಿಂಗಳಲ್ಲಿ ನಡೆದ ಎರಡನೇ ಅಟ್ಯಾಕ್ ಇದು. ಒಂದೂವರೆ ತಿಂಗಳ ಹಿಂದೆ ಸುಮಾರು 25 … Continue reading ಲಾಯರ್ ಜಗದೀಶ್ ಮನೆ ಮೇಲೆ ದಾಳಿ:ಕಮಿಷನರ್ ಗೆ ದೂರು ಕೊಡಲು ಮುಂದಾದ ಬಿಗ್ ಬಾಸ್ ಸ್ಪರ್ಧಿ!