ಮರಕ್ಕೆ ಡಿಕ್ಕಿ ಹೊಡೆದ ಆಡಿ ಕಾರ್: ಮೂವರು ದುರ್ಮರಣ, ಓರ್ವ ಬಚಾವ್!

ಕೋಲಾರ:- ಆಡಿ ಕಾರ್ ಮರಕ್ಕೆ ಡಿಕ್ಕಿಯಾಗಿ ನಡೆದ ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ‌ಹೊರವಲಯದ ಬಂಗಾರಪೇಟೆ ಮುಖ್ಯ ರಸ್ತೆಯ ಸಹಕಾರ ನಗರ ಬಳಿ ಜರುಗಿದೆ. ಹುಬ್ಬಳ್ಳಿಯಲ್ಲಿ ನಾಮದೇವ ಮಹಾರಾಜರ ಪುಣ್ಯತಿಥಿ ಆಚರಣೆ! ಇತ್ತೊಬ್ಬ ಆಶ್ಚರ್ಯಕರ ರೀತಿಯಲ್ಲಿ ಬಚಾವ್ ಆಗಿದ್ದಾನೆ. ಮೃತರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಮೃತರನ್ನು ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ‌ ಬಸವರಾಜ್ ಹಾಗೂ ಬಂಗಾರಪೇಟೆಯ ನಿಚ್ಚಲ್ ಎಂದು ಗುರುತಿಸಲಾಗಿದೆ. ಬಂಗಾರಪೇಟೆ ಮೂಲದ ಸಾಯಿ ಗಗನ್ ಬಚಾವ್ … Continue reading ಮರಕ್ಕೆ ಡಿಕ್ಕಿ ಹೊಡೆದ ಆಡಿ ಕಾರ್: ಮೂವರು ದುರ್ಮರಣ, ಓರ್ವ ಬಚಾವ್!