Author: Author AIN

ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್ ಬಂದಿದೆ. ಸ್ಮಾರ್ಟ್ ಟಿವಿಗಳಲ್ಲಿ ಭಾರಿ ರಿಯಾಯಿತಿಗಳನ್ನು ನೀಡುತ್ತಿದ್ದು, ಸುಮಾರು 15 ಸಾವಿರ ರೂಪಾಯಿಗಿಂತ ಕಡಿಮೆ ಬೆಲೆಗೆ 40 ಇಂಚಿನ ಸ್ಮಾರ್ಟ್ ಟಿವಿ ಲಭ್ಯವಿದೆ. ಅಮೆಜಾನ್ ಮಾರಾಟದಲ್ಲಿ ಲಭ್ಯವಿರುವ ಸ್ಮಾರ್ಟ್ ಟಿವಿಗಳ ಮಾಹಿತಿ ಇಲ್ಲಿದೆ. VW 101 cm (40 inches) Linux Series Frameless Smart TV ಈ ಸ್ಮಾರ್ಟ್ ಟಿವಿಯನ್ನು ಅಮೆಜಾನ್ ಇಂಡಿಯಾ ಮಾರಾಟದಲ್ಲಿ 12,499 ರೂಗೆ ಲಭ್ಯವಿದೆ. ಐಸಿಐಸಿಐ ಬ್ಯಾಂಕ್ ಈ ಟಿವಿಯಲ್ಲಿ 1250 ರೂಪಾಯಿಗಳ ರಿಯಾಯಿತಿಯನ್ನು ನೀಡುತ್ತಿದೆ. ಇದರೊಂದಿಗೆ ಈ ಟಿವಿ 2,720 ರೂಪಾಯಿಗಳ ವಿನಿಮಯ ಕೊಡುಗೆ ಮತ್ತು 606 ರೂಪಾಯಿಗಳ EMI ಯೊಂದಿಗೆ ಬರುತ್ತದೆ. ಈ ಸ್ಮಾರ್ಟ್ ಟಿವಿ ಪ್ರೈಮ್ ವಿಡಿಯೋ, ಯೂಟ್ಯೂಬ್, Zee5 ಮತ್ತು SONY liv ನಂತಹ OTT ಅಪ್ಲಿಕೇಶನ್‌ಗಳನ್ನು ಬೆಂಬಲಿಸುತ್ತದೆ. ಟಿವಿ ಶಕ್ತಿಯುತ 20W ಸ್ಪೀಕರ್‌ಗಳನ್ನು ಹೊಂದಿದೆ. ಟಿವಿಯು 2 USB ಪೋರ್ಟ್‌ಗಳು ಮತ್ತು 2 HDMI ಪೋರ್ಟ್‌ಗಳನ್ನು ಸಹ ಹೊಂದಿದೆ. Coocaa HD Smart…

Read More

ಪ್ರಯಾಣಿಕರ ಬಸ್ಸೊಂದು ಪರ್ವತ ಪ್ರದೇಶದಿಂದ ಸ್ಕಿಡ್ ಆಗಿ ಕಮರಿಗೆ ಉರುಳಿಬಿದ್ದು ಪರಿಣಾಮ ಕನಿಷ್ಠ 20 ಮಂದಿ ಮೃತಪಟ್ಟಿರುವ ಘಟನೆ ವಾಯವ್ಯ ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನದಲ್ಲಿ ನಡೆದಿದೆ. ರಾವಲ್ಪಿಂಡಿಯಿಂದ ಹಂಝಾಕ್ಕೆ ಪ್ರಯಾಣಿಸುತ್ತಿದ್ದ ಬಸ್‍ನ ನಿಯಂತ್ರಣವನ್ನು ಚಾಲಕ ಕಳೆದುಕೊಂಡಿದ್ದು ಅಪಘಾತಕ್ಕೆ ಕಾರಣವಾಗಿದೆ. ಅಪಘಾತದಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿದ್ದು ಇತರ 15 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More

