ಪ್ರಯಾಣಿಕರ ಗಮನಕ್ಕೆ.. ಬೆಂಗಳೂರು ಕಲಬುರಗಿ ವಿಶೇಷ ರೈಲು ರದ್ದು…!

ಬೆಂಗಳೂರು:- ರೈಲು ಪ್ರಯಾಣಿಕರು ಗಮನಿಸಬೇಕಾದ ಮಾಹಿತಿ. ಬೆಂಗಳೂರು ಕಲಬುರಗಿ ವಿಶೇಷ ರೈಲು ರದ್ದಾಗಿದೆ. Bengaluru: ಮಳೆ ನೀರು ಕೊಯ್ಲು ಪಾಲಿಸದಿದ್ದರೆ ಜಲಮಂಡಳಿಯಿಂದ ದಂಡದ ಬರೆ..! ಸೆಂಟ್ರಲ್ ರೈಲ್ವೆ ಕಾರ್ಯಾಚರಣೆಯ ನಿರ್ಬಂಧಗಳ ಕಾರಣದಿಂದ ಎಸ್‌ಎಂವಿಟಿ ಬೆಂಗಳೂರು ಮತ್ತು ಕಲಬುರಗಿ ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ರದ್ದುಗೊಳಿಸುವುದಾಗಿ ನೈಋತ್ಯ ರೈಲ್ವೆ ತಿಳಿಸಿದೆ. ಬೇಸಗೆ ರಜೆ ಅವಧಿಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡುವ ಉದ್ದೇಶದೊಂದಿಗೆ ಈ ವಿಶೇಷ ರೈಲು ಆರಂಭಿಸಲಾಗಿತ್ತು. ಎಸ್‌ಎಂವಿಟಿ ಬೆಂಗಳೂರಿನಿಂದ ಮೇ 29 … Continue reading ಪ್ರಯಾಣಿಕರ ಗಮನಕ್ಕೆ.. ಬೆಂಗಳೂರು ಕಲಬುರಗಿ ವಿಶೇಷ ರೈಲು ರದ್ದು…!