Author: Author AIN

ಮೈಸೂರು: ಬೆಟ್ಟಿಂಗ್‌ ಅನ್ನೋ ಮಾಯಾಜಾಲ ಯಾರನ್ನೂ ಬಿಟ್ಟಿಲ್ಲ. ಇದು ಕೇವಲ ಕರ್ನಾಟಕದ ಟ್ರೆಂಡ್ ಅಲ್ಲ. ಭಾರತ ದೇಶದ ಪ್ರತಿ ಹಳ್ಳಿಯಲ್ಲೂ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆಟ್ಟಿಂಗ್ ದಂಧೆ ನಡೀತಿದೆ. ಅದರಲ್ಲೂ ಐಪಿಎಲ್ ಟೈಮಲ್ಲಿ 2 ತಿಂಗಳ ಕಾಲ ಬೆಟ್ಟಿಂಗ್ ಭರಾಟೆ ಜೋರಾಗಿರುತ್ತೆ. ಹಳ್ಳಿ ಹಳ್ಳಿಗಳಲ್ಲೂ ಯುವಕರು ಐಪಿಎಲ್‌ ಬೆಟ್ಟಿಂಗ್‌ ಮೋಹಕ್ಕೆ ಒಳಗಾಗಿದ್ದಾರೆ. ಬೆಟ್ಟಿಂಗ್ ಕಟ್ಟಲು ಸಾಲ ಮಾಡ್ತಿದ್ದಾರೆ. ಕಡಿಮೆ ಟೈಂಗೆ ಹೆಚ್ಚು ಹಣ ಮಾಡಬಹುದು ಅನ್ನೋ ದುರಾಸೆಯಿಂದ ಇದ್ದ ಹಣವನ್ನೂ ಕಳೆದುಕೊಂಡು ಸಾಲದ ಸುಳಿಗೆ ಸಿಲುಕ್ತಿದ್ದಾರೆ. ಆಗಾಗ ಗೆಲ್ಲೋದೂ ಉಂಟು.. ಗೆದ್ದ ಹಣದಲ್ಲಿ ಮೋಜು – ಮಸ್ತಿ ಮಾಡಿ ಸಂಭ್ರಮಿಸುವ ಯುವಕರು, ಸೋತಾಗ ಮಾತ್ರ ಊರು ಬಿಟ್ಟು ಓಡಿ ಹೋದ ಉದಾಹರಣೆಗಳೂ ಇವೆ. ಕೆಲವರು ಆತ್ಮಹತ್ಯೆಯಂಥ ದಾರಿಯನ್ನೂ ಹಿಡಿದಿದ್ದಾರೆ. https://ainlivenews.com/be-careful-there-are-foods-that-weaken-the-immune-system/ ಇದೀಗ ಮೈಸೂರು ತಾಲ್ಲೂಕಿನ ಹಂಚ್ಯಾ ಗ್ರಾಮದಲ್ಲಿ ಐಪಿಎಲ್ ಮತ್ತು ಆನ್‌ಲೈನ್ ಬೆಟ್ಟಿಂಗ್‌ನಿಂದಾಗಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ನಡೆದಿದೆ. ಜೋಶಿ ಆಂಥೋನಿ, ಜೋಬಿ ಆಂಥೋನಿ ಮತ್ತು ಶರ್ಮಿಳಾ…