ಪೂರ್ವ ಉಕ್ರೇನ್‍ ನ ಮತ್ತೊಂದು ಗ್ರಾಮವನ್ನು ತನ್ನ ಪಡೆಗಳು ವಶಪಡಿಸಿಕೊಂಡಿದ್ದು ಮತ್ತಷ್ಟು ಪ್ರದೇಶಗಳಲ್ಲಿ ಮುನ್ನಡೆ ಸಾಧಿಸಿವೆ ಎಂದು ರಶ್ಯ ಹೇಳಿಕೆ ನೀಡಿದೆ. ಅವ್ದಿವ್ಕ ಪ್ರಾಂತದ ಬಳಿಯಿರುವ ಬೆರ್ಡಿಚ್ ಗ್ರಾಮವನ್ನು ಸಂಪೂರ್ಣ ವಿಮೋಚನೆಗೊಳಿಸಲಾಗಿದೆ ಎಂದು ರಶ್ಯದ ರಕ್ಷಣಾ ಸಚಿವಾಲಯ ಹೇಳಿದೆ. ಅವ್ದಿವ್ಕ ಪ್ರಾಂತ್ಯವನ್ನು ರಶ್ಯ ಪಡೆಗಳು ಫೆಬ್ರವರಿಯಲ್ಲಿ ವಶಪಡಿಸಿಕೊಂಡಿದ್ದವು. ಅಮಾಯಕರ ಜೀವಹಾನಿಯನ್ನು ತಪ್ಪಿಸಲು ತನ್ನ ಪಡೆಗಳು ಬೆರ್ಡಿಚ್ ಗ್ರಾಮದಿಂದ ಹಿಂದೆ ಸರಿಯುತ್ತಿವೆ ಎಂದು ಕಳೆದ ವಾರ ಉಕ್ರೇನ್ ಸೇನೆ ಹೇಳಿಕೆ ನೀಡಿತ್ತು.

Read More

ಸೆಲೆಬ್ರಿಟಿಗಳ ಹೆಸರು ಹೇಳಿಕೊಂಡು ಅನೇಕ ಜನರು ಕೈತುಂಬಾ ಸಂಪಾದನೆ ಮಾಡುತ್ತಾರೆ. ಅದೆಷ್ಟೋ ಮಂದಿ ಇದನ್ನೇ ವೃತ್ತಿಯಾಗಿಸಿಕೊಂಡಿದ್ದಾರೆ. ಸೆಲೆಬ್ರಿಟಿಗಳ ಜೊತೆ ನಟಿಸಲು ಅವಕಾಶ ನೀಡುವುದಾಗಿ ಹೇಳಿ ಪಂಗನಾಮ ಹಾಕುತ್ತಾರೆ. ಅಚ್ಚರಿ ಎಂದರೆ ಬಾಲಿವುಡ್​ನ ಖ್ಯಾತ ನಟ ಚಂಕಿ ಪಾಂಡೆ ಅವರು ಸಲ್ಮಾನ್ ಖಾನ್ ಅವರನ್ನು ಮುಂದಿಟ್ಟುಕೊಂಡು ದುಡ್ಡು ಮಾಡಿದ್ದರು ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ. ಕಪಿಲ್ ಶರ್ಮಾ ಅವರ ಶೋನಲ್ಲಿ ಭಾಗಿಯಾಗಿದ್ದ ನಟ ಅಕ್ಷಯ್ ಕುಮಾರ್ ಘಟನೆಯ ಕುರಿತು ತಿಳಿಸಿದ್ದಾರೆ. ನಟ ಸಲ್ಮಾನ್ ಖಾನ್ ಹೆಸರಿನಲ್ಲಿ ಚಂಕಿ ಪಾಂಡೆ ದುಡ್ಡು ಮಾಡಿದ್ದರು ಎಂಬ ವಿಷಯವನ್ನು ನಟ ಬಹಿರಂಗಪಡಿಸಿದ್ದಾರೆ. ಚಂಕಿ ಪಾಂಡೆ ದಕ್ಷಿಣ ಆಫ್ರಿಕಾದಲ್ಲಿ ಕಾರ್ಯಕ್ರಮ ಒಂದನ್ನು ಮಾಡಿದ್ದರು. ಸಲ್ಮಾನ್ ಖಾನ್ ಕೂಡ ಈ ಶೋಗೆ ಆಗಮಿಸಿದ್ದರು. ಇದಕ್ಕಾಗಿ ಸಲ್ಲು ಕೋಟ್ಯಂತರ ರೂಪಾಯಿ ಪಡೆದಿದ್ದರು. ಈ ಶೋ ಯಶಸ್ವಿ ಆಯಿತು. ಇದರಿಂದ ಸಲ್ಮಾನ್ ಖಾನ್ ಸಖತ್ ಖುಷಿಯಾದರು. ಚಂಕಿಯ ಬಗ್ಗೆ ಮೆಚ್ಚುಗೆ ಸೂಚಿಸಿದರು. ಚಂಕಿ ಕೂಡ ಖುಷಿಯಾದಂತೆ ನಟಿಸಿ ಸಲ್ಮಾನ್ ಖಾನ್​​ ಅವರಿಗೆ ಡ್ರೆಸ್…

