ಮೂವರ ಮೇಲೆ ದಾಳಿ: ಚಿರತೆಯನ್ನೇ ಕೊಂದು ಹಾಕಿದ ಗ್ರಾಮಸ್ಥರು!

ರಾಯಚೂರು:- ಚಿರತೆ‌ ಹೆದರಿಸಲು ಹೋದ ಮೂವರ ಮೇಲೆ ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ಡಿ.ಕರಡಿಗುಡ್ಡ ಗ್ರಾಮದಲ್ಲಿ ಜರುಗಿದೆ. ಮದುವೆಗೂ ಮುನ್ನವೇ ನಾನು ತಾಯಿ ಆಗಿದ್ದೆ: ಆ ನಟನಿಂದ ನನಗೆ ಆ ಫೀಲ್ ಆಗಿತ್ತು – ವಿರಾಟ್ ಪತ್ನಿ ಶಾಕಿಂಗ್ ಹೇಳಿಕೆ! ಅರಣ್ಯ ಇಲಾಖೆ ಕಾರ್ಯಾಚರಣೆ ವೇಳೆಯೇ ಸಾರ್ವಜನಿಕರು ಚಿರತೆ ಕೊಂದು ಹಾಕಿದ್ದಾರೆ. ಬಳಿಕ ಪಶು ಆಂಬ್ಯುಲೆನ್ಸ್​ನಲ್ಲಿ ಚಿರತೆ ಹಾಕಿ ಸಾಗಾಟ ಮಾಡಲಾಗಿದೆ. ದೇವದುರ್ಗ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಿರತೆ ಓಡಿಸಲು ಹೋದ ಮೂವರ ಮೇಲೆ ಬೆಳಿಗ್ಗೆ … Continue reading ಮೂವರ ಮೇಲೆ ದಾಳಿ: ಚಿರತೆಯನ್ನೇ ಕೊಂದು ಹಾಕಿದ ಗ್ರಾಮಸ್ಥರು!