ಆರೋಪಿ ಬಂಧಿಸಿ ಕರೆತರುವಾಗ ಪೊಲೀಸರ ಮೇಲೆ ದಾಳಿ!

ಗಂಗಾವತಿ:- ನಗರದ ಬೆಟಗೇರಿಯ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಸರಣಿಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ನಾಲ್ವರು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ಜರುಗಿದೆ ಕರ್ನಾಟಕದ ಹಲವೆಡೆ ಜೂನ್ 30ರವರೆಗೆ ಭಾರೀ ಮಳೆ…! ಸರಣಿಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಜಾಡು ಹಿಡಿದು ನಗರಕ್ಕೆ ಆಗಮಿಸಿದ್ದ ಗಂಗಾವತಿ ಶಹರ ಪೊಲೀಸ್ ಠಾಣೆಯ ಪೊಲೀಸರು ಸ್ಥಳೀಯ ಎಸ್.ಎಂ. ಕೃಷ್ಣ ನಗರದಲ್ಲಿ ವಾಸವಿದ್ದ ಅಮ್ಜದ್ ಅಲಿ ಇರಾನಿ‌ ಅವನನ್ನು ವಶಕ್ಕೆ ಪಡೆದುಕೊಂಡು ಹೋಗುತ್ತಿದ್ದ … Continue reading ಆರೋಪಿ ಬಂಧಿಸಿ ಕರೆತರುವಾಗ ಪೊಲೀಸರ ಮೇಲೆ ದಾಳಿ!