ಬೆಂಗಳೂರು:- ಬೆಂಗಳೂರಿನ ಹರಳೂರು ಕೂಡ್ಲು ರಸ್ತೆಯ ಎಸ್ಎನ್ಎನ್ ರಾಜ್ ಎಟರ್ನಿಯ ಅಪಾರ್ಟ್ಮೆಂಟ್ನಲ್ಲಿ ಯುವತಿ ಜೊತೆ ಲಿವಿಂಗ್ ಟುಗೆದರ್ನಲ್ಲಿದ್ದ ಯುವಕ ಸೂಸೈಡ್ ಮಾಡಿಕೊಂಡಿದ್ದಾನೆ. https://ainlivenews.com/silent-protest-of-farmer-organizations-demanding-fulfillment-of-various-demands/ ಮಾರ್ಚ್ 4 ರಂದು ಮುಂಜಾನೆ 5 ಗಂಟೆಗೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು ಉತ್ತರ ಪ್ರದೇಶ ಮೂಲದ ಮಾಯಾಂಕ್ ರಜನಿ ಎಂದು ಗುರುತಿಸಲಾಗಿದೆ. ಮಾರ್ಚ್ 4ರ ನಸುಕಿನಲ್ಲಿ ಮಯಾಂಕ್ ರಜನಿ ಅಪಾರ್ಟ್ಮೆಂಟ್ನ 12ನೇ ಮಾಡಿಂದ ಕೆಳಗೆ ಹಾರಿದ್ದಾನೆ. ಅದಾದ ಸ್ವಲ್ಪ ಹೊತ್ತಿನ ಬಳಿಕ ಸೆಕ್ಯೂರಿಟಿ ಗಾರ್ಡ್ಗೆ ಯುವಕನ ಮೃತದೇಹ ಕಾಣಿಸಿದೆ. ಗಾಬರಿಗೊಂಡ ಆತ 12ನೇ ಮಹಡಿಯಲ್ಲಿರುವ ಯುವಕನ ಕೊಠಡಿಗೆ ತೆರಳಿ ಬಾಗಿಲು ಬಡಿದಿದ್ದಾನೆ. ಆಗ ತಾನೆ ಎದ್ದು ಬಂದ ಯುವತಿ, ಸೆಕ್ಯೂರಿಟಿ ಗಾರ್ಡ್ ಹೇಳಿದ ವಿಚಾರ ತಿಳಿದು ಗಾಬರಿಗೊಂಡಿದ್ದಾಳೆ. ಉತ್ತರ ಪ್ರದೇಶದ ಮಯಾಂಕ್ 4 ವರ್ಷಗಳಿಂದ ಬೆಂಗಳೂರಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಫ್ಲಾಟ್ ಬಾಡಿಗೆಗೆ ಪಡೆದು ವಾಸ ಮಾಡುತ್ತಿದ್ದ. ಕಳೆದ ಎರಡು ವರ್ಷಗಳಿಂದ ಯುವತಿ ಜೊತೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ. ಮೃತ ಯುವಕ ಕೆಲವು ಸಮಯದಿಂದ ಬೆಂಗಳೂರಿನಲ್ಲಿ…
Author: AIN Author
ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಭಾಗ್ಯ ಬಹಳಷ್ಟು ಕಷ್ಟ ಪಡುತ್ತಿದ್ದಾಳೆ. ಅವಳ ಕಷ್ಟ ಕಂಡು ಮನೆಯವರು ಮಾತ್ರವಲ್ಲದೆ, ನೆರೆಮನೆಯವರು ಕೂಡ ಮರುಗುತ್ತಿದ್ದಾರೆ. ತಾಂಡವ್ ಮತ್ತು ಶ್ರೇಷ್ಠಾಗೆ ಎಲ್ಲರೂ ಹಿಡಿಶಾಪ ಹಾಕುತ್ತಿದ್ದಾರೆ. ಚಿನ್ನದ ಒಡವೆ ಹಿಡಿದುಕೊಂಡು ಮನೆಯ ಹೊರಗೆ ನಿಂತಿರುವ ತಾಂಡವ್ ಮತ್ತು ಶ್ರೇಷ್ಠಾ, ಭಾಗ್ಯಳನ್ನು ಕಂಡು ಕುಹಕವಾಡಿದ್ದಾರೆ. ಭಾಗ್ಯ, ತಾಂಡವ್ಗೆ ಮನೆಯ ಹೊರಗೆ ನಿಂತು ವಾಚ್ಮೆನ್ ಕೆಲಸ ಮಾಡುವುದು ಬೇಡ, ನಿಮ್ಮ ಕೆಲಸ ನೋಡಿಕೊಳ್ಳಿ, ಇಲ್ಲವಾದರೆ, ಮನೆ ಜಪ್ತಿಗೆ ಬರುವ ಬ್ಯಾಂಕ್ ಅಧಿಕಾರಿಗಳ ಎದುರು ನಿಂತು ಮಾತನಾಡಿ ಎಂದು ಹೇಳಿದ್ದಾಳೆ. ಭಾಗ್ಯಳ ಮಾತುಗಳು ತಾಂಡವ್ಗೆ ತೀವ್ರ ಅವಮಾನ ಉಂಟುಮಾಡಿದೆ. ಅವನು ಕೂಡಲೇ ಅಲ್ಲಿಂದ ಹೊರಟಿದ್ದಾನೆ. ಸ್ವಾಭಿಮಾನಿ ಭಾಗ್ಯಳ ಮಾತು ಕೇಳಿ ಶ್ರೇಷ್ಠಾ ಕೂಡ ಉರಿದುಹೋಗಿದ್ದಾಳೆ. https://ainlivenews.com/lokayukta-attack-on-khb-fda-officers-house-in-vijayapur/ ಇನ್ನೂ ಭಾಗ್ಯ ದೇವಸ್ಥಾನದಲ್ಲಿ ಸಿಕ್ಕ ಅಡುಗೆ ಉಸ್ತುವಾರಿ ವಹಿಸಿಕೊಂಡಿದ್ದಾಳೆ. ಆದರೆ ಅವಳ ಸಹಾಯಕ್ಕೆ ಬಂದಿದ್ದ ಪೂಜಾ, ಕಾಲಿಗೆ ಗಾಯ ಮಾಡಿಕೊಂಡ ಕುಸುಮಾಳನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಿದ್ದಾಳೆ. ಭಾಗ್ಯಗೆ ಅಡುಗೆ ಕೆಲಸಕ್ಕೆ ನೆರವಾಗಲು ಬಂದಿದ್ದ ಕುಸುಮಾ, ಅಡುಗೆ ಮಾಡುವ…
ಚಿಕ್ಕಬಳ್ಳಾಪುರ:- ಗಂಡು ಮಕ್ಕಳೇ ಹೆತ್ತ ತಾಯಿಯ ಶವ ಉಳೋಕು ಅಡ್ಡಿ ಪಡಿಸಿರುವಂತಹ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ದೊಡ್ಡಕುರಗೋಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅನಂತ ಎಂಬಾಕೆಗೆ 4 ಜನ ಹೆಣ್ಣು ಮಕ್ಕಳು ಹಾಗೂ ಇಬ್ಬರು ಗಂಡು ಮಕ್ಕಳಿದ್ದು, ಗಂಡ ತೀರಿಕೊಂಡಿದ್ದಾರೆ. ಆದರೆ ಅಜ್ಜಿಯ ಹೆಸರಿನಲ್ಲಿದ್ದ ಎರಡು ಎಕೆರೆಯ ಆಸ್ತಿ ಕೆಐಎಡಿಬಿ ಸ್ವಾಧೀನ ಮಾಡಿಕೊಂಡಿದ್ದು, 1 ಕೋಟಿ ರೂಪಾಯಿ ಪರಿಹಾರ ಬಂದಿತ್ತಂತೆ. ಆದರೆ ಅದರಲ್ಲಿ ನಯಾ ಪೈಸೆ ಹೆಣ್ಣು ಮಕ್ಕಳಿಗೆ ಕೊಡದೆ ಗಂಡು ಮಕ್ಕಳೇ ಪಡೆದುಕೊಂಡಿದ್ರಂತೆ. https://ainlivenews.com/alarming-incident-sister-becomes-7-months-pregnant-by-her-brother/ ಅಣ್ಣಂದಿರ ನಡೆ ಖಂಡಿಸಿ 4 ಜನ ಹೆಣ್ಣು ಮಕ್ಕಳು ಕೋರ್ಟ್ ಮೊರೆ ಹೋಗಿದ್ದು 40 ಲಕ್ಷ ರೂಪಾಯಿ ಹಣ ನ್ಯಾಯಾಲಯದ ಆದೇಶದ ಮೇರೆಗೆ ಫ್ರೀಜ್ ಮಾಡಿಸಿದ್ದಾರಂತೆ. ಇದೇ ವಿಚಾರದಲ್ಲಿ ಗಂಡು ಮಕ್ಕಳು ಹಾಗೂ ಹೆಣ್ಣುಮಕ್ಕಳ ನಡುವೆ ಆಸ್ತಿ ಹಣಕಾಸಿನ ವಿವಾದ ತಲೆದೋರಿದ್ದು, ಮೃತ ಅಜ್ಜಿ ಹೆಣ್ಣು ಮಕ್ಕಳಿಗೂ ಪಾಲು ಕೊಡಬೇಕು ಅಂತ ಹೆಣ್ಣು ಮಕ್ಕಳ ಮನೆ ಕಡಗತ್ತೂರಿನಲ್ಲೇ ವಾಸವಾಗಿದ್ದಳು. ಆದರೆ ಈಗ…
ಬೆಂಗಳೂರು:- ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಕಡೆ ಇಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಭ್ರಷ್ಟರಿಗೆ ಶಾಕ್ ಕೊಟ್ಟಿದೆ. https://ainlivenews.com/manikya-actress-birthday-celebration-sudeeps-wife-and-daughter-attended-the-party/ ರಾಜ್ಯದ ಒಟ್ಟು ಎಂಟು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿರುವ ಲೋಕಾ ಟೀಮ್, ಹಲವು ದಾಖಲೆ ಪರಿಶೀಲನೆ ಮಾಡಿದ್ದಾರೆ. ಡಿಪಿಎಆರ್ ಚೀಫ್ ಇಂಜಿನಿಯರ್ ಟಿಡಿ ನಂಜುಂಡಪ್ಪ ಮನೆ ಮೇಲೆ ದಾಳಿ ನಡೆಸಲಾಗಿದೆ. ಕ್ವಾಲಿಟಿ ಕಂಟ್ರೋಲ್ ಹಾಗೂ ಕ್ವಾಲಿಟಿ ಅಶ್ಯುರೇನ್ಸ್ ನ ಬಿಬಿಎಂಪಿ ಎಕ್ಸೀಕ್ಯೂಟಿವ್ ಇಂಜಿನಿಯರ್ ಹೆಚ್.ಬಿ ಕಲ್ಲೇಶಪ್ಪ ಮನೆ ಮೇಲೆ ದಾಳಿ ನಡೆಸಿ ಹಲವು ದಾಖಲೆ ಪರಿಶೀಲನೆ ಮಾಡಲಾಗಿದೆ. ಕೋಲಾರ ಟೌನ್ ಬೆಸ್ಕಾಂ ಎಇಇ ಜಿ ನಾಗರಾಜ್ ಮನೆ ಮೇಲೆ ದಾಳಿ ನಡೆದಿದೆ. ಕರುಬುರುಗಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೂನಿಟ್ ನ ಅಧಿಕಾರಿ ಜಗನ್ನಾಥ್ ಮನೆ ಮೇಲೆ ದಾಳಿ ನಡೆದಿದೆ. ದಾವಣಗೆರೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗದ ಡಿಸ್ಟಿಕ್ ಸ್ಟ್ಯಾಟಿಕಲ್ ಆಧಿಕಾರಿ ಜಿಎಸ್ ನಾಗರಾಜು ಮನೆ ಮೇಲೆ ದಾಳಿ ನಡೆದಿದ್ದು, ತುಮಕೂರು ತಾವರಕೆರೆ ಪ್ರಾಥಮಿಕ…
ಬೆಂಗಳೂರು:- ಐದನೇ ಫ್ಲೋರ್ ಇಂದ ನಾಯಿ ಮರಿ ಬಿಸಾಕಿ ವಿಕೃತಿ ಮೆರೆದಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ. https://ainlivenews.com/the-phone-should-be-on-the-caller-should-switch-off-how-to-do-this/ ಘಟನೆಯಿಂದ ಕ್ಯೂಟ್ ಪಪ್ಪಿಯ ಕೈ ಕಾಲು ಮುಖ ಇಂಜೂರಿ ಪರಿಸ್ಥಿತಿ ಇದ್ದು, ಪುಟ್ಟ ನಾಯಿಯನ್ನು ಬಿಲ್ಡಿಂಗ್ ಇಂದ ಎಸದದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಎಲ್ಲೆಡೆ ಈ ವಿಡಿಯೋ ವೈರಲ್ ಆಗ್ತಾಯಿದೆ. ಸಿಲಿಕಾನ್ ಸಿಟಿಯ ಯಾವ ಏರಿಯಾ ಅನ್ನೋ ಮಾಹಿತಿ ಲಭ್ಯ ಆಗಿಲ್ಲ. ಆದ್ರೆ ಬೆಳೆಯುವ ಮಕ್ಕಳದ್ದು ಇದೆಂತಹ ಮನಸ್ಥಿತಿ ಅಂತ ಪ್ರಾಣ ಪ್ರಿಯರು ಆಕ್ರೋಶ ಹೊರ ಹಾಕಿದ್ದಾರೆ.
ಕೆಲವೊಂದು ಸಂದರ್ಭಗಳಲ್ಲಿ ಪ್ರತಿ ಕರೆಯನ್ನು ತೆಗೆದುಕೊಳ್ಳುವುದು ಸ್ವಲ್ಪ ಕಷ್ಟವಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಸ್ಮಾರ್ಟ್ಫೋನ್ ಸ್ವಿಚ್ ಆಫ್ ಮಾಡುವುದು ಉತ್ತಮ ಎಂದು ಹಲವರು ಭಾವಿಸುತ್ತಾರೆ. https://ainlivenews.com/south-africa-loses-champions-final-fight-between-india-and-new-zealand/ ಈಗಂತೂ ಅನಗತ್ಯ ಕರೆಗಳು ಸ್ಮಾರ್ಟ್ ಫೋನ್ ಬಳಕೆದಾರರಿಗೆ ದೊಡ್ಡ ತಲೆನೋವಾಗಿದೆ ಟ್ರೂಕಾಲರ್ ಸೇರಿದಂತೆ ಅಗತ್ಯ ಆಪ್ಗಳು ಇದ್ದರೂ ಸಹ ಕೆಲವು ಕಂಪೆನಿಗಳು ಅವುಗಳನ್ನೂ ವಂಚಿಸುವ ಕೆಲಸ ಮಾಡುತ್ತವೆ. ಅಲ್ಲದೆ ನಿಮನ್ನು ಸಾಲ ಕೆಳುವ ಅಥವಾ ಫೋನ್ ಮಾಡಿ ಕಿರಿಕಿರಿ ಮಾಡುವ ಸಾಕಷ್ಟು ಜನರಿಂದ ಈ ಟ್ರಿಕ್ಸ್ ಮೂಲಕ ನೀವು ಅಂತರ ಕಾಪಾಡಿಕೊಳ್ಳಬಹುದಾಗಿದೆ. ಹೌದು, ನೀವು ಕೂಡ ಇಡೀ ಫೋನ್ ಆಫ್ ಮಾಡೋ ಬದಲು ಈ ರೀತಿ ಮಾಡಿ. ಯಾರ ಫೋನ್ ಕೂಡ ಬರುವುದಿಲ್ಲ ಹಾಗೂ ಇತರ ಕೆಲಸಗಳು ಸಹ ನಿಲ್ಲುತ್ತವೆ. ಆದರೆ, ನಿಮ್ಮ ಫೋನ್ ಆನ್ ಆಗಿದ್ದರೂ ಅದು ಕರೆ ಮಾಡಿದವರಿಗೆ ಸ್ವಿಚ್ ಆಫ್ ಬರುಬಂತೆ ಮಾಡಬಹುದು ಎಂಬುದು ನಿಮಗೆ ಗೊತ್ತೆ. ಇದಕ್ಕಾಗಿ ನಿಮ್ಮ ಫೋನ್ನಲ್ಲಿ ನೀವು ಒಂದು ಸಣ್ಣ ಸೆಟ್ಟಿಂಗ್ ಅನ್ನು ಮಾಡಬೇಕಾಗಿದೆ. ಇದಾದ…
ಚಿಕ್ಕಮಗಳೂರು:- ಜಿಲ್ಲೆಯ ಮಲೆನಾಡು ತಾಲೂಕಿನ ಕುಗ್ರಾಮವೊಂದು ಆತಂಕಕಾರಿ ಘಟನೆ ಜರುಗಿದೆ. ಅಣ್ಣನೇ ತಂಗಿಯನ್ನ ಗರ್ಭಿಣಿ ಮಾಡಿದ್ದಾನೆ. https://ainlivenews.com/big-shock-for-commuters-time-fixed-for-auto-meter-fare-hike-in-bengaluru/ 17 ವರ್ಷದ ಬಾಲಕಿಯನ್ನು ಆಕೆಯ ಅಣ್ಣನೇ ಅಂದರೆ ದೊಡ್ಡಪ್ಪನ ಮಗ, 7 ತಿಂಗಳ ಗರ್ಭಿಣಿ ಮಾಡಿದ್ದಾನೆ. ಈ ಕುರಿತು ಶೃಂಗೇರಿ ವಿಧಾನಸಭಾ ಕ್ಷೇತ್ರದ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಗೆ ಪೊಲೀಸರು ಸಾಕಷ್ಟು ಕೌನ್ಸಿಲಿಂಗ್ ಮಾಡಿದ್ದರು. ಮೂರು ದಿನ ಕೌನ್ಸಿಲಿಂಗ್ ಮಾಡಿದರೂ ಕೂಡ ಬಾಲಕಿ ಯಾರೆಂದು ಹೇಳಿರಲಿಲ್ಲ. ಆದರೆ ಮೂರು ದಿನದ ಬಳಿಕ ಬಾಲಕಿ ಪೊಲೀಸರ ಮುಂದೆ ನಿಜ ಹೇಳಿದ್ದಾಳೆ. ಪೊಲೀಸ್ ಠಾಣೆಯಲ್ಲಿ ಈಗ ಬಾಲಕಿಯ ದೊಡ್ಡಪ್ಪನ ಮಗ 20 ವರ್ಷದ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಬೆಂಗಳೂರು:- ಜನಾದೇಶದ ಮೇಲೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ತನ್ನ ಗ್ಯಾರಂಟಿಗಳಿಂದಲೇ ಸದ್ದು ಮಾಡಿತ್ತು. ಆದರೆ ಇದೀಗ ಒಂದರ ಮೇಲೊಂದರಂತೆ ದರ ಏರಿಕೆ ಮಾಡುತ್ತಿದ್ದು, ಇದು ಜನರಿಗೆ ಸಂಕಷ್ಟ ತಂದಿದೆ. ನಗರದಲ್ಲಿ ಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ಆಟೋ ಮೀಟರ್ ದರ ಏರಿಕೆಗೆ ಮುಹೂರ್ತ ಫಿಕ್ಸ್ ಆಗಿದೆ. ಜೊತೆಗೆ ಬಜೆಟ್ ನಂತರ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ. https://ainlivenews.com/big-shock-for-commuters-time-fixed-for-auto-meter-fare-hike-in-bengaluru/ ಶೀಘ್ರದಲ್ಲೇ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ. ಈ ಕುರಿತು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು ದರ ಏರಿಕೆ ಮಾಡುವುದಾಗಿ ಸುಳಿವು ಕೊಟ್ಟಿದ್ದಾರೆ. ಬಜೆಟ್ ಬಳಿಕ ಹಾಲಿನ ದರ ಏರಿಕೆಯಾಗಲಿದ್ದು, ಸದ್ಯ ಒಕ್ಕೂಟಗಳ ಬೇಡಿಕೆ ಪ್ರಕಾರ ಕೆಎಂಎಫ್ ಸರ್ಕಾರಕ್ಕೆ 5 ರೂ. ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಿದೆ. ಇನ್ನೊಂದು ಕಡೆ ರೈತರು 10 ರೂ. ಏರಿಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಒಕ್ಕೂಟ ಹಾಗೂ ರೈತರ ಮನವಿ ಪರಿಶೀಲಿಸಿ, ಸರ್ಕಾರ ಏರಿಕೆ ದರ ನಿರ್ಧಾರ ಮಾಡಲಿದೆ. ಏಪ್ರಿಲ್ ಮೊದಲ…
ಬುಧವಾರ ಅಂದ್ರೆ ನಿನ್ನೆ ಮಾಣಿಕ್ಯ’ ನಟಿ ವರಲಕ್ಷ್ಮಿ ಶರತ್ ಕುಮಾರ್ ಅವರು ಅದ್ದೂರಿಯಾಗಿ ಬರ್ತಡೇ ಆಚರಣೆ ಮಾಡಿಕೊಂಡಿದ್ದಾರೆ. https://ainlivenews.com/courtesy-murder-case-this-is-the-situation-of-the-youtuber-who-took-the-name-of-dharmasthala/ ಬರ್ತಡೇ ಪಾರ್ಟಿಯಲ್ಲಿ ಸುದೀಪ್ ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಕೂಡ ಭಾಗಿಯಾಗಿದ್ದರು. ವರಲಕ್ಷ್ಮಿ ಅವರು 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆ ಹೋಟೆಲ್ವೊಂದರಲ್ಲಿ ಅದ್ಧೂರಿಯಾಗಿ ಬರ್ತ್ಡೇ ನಡೆದಿದ್ದು, ಕೇಕ್ ಕತ್ತರಿಸಿ ನಟಿ ಸಂಭ್ರಮಿಸಿದ್ದಾರೆ. ಈ ಬರ್ತ್ಡೇ ಸಂಭ್ರಮದಲ್ಲಿ ಸುದೀಪ್ ಪತ್ನಿ ಪ್ರಿಯಾ ಹಾಗೂ ಮಗಳು ಭಾಗಿಯಾಗಿ ನಟಿಗೆ ಶುಭಕೋರಿದ್ದಾರೆ. ಅಂದಹಾಗೆ, ಮಾಣಿಕ್ಯ, ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಜೊತೆ ನಟಿಸಿರೋ ವರಲಕ್ಷ್ಮಿಗೆ ನಟನ ಕುಟುಂಬದ ಜೊತೆ ಉತ್ತಮ ಒಡನಾಟವಿದೆ.
ಲಾಹೋರ್ನ ಗಡಾಫಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಚಾಂಪಿಯನ್ ಟ್ರೋಫಿಯ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂಝಿಲೆಂಡ್ ಗೆಲುವು ಸಾಧಿಸಿದೆ. https://ainlivenews.com/courtesy-murder-case-this-is-the-situation-of-the-youtuber-who-took-the-name-of-dharmasthala/ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 362 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಮತ್ತೊಮ್ಮೆ ನಿರ್ಣಾಯಕ ಪಂದ್ಯದಲ್ಲಿ ಎಡವಿ ಸೋಲಿಗೆ ಕೊರಳೊಡ್ಡಿತು. ಇದೀಗ ಪಾಕಿಸ್ತಾನದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿರುವ ನ್ಯೂಜಿಲೆಂಡ್ ತಂಡ ಬರುವ ಭಾನುವಾರ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ದುಬೈನಲ್ಲಿ ಎದುರಿಸಲಿದೆ. ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಕಿವೀಸ್ ತಂಡವು 50 ಓವರ್ಗಳಲ್ಲಿ 363 ರನ್ಗಳ ಬೃಹತ್ ಗುರಿಯನ್ನು ನೀಡಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಪರ ಬ್ಯಾಟಿಂಗ್ ವಿಭಾಗ ಸಂಪೂರ್ಣವಾಗಿ ವಿಫಲವಾಯಿತು. ಮೊದಲ ಓವರ್ನಿಂದಲೇ ಕಿವೀಸ್ ಬೌಲರ್ಗಳು ಬಿಗಿಯಾಗಿ ಬೌಲಿಂಗ್ ಮಾಡಿ,…