ರಾಯಚೂರು:- ಚಿರತೆ ಹೆದರಿಸಲು ಹೋದ ಮೂವರ ಮೇಲೆ ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ಡಿ.ಕರಡಿಗುಡ್ಡ ಗ್ರಾಮದಲ್ಲಿ ಜರುಗಿದೆ.
ಮದುವೆಗೂ ಮುನ್ನವೇ ನಾನು ತಾಯಿ ಆಗಿದ್ದೆ: ಆ ನಟನಿಂದ ನನಗೆ ಆ ಫೀಲ್ ಆಗಿತ್ತು – ವಿರಾಟ್ ಪತ್ನಿ ಶಾಕಿಂಗ್ ಹೇಳಿಕೆ!
ಅರಣ್ಯ ಇಲಾಖೆ ಕಾರ್ಯಾಚರಣೆ ವೇಳೆಯೇ ಸಾರ್ವಜನಿಕರು ಚಿರತೆ ಕೊಂದು ಹಾಕಿದ್ದಾರೆ. ಬಳಿಕ ಪಶು ಆಂಬ್ಯುಲೆನ್ಸ್ನಲ್ಲಿ ಚಿರತೆ ಹಾಕಿ ಸಾಗಾಟ ಮಾಡಲಾಗಿದೆ. ದೇವದುರ್ಗ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿರತೆ ಓಡಿಸಲು ಹೋದ ಮೂವರ ಮೇಲೆ ಬೆಳಿಗ್ಗೆ ದಾಳಿ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಚಿರತೆ ಸೆರೆಗೆ ಕಾರ್ಯಾಚರಣೆ ಮಾಡಲಾಗಿತ್ತು. ಕಾರ್ಯಾಚರಣೆ ವೇಳೆ ಸಿಗದ ಚಿರತೆ ನಂತರ ಸಿಕ್ಕಿದ್ದು, ಸ್ಥಳೀಯರು ಸಾಯಿಸಿದ್ದಾರೆ ಎನ್ನಲಾಗಿದೆ.