ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ; ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

ಬೆಂಗಳೂರು:- ವಾಹನ ಸವಾರರೇ ಈ ಸುದ್ದಿ ಗಮನವಿಟ್ಟು ಓದಿ. ಈ ರಸ್ತೆಯಲ್ಲಿ ಅಪ್ಪಿತಪ್ಪಿಯೂ ಬರಬೇಡಿ ಏಕೆಂದರೆ ಕಾಮಗಾರಿಯಿಂದ ಈ ರಸ್ತೆ ಬಂದ್ ಮಾಡಲಾಗಿದೆ. ರೈಲ್ವೆ ಹಳಿ ಮೇಲೆ ಮಣ್ಣು ಕುಸಿತ: ಹಾಸನ-ಮಂಗಳೂರು ಮಾರ್ಗದ 6 ರೈಲುಗಳ ಸಂಚಾರ ರದ್ದು! ಆರ್.ಟಿ ನಗರ ಮುಖ್ಯರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರವೀಂದ್ರನಾಥ್ ಕಾಗೂರ್ ವೃತ್ತದಿಂದ ಆರ್.ಟಿ ನಗರ ಮುಖ್ಯರಸ್ತೆಗೆ ಸಂಚಾರವನ್ನು ನಿರ್ಭಂದಿಸಲಾಗಿದೆ. ಮಾರ್ಗ ಬದಲಾವಣೆ ಇಲ್ಲಿದೆ ಜಯಮಹಲ್ ಮುಖ್ಯ ರಸ್ತೆಯಿಂದ ಆರ್.ಟಿ ನಗರ ಮುಖ್ಯರಸ್ತೆ ಹಾಗೂ ಸಿಬಿಐ … Continue reading ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ; ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!