ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ಬದಲಾವಣೆ..

ಬೆಂಗಳೂರು:– ಮೈಸೂರು ರಸ್ತೆಯಲ್ಲಿ ಸವಾರರಿಗೆ ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಗಾಳಿ ಆಂಜನೇಯ ಸ್ವಾಮಿ ರಥೋತ್ಸವಕ್ಕೆ ಸಾವಿರಾರು ಭಕ್ತರು ಸೇರುವ ಹಿನ್ನೆಲೆ ಮುಂಜಾಗ್ರತ ಕ್ರಮಕೈಗೊಳ್ಳಲಾಗಿದೆ. ಕೆಂಗೇರಿ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ಮಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಗೆ ಸಾಗುವ ಎಲ್ಲಾ ಮಾದರಿಯ ವಾಹನಗಳಿಗೆ ಎಂದಿನಂತೆ ಮೈಸೂರು ಮುಖ್ಯರಸ್ತೆಯಲ್ಲಿ ಚಲಿಸಲು ಅನುಮತಿಸಲಾಗಿದೆ Rama Navami 2024: ರಾಮ ನವಮಿ ಯಾವಾಗ.? ಪೂಜಾ ವಿಧಿ ವಿಧಾನ, ಮಹತ್ವ ತಿಳಿಯಿರಿ ಸಂಚಾರ ನಿಷೇಧ: ಮೆಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ … Continue reading ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ಬದಲಾವಣೆ..