Power Cut: ಬೆಂಗಳೂರಿಗರೇ ಗಮನಿಸಿ: ಶನಿವಾರ ಈ ಏರಿಯಾಗಳಲ್ಲಿ ಇರಲ್ಲ ಪವರ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಶನಿವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಹೇಳಿದೆ. Health Tips: ಕರ್ನಾಟಕದಲ್ಲಿ ಈರುಳ್ಳಿ ಬೆಲೆ ಮತ್ತೆ ಏರಿಕೆ: ಗ್ರಾಹಕರು ಕಂಗಾಲು! ವಿದ್ಯುತ್ ಉಪಕೇಂದ್ರವಾದ ೬೬/೧೧ ಕೆವಿಎ ಸಹಕಾರನಗರ ಕೇಂದ್ರದಲ್ಲಿ , ಟ್ರಾನ್ಸ್ ಫಾರ್ಮರ್ ಮತ್ತು ಬೇಸ್ ಮತ್ತು 66 ಕೆವಿ ಬಸ್ ನಿರ್ವಹಣೆ ಕೆಲಸಗಳಿಂದಾಗಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ … Continue reading Power Cut: ಬೆಂಗಳೂರಿಗರೇ ಗಮನಿಸಿ: ಶನಿವಾರ ಈ ಏರಿಯಾಗಳಲ್ಲಿ ಇರಲ್ಲ ಪವರ್!