Author: Author AIN

ಬೆಂಗಳೂರು ಮೆಟ್ರೋ ಟಿಕೆಟ್ ದರ ಹೆಚ್ಚಳದ ಹಿನ್ನೆಲೆಯಲ್ಲಿ ಭಾರೀ ಜನಾಕ್ರೋಶ ವ್ಯಕ್ತವಾಗಿತ್ತು. ಪ್ರಯಾಣಿಕರ ಸಂಖ್ಯೆ ಕೂಡ ಇಳಿಮುಖವಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ BMRCL ಅಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಹತ್ವದ ಸಭೆಗಳನ್ನು ನಡೆಸಿದ BMRCL ಎಂ.ಡಿ ಮಹೇಶ್ವರ ರಾವ್ ಅವರು ದಿಢೀರ್ ಸುದ್ದಿಗೋಷ್ಠಿ ನಡೆಸಿ ಟಿಕೆಟ್ ದರ ಏರಿಕೆ ಹಾಗೂ ಗೊಂದಲಗಳ ಬಗ್ಗೆ ಮಾಹಿತಿ ನೀಡಿದ್ದರು. https://ainlivenews.com/do-you-know-okra-definitely-helps-to-get-rid-of-diabetes/ ಇದೀಗ ಮೆಟ್ರೋ ದರ ಇಳಿಕೆಗೆ ನಿರ್ಧಾರ ಮಾಡಿರುವ ಬಿಎಂಆರ್ ಸಿಎಲ್ ಪರಿಷ್ಕೃತ ಟಿಕೆಟ್ ದರ ಜಾರಿ ಮಾಡಿದೆ. ನಮ್ಮ ಮೆಟ್ರೋ ಪ್ರಯಾಣ ದರ ಎಲ್ಲೆಲ್ಲಿ ದುಪ್ಪಟ್ಟು ಹೆಚ್ಚಾಗಿತ್ತೋ ಅಲ್ಲೆಲ್ಲ ತುಸು ಇಳಿಕೆ ಮಾಡಿದೆ. ಶುಕ್ರವಾರ ಬೆಳಗ್ಗೆ ಮೆಟ್ರೋದಲ್ಲಿ ಪ್ರಯಾಣಿಸಿದವರಿಗೆ ಹೊಸ ದರ ಅನ್ವಯ ಆಗಿದೆ. ಅಧಿಕೃತ ದರ ಪಟ್ಟಿ ಇನ್ನಷ್ಟೇ ಬಿಡುಗಡೆ ಮಾಡಬೇಕಿದೆ. ಯಾವ ಮಾರ್ಗದಲ್ಲಿ ಎಷ್ಟು ದರ ಇಳಿಕೆ? ಮೆಜೆಸ್ಟಿಕ್ ನಿಂದ ರೇಷ್ಮೆಸಂಸ್ಥೆಗಿದ್ದ 70 ರೂ ಈಗ 60 ರೂ ಆಗಿದೆ ಮೆಜೆಸ್ಟಿಕ್ ನಿಂದ ಬೈಯಪ್ಪನಹಳ್ಳಿಗೆ 60…

Read More

ಎರಡು ದಿನಗಳ ಕಾಲ ಅಮೆರಿಕಾ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜೊತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ. ಬಾಂಗ್ಲಾದೇಶ ಬಿಕ್ಕಟ್ಟಿನಲ್ಲಿ ಅಮೆರಿಕದ ಯಾವುದೇ ಪಾತ್ರವಿಲ್ಲ. ಬಾಂಗ್ಲಾದೇಶದ ಬಗ್ಗೆ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುತ್ತಾರೆ ಎಂದು ಟ್ರಂಪ್‌ ಹೇಳಿದ್ದಾರೆ. ಶೇಖ್ ಹಸೀನಾ ಸರ್ಕಾರದ ಪತನದ ನಂತರ ಬಾಂಗ್ಲಾದೇಶದಲ್ಲಿ ಅವ್ಯವಸ್ಥೆ ಮುಂದುವರೆದಿದೆ. ಈ ಇಸ್ಲಾಮಿಕ್ ದೇಶಗಳಲ್ಲಿ ಜಿಹಾದಿ ಶಕ್ತಿಗಳು ತಲೆ ಎತ್ತಲು ಪ್ರಾರಂಭಿಸಿವೆ, ಇದರಿಂದಾಗಿ ಅಂತಾರಾಷ್ಟ್ರೀಯ ಬೆದರಿಕೆ ಎದುರಾಗಿದೆ. ಹಿಂದಿನ ಬೈಡನ್ ಆಡಳಿತವು ಈ ನಿಲುವನ್ನು ಬೆಂಬಲಿಸಿದ್ದರಿಂದ ಇದು ಡೊನಾಲ್ಡ್ ಟ್ರಂಪ್ ಅವರ ವಿದೇಶಾಂಗ ನೀತಿಗೆ ಸವಾಲಾಗಿ ಪರಿಣಮಿಸಿದೆ. ವಾಷಿಂಗ್ಟನ್‌ನಲ್ಲಿ ವ್ಯಾಪಾರ ಮತ್ತು ಭಾರತ-ಯುಎಸ್ ಸಂಬಂಧಗಳ ಬಗ್ಗೆ ಚರ್ಚಿಸಿದ ನಂತರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಟ್ರಂಪ್ ಹೇಳಿದರು. ಬಾಂಗ್ಲಾದೇಶದ ಬಿಕ್ಕಟ್ಟಿನಲ್ಲಿ ಅಮೆರಿಕದ ಪಾತ್ರ ಏನೂ ಇಲ್ಲ, ಈ ವಿಷಯವನ್ನು ಪ್ರಧಾನಿ ಮೋದಿ ನಿರ್ವಹಿಸುತ್ತಾರೆ, ನಾನು ಬಾಂಗ್ಲಾದೇಶವನ್ನು ಮೋದಿಗೆ ಬಿಡುತ್ತೇನೆ ಎಂದಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವಲ್ಲಿ ಭಾರತ ಪಾತ್ರ…

Read More

ಕನ್ನಡ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಸದ್ಯ ಪರಭಾಷೆಯಲ್ಲಿ ಮಿಂಚುತ್ತಿದ್ದಾರೆ. ಟಾಲಿವುಡ್‌, ಬಾಲಿವುಡ್‌ ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿರುವ ನಟಿ ತಮ್ಮ ಹೇಳಿಕೆಗಳ ಮೂಲಕವೂ ಆಗಾಗ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತಾರೆ. ಇದೀಗ ಮತ್ತೆ ರಶ್ಮಿಕಾ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಅವರನ್ನು ದ್ವೇಷಿಸುವವರ ಸಂಖ್ಯೆ ದೊಡ್ಡದಿದೆ. ತಮ್ಮ ಹೇಳಿಕೆಗಳ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿರುವ ರಶ್ಮಿಕಾ ಇದೀನ ‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಮೂಲಕ ಮತ್ತೆ ಟ್ರೋಲ್‌ ಆಗಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ವಿಕ್ಕಿ ಕೌಶಲ್‌ ನಟನೆಯ ‘ಛಾವಾ’ ಇಂದು (ಫೆಬ್ರವರಿ 14) ರಿಲೀಸ್ ಆಗಿದೆ. ಈ ಚಿತ್ರದ ಈವೆಂಟ್ ಒಂದು ಮುಂಬೈನಲ್ಲಿ ನಡೆದಿತ್ತು. ಅದರಲ್ಲಿ ರಶ್ಮಿಕಾ ನಾನು ಹೈದರಾಬಾದ್‌ ನವಳು ಎಂದಿದ್ದಾರೆ. ರಶ್ಮಿಕಾಗೆ ಕರ್ನಾಟಕ ಸಂಪೂರ್ಣವಾಗಿ ಮರೆತು ಹೋಗಿದೆ ಎಂದು ಅನೇಕರು ಹೇಳಿದ್ದಾರೆ. ‘ನಾನು ಹೈದರಾಬಾದ್​ನವಳು. ನಾನು ಅಲ್ಲಿಂದ ಒಬ್ಬಂಟಿಯಾಗಿ…

Read More

ಸಿಎಂ ಸಿದ್ದರಾಮಯ್ಯ ಐದು ವರ್ಷ ಪೂರ್ಣಗೊಳಿಸ್ತಾರೆಂಬ ಚರ್ಚೆ ಜೋರಾಗಿಯೇ ಸದ್ದುಮಾಡ್ತಿದೆ.ಐದು ವರ್ಷ ಪೂರ್ಣಗೊಳಿಸಿದ್ರೆ,ರಾಜ್ಯದಲ್ಲಿ ಅದೊಂದು ಮಹತ್ವದ ದಾಖಲೆಯಾಗಲಿದೆ ಅನ್ನೋ ಮಾತು ಕೇಳಿಬರ್ತಿದೆ.ಅದಕ್ಕೆ ಪೂರಕವಾಗಿ ಹಲವು ಸಚಿವರು ಬೆಂಬಲವ್ಯಕ್ತಪಡಿಸ್ತಿದ್ದಾರೆ.ಅರಸು ನಂತರ ಅತಿಹೆಚ್ಚು ಆಡಳಿತ ನಡೆಸಿದ ಖ್ಯಾತಿ ಅವರದಾಗಲಿದೆ,ನಾವು ಕೂಡ ಅದಕ್ಕೆ ಹಾರೈಸ್ತೇವೆಂದು ಹೇಳ್ತಿದ್ದಾರೆ. ಇದು ಸಿಎಂ ಕುರ್ಚಿ‌ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿಕೆಶಿಗೆ ದೊಡ್ಡ ಸೆಟ್ ಬ್ಯಾಕ್ ಆಗಲಿದೆ.ಹಲವು ಸಚಿವರು ಬಹಿರಂಗವಾಗಿಯೇ ಈ ಹೇಳಿಕೆ ನೀಡ್ತಿರೋದ್ರಿಂದ ಅವರ ಒಲವು ಡಿಕೆಶಿ ಕಡೆಗಿಲ್ಲ ಸಿದ್ದರಾಮಯ್ಯ ಕಡೆ ಇದೆ ಅನ್ನೋದನ್ನ ತೋರಿಸ್ತಿದೆ. ಹಾಗಾದ್ರೆ ಏನಿದು ರಾಜಕೀಯ ಲೆಕ್ಕಾಚಾರ ಅಂತೀರ..ಈ ಸ್ಟೋರಿ ನೋಡಿ. ಯೆಸ್..ಇನ್ನೇನು ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿತಾರೆ..ಒಪ್ಪಂದದಂತೆ ಡಿಸಿಎಂ ಡಿಕೆಶಿಗೆ ಆಸ್ಥಾನವನ್ನ ಬಿಟ್ಟುಕೊಡ್ತಾರೆ ಅನ್ನೋ ಚರ್ಚೆ ಕಳೆದ ಮೂರ್ನಾಲ್ಕು ತಿಂಗಳಿಂದ ನಡೆದಿದೆ..ಪದೇ ಪದೇ ಹಲವು‌ಸಚಿವರು ಈ ವಿಚಾರದಲ್ಲಿ ಹೇಳಿಕೆ ನೀಡುವ ಮೂಲಕ ಪಕ್ಷ ಹಾಗೂ ಸರ್ಕಾರಕ್ಕೆ‌ಮುಜುಗರವೂ ಎದುರಾಗಿತ್ತು..ಹೈಕಮಾಂಡ್ ಮಧ್ಯ ಪ್ರವೇಶಿಸಿ ಬಹಿರಂಗ ಹೇಳಿಕೆ ನೀಡ್ತಿದ್ದವರಿಗೆ ಬ್ರೇಕ್ ಹಾಕಿದ್ದರು..ಆದ್ರೆ ಇದೀಗ ಮತ್ತೆ ಸಿಎಂ ಕುರ್ಚಿ ಬದಲಾವಣೆಯ ವಿಚಾರ…

Read More

ಬಾಲಿವುಡ್‌ನ ಖ್ಯಾತ ಗಾಯಕ ವಿಶಾಲ್ ದದ್ಲಾನಿ ಅಪಘಾತಕ್ಕೀಡಾಗಿದ್ದು ಈ ಕಾರಣದಿಂದ ಪುಣೆಯಲ್ಲಿ ನಡೆಯಬೇಕಿದ್ದ ಮ್ಯೂಸಿಕ್ ಕಾನ್ಸರ್ಟ್​ನ ಗಾಯಕ ರದ್ದುಗೊಳಿಸಿದ್ದಾರೆ. ಅಪಘಾತದ ಬಗ್ಗೆ ವಿಶಾಲ್ ಸ್ವತಃ ಸಾಮಾಜಿಕ ಮಾಧ್ಯಮದ ಮೂಲಕ ಮಾಹಿತಿ ನೀಡಿದ್ದು ಅಭಿಮಾನಿಗಳು ಗಾಯಕನ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ವಿಶಾಲ್ ದದ್ಲಾನಿ ಅವರು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಅಪಘಾತದ ಬಗ್ಗೆ ಮಾಹಿತಿ ನೀಡುವ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ . ‘ನನಗೆ ಒಂದು ಸಣ್ಣ ಅಪಘಾತ ಆಯ್ತು. ನಾನು ಶೀಘ್ರದಲ್ಲೇ ಹಿಂತಿರುಗುತ್ತೇನೆ.  ಶೀಘ್ರವೇ ಭೇಟಿ ಆಗೋಣ’ ಎಂದು ಗಾಯಕ ಹೇಳಿದರು. ಆದರೆ ವಿಶಾಲ್ ಅಪಘಾತ ಯಾವಾಗ, ಎಲ್ಲಿ ಮತ್ತು ಹೇಗೆ ಸಂಭವಿಸಿತು ಎಂಬುದರ ಬಗ್ಗೆ ಮಾಹಿತಿ ನೀಡಿಲ್ಲ. ಜೊತೆಗೆ ಅಪಘಾತದಿಂದಾಗಿ ರದ್ದಾದ ಕಾರ್ಯಕ್ರಮಗಳ ಮುಂದಿನ ದಿನಾಂಕವನ್ನು ಘೋಷಿಸಿಲ್ಲ. ಮಾರ್ಚ್ 2 ರಂದು ವಿಶಾಲ್ ಜೊತೆ ಗಾಯಕ ವಿಶಾಲ್ ಕೂಡ ಪ್ರದರ್ಶನ ನೀಡಬೇಕಿತ್ತು . ಆದರೆ ಅಪಘಾತದಿಂದಾಗಿ ಆ ಸಂಗೀತ ಕಚೇರಿಯನ್ನು ರದ್ದುಗೊಳಿಸಲಾಗಿದೆ. ಈಗ ಕಾರ್ಯಕ್ರಮದ ವ್ಯವಸ್ಥಾಪಕರು ಸಾಮಾಜಿಕ ಮಾಧ್ಯಮಗಳ ಮೂಲಕವೂ ಈ ಬಗ್ಗೆ…

Read More

ನಮ್ಮ ಮೆಟ್ರೋ ದರ ಏರಿಕೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಜನರ ಆಕ್ರೋಶದ ಬಳಿಕ ಎಚ್ಚೆತ್ತುಕೊಂಡ ಬಿಎಂಆರ್‌ ಸಿಎಲ್‌ ಇದೀಗ ದರ ಕಡಿತಗೊಳಿಸಿದ್ದು ಇದರಿಂದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಪ್ರಯಾಣಿಕರನ್ನು ಸಮಾಧಾನಪಡಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿರುವ ಬಿಎಂಆರ್​ಸಿಎಲ್, ಶೇ 90 ರಿಂದ 100 ರಷ್ಟು ದರ ಹೆಚ್ಚಳ ಮಾಡಿರುವ ನಿಲ್ದಾಣಗಳ ಮಧ್ಯೆ ದರ ತುಸು ಇಳಿಕೆ ಮಾಡಿದೆ. ಪರಿಷ್ಕೃತ ದರ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಬಿಎಂಆರ್​ಸಿಎಲ್ ಗುರುವಾರ ತಿಳಿಸಿತ್ತು. ಆದರೆ, ಈವರಗೆ ಪರಿಷ್ಕೃತ ದರ ಪಟ್ಟಿ ಮೆಟ್ರೋದ ಅಧಿಕೃತ ವೆಬ್​ಸೈಟ್​​ನಲ್ಲಾಗಲೀ ಎಕ್ಸ್ ತಾಣದಲ್ಲಾಗಲೀ ಪ್ರಕಟವಾಗಿಲ್ಲ. ಆದರೆ ಇಂದಿನಿಂದ ಪ್ರಯಾಣ ದರದಲ್ಲಿ ತುಸು ಇಳಿಕೆ ಜಾರಿಯಾಗಿದೆ. ಮೆಟ್ರೋ ದರ ಏರಿಕೆ ಬಗ್ಗೆ ಪರಿಶೀಲನೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದ ಬೆನ್ನಲ್ಲೇ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಬಿಎಂಆರ್​ಸಿಎಲ್ ಎಂಡಿ ಮಹೇಶ್ವರ್ ರಾವ್, ಯಾವ ನಿಲ್ದಾಣದಿಂದ ಯಾವ ನಿಲ್ದಾಣಕ್ಕೆ ದುಪ್ಪಟ್ಟು ದರ ಏರಿಕೆಯಾಗಿದೆಯೋ ಅಲ್ಲಿ ಸ್ಟೇಜ್ ಬೈ ಸ್ಟೇಜ್ ಮರ್ಜ್…

Read More

ಗದಗ : ಕೌಟುಂಬಿಕ‌ ಕಲಹದಿಂದ ಬೇಸತ್ತು ಪೊಲೀಸ್ ಸಿಬ್ಬಂದಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ. ಪ್ರಶಾಂತ ಕಂಚೇರಿ (33) ಎಂಬ ಪೊಲೀಸ್ ಸಿಬ್ಬಂದಿಯೇ ಆತ್ಮಹತ್ಯೆಗೆ ಶರಣಾಗದ್ದಾರೆ. https://ainlivenews.com/the-tanker-followed-the-driver-as-he-got-out-and-crashed-into-the-grocery-store/ ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದವರಾದ ಪ್ರಶಾಂತ್‌ 2012 ರ ಬ್ಯಾಚ್ ನ ಜಿಲ್ಲಾ ಸಶಸ್ತ್ರ‌ ಮೀಸಲು ಪಡೆಯ ಪೊಲೀಸ್ ಕಾನ್ಸಟೇಬಲ್ ಆಗಿ ನೇಮಕವಾಗಿದ್ದರು. ಸದ್ಯ (ASC) ಬಾಂಬ್ ನಿಷ್ಕ್ರೀಯ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವಸತಿ ಗೃಹದಲ್ಲಿ ವಾಸವಾಗಿದ್ದ ಪ್ರಶಾಂತ್‌, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. https://www.youtube.com/watch?v=yeSVK6HfTNU ಕೆಲಸದಲ್ಲಿ ಸಾಕಷ್ಟು ಕ್ರೀಯಾಶೀಲರಾಗಿದ್ದ ಪ್ರಶಾಂತ್‌, ಸಾವಿಗೆ ಶರಣಾಗಿರುವುದು. ಅವರ ಸ್ನೇಹಿತರ ಬಳಗಕ್ಕೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಗೆ ಆಘಾತ ಉಂಟು‌ ಮಾಡಿದೆ. ಪತ್ನಿ ಹಾಗೂ ಓರ್ವ ಮಗುವನ್ನ ಅಗಲಿರೋ ಪ್ರಶಾಂತ ಸಾವಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಸೇರಿದಂತೆ ಸಶಸ್ತ್ರ ಮೀಸಲು ಪಡೆಯ ಹಿರಿಯ ಅಧಿಕಾರಿಗಳು‌ ಮತ್ತು ಜಿಲ್ಲಾ ಪೊಲೀಸ್…

Read More

ಬೆಂಗಳೂರು: ಕರ್ನಾಟಕದಲ್ಲಿ ಜಮೀನಿನ ಬೆಲೆ ತಾರಕಕ್ಕೇರಿದ್ದು, ಕೈಗಾರಿಕಾ ಹೂಡಿಕೆಗೆ ಇದು ಸವಾಲಾಗಿದೆ. ಇಂಥ ಪರಿಸ್ಥಿತಿಯಲ್ಲಿ ಜಮೀನನ್ನು ಖರೀದಿಸುವುದು ಕಷ್ಟವಾಗಿದೆ. ಎಷ್ಟೋ ಸಲ ಯೋಜನೆಯ ಹೂಡಿಕೆಗಿಂತ ಇದರ ವೆಚ್ಚವೇ ಜಾಸ್ತಿಯಾಗುತ್ತಿದೆ ಎನ್ನುವ ಉದ್ಯಮಿಗಳ ಕಳವಳ ಅರ್ಥವಾಗುತ್ತದೆ. ರಾಜ್ಯ ಸರಕಾರ ಇದನ್ನು ಬಗೆಹರಿಸಿದರೆ, ಕೇಂದ್ರ ಸರಕಾರವು ಕ್ಲಸ್ಟರ್ ಮಾದರಿಯಲ್ಲಿ ಕೈಗಾರಿಕಾ ಬೆಳವಣಿಗೆಗೆ ಸಂಪೂರ್ಣ ಸಹಕಾರ ಕೊಡಲಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಮಧ್ಯಮ, ಸಣ್ಣ ಹಾಗೂ ಸೂಕ್ಷ್ಮ ಕೈಗಾರಿಕಾ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಜಾಗತಿಕ ಹೂಡಿಕದಾರರ ಸಮಾವೇಶದಲ್ಲಿ ಅವರು ಗುರುವಾರ ರಾಜ್ಯದ 30ಕ್ಕೂ ಹೆಚ್ಚು ಸಾಧಕ ಎಂಎಸ್ಎಂಇ ಉದ್ಯಮಿಗಳಿಗೆ `ಎಸ್ಎಂಇ ಕನೆಕ್ಟ್ ಪುರಸ್ಕಾರ’ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಅವರು ಕರ್ನಾಟಕದಲ್ಲಿ ಹೆಚ್ಚು ಹೂಡಿಕೆ ಮಾಡುವಂತೆ ಕರೆ ನೀಡಿದರು. https://ainlivenews.com/do-not-eat-this-food-with-bitter-gourd-do-you-know-what-happens-when-appitappi-eats/ ಕಾರ್ಯಕ್ರಮದಲ್ಲಿ ಸಂಯುಕ್ತ ಅರಬ್ ಸಂಸ್ಥಾನದ ಸೌದಿ ಅರೇಬಿಯಾ, ದೋಹಾ, ದುಬೈ ಮುಂತಾದವುಗಳೊಂದಿಗೆ ಮಾಡಿಕೊಂಡ 820 ಕೋಟಿ ರೂ. ಹೂಡಿಕೆ, ಕೆಎಲ್ಇ ಸೊಸೈಟಿ ಶಿವಶಕ್ತಿ ಶುಗರ್ಸ್ ಕಾರ್ಖಾನೆಗೆ ಮಾಡುತ್ತಿರುವ 1,000 ಕೋಟಿ…

Read More

ಬೆಂಡೆಕಾಯಿ…ಹಲವರಿಗೆ ಇಷ್ಟ, ಕೆಲವರಿಗೆ ಕಷ್ಟ. ಹೀಗಾಗಿಯೇ ಪೋಷಕಾಂಶಗಳ ಆಗರವಾಗಿದ್ದರೂ ಬೆಂಡೆಕಾಯಿ ಅಡುಗೆ ಮನೆಯಲ್ಲಿ ಕಾಣಿಸಿಕೊಳ್ಳುವುದು ಕಡಿಮೆ. ಬೆಂಡೆಕಾಯಿಯು ಹೆಚ್ಚಿನ ಪ್ರಮಾಣದ ಆಹಾರದ ಫೈಬರ್ ಅನ್ನು ಹೊಂದಿರುತ್ತದೆ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ಪೊಟ್ಯಾಸಿಯಮ್, ವಿಟಮಿನ್ ಬಿ ಮತ್ತು ಸಿ, ಫೋಲಿಕ್ ಆಮ್ಲ ಮತ್ತು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದೆ. ಇನ್ನೂ ಮಧುಮೇಹ ಕಾಯಿಲೆಯನ್ನು  ನಿಯಂತ್ರಣದಲ್ಲಿಟ್ಟುಕೊಳ್ಳಲು ಆಹಾರದಲ್ಲಿ ಧಾನ್ಯಗಳು, ಹಣ್ಣುಗಳು, ಸೊಪ್ಪು, ತರಕಾರಿಗಳು ಸೇರಿದಂತೆ ಫೈಬರ್ ಭರಿತ ಆಹಾರಗಳನ್ನು ಸೇವನೆ ಮಾಡಬೇಕು. ಅದರಲ್ಲೂ ಬೆಂಡೆಕಾಯಿ ಮಧುಮೇಹ ರೋಗಿಗಳಿಗೆ ಔಷಧಿ ಇದ್ದಂತೆ ಎಂದು ಹೇಳಲಾಗುತ್ತದೆ. ಬೆಂಡೆಕಾಯಿ ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಹೇಗೆ ಸಹಕಾರಿಯಾಗಿದೆ ಎಂಬುದನ್ನು ನೋಡೋಣ. ಬೆಂಡೆಕಾಯಿ ಮಧುಮೇಹಿಗಳಿಗೆ ಹೇಗೆ  ಪ್ರಯೋಜನಕಾರಿಯಾಗಿದೆ? ವಿಶೇಷವಾಗಿ ಬೆಂಡೆಕಾಯಿ ಕರಗಬಲ್ಲ ಮತ್ತು ಕರಗದ ನಾರಿನಂಶದಿಂದ ಸಮೃದ್ಧವಾಗಿದೆ. ಇದು ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳತ್ತದೆ.  ಈ ಪ್ರಕ್ರಿಯೆಯಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ. ಆದ್ದರಿಂದ ಮಧುಮೇಹ ರೋಗಿಗಳಿಗೆ ಬೆಂಡೆಕಾಯಿಯನ್ನು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಬೆಂಡೆಕಾಯಿ ಕಡಿಮೆ ಕ್ಯಾಲೋರಿ , ಉತ್ತಮ ಪ್ರಮಾಣದ ಫೈಬರ್,…

Read More

ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ಮದುವೆ ಇದೇ ಫೆಬ್ರವರಿ 15 ಹಾಗೂ 16ರಂದು ಮೈಸೂರಿನಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಈಗಾಗಲೇ ಮದುವೆಗೆ ಭರ್ಜರಿ ತಯಾರಿ ಶುರುವಾಗಿದ್ದು ಮಧು, ವರರ ಮನೆಯಲ್ಲಿ ಮದುವೆ ಮುನ್ನ ಕಾರ್ಯಕ್ರಮಗಳು ಆರಂಭವಾಗಿದೆ. ಈ ಮಧ್ಯೆ ಧನಂಜಯ್‌ ಹುಟ್ಟೂರಾದ ಅರಸಿಕೆರೆಯ ಕಾಳೇನ ಹಳ್ಳಿಯ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದಾರೆ. ಡಾಲಿಯ ಹುಟ್ಟೂರಾದ ಕಾಳೇನಹಟ್ಟಿಯ ಸರ್ಕಾರಿ ಶಾಲೆ ದೀನ ಸ್ಥಿತಿಯಲ್ಲಿತ್ತು. ತಾರಸಿ ಮುರಿದಿತ್ತು, ನೆಲದ ಹಾಸೆಲ್ಲ ಒಡೆದು ಹೋಗಿತ್ತು. ಮಕ್ಕಳಿಗೆ ಕುಡಿಯುವ ನೀರಿಗೆ ಸೂಕ್ತ ವ್ಯವಸ್ಥೆ ಇರಲಿಲ್ಲ. ಇದನ್ನು ನೋಡಿದ್ದ ಡಾಲಿ ಶಾಲೆಗೆ ಮರು ಜೀವ ತುಂಬುವ ಕಾರ್ಯ ಮಾಡಿದ್ದಾರೆ. ತಮ್ಮೂರಿಗೆ ಸರ್ಕಾರಿ ಶಾಲೆಗೆ ಬಣ್ಣ ಹೊಡೆಸಿ, ಒಡೆದಿದ್ದ ತಾರಸಿಯನ್ನು ಸರಿ ಮಾಡಿಸಿ, ನೆಲ ಹಾಸನ್ನು ಮತ್ತೊಮ್ಮೆ ಹಾಕಿಸಿ. ಶುದ್ಧ ಕುಡಿಯುವ ನೀರಿಗೆ ವಾಟರ್ ಫಿಲ್ಟರ್​ಗಳನ್ನು ಅಳವಡಿಸಿ ಕೊಟ್ಟಿದ್ದಾರೆ. ಮದುವೆಗೆ ಮುಂಚೆ ಈ ಸಾಮಾಜಿಕ ಕಾರ್ಯಕ್ಕೆ ಡಾಲಿ ಕೈ ಹಾಕಿದ್ದರು. ಅದರಂತೆ ಇಂದು (ಫೆಬ್ರವರಿ 13) ಡಾಲಿ ಧನಂಜಯ ತಮ್ಮೂರಿನ…

Read More