ರೈಲು ಪ್ರಯಾಣಿಕರ ಗಮನಕ್ಕೆ: ಭಾರೀ ಮಳೆ ಹಿನ್ನೆಲೆ, ಕರ್ನಾಟಕದ ಮತ್ತಷ್ಟು ರೈಲುಗಳ ಸಂಚಾರ ರದ್ದು!

ಬೆಂಗಳೂರು:- ಭಾರೀ ಮಳೆ ಹಿನ್ನೆಲೆ ಕರ್ನಾಟಕದಲ್ಲಿ ಇಂದು ಮತ್ತಷ್ಟು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ! ಬೇಸಿನ್ ಬ್ರಿಡ್ಜ್ ಮತ್ತು ವ್ಯಸರ್ಪಡಿ ರೈಲು ನಿಲ್ದಾಣಗಳ ನಡುವಿನ ಸೇತುವೆ ನಂ.114 ರ ಮೇಲೆ ನೀರು ತುಂಬಿಕೊಂಡ ಪರಿಣಾಮ ಕರ್ನಾಟಕದಿಂದ ಹೊರಡುವ 10 ರೈಲುಗಳನ್ನು ಇಂದು ರದ್ದು ಮಾಡಿ ನೈಋತ್ಯ ರೈಲ್ವೆ ತಿಳಿಸಿದೆ. ಯಾವೆಲ್ಲಾ ರೈಲುಗಳು ರದ್ದು ರೈಲು ಸಂಖ್ಯೆ: 20623 ಮೈಸೂರು ಟು ಕೆಎಸ್​ಆರ್​ ಬೆಂಗಳೂರು ರೈಲು ಸಂಖ್ಯೆ: … Continue reading ರೈಲು ಪ್ರಯಾಣಿಕರ ಗಮನಕ್ಕೆ: ಭಾರೀ ಮಳೆ ಹಿನ್ನೆಲೆ, ಕರ್ನಾಟಕದ ಮತ್ತಷ್ಟು ರೈಲುಗಳ ಸಂಚಾರ ರದ್ದು!