ನಡುರಸ್ತೆಯಲ್ಲೇ ಹೆಡ್ ಕಾನ್ಸ್ ಟೇಬಲ್ ಗೆ ಹಲ್ಲೆ ನಡೆಸಿದ ಕಾಂಗ್ರೆಸ್ ಮುಖಂಡ!

ಆನೇಕಲ್:– ಪಟ್ಟಣದ ರಾಮದೇವರ ವೃತ್ತದ ನಡುರಸ್ತೆಯಲ್ಲೇ ಸಂಸದ ಡಿ.ಕೆ.ಸುರೇಶ್, ಆನೇಕಲ್ ಶಾಸಕ ಶಿವಣ್ಣ ಆಪ್ತನಿಂದ ಹೆಡ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ಮಾಡಲಾಗಿದೆ. ಹೆಡ್​ ಕಾನ್ಸ್​ಟೇಬಲ್ ಅಶೋಕ್ ಮೇಲೆ ಯಲ್ಲಪ್ಪನಿಂದ ಹಲ್ಲೆ ಮಾಡಲಾಗಿದೆ. KKR ವಿರುದ್ಧ ಸೋತರೂ IPL ನಲ್ಲಿ ಹೊಸ ಇತಿಹಾಸ ನಿರ್ಮಿಸಿದ RCB! ಹೆಚ್​ಸಿ ಅಶೋಕ್ ತಲೆಗೆ ಗಂಭೀರ ಗಾಯವಾಗಿದ್ದು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹಲ್ಲೆ ಮಾಡಿದ ಯಲ್ಲಪ್ಪನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರು ಪಾರ್ಕ್ ಮಾಡಿ ಹೆಡ್​ಕಾನ್ಸ್​ಟೇಬಲ್ ಅಶೋಕ್ ತೆರಳುತ್ತಿದ್ದರು. … Continue reading ನಡುರಸ್ತೆಯಲ್ಲೇ ಹೆಡ್ ಕಾನ್ಸ್ ಟೇಬಲ್ ಗೆ ಹಲ್ಲೆ ನಡೆಸಿದ ಕಾಂಗ್ರೆಸ್ ಮುಖಂಡ!