Author: Author AIN

ಮಲಯಾಳಂ ಚಿತ್ರಗಳ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ನಟಿ ಅನುಪಮಾ ಪರಮೇಶ್ವರನ್ ಇದೀಗ ಬಹುಭಾಷಾ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ನವಿನ್ ಪೌಲಿ ನಟನೆಯ ಪ್ರೇಮಂ ಚಿತ್ರದ ಮೂಲಕ ನಟನೆ ಆರಂಭಿಸಿದ ನಟಿಗೆ ಈ ಸಿನಿಮಾ ಸಖತ್ ಜಯಪ್ರಿಯತೆ ನೀಡಿತು. ನಟಿ ಅನುಪಮಾ ಪರಮೇಶ್ವರನ್ ತೆರೆಮೇಲೆ ಕಿಸ್ ಮಾಡುವ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆ. ಇದೇ ಮೊದಲ ಬಾರಿಗೆ ಲಿಪ್ ಕಿಸ್ ಮಾಡುವ ಪಾತ್ರದಲ್ಲಿ ನಟಿಸು ಮೂಲಕ ಸಖತ್ ಸದ್ದು ಮಾಡ್ತಿದ್ದಾರೆ. ಸದ್ಯ ಅನುಪಮಾ ಪರಮೇಶ್ವರನ್ ನಟನೆಯ ‘ಟಿಲ್ಲು ಸ್ಕ್ವೇರ್’ ಸಿನಿಮಾ ಟ್ರೇಲರ್ ರಿಲೀಸ್ ಆಗಿದ್ದು ಟ್ರೈಲರ್ ನಲ್ಲಿ ನಟಿ ಸಖತ್ ಹಾಟ್ ಅಗಿ ಕಾಣಿಸಿಕೊಂಡಿದ್ದಾರೆ. ‘ಡಿಜೆ ಟಿಲ್ಲು’ ಚಿತ್ರದ ಸೀಕ್ವೆಲ್​ ‘ಟಿಲ್ಲು ಸ್ಕ್ವೇರ್’. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಿದ್ದು ಜೊನ್ನಲಗಡ್ಡ ಅವರು ‘ಟಿಲ್ಲು ಸ್ಕ್ವೇರ್’ ಚಿತ್ರಕ್ಕೆ ಹೀರೋ. ಅನುಪಮಾ ಅವರು ಪಕ್ಕದ ಮನೆ ಹುಡುಗಿ ರೀತಿಯ ಪಾತ್ರಗ ಮೂಲಕ ಹೆಚ್ಚು ಗಮನ ಸೆಳೆದರು. ಇತ್ತೀಚೆಗೆ ಅವರು…