Read More

ಯಶ್ ನಟನೆಯ ಕೆಜಿಎಫ್ ಸಿನಿಮಾದ ಬಳಿಕ ಮುಂದಿನ ಚಿತ್ರ ಟಾಕ್ಸಿಕ್ ಕುರಿತಾಗಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ದೊಡ್ಡ ದೊಡ್ಡ ಸ್ಟಾರ್ ನಟರು ಬಣ್ಣ ಹಚ್ಚುತ್ತಿದ್ದಾರೆ. ಅದರಲ್ಲೂ ನಟಿ ಕರೀನಾ ಕಪೂರ್ ನಟ ಯಶ್ ತಂಗಿಯಾಗಿ ಕಾಣಿಸಿಕೊಳ್ತಿದ್ದಾರೆ ಎಂಬ ಸುದ್ದಿ ದೊಡ್ಡ ಮಟ್ಟಿಗೆ ಕೇಳಿ ಬಂದಿತ್ತು. ಆದರೆ ಅಷ್ಟೇ ಬೇಗನೆ ಬೇಬ್ ಚಿತ್ರತಂಡದಿಂದ ಹೊರ ನಡೆದಿದ್ದಾರೆ. ಕರೀನಾ ಕಪೂರ್​ ಖಾನ್​ ಅವರು ಡೇಟ್ಸ್​ ಸಮಸ್ಯೆಯಿಂದ ‘ಟಾಕ್ಸಿಕ್​’ ಸಿನಿಮಾದಲ್ಲಿ ನಟಿಸಲು ಸಾಧ್ಯವಾಗುತ್ತಿಲ್ಲ. ಈ ಚಿತ್ರದಲ್ಲಿ ಅಭಿನಯಿಸಲು ಅವರಿಗೆ ಸಂಪೂರ್ಣ ಆಸಕ್ತಿ ಇತ್ತು. ಆದರೆ ‘ಟಾಕ್ಸಿಕ್​’ ಚಿತ್ರೀಕರಣಕ್ಕೆ ಅವಶ್ಯಕತೆ ಇರುವಷ್ಟು ಕಾಲ್ ​ಶೀಟ್​ ನೀಡಲು ಕರೀನಾಗೆ ಸಾಧ್ಯವಾಗಿಲ್ಲ. ಆ ಕಾರಣದಿಂದ ಅವರನ್ನು ಚಿತ್ರತಂಡದಿಂದ ಹೊರ ನಡೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಟಾಕ್ಸಿಕ್ ಸಿನಿಮಾದ ಕುರಿತು ಸಾಕಷ್ಟು ಅಂತೆ ಕಂತೆಗಳು ಕೇಳಿ ಬರುತ್ತಿವೆ. ಪಾತ್ರಧಾರಿಗಳ ಹೆಸರು ಬಹಿರಂಗ ಆಗುವುದಕ್ಕೂ ಮೊದಲೇ ಅನೇಕ ಅಂತೆ-ಕಂತೆಗಳು ಹುಟ್ಟಿಕೊಂಡಿದೆ. ಅದೇ ರೀತಿ ‘ಟಾಕ್ಸಿಕ್​’ ಸಿನಿಮಾದಲ್ಲಿ ಕರೀನಾ ಕಪೂರ್​ ಖಾನ್​…