Read More

ಚಿತ್ರದುರ್ಗ: ಕೃಷಿ ಚಟುವಟಿಕೆಗಳನ್ನು ಸ್ವಲ್ಪ ಕಡಿಮೆ ಮಾಡಿ ತೋಟಗಾರಿಕೆ ಬೆಳೆಗಳಾದ ಹೂವು, ಹಣ್ಣು, ತರಕಾರಿ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಿದರೆ ಆರ್ಥಿಕವಾಗಿ ಸಬಲರಾಗಲು ವಿಫುಲ ಅವಕಾಶಗಳಿವೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು. ನಗರದ ವಿ.ಪಿ.ಬಡಾವಣೆಯಲ್ಲಿರುವ ತೋಟಗಾರಿಕೆ ಇಲಾಖೆ ಆವರಣದಲ್ಲ ಆಯೋಜಿಸಿದ್ದ,32ನೇ ಫಲ-ಪುಷ್ಪ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,ತೋಟಗಾರಿಕೆ ಬೆಳೆಗಳಲ್ಲಿ ರಾಜ್ಯದಲ್ಲಿ ಕೋಲಾರ ಜಿಲ್ಲೆಯ ಪ್ರಥಮ ಸ್ಥಾನದಲ್ಲಿದ್ದು, ಉತ್ತಮ ಆದಾಯಗಳಿಸುತ್ತಿದೆ. ಹಾಗಾಗಿ ಕೋಲಾರ ಜಿಲ್ಲೆಯ ಮಾದರಿಯನ್ನು ನಾವು ಅಳವಡಿಸಿಕೊಳ್ಳಬೇಕಿದೆ ಎಂದರು. ಜಿಲ್ಲೆಯ ಮಳೆ ವರದಿ ಅವಲೋಕಿಸಿದಾಗ 10 ವರ್ಷದಲ್ಲಿ 3 ವರ್ಷ ಮಾತ್ರ ಉತ್ತಮಳೆಯಾಗಲಿದೆ. ಇನ್ನೂ 7 ವರ್ಷ ಮಳೆ ಕಡಿಮೆಯಾಗಿದೆ. ಇದನ್ನು ಮನಗಂಡು ಜಿಲ್ಲೆಯ ರೈತರು ಹೆಚ್ಚು ತೋಟಗಾರಿಕೆ ಬೆಳೆಗಳಾದ ಹೂವು, ಹಣ್ಣು-ತರಕಾರಿ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, 32ನೇ ಫಲ-ಪುಷ್ಪ ಪ್ರದರ್ಶನದಲ್ಲಿ ಹೆಣ್ಣಿಗೆ ಗೌರವ…

Read More

ಪೋಷಕರ ಲೈಂಗಿಕ ಕ್ರಿಯೆಯ ಬಗ್ಗೆ ಮಾತನಾಡಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಯೂಟ್ಯೂಬರ್ ರಣ್ವೀರ್ ಅಲ್ಹಾಬಾದಿಯಾ, ಸಮಯ್ ರೈನಾ ಇದೀಗ ಕೊಂಚ ನಿರಾಳರಾಗಿದ್ದಾರೆ. ರಣ್ವೀರ್ ಅಲ್ಹಾಬಾದಿಯಾಗೆ ಬಂಧನದ ಭೀತಿ ಎದುರಾಗಿತ್ತು. ಆದರೆ ಸುಪ್ರೀಂಕೋರ್ಟ್ ರಣ್ವೀರ್​ಗೆ ಬಂಧನ ಭೀತಿಯಿಂದ ನಿರಾಳತೆ ಒದಗಿಸಿದೆ. ಕಳೆದ ವಾರ ‘ಇಂಡಿಯಾ ಗಾಟ್ ಲೇಟೆಂಟ್’ ಶೋನಲ್ಲಿ ನೀಡಿದ್ದ ಅಶ್ಲೀಲ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ. ಪೋಷಕರು ಮತ್ತು ಲೈಂಗಿಕತೆ ಬಗ್ಗೆ ರಣ್ವೀರ್ ಅಲ್ಹಾಬಾದಿಯಾ ಆ ಶೋನಲ್ಲಿ ಮಾತನಾಡಿದ್ದರು. ಇದರಿಂದಾಗಿ ರಣ್ವೀರ್, ಸಮಯ್ ರೈನಾ ಸೇರಿದಂತೆ ಆ ಶೋನ ಅಂದಿನ ಪ್ಯಾನಲ್​ನಲ್ಲಿ ಇದ್ದ ಹಲವರ ಮೇಲೆ ದೂರು ದಾಖಲಾಗಿತ್ತು. ರಣ್ವೀರ್ ಅಲ್ಹಾಬಾದಿಯಾರ ವಕೀಲರ ವಾದ ಆಲಿಸಿದ ಸುಪ್ರೀಂಕೋರ್ಟ್​, ರಣ್ವೀರ್​ ಅನ್ನು ಬಂಧಿಸದಿರುವಂತೆ ಸೂಚಿಸಿದೆ. ಆದರೆ ರಣ್ವೀರ್, ಪೊಲೀಸರ ತನಿಖೆಗೆ ಸೂಕ್ತವಾಗಿ ಸಹಕರಿಸಿದರೆ ಮಾತ್ರವೇ ಅವರನ್ನು ಬಂಧಿಸುವಂತಿಲ್ಲ ಎಂದಿದೆ. ಅಸ್ಸಾಂ, ಮುಂಬೈ ಪೊಲೀಸರು ರಣ್ವೀರ್ ಅನ್ನು ಬಂಧಿಸುವಂತಿಲ್ಲ ಎಂದಿರುವ ಸುಪ್ರೀಂ ನ್ಯಾಯಮೂರ್ತಿಗಳು, ಒಂದೊಮ್ಮೆ ಇದೇ ವಿಷಯದ ಮೇಲೆ ಇನ್ನೊಂದು ಪ್ರಕರಣ ದಾಖಲಾದರೂ ಸಹ…

Read More

8 ಬಲಿಷ್ಠ ತಂಡಗಳ ನಡುವೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ 2025 ನಾಳೆ, ಫೆಬ್ರವರಿ 19 ರಂದು ಪ್ರಾರಂಭವಾಗಲಿದೆ. ಈ ಪಂದ್ಯಾವಳಿಗೆ ಪಾಕಿಸ್ತಾನ ಆತಿಥೇಯ ರಾಷ್ಟ್ರ ಎಂದು ತಿಳಿದಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಈ ತಿಂಗಳ 20 ರಂದು ಬಾಂಗ್ಲಾದೇಶ ವಿರುದ್ಧ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಆದರೆ, ಟೂರ್ನಿ ಆರಂಭವಾಗುವ ಕೆಲವೇ ಗಂಟೆಗಳು ಹಾಗೂ ಟೀಮ್ ಇಂಡಿಯಾದ ಮೊದಲ ಪಂದ್ಯಕ್ಕೂ ಎರಡು ದಿನಗಳ ಮೊದಲು ಭಾರತ ತಂಡಕ್ಕೆ ಶಾಕ್‌ ಎದುರಾಗಿದೆ.. ಟೀಮ್ ಇಂಡಿಯಾದ ಮುಖ್ಯ ಬೌಲಿಂಗ್ ಕೋಚ್ ಆಗಿದ್ದ ಮೋರ್ನೆ ಮೋರ್ಕೆಲ್ ತಂಡವನ್ನು ತೊರೆದು ತಮ್ಮ ತವರು ದೇಶವಾದ ದಕ್ಷಿಣ ಆಫ್ರಿಕಾಕ್ಕೆ ಮರಳಿದ್ದಾರೆ. ಹೌದು ತಂದೆ ನಿಧನವಾದ್ದರಿಂದ ಮಾರ್ಕೆಲ್ ಟೀಮ್ ಇಂಡಿಯಾವನ್ನು ತೊರೆಯಬೇಕಾಗಿರುವ ಪರಿಸ್ಥೀತಿ ನಿರ್ಮಾಣವಾಗಿದೆ. https://ainlivenews.com/here-there-is-a-physical-relationship-between-siblings-mother-son-and-father-daughter/ 2025 ರ ಚಾಂಪಿಯನ್ಸ್ ಟ್ರೋಫಿಗಾಗಿ ಟೀಮ್ ಇಂಡಿಯಾದೊಂದಿಗೆ ದುಬೈಗೆ ಪ್ರಯಾಣ ಬೆಳೆಸಿದ್ದ ಮಾರ್ಕೆಲ್ ಭಾನುವಾರ ಅಭ್ಯಾಸ ಅವಧಿಯಲ್ಲಿ ಭಾಗವಹಿಸಿದ್ದರು. ಆದರೆ, ಸೋಮವಾರ ಅವರು ತಂಡದೊಂದಿಗೆ ಕಾಣಿಸಿಕೊಂಡಿಲ್ಲ.…

Read More

ಗದಗ,ಫೆ.18: ದೇಶದ ಪರಿಸ್ಥಿತಿ ಈ ಪ್ರಧಾನಿ ಹುದ್ದೆಯಲ್ಲಿರೋ ಮೋದಿಯವರಿಂದ ದಿವಾಳಿ ಎದ್ದು‌ ಹೋಗಿದ್ದು, ನಿತೀನ್ ಗಡ್ಕರಿಯಂತಹ ಸೂಕ್ತರೂ ಪ್ರಧಾನಿ ಹುದ್ದೆಗೆ ಇದ್ದಾರೆ ದೇಶದ ಹಿತದೃಷ್ಟಿಯಿಂದ ಬೇರೆಯವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡುವಂತೆ ಬಿಜೆಪಿ‌ ಕಾರ್ಯಕರ್ತರಾದಿಯಾಗಿ ಮುಖಂಡರು ಧ್ವನಿಯೆತ್ತಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮನವಿ ಮಾಡಿದರು. ಗದಗ ಜಿಲ್ಲಾಧಿಕಾರಿಗಳ ಸಮ್ಮೇಳನ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಳಿಕ‌ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಇಲ್ಲಿವರೆಗೆ ಸುಮಾರು 20ಕ್ಕೂ ಹೆಚ್ಚಿನ‌‌ ಜಿಲ್ಲೆಗಳಿಗೆ ತಾವು ಪ್ರವಾಸ ಮಾಡಿದ್ದು, ಕಾರ್ಮಿಕ‌ ಇಲಾಖೆಯ ಅಭಿವೃದ್ಧಿ ಬಗ್ಗೆ ಚರ್ಚಿಸಲು‌ ಪ್ರಗತಿಪರಿಶೀಲನಾ ಸಭೆ ನಡೆಸಿದ್ದೇನೆ. ಅದರಂತೆ ಗದಗಿಗೂ ಬಂದು‌ ಸಭೆ ನಡೆಸಲಾಗಿದೆ. https://ainlivenews.com/here-there-is-a-physical-relationship-between-siblings-mother-son-and-father-daughter/ ರಾಜ್ಯದ ದೇಶದ ಸಮಸ್ಯೆಗಳ ವಿಷಯಗಳಿಗೆ ಹೆಚ್ಚು ಆದ್ಯತೆ ಕೊಡಬೇಕೇ‌ ವಿನಃ ಸಚಿವ ಸಂಪುಟ‌ ಸರ್ಜರಿ‌ ಅದು-ಇದು ಎನ್ನುವ ವಿಷಯಕ್ಕೆ ಮಹತ್ವ ನೀಡಬಾರದು.ಜನರ ಸಮಸ್ಯೆಗಳಿಗಿಂತ‌‌ ಅಭಿವೃದ್ಧಿಗಿಂತ ಸಚಿವ ಸಂಪುಟದ ವಿಷಯವೇನಷ್ಟೂ ಮಹತ್ವದ್ದಲ್ಲ.ಮಹತ್ವದ ಜನರ ವಿಚಾರಗಳಿಗೆ ಗಮನ‌ ನೀಡಬೇಕು ಎಂದರು. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಜಣ್ಣ ವಿಚಾರ…

Read More

ಕೋಲಾರ : ನಗರದ ಇಟಿಸಿಎಂ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ ಲ್ಯಾಂಪ್ ಲೈಟಿಂಗ್ ಸಮಾರಂಭ ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆ ಮುಖ್ಯಸ್ಥ ಅರುಣ್ ಸ್ಯಾಮ್ಯುಯಲ್ ಅವರು,೧೩೦ ವರ್ಷದ ಐತಿಹಾಸಿಕ ಮತ್ತು ಪುರಾತನ ಇಟಿಸಿಎಂ ವೈದ್ಯಕೀಯ ಸಂಸ್ಥೆ ಆರೋಗ್ಯ, ಶೈಕ್ಷಣಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಇಲ್ಲಿ ಅಧ್ಯಯನ ಮಾಡಿರುವ ಸಾವಿರಾರು ಮಂದಿ ವಿದೇಶಗಳಲ್ಲಿ ಉದ್ಯೋಗಿಗಳಾಗಿದ್ದು ಭಾರತದಲ್ಲಿ ಲಕ್ಷಾಂತರ ಮಂದಿ ಬದುಕು ಕಟ್ಟಿಕೊಂಡಿದ್ದಾರೆ. https://ainlivenews.com/here-there-is-a-physical-relationship-between-siblings-mother-son-and-father-daughter/ ಬಿಎಸ್ಸಿ ನರ್ಸಿಂಗ್‌ನಲ್ಲಿ ೧೧೩ನೇ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಲ್ಯಾಂಪ್ ಲೈಟಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಇವರೆಲ್ಲರೂ ನೈಟಿಂಗೇಲ್ ಮಾದರಿಯಲ್ಲಿ ರೋಗಿಗಳ ಸೇವೆ ಮಾಡುವ ಮೂಲಕ ಜೀವನವನ್ನು ಸಾರ್ಥಕ್ಯಪಡಿಸಿಕೊಳ್ಳಬೇಕು. ರೋಗಿಗೆ ತಾಯಿ ಪ್ರೇಮವನ್ನು ನೆನಪಿಸುವ ನಿಟ್ಟಿನಲ್ಲಿ ಪ್ರೀತಿ-ವಾತ್ಸಲ್ಯದಿಂದ ಶ್ರದ್ಧೆಯಾಗಿ ಚಿಕಿತ್ಸೆ ನೀಡಬೇಕೆಂದು ಅರುಣ್ ತಿಳಿಸಿದರು. ಸಂಸ್ಥೆಯ ಅಧಿಕಾರಿ ಹರೀಶ್, ತಾರಾ ಇದ್ದರು.

Read More

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಫೆ. 16ರಂದು ಸಿಂಪಲ್‌ ಆಗಿ ಆಪ್ತರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಯಾವ ಅಭಿಮಾನಿಗಳನ್ನೂ ಸಹ ಭೇಟಿಯಾಗದೆ ಸರಳವಾಗಿ ಕುಟುಂಬ ಮತ್ತು ಕೆಲವೇ ಕೆಲವು ಗೆಳೆಯರ ಜೊತೆಗೂಡಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬಕ್ಕೆ ಕೆಲ ದಿನಗಳ ಮುಂಚಿತವಾಗಿಯೇ ವಿಡಿಯೋ ಹಂಚಿಕೊಂಡಿದ್ದ ದರ್ಶನ್, ಅನಾರೋಗ್ಯದ ಹಿನ್ನೆಲೆಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದಿದ್ದರು. ಇದೀಗ ಹುಟ್ಟುಹಬ್ಬ ಆಗಿ ಎರಡು ದಿನಗಳ ಬಳಿಕ ಪ್ರೀತಿಯ ಅಭಿಮಾನಿಗಳಿಗಾಗಿ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ‘ಪ್ರೀತಿಯ ಸೆಲೆಬ್ರಿಟಿಗಳೇ, ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ. ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ…

Read More

ಬೆಂಗಳೂರು: ಅನ್ನದಾತರಿಗೆ ಕೇಂದ್ರ ಸರ್ಕಾರ ವಿಶೇಷ ಯೋಜನೆ ಜಾರಿಗೆ ತಂದಿದೆ. ಅದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಗೆ ಸೇರುವವರಿಗೆ ಮೋದಿ ಸರ್ಕಾರ ಪ್ರತಿ ವರ್ಷ ಉಚಿತವಾಗಿ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡುತ್ತಿದೆ. ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಕೋಟ್ಯಾಂತರ ರೈತರು ಪ್ರಯೋಜನ ಪಡೆಯುತ್ತಿದ್ದಾರೆ. 19ನೇ ಕಂತಿನ ಹಣ ಬಿಡುಗಡೆಯಾಗುವುದು ತುಸು ವಿಳಂಬವಾದ ಹಿನ್ನೆಲೆಯಲ್ಲಿ ಮುಂದಿನ ಕಂತಿನ ಹಣ ಯಾವಾಗ ಬಿಡುಗಡೆ ಆಗಬಹುದು ಎಂಬ ಕಾತರತೆ ಈ ಯೋಜನೆಯ ಫಲಾನುಭವಿಗಳಲ್ಲಿ ಮನೆಮಾಡಿದೆ. https://ainlivenews.com/here-there-is-a-physical-relationship-between-siblings-mother-son-and-father-daughter/ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ದಿನಾಂಕ ಮತ್ತು ಮೊತ್ತ ವಾರ್ಷಿಕವಾಗಿ ₹ 6,000, ₹ 2,000 ರ ಮೂರು ಸಮಾನ ಕಂತುಗಳಲ್ಲಿ ವಿತರಿಸಲಾಗುತ್ತದೆ. 2025ರ ಫೆಬ್ರವರಿ ಅಂತ್ಯದ ವೇಳೆಗೆ ಮೊದಲ ವಾರದಲ್ಲಿ ನಿರೀಕ್ಷಿಸಲಾಗಿದೆ. ಹಿಂದಿನ ಕಂತು: 18 ನೇ ಕಂತನ್ನು ಅಕ್ಟೋಬರ್ 5, 2024 ರಂದು ಬಿಡುಗಡೆ ಮಾಡಲಾಯಿತು. ಪಿಎಂ ಕಿಸಾನ್ ಯೋಜನೆಗೆ ಅರ್ಹರಾಗಲು, ರೈತರು ಈ ಕೆಳಗಿನ ಅವಶ್ಯಕತೆಗಳನ್ನು ಪೂರೈಸಬೇಕು. ಮೊದಲಿಗೆ…

Read More

ಕನ್ನಡ ಚಿತ್ರರಂಗದ ನಟ ಡಾಲಿ ಧನಂಜಯ್ ಮತ್ತು ಡಾಕ್ಟರ್ ಧನ್ಯತಾ ಫೆಬ್ರವರಿ 16ರಂದು ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೂರ್ನಾಲ್ಕು ದಿನಗಳ ಕಾಲ ನಡೆದ ಮದುವೆ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು, ಜನ ಸಾಮಾನ್ಯರು ಸೇರಿದಂತೆ ಸುಮಾರು 75 ಸಾವಿರಕ್ಕೂ ಅಧಿಕ ಜನರು ಭಾಗಿಯಾಗಿದಸ್ದಾರೆ. ಇದೀಗ ಮದುವೆಯಾದ ಬಳಿಕ ಧನಂಜಯ್‌ ಹಾಗೂ ಧನ್ಯತಾ ಸೋಷಿಯಲ್‌ ಮೀಡಿಯಾ ಮೂಲಕ ಪ್ರತಿಯೊಬ್ಬರಿಗೂ ಧನ್ಯವಾದ ಹೇಳಿದ್ದಾರೆ. ಮದುವೆ ಮುಗಿದ ಮೇಲೆ ಧನಂಜಯ್ ತಮ್ಮ ಪತ್ನಿ ಧನ್ಯತಾರನ್ನು ಕರೆದುಕೊಂಡು ಅಭಿಮಾನಿಗಳಿಗೆ ಎಂದು ಮಾಡಿರುವ ವಿದ್ಯಾಪತಿ ದ್ವಾರದಲ್ಲಿ ವಂದನೆ ತಿಳಿಸಿದ್ದರು. ಮಂಡಿಯೂರಿ ಧನ್ಯವಾದಗಳನ್ನು ಹೇಳಿದ್ದಾರೆ. ಇದೇ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಎಲ್ಲರಿಗೂ ನಮಸ್ಕಾರ, ಮದುವೆಗೆ ಬಂದು ಹರಸಿದ, ಬರಲಾಗದೆ ಇದ್ದರು ಶುಭಾಶಯಗಳನ್ನು ತಿಳಿಸಿದ ಎಲ್ಲರಿಗೂ ಹೃದಯಪೂರ್ವಕ ನಮನಗಳು. ಯಾವುದೇ ತೊಂದರೆ ಆಗದೆ ಸಮಾರಂಭ ಚೆನ್ನಾಗಿ ಆಗುವಲ್ಲಿ ಕುಟುಂಬದ ಜೊತೆ ಸ್ನೇಹಿತರು, ನೆಂಟರು, ಇಷ್ಟರು, ಮಾಧ್ಯಮ, ಪೊಲೀಸ್ ಇಲಾಖೆ, ಕಾರ್ಮಿಕರು, ಅಭಿಮಾನಿಗಳಾದಿಯಾಗಿ ಸಾಕಷ್ಟು ಜನರ ಶ್ರಮವಿದೆ. ಎಲ್ಲರಿಗೂ ತುಂಬು ಅಭಿಮಾನದ…

Read More

ಬೆಂಗಳೂರು: ಡಿ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣವು ಮತ್ತೆ ಮುನ್ನೆಲೆಗೆ ಬಂದಿದೆ..ಹೈಕೋರ್ಟ್ ನಲ್ಲಿ ಜಾಮೀನು ಪಡೆದಿದ್ದ ದರ್ಶನ್ ಸುಪ್ರಿಂ ಕೋರ್ಟ್ ನಲ್ಲೂ ಗೆಲುವು ಪಡೆಯೋಕೆ ತಯಾರಿ ನಡೆಸಿದ್ದಾರೆ..ಇದಕ್ಕಾಗಿ ಯಾವ ವಕೀಲರನ್ನ ನೇಮಕ ಮಾಡಲು ಮುಂದಾಗಿದ್ದಾರೆ ಗೊತ್ತಾ..ಈ ಸ್ಟೋರಿ ನೋಡಿ‌… ಯೆಸ್..ರೇಣುಕಾಸ್ವಾಮಿ ಕೊಲೆ‌ ಕೇಸ್ ನಲ್ಲಿ ದರ್ಶನ್ ಸೇರಿ ಏಳು ಮಂದಿ ಆರೋಪಿಗಳ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ರು..ಸದ್ಯ ಆರೋಪಿಗಳಿಗೆ ನೋಟೀಸ್ ಬೆನ್ನಲ್ಲೇ ದರ್ಶನ್ ಮತ್ತೊಂದು ಗೆಲುವು ಪಡೆಯಲು ಸಾಕಷ್ಟು ಸಿದ್ದತೆ ನಡೆಸಿದ್ದಾರೆ..ಹೌದು, ದರ್ಶನ್ ಇಂದ ಸುಪ್ರೀಂ ನಲ್ಲಿ ವಾದಿಸಲು ಹಿರಿಯ ನುರಿತ ವಕೀಲರ ನೇಮಕ ಮಾಡಲು ಸಿದ್ದತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.. https://ainlivenews.com/here-there-is-a-physical-relationship-between-siblings-mother-son-and-father-daughter/ ಖ್ಯಾತ ಹಿರಿಯ ಸುಪ್ರೀಂ ಕೋರ್ಟ್ ವಕೀಲರಾಗಿರೋ ಕಪಿಲ್ ಸಿಬಲ್ ರನ್ನ ದರ್ಶನ್ ಕುಟುಂಬ ಭೇಟಿ ಮಾಡಿದ್ಯಂತೆ..ಕೇಸ್ ವಿಚಾರವಾಗಿ ದರ್ಶನ್ ಪರ ವಕೀಲರು ಹಾಗೂ ಕುಟುಂಬಸ್ಥರು ವಾದ ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ..ಈಗಾಗ್ಲೇ ಈ ಹಿಂದಿನ ಹೈಕೋರ್ಟ್ ವಾದ ಪ್ರತಿವಾದ , ಕೇಸ್ ಹಿಸ್ಟರಿ ಡೀಟೈಲ್ಸ್…

Read More