Read More

ಕಠ್ಮಂಡು: ಅಮೆರಿಕಕ್ಕೆ ತೆರಳಲು ನೆರವು ನೀಡುವುದಾಗಿ ಭರವಸೆ ನೀಡಿ ಕಳೆದ ಎರಡು ವಾರಗಳಿಂದ ಗೃಹಬಂಧನದಲ್ಲಿ ಇರಿಸಲಾಗಿದ್ದ ಭಾರತದ 11 ಮಂದಿಯನ್ನು ನೇಪಾಳದಲ್ಲಿ ರಕ್ಷಿಸಲಾಗಿದೆ. ಮಾನವ ಕಳ್ಳಸಾಗಣೆ ಜಾಲವನ್ನು ಭೇದಿಸಿರುವ ನೇಪಾಳ ಪೊಲೀಸರು, ಈ ಜಾಲದಲ್ಲಿ ಶಾಮೀಲಾಗಿದ್ದ ಒರ್ವ ನೇಪಾಳಿ ಹಾಗೂ ಎಂಟು ಮಂದಿ ಭಾರತೀಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣವು ಬಾಲಿವುಡ್‌ ನಟ ಶಾರುಕ್ ಖಾನ್‌ ನಟನೆಯ ‘ಡಂಕಿ’ ಸಿನಿಮಾ ಕಥೆಗೆ ಹೋಲಿಕೆಯಾಗುತ್ತಿದ್ದ ಕಾರಣ, ನೇಪಾಳ ಪೊಲೀಸರು ಕಾರ್ಯಾಚರಣೆಯನ್ನು ‘ಆಪರೇಷನ್ ಡಂಕಿ’ ಎಂದು ಹೆಸರಿಸಿದ್ದಾರೆ. ಸಂತ್ರಸ್ತರು ಮತ್ತು ಮಾಫಿಯಾದಲ್ಲಿ ಸಕ್ರಿಯವಾಗಿದ್ದ ಆರೋಪಿಗಳು ಭಾರತದ ಪಂಜಾಬ್‌ ಮತ್ತು ಹರಿಯಾಣ ರಾಜ್ಯದವರಾಗಿರಬಹುದು ಎನ್ನಲಾಗಿದೆ. ಮೆಕ್ಸಿಕೊ ಮಾರ್ಗವಾಗಿ ಅಮೆರಿಕಕ್ಕೆ ಕಳುಹಿಸಿಕೊಡುವುದಾಗಿ ಆಮಿಷವೊಡ್ಡಿ ಸಂತ್ರಸ್ತರನ್ನು ಕಠ್ಮಂಡು ಹೊರವಲಯದ ಬಾಡಿಗೆ ಮನೆಯೊಂದರಲ್ಲಿ ಎರಡು ವಾರಗಳಿಗೂ ಹೆಚ್ಚು ಸಮಯದಿಂದ ಬಂಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಕಠ್ಮಂಡು ಜಿಲ್ಲಾ ಪೊಲೀಸ್‌ ತಂಡ, ಧೋಬಿಖೊಲಾ ಕಾರಿಡಾರ್‌ನಲ್ಲಿರುವ ರಾತೊಪುಲ್‌ನಲ್ಲಿ ಬುಧವಾರ ರಾತ್ರಿ ಆರಂಭಿಸಿದ ಕಾರ್ಯಾಚರಣೆಯು ಗುರುವಾರ ನಸುಕಿನವರೆಗೂ ನಡೆಯಿತು. ‌ಅಮೆರಿಕಕ್ಕೆ ಕಳುಹಿಸುವುದಾಗಿ ಸುಳ್ಳು ಭರವಸೆ…

Read More

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬರ್ತಡೇ ಸಂಭ್ರಮ. ಮಧ್ಯರಾತ್ರಿಯಿಂದಲೇ ದಾಸನ ಹುಟ್ಟುಹಬ್ಬದ ಸೆಲೆಬ್ರೇಷನ್ ಜೋರಾಗಿದ್ದು ಸಿನಿಮಾ ತಂಡದವರು ಅಭಿಮಾನಿಗಳಿಗೆ ಭರ್ಜರಿ ಉಡುಗೊರೆಯನ್ನೇ ನೀಡಿದ್ದಾರೆ.  ಸಾಮಾನ್ಯವಾಗಿ ದರ್ಶನ್ ಒಂದು ಸಿನಿಮಾ ಆದ ಬಳಿಕವೇ ಮತ್ತೊಂದು ಸಿನಿಮಾ ಒಪ್ಪಿಕೊಳ್ಳುವುದು ವಾಡಿಕೆ. ಸಿನಿಮಾ ಅನೌನ್ಸ್ ಕೂಡ ಹಾಗೆಯೇ ಆಗುತ್ತವೆ. ಆದರೆ, ಈ ಬಾರಿ ಆ ನಿಯಮವನ್ನು ದರ್ಶನ್ ಮುರಿದಿದ್ದಾರೆ. ದರ್ಶನ್ ಸಿನಿಮಾ ರಂಗಕ್ಕೆ ಬಂದು 25 ವರ್ಷಗಳು ಸಂದಿರುವ ಸಂದರ್ಭದಲ್ಲಿ ಹಾಗೂ ಹುಟ್ಟುಹಬ್ಬದ ಪ್ರಯುಕ್ತ ಒಟ್ಟು ಒಂಬತ್ತು ಸಿನಿಮಾಗಳನ್ನು ಘೋಷಣೆ ಮಾಡಲಾಗಿದೆ. ಸದ್ಯ ದರ್ಶನ್ ಡೆವಿಲ್ ಸಿನಿಮಾದ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾವನ್ನು ಸೇರಿಸಿದರೆ ಒಟ್ಟು 10 ಚಿತ್ರದಲ್ಲಿ ದಾಸನ ಕೈಯಲ್ಲಿವೆ. ಡೆವಿಲ್ ಸಿನಿಮಾವನ್ನು ಮಿಲನ ಚಿತ್ರ ಖ್ಯಾತಿಯ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದರೆ, ಇನ್ನೆರಡು ಚಿತ್ರಗಳನ್ನು ತರುಣ್ ಸುಧೀರ್ ನಿರ್ದೇಶನ ಮಾಡುತ್ತಿದ್ದಾರೆ. ರಮೇಶ್ ಪಿಳ್ಳೈ, ಶೈಲಜಾ ನಾಗ್ ಮತ್ತು ಬಿ.ಸುರೇಶ, ಮೋಹನ್ ನಟರಾಜನ್, ಸೂರಪ್ಪ ಬಾಬು, ಸಚ್ಚಿದಾನಂದ ಇಂಡುವಾಳ, ಕೆ.ಮಂಜುನಾಥ್, ರಘುನಾಥ್ ಸೋಗಿ, ಮಹೇಶ್…

Read More

ಕನ್ನಡದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಸಖತ್ ಸದ್ದು ಮಾಡ್ತಿದ್ದಾರೆ. ಪರಭಾಷೆಯಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಟಾಲಿವುಡ್​ನ ಟಾಪ್ ನಟಿ ಎನಿಸಿಕೊಂಡು ಈಗ ಬಾಲಿವುಡ್​ನಲ್ಲಿಯೂ ಹವಾ ಎಬ್ಬಿಸಿದ್ದಾರೆ. ಬಾಲಿವುಡ್​ನ ಸ್ಟಾರ್ ನಟರುಗಳೊಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದೆಲ್ಲದರ ನಡುವೆ ಗೌರವವೊಂದಕ್ಕೆ ರಶ್ಮಿಕಾ ಮಂದಣ್ಣ ಪಾತ್ರರಾಗಿದ್ದಾರೆ. ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣ ಹೆಸರು ಸೇರ್ಪಡೆಗೊಂಡಿದೆ. ಅಂತರಾಷ್ಟ್ರೀಯ ಮನ್ನಣೆಯುಳ್ಳ ಫೋರ್ಬ್ಸ್ ಪ್ರತಿವರ್ಷದಂತೆ ಈ ವರ್ಷವೂ ಭಾರತದ ಸಾಧಕರ ಪಟ್ಟಿ ಬಿಡುಗಡೆ ಮಾಡಿದೆ. ಆ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣ ಸ್ಥಾನ ಪಡೆದುಕೊಂಡಿದ್ದಾರೆ. ಫೋರ್ಬ್ಸ್ ಇಂಡಿಯಾ ಕಳೆದ ವರ್ಷ ಭಾರತದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 30 ವರ್ಷದ ಒಳಗಿನ 30 ಜನರ ಪಟ್ಟಿಯನ್ನು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮನೊರಂಜನಾ ಕ್ಷೇತ್ರದಲ್ಲಿ ರಶ್ಮಿಕಾ ಮಂದಣ್ಣರ ಹೆಸರಿದೆ. 27 ವರ್ಷದ ರಶ್ಮಿಕಾ ಮಂದಣ್ಣ ಮನೊರಂಜನಾ ಕ್ಷೇತ್ರದಲ್ಲಿ ಮಾಡುತ್ತಿರುವ ಸಾಧನೆ ಗುರುತಿಸಿ ಫೋರ್ಬ್ಸ್ ಇಂಡಿಯಾ ಭಾರತದ 30ರ…

Read More

ಬಿಗ್ ಬಾಸ್ ಸ್ಪರ್ಧಿಗಳು ಮನೆಯಿಂದ ಆಚೆ ಬಂದ ಬಳಿಕವೂ ತಮ್ಮ ಸ್ನೇಹ ಮುಂದುವರೆಸಿದ್ದಾರೆ. ಇದೀಗ ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ತಂಗಿಯ ಮನೆಗೆ ಆಗಮಿಸಿ ಕಾರ್ತಿಕ್ ತಂಗಿಯ ಮಗುವಿಗೆ ಉಡುಗೊರೆ ನೀಡಿದ್ದಾರೆ. ಕಾರ್ತಿಕ್ ಅವರ ತಂಗಿಯ ಮನೆಗೆ ಭೇಟಿ ನೀಡಿರುವ ತನಿಷಾ ಕುಪ್ಪಂಡ ಮಗುವಿಗೆ ಚಿನ್ನದ ಉಂಗುರುವನ್ನು ಉಡುಗೊರೆಯಾಗಿ ನೀಡಿದ್ದಾರೆ. ಕೆಲ ಸಮಯ ಮಗುವಿನೊಂದಿಗೆ ಕಳೆದಿದ್ದು ಅದರ ಸುಂದರ ಕ್ಷಣವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ, ಕಾರ್ತಿಕ್ ಅವರ ಸಹಾಯವನ್ನೂ ಗುಣಗಾನ ಮಾಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಕಾರ್ತಿಕ್ ಅವರಿಗೆ ತನಿಷಾ ಮತ್ತು ತನಿಷಾಗೆ ಕಾರ್ತಿಕ್ ಸಪೋರ್ಟ್ ಮಾಡಿಕೊಂಡು ಆಟವಾಡಿದ್ದಾರೆ. ಟಾಸ್ಕ್ ವಿಚಾರದಲ್ಲಿ ಜಗಳ ಕೂಡ ಮಾಡಿದ್ದಾರೆ. ಆದರೆ ಅದೇನೆ ಇದ್ದರೂ ಮನೆಯಿಂದ ಹೊರ ಬಂದ ಬಳಿಕ ಸ್ನೇಹವನ್ನು ಮುಂದುವರೆಸಿದ್ದಾರೆ.

Read More

ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಸಲಾರ್ ಸಿನಿಮಾ ಹಿಟ್ ಆದ ಖುಷಿಯಲ್ಲಿದ್ದಾರೆ. ಸದ್ಯ ನಟ ಹೊಸ ಸಿನಿಮಾದ ಕೆಲಸದಲ್ಲಿ ತೊಡಗಿಕೊಂಡಿದ್ದು ಈ ಮಧ್ಯೆ ಖ್ಯಾತ ಜ್ಯೋತಿಷಿ ವೇಣುಸ್ವಾಮಿ ಪ್ರಭಾಸ್ ಜೀವನದಲ್ಲಿ ಸಮಸ್ಯೆ ಬರಲಿದೆ ಎಂದಿದ್ದಾರೆ. ಸದ್ಯ ನಟ ಪ್ರಭಾಸ್ ಯುರೋಪ್‌ ಪ್ರವಾಸದಲ್ಲಿದ್ದಾರೆ. ಹಿಂದೊಮ್ಮೆ ಮಂಡಿ ನೋವಿನ ಆಪರೇಶನ್ ಯುರೋಪ್‌ ಗೆ ತೆರಳಿದ್ದ ಪ್ರಭಾಸ್ ಇದೀಗ ಮತ್ತೆ ಅದೇ ದೇಶಕ್ಕೆ ಹೋಗಿದ್ದಾರೆ. ಇದೇ ಸಮಯದಲ್ಲಿ ಖ್ಯಾತ ಜ್ಯೋತಿಷಿ ವೇಣುಸ್ವಾಮಿ ಭವಿಷ್ಯ ನುಡಿದಿದ್ದಾರೆ. ಇದನ್ನ ಕೇಳಿ ಫ್ಯಾನ್ಸ್ ಶಾಕ್ ಆಗಿದ್ದಾರೆ. ‘ಸಲಾರ್’ ಸಿನಿಮಾವನ್ನು ಬರೀ ಅವರ ಅಭಿಮಾನಿಗಳು ಮಾತ್ರ ನೋಡುತ್ತಾರೆ ಎಂದು ಹೇಳಿದ್ದೆ. ಅದು ನಿಜವಾಗಿದೆ. ಈಗ ಇನ್ನೊಂದು ಸತ್ಯ ಇದೆ. ಅದೇ ಪ್ರಭಾಸ್ ಆರೋಗ್ಯ. ಅವರ ಆರೋಗ್ಯದಲ್ಲಿ ಏರುಪೇರಾಗಲಿದೆ. ಜೊತೆಗೆ ವೈಯಕ್ತಿಕ ಬದುಕಿನಲ್ಲಿ ಅನೇಕ ಅಡೆತಡೆ ಬರಲಿವೆ. ಇದು ಸತ್ಯವಾಗಲಿದೆ ಎಂದಿದ್ದಾರೆ. ಮೂರು ವರ್ಷಗಳ ಹಿಂದೆಯೇ ವೇಣುಸ್ವಾಮಿ ಇದೇ ರೀತಿ ಪ್ರಭಾಸ್ ಹಿಂದೆ ಬಿದ್ದಿದ್ದರು. ಮೂರು ಸಿನಿಮಾ ಸೋಲಲಿದೆ. ಸಲಾರ್ ಗೆದ್ದರೂ ಅದನ್ನು…

Read More

ತೆಲುಗು ಚಿತ್ರ ರಂಗದ ಖ್ಯಾತ ನಟ, ರಾಜಕಾರಣಿ ಮತ್ತು ನಿರ್ಮಾಪಕ ಬಂಡ್ಲ ಗಣೇಶ್ ಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 95 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಗೂಲ್ ನ್ಯಾಯಾಲಯವು ಶಿಕ್ಷೆಯ ಜೊತೆಗೆ 95 ಲಕ್ಷ ರೂಪಾಯಿ ಪಾವಂತಿಸುವಂತೆ ಸೂಚಿಸಿದೆ. ಒಂಗೂಲಿನ ನಿವಾಸಿ ಜೆಟ್ಟಿ ವೆಂಕಟೇಶ್ವರ ಎನ್ನುವವರ ಹತ್ತಿರ ಬಂಡ್ಲ ಗಣೇಶ್ ಹಣಕಾಸು ವ್ಯವಹಾರ ಮಾಡಿದ್ದರು. ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ 95 ಲಕ್ಷ ರೂಪಾಯಿ ಮೊತ್ತದ ಚೆಕ್ ಕೂಡ ನೀಡಿದ್ದರು. ಆದರೆ ಗಣೇಶ್ ನೀಡಿರುವ ಚೆಕ್ ಬೌನ್ಸ್ ಆದ ಕಾರಣ ವೆಂಕಟೇಶ್ವರ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಅದೇ ಪ್ರಕರಣದಲ್ಲಿ ಬಂಡ್ಲ ಗಣೇಶ್ ಅವರಿಗೆ ಜೈಲು ಶಿಕ್ಷೆಯಾಗಿದೆ. ಹಾಸ್ಯ ನಟರಾಗಿ ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಬಂಡ್ಲ ಗಣೇಶ್ ನಟನೆಯ ಜೊತೆಗೆ ನಿರ್ಮಾಪಕರಾಗಿ, ರಿಯಲ್ ಎಸ್ಟೇಟ್ ಉದ್ಯಮಿಯಾಗಿ, ರಾಜಕಾರಣಿಯಾಗಿಯೂ ಗುರುತಿಸಿಕೊಂಡಿದ್ದಾರೆ. ನಿರ್ಮಾಪಕರಾಗಿ ಭಾರೀ ಬಜೆಟ್ ಸಿನಿಮಾಗಳನ್ನೂ ಮಾಡಿದ್ದಾರೆ. ಇದೀಗ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಡ್ಲ ಗಣೇಶ್ ಒಂದು…

Read More

ಪಾಕಿಸ್ತಾನದ ಮುಂದಿನ ಪ್ರಧಾನಿಯ ಕುರಿತು ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಿದೆ. ಇದೀಗ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷದ ಪ್ರಧಾನ ಕಾರ್ಯದರ್ಶಿ ಒಮರ್ ಅಯೂಬ್ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಗುರುವಾರ ಘೋಷಿಸಿದೆ. ರಾವಲ್ಪಿಂಡಿಯ ಅಡಿ/ಯಾಲಾ ಜೈಲಿನ ಹೊರಗೆ ಇಮ್ರಾನ್ ಅವರೊಂದಿಗೆ ಮಾತನಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಿಟಿಐ ನಾಯಕ ಅಸದ್ ಖೈಸರ್ ಅಯೂಬ್ ಅವರ ಉಮೇದುವಾರಿಕೆಯನ್ನು ಘೋಷಿಸಿದರು ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. ಫೆಬ್ರವರಿ 8ರ ಗುರುವಾರ ನಡೆದ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೇಶವ್ಯಾಪಿ ಪ್ರತಿಭಟನಾ ಅಭಿಯಾನಕ್ಕೆ ಇಮ್ರಾನ್ ಖಾನ್ ದಿನಾಂಕವನ್ನು ನೀಡಲಿದ್ದಾರೆ ಎಂದು ಖೈಸರ್ ಹೇಳಿದ್ದಾರೆ. ಜಮಿಯತ್ ಉಲೇಮಾ-ಎ-ಇಸ್ಲಾಂ (ಎಫ್), ಅವಾಮಿ ನ್ಯಾಶನಲ್ ಪಾರ್ಟಿ ಮತ್ತು ಕ್ವಾಮಿ ವತನ್ ಪಾರ್ಟಿಯನ್ನು ಉಲ್ಲೇಖಿಸಿ ಫಲಿತಾಂಶಗಳ ವಿರುದ್ಧ ಪ್ರತಿಭಟಿಸುವ ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ತೊಡಗಿಸಿಕೊಳ್ಳಲು ಪಕ್ಷವು ಪ್ರಯತ್ನಗಳನ್ನು ಮಾಡುತ್ತಿದೆ. ಪಕ್ಷೇತರರು ಬೆಂಬಲ ನೀಡಿದ್ದರಿಂದ ಪಿಟಿಐ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.ಆದಾಗ್ಯೂ,…

Read More

ವಾಷಿಂಗ್ಟನ್: ಅಮೆರಿಕದ ಅಲಬಾಮಾ ರಾಜ್ಯದಲ್ಲಿ ಗ್ರಾಹಕನೋರ್ವ ಹೋಟೆಲ್ ಮಾಲಿಕನನ್ನುಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 76 ವರ್ಷದ ಭಾರತೀಯ ಮೂಲದ ಹೋಟೆಲ್ ಮಾಲಿಕ ಪ್ರವೀಣ್ ಕೊಲೆಯಾದ ವೃದ್ಧ. ಹೋಟೆಲ್ ರೂಮಿನ ವಿಚಾರವಾಗಿ ಗ್ರಾಹಕ ಹಾಗೂ ಪ್ರವೀಣ್ ನಡುವೆ ಜಗಳವಾಗಿದ್ದು ಈ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎನ್ನಲಾಗಿದೆ. ಶೆಫೀಲ್ಡ್‌ನಲ್ಲಿ ಹಿಲ್‌ಕ್ರೆಸ್ಟ್ ಹೋಟೆಲ್ ಮಾಲೀಕರಾಗಿದ್ದ ಪ್ರವೀಣ್ ರಾವ್ಜಿಭಾಯ್ ಪಟೇಲ್ ಅವರನ್ನು ಕಳೆದ ವಾರ ಗುಂಡಿಕ್ಕಿ ಹತ್ಯೆ ಮಾಡಿದ ವಿಲಿಯಂ ಜೆರಮಿ ಮೂರ್ (34) ಎಂಬಾತನನ್ನು ಬಂಧಿಸಲಾಗಿದೆ ಎಂದು ಶೆಫೀಲ್ಡ್ ಪೊಲೀಸ್ ಮುಖ್ಯಸ್ಥ ರಿಕಿ ಟೆರಿ ಹೇಳಿದ್ದಾರೆ.

Read More

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ನೆಚ್ಚಿನ ನಟನ ಜನ್ಮದಿನವನ್ನು ಸೆಲೆಬ್ರೇಟ್ ಮಾಡಲು ಅಭಿಮಾನಿಗಳು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಈ ಮಧ್ಯೆ ದಾಸನ ಹುಟ್ಟುಹಬ್ಬದ ಪ್ರಯುಕ್ತ ದರ್ಶನ್ ನಟನೆಯ ಡೆವಿಲ್ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಮಾಡಲಾಗಿದೆ. ಡೆವಿಲ್ ಚಿತ್ರದ ಟೀಸರ್ ಫಸ್ಟ್ ಲುಕ್ ಹೊಸ ರೀತಿಯಲ್ಲಿ ಮೂಡಿ ಬಂದಿದ್ದು, ಹಿಂದೆಂದೂ ನೋಡಿರದ ಅವತಾರದಲ್ಲಿ ದರ್ಶನ್ ಕಾಣಿಸಿಕೊಂಡಿದ್ದಾರೆ. ಈ ಮೂಲಕ ದರ್ಶನ್ ಅಭಿಮಾನಿಗಳಿಗೆ ಡೆವಿಲ್ ಚಿತ್ರತಂಡ ಭರ್ಜರಿಯಾದ ಉಡುಗೊರೆಯನ್ನೇ ನೀಡಿದೆ. ‘ನಮ್ಮ ಮನೆಯಲೊಂದು ಪುಟ್ಟ ಪಾಪು ಇರುವುದು. ಫೋಟೋ ತೆಗೆದರೆ ಅದಕೆ ಬಲು ಕೋಪ ಬರುವುದು. ಫೋಟೋ ತೆಗೆದ ಪಾಪು ಕೈಯ ಮುರಿದು ಬಿಡುವುದು. ಸರ್ಸು ಪಾಪು ಹೆಸರು ಕೇಳಲ್ವ? ಡೆವಿಲ್’ ಎಂದು ಹೇಳಿ ದರ್ಶನ್ ಅವರು ಜೋರಾಗಿ ನಗುತ್ತಾರೆ. ಈ ಟೀಸರ್ ಗಮನ ಸೆಳೆದಿದೆ. ದರ್ಶನ್ ಹಾವ-ಭಾವ ಇಷ್ಟ ಆಗಿದ್ದು, ಅವರ ಲುಕ್ ಕೂಡ ಬೇರೆಯದೇ ರೀತಿಯಲ್ಲಿ ಮೂಡಿ ಬಂದಿದೆ. ಇನ್ನೂ ದರ್ಶನ್ ಹುಟ್ಟುಹಬ್ಬದ…

Read More