Read More

ಹಿಂದಿ ಚಿತ್ರರಂಗಕ್ಕೆ ಹೊಸ ಹೊಸ ಸ್ಟಾರ್ ಗಳು ಎಂಟ್ರಿಕೊಡ್ತಿದ್ದಾರೆ. ಸದ್ಯ ಬಾಲಿವುಡ್ ನಲ್ಲಿ ಸೆಲೆಬ್ರಿಟಿಗಳ ಮಕ್ಕಳು ಮಿಂಚುತ್ತಿದ್ದು ಇದೀಗ ಆ ಸಾಲಿಗೆ ಆಮಿರ್ ಖಾನ್ ಪುತ್ರ ಜುನೈದ್ ಖಾನ್ ಹಾಗೂ ಶ್ರೀದೇವಿ ಪುತ್ರಿ ಖುಷಿ ಕಪೂರ್ ಎಂಟ್ರಿಕೊಡ್ತಿದ್ದಾರೆ. ಜುನೈದ್ ಖಾನ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಮೊದಲ ಸಿನಿಮಾ ರಿಲೀಸ್ ಗೂ ಮುನ್ನವೇ ಮೂರನೇ ಸಿನಿಮಾ ಒಪ್ಪಿಕೊಂಡಿರುವ ಬಗ್ಗೆ ವರದಿ ಆಗಿದೆ. ಈ ಸಿನಿಮಾದಲ್ಲಿ ಜುನೈದ್ ಗೆ ಜೋಡಿಯಾಗಿ ಶ್ರೀದೇವಿಯ 2ನೇ ಮಗಳು ಖುಷಿ ಕಪೂರ್ ನಟಿಸುತ್ತಿದ್ದಾರೆ. ಹಲವು ವರ್ಷಗಳ ಕಾಲ ರಂಗಭೂಮಿಯಲ್ಲಿ ಪಳಗಿರುವ ಜುನೈದ್ ಇದೀಗ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಅವರ ಮೊದಲ ಸಿನಿಮಾಗೆ ಯಶ್​ ರಾಜ್​ ಫಿಲ್ಮ್ಸ್​ ಬಂಡವಾಳ ಹೂಡಿದೆ. 2ನೇ ಸಿನಿಮಾದಲ್ಲಿ ಜುನೈದ್​ ಖಾನ್​ ಅವರು ಸಾಯಿ ಪಲ್ಲವಿ ಜೊತೆ ನಟಿಸುತ್ತಿದ್ದಾರೆ. ಆ ಸಿನಿಮಾದ ಟೈಟಲ್​ ಇನ್ನೂ ಬಹಿರಂಗ ಆಗಿಲ್ಲ. ಅಷ್ಟರಲ್ಲಾಗಲೇ ಮೂರನೇ ಸಿನಿಮಾದ ಬಗ್ಗೆ ಮಾಹಿತಿ ಹೊರ ಬಿದ್ದಿದೆ. ಮೂರನೇ ಸಿನಿಮಾದಲ್ಲಿ ಜುನೈದ್​ ಖಾನ್​ ಅವರು ರಿಮೇಕ್​…

Read More

2024ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್‌ಕುಮಾರ್ ಸ್ಪರ್ಧೆ ಸ್ಪರ್ಧಿಸಿದ್ದಾರೆ. ಪತ್ನಿ ಗೀತಾ ಪರವಾಗಿ ನಟ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರ ಮಾಡಿದ್ದಾರೆ. ಇದೇ ವೇಳೆ ಕುಮಾರ್ ಬಂಗಾರಪ್ಪ ವಿರುದ್ಧ ಶಿವರಾಜ್ ಮಾಸ್ ಡೈಲಾಗ್ ಹೊಡೆದಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಗೀತಾ ಶಿವರಾಜ್‌ಕುಮಾರ್, ಶಿವಣ್ಣ ಹಾಗೂ ಮಧು ಬಂಗಾರಪ್ಪ ವಿರುದ್ಧ ಕುಮಾರ್ ಬಂಗಾರಪ್ಪ ಕಟು ಟೀಕೆಗಳನ್ನು ಮಾಡಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಗೀತಾ ಶಿವರಾಜ್‌ಕುಮಾರ್ ಮನೆ ಖಾಲಿ ಮಾಡಿಕೊಂಡು ಹೋಗುತ್ತಾರೆ ಎಂದು ಟೀಕಿಸಿದ್ದರು. ಅದಕ್ಕೆ ಶಿವಣ್ಣ ತಿರುಗೇಟು ನೀಡಿದ್ದಾರೆ. ಗೀತಾ ಶಿವರಾಜ್‌ಕುಮಾರ್ ಪರ ಪ್ರಚಾರ ಮಾಡುವ ವೇಳೆ ಕುಮಾರ್ ಬಂಗಾರಪ್ಪ ಟೀಕೆಗಳಿಗೆ ತಿರುಗೇಟು ಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಗೀತಾ ಶಿವರಾಜ್‌ಕುಮಾರ್, ಮಧು ಬಂಗಾರಪ್ಪ ಹಾಗೂ ದುನಿಯಾ ವಿಜಯ್ ಜೊತೆಯಲ್ಲಿದ್ದರು. ಈ ವೇಳೆ “ನೀವೇನು ಕಿಸಿಯುತ್ತೀರ ಅಂತ ಹೇಳ ಬೇಕೆ ಹೊರತು, ಇನ್ನೊಬ್ಬರು ಏನು ಕಿಸಿದರು ಅನ್ನೋದು ಬೇಕಾಗಿಲ್ಲ.” ಎಂದಿದ್ದಾರೆ. “ಕೆಲಸ ಮಾಡಬೇಕಾದರೆ ಒಳ್ಳೆಯ ಮನಸ್ಸು ಬೇಕು. ಎಲ್ಲಿ ಬೇಕಾದರೂ ಆಕ್ಟ್…

Read More

ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರಿಗೆ ನಟಿ ಸುಮಲತಾ ಪ್ರೀತಿಯಿಂದ ದುಬಾರಿ ಗಿಫ್ಟ್ ನೀಡಿದ್ದಾರೆ. ಅಂದ ಹಾಗೆ ಸುಮಲತಾ ಗೋಲ್ಡ್ ಹಾಗೂ ಡೈಮೆಂಡ್ ಇರುವ ಆಕರ್ಷಕ ವಾಚ್ ಕೊಟ್ಟಿದ್ದು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕೈಗೆ ತೊಟ್ಟು ಖುಷಿ ಪಟ್ಟಿದ್ದಾರೆ. ದರ್ಶನ್ ನಟನೆಯ ಕಾಟೇರ ಸಿನಿಮಾ 100 ದಿನ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಈ ಪತ್ರಿಕಾಗೋಷ್ಠಿಗೆ ಆಗಮಿಸಿದ್ದ ದರ್ಶನ್ ಸುಮಲತಾ ನೀಡಿದ್ದ ಗಿಫ್ಟ್ ತೊಟ್ಟು ಬಂದಿದ್ದು ಇದು ಎಲ್ಲರ ಗಮನ ಸೆಳೆದಿದೆ. ದರ್ಶನ್ ಅವರನ್ನು ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಸಮಲತಾ ಯಾವಾಗಲು ದೊಡ್ಡ ಮಗ ಎಂದೇ ಹೇಳುತ್ತಿರುತ್ತಾರೆ. ದರ್ಶನ್ ಕೂಡ ಸುಮಲತಾ ಅವರನ್ನ ನಮ್ಮ ಮದರ್ ಇಂಡಿಯಾ ಅಂತ ಸಾಕಷ್ಟು ಭಾರಿ ಹೇಳಿದ್ದಾರೆ.ಅದೇ ಪ್ರೀತಿಯಿಂದ ಮಗನಿಗೆ ಸುಮಲತಾ ಡೈಮೆಂಡ್ ವಾಚ್ ಕೊಟ್ಟಿದ್ದಾರೆ. ಅಂದಹಾಗೆ ಇದು ಅಂಬಿಯ ಫೇವರಿಟ್ ವಾಚ್ ಅನ್ನೋ ಸತ್ಯವೂ ರಿವೀಲ್ ಆಗಿದೆ. ದರ್ಶನ್ ಅಮ್ಮ ಕೊಟ್ಟ ಈ ಗಿಫ್ಟ್‌ ಅನ್ನ ಕಾಟೇರ ಸ್ಪೆಷಲ್ ಪ್ರೆಸ್ ಮೀಟ್‌ಗೂ…

Read More

ಏಪ್ರಿಲ್ ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಭಾರಿ ಮಳೆ ಸುರಿದ ಪರಿಣಾಮ್ ಜನರು ಪರದಾಡಿದರು. ಭಾರಿ ಮಳೆಯಿಂದಾಗಿ ವಿಮಾನ ಹಾರಟ ರದ್ದಾಗುವಂತಾಗಿದ್ದು. ಏಪ್ರಿಲ್ ನಲ್ಲಿ ಸುರಿದ ಮಳೆಯಿಂದ ಜನ ಎಚ್ಚೆತ್ತುಕೊಳ್ಳುವ ಮುನ್ನವೇ ಮತ್ತೊಂದು ಭಾರಿ ಮಳೆ ಅಪ್ಪಳಿಸಿದೆ. ಯುಎಇಯಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುತ್ತಿರುವುದರಿಂದ ಗುರುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಎಲ್ಲಾ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲು ಜನರಿಗೆ ಸೂಚಿಸಲಾಗಿದೆ. ಶಾಲೆಗಳು ಬಂದ್ ಆಗಿವೆ, ಜನರಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವಂತೆ ಕಂಪನಿಗಳನ್ನು ಕೇಳಲಾಗಿದೆ. ಉದ್ಯಾನವನಗಳು ಮತ್ತು ಕಡಲತೀರಗಳನ್ನು ಮುಚ್ಚಲಾಗಿದೆ. ಎಮಿರೇಟ್ನಲ್ಲಿ ಚಾಲ್ತಿಯಲ್ಲಿರುವ ಅಸ್ಥಿರ ಹವಾಮಾನ ಪರಿಸ್ಥಿತಿಗಳಿಂದಾಗಿ ದುಬೈ ಮೇ 2 ಮತ್ತು ಮೇ 3 ರಂದು ಸರ್ಕಾರಿ ನೌಕರರಿಗೆ ಮನೆಯಿಂದ ಕೆಲಸ ನೀಡುವುದಾಗಿ ಘೋಷಿಸಿದೆ ಎಂದು ಖಲೀಜ್ ಟೈಮ್ಸ್ ವರದಿ ಮಾಡಿದೆ. ಬುಧವಾರ, ಯುಎಇಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಬರುವ ಹವಾಮಾನ ಪರಿಸ್ಥಿತಿಗಳನ್ನು ನಿಭಾಯಿಸಲು ರಾಷ್ಟ್ರದ ಸನ್ನದ್ಧತೆಯನ್ನು ಪುನರುಚ್ಚರಿಸಿತು. ಕ್ರಮಗಳನ್ನು ಜಾರಿಗೆ ತರುವ ಮೂಲಕ…

Read More

ಬಾಲಿವುಡ್ ಬ್ಯೂಟಿ ನಟಿ ಕರೀನಾ ಕಪೂರ್ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಡ್ತಾರೆ ಎಂದು ಕಾದು ಕೂತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿದೆ. ಈ ಹಿಂದೆ ಸಂದರ್ಶನವೊಂದರಲ್ಲಿ ಕರೀನಾ ಕಪೂರ್ ಯಶ್ ಜೊತೆ ನಟಿಸೋ ಆಸೆ ವ್ಯಕ್ತ ಪಡಿಸಿದ್ದರು. ಅಂತೆಯೇ ನಟಿಗೆ ಯಶ್ ನಟನೆಯ ಟಾಕ್ಸಿಕ್ ಚಿತ್ರದಲ್ಲಿ ನಟಿಸುವ ಅವಕಾಶ ಕೂಡಾ ಸಿಕ್ಕಿತ್ತು. ಈ ಬಗ್ಗೆ ನಟಿ ಕೂಡ ತನ್ನ ಅನೇಕ ಸಂದರ್ಶನಗಳಲ್ಲಿ ಸುಳಿವು ನೀಡಿದ್ದರು. ಆದರೆ ಇದೀಗ ಬಂದಿರೋ ಮಾಹಿತಿ ಪ್ರಕಾರ ಕರೀನಾ ಟಾಕ್ಸಿಕ್ ಸಿನಿಮಾದಲ್ಲಿ ನಟಿಸುತ್ತಿಲ್ಲವಂತೆ.  ‘ಟಾಕ್ಸಿಕ್’ ನಿರ್ಮಾಪಕರೊಂದಿಗೆ ಮಾತುಕತೆ ವರ್ಕೌಟ್ ಆಗಿಲ್ಲ ಎಂಬ ವರದಿಗಳು ಹರಿದಾಡುತ್ತಿದೆ. ಪಿಂಕ್ವಿಲ್ಲಾ ವರದಿಯ ಪ್ರಕಾರ ಕರೀನಾ ಮತ್ತು ಯಶ್ ಅವರ ಡೇಟ್ಸ್ ಹೊಂದಿಕೆಯಾಗಲಿಲ್ಲ ಎನ್ನಲಾಗುತ್ತಿದೆ. ನಟರ ಶೆಡ್ಯೂಲ್​, ಡೇಟ್ಸ್ ಮ್ಯಾಚ್ ಆಗದೆ ಕಷ್ಟವಾಗಿದೆ. ಇದರಿಂದಾಗಿ ಕರೀನಾ ಅವರು ಪ್ಯಾನ್-ಇಂಡಿಯಾ ಸಿನಿಮಾ ಟಾಕ್ಸಿಕ್​ನಿಂದ ಹೊರಬರುವಂತಾಗಿದೆ ಎನ್ನಲಾಗಿದೆ. ‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ಅವರ ಸಹೋದರಿ ಪಾತ್ರದಲ್ಲಿ ಕರೀನಾ ಕಪೂರ್ ನಟಿಸಲಿದ್ದಾರೆ ಎನ್ನಲಾಗಿತ್ತು. ಚಿತ್ರದ ಕಥಾಹಂದರವು ಒಡಹುಟ್ಟಿದವರ ನಡುವಿನ…

Read More