ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ ಬಂದ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ರಸ್ತೆಗಳು ನಾಳೆ ಸಂಚಾರ ಬಂದ್ ಆಗಲಿದೆ ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ. ಶಿಂಷಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಸೇಂಟ್ ಮೇರಿಸ್ ಬೆಸಿಲಿಕಾದ ವಾರ್ಷಿಕ ಹಬ್ಬ ಮತ್ತು ರಥೋತ್ಸವದ ಹಿನ್ನೆಲೆಯಲ್ಲಿ ಭಾನುವಾರ ಜ್ಯೋತಿ ಕೆಫೆಯಿಂದ ರಸೆಲ್ ಮಾರುಕಟ್ಟೆಯವರೆಗೆ ಎಲ್ಲಾ ವಾಹನಗಳ ಸಂಚಾರವನ್ನು ಬೆಂಗಳೂರು ಸಂಚಾರ ಪೊಲೀಸರು ನಿಷೇಧಿಸಿದ್ದಾರೆ. ಬ್ರಾಡ್‌ವೇ ರಸ್ತೆಯಿಂದ ರಸೆಲ್ ಮಾರ್ಕೆಡ್‌ವರೆಗೆ, ಧರ್ಮರಾಜ ಕೋಯಿಲ್ ಸ್ಟ್ರೀಟ್‌ನಿಂದ ರಸೆಲ್ ಮಾರ್ಕೆಟ್ ಕಡೆಗೆ ಮತ್ತು ಬಿಆರ್‌ವಿ ಜಂಕ್ಷನ್ ಅಥವಾ ಬಾಳೇಕುಂದ್ರಿ … Continue reading ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ ಬಂದ್!