ವಾಹನ ಸವಾರರ ಗಮನಕ್ಕೆ: 3 ದಿನ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ಬಂದ್​!

ಬೆಂಗಳೂರು:- ಗಣೇಶ ಹಬ್ಬ ಪ್ರಯುಕ್ತ ಬೆಂಗಳೂರಿನ ಹಲವು ರಸ್ತೆಗಳನ್ನು ಬಂದ್ ಮಾಡಲಾಗಿದೆ. ಸಾರ್ವಜನಿಕ ಗಣೇಶ ಮೆರವಣಿಗೆ, ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಲ್ಲಿದೆ. ಈ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧಿಸಿ ಬೆಂಗಳೂರು ನಗರ ಸಂಚಾರ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ. ಗೌರಿ-ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿ: ಹೂ, ಹಣ್ಣು ದುಬಾರಿ, ಮಾರುಕಟ್ಟೆಯಲ್ಲಿ ಜನವೋ ಜನ! ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಹಲಸೂರು ಲೇಕ್​ ಕಲ್ಯಾಣಿಯಲ್ಲಿ ಸೆಪ್ಟೆಂಬರ್​ 7 ರಿಂದ 9ರವರೆಗೆ … Continue reading ವಾಹನ ಸವಾರರ ಗಮನಕ್ಕೆ: 3 ದಿನ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ಬಂದ್​!