Koppala Breaking: ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ !
ಕೊಪ್ಪಳ:- ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ ನಡೆದ ಘಟನೆ ಜಿಲ್ಲೆಯ ಗಂಗಾವತಿಯಲ್ಲಿ ಜರುಗಿದೆ. ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್ ಘೋಷಣೆ! ಶ್ರೀರಾಮನಗರದ ಸನ್ ಶೈನ್ ಬಾರ್ನಲ್ಲಿ ಮಂಗಳವಾರ ರಾತ್ರಿ ಘಟನೆ ಸಂಭವಿಸಿದೆ. ಮದ್ಯ ಸೇವನೆಯ ವೇಳೆ ಶ್ರೀರಾಮ ನಗರದ ಕುಮಾರ್ … Continue reading Koppala Breaking: ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ !
Copy and paste this URL into your WordPress site to embed
Copy and paste this code into your site to embed