ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್; ಕಾರಣ ಇಲ್ಲಿದೆ!

ಬೆಂಗಳೂರು:- ಗಣೇಶ ವಿಸರ್ಜನೆ ಮೆರವಣಿಗೆ ಹಿನ್ನೆಲೆಯಲ್ಲಿ ನಗರದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ಇಂದು ಸಂಜೆ 6 ಗಂಟೆಯಿಂದ ನಿಷೇಧಿಸಲಾಗಿದೆ. ಈ ಸಿಹಿಯಾದ ಹಣ್ಣು ತಿಂದ್ರೆ ಸಕ್ಕರೆ ಕಾಯಿಲೆಗೆ ಒಳ್ಳೆಯದಂತೆ: ಮಧುಮೇಹಗಳೇ ತಪ್ಪದೇ ಓದಿ! ಬೆಂಗಳೂರು ಸಂಚಾರ ಪೊಲೀಸರು ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಚಾಮುಂಡಿನಗರದಲ್ಲಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಡಿಜೆ, ಟ್ಯಾಬ್ಲೋಗಳು, ಸಂಗೀತ, ಡೊಳ್ಳು ಕುಣಿತ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸುಮಾರು 16 ರಿಂದ 20 ಗಣೇಶ ಮೂರ್ತಿಗಳು … Continue reading ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್; ಕಾರಣ ಇಲ್ಲಿದೆ!