ಬೆಂಗಳೂರಿಗರೇ ಗಮನಿಸಿ: ಈ ಪ್ರದೇಶಗಳಲ್ಲಿ ಇಂದು ಕರೆಂಟ್ ಕಟ್!
ಬೆಂಗಳೂರು:- ನಗರದ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕೊಂಚ ಇಳಿಕೆ ಕಂಡ ಗೋಲ್ಡ್ ರೇಟ್: ಶುಭ ಶುಕ್ರವಾರದ ಚಿನ್ನದ ದರ ಇಲ್ಲಿದೆ ನೋಡಿ! ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ನಿಯಮಿತ ಇಂದು ತುರ್ತು ದುರಸ್ತಿ ಕಾರ್ಯ ಕೈಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. HSR ಲೇಔಟ್ ಮತ್ತು ಕೋರಮಂಗಲ ವಿಭಾಗದ ಬೆಳ್ಳಂದೂರು, ರಾಝ್, ದೇವರಬೀಸನಹಳ್ಳಿ, ಕರಿಯಮ್ಮನಪಾಳ್ಯ, ಅಕ್ಮೆ ಪ್ರಾಜೆಕ್ಟ್ಸ್, ಅನುಪಮಾ, … Continue reading ಬೆಂಗಳೂರಿಗರೇ ಗಮನಿಸಿ: ಈ ಪ್ರದೇಶಗಳಲ್ಲಿ ಇಂದು ಕರೆಂಟ್ ಕಟ್!
Copy and paste this URL into your WordPress site to embed
Copy and paste this code into your site to embed