Author: AIN Author

ವಿರಾಟ್ ಅವರ ಬಾಲ್ಯದ ಕೋಚ್ ಹೇಳಿಕೆಭಾರತೀಯ ಕ್ರಿಕೆಟ್‌ನಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದು, ಕೊಹ್ಲಿ ರಾಜಕೀಯದ ಬಲಿಪಶು ಎಂದು ಅವರು ಹೇಳಿದ್ದಾರೆ. ಟೀಂ ಇಂಡಿಯಾದ ಬೆನ್ನೆಲುಬಾಗಿರುವ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್​ ನಿಂದ ಹೊರಗಿಡುವ ಯೋಚನೆಯನ್ನು ಬಿಸಿಸಿಐ ನಡೆಸಿದೆ ಎಂಬ ಮಾತು ಎಲ್ಲಡೆ ಕೇಳಿಬರುತ್ತಿದೆ. ಇದರ ನಡುವೆ ರಾಜಸ್ಥಾನ್ ರಾಯಲ್ಸ್ ವಿರುದ್ಧ 67 ಎಸೆತಗಳಲ್ಲಿ ಶತಕ ಸಿಡಿಸಿ ಕೊಹ್ಲಿ ತಮ್ಮನ್ನು ಸಾಭೀತು ಪಡಿಸಿದ್ದಾರೆ. ಆದ್ರೂ ವಿರಾಟ್ ಕೊಹ್ಲಿ ನಿಧಾನವಾಗಿ ಬ್ಯಾಟಿಂಗ್ ಮಾಡಿದರು ಎಂಬ ಮಾತು ಹೇಳಲಾಗುತ್ತಿದೆ. https://ainlivenews.com/he-was-not-allowed-inside-because-he-had-drunk-alcohol/ ಕೊಹ್ಲಿ ನಿಧಾನವಾಗಿ ಬ್ಯಾಟ್ ಮಾಡುತ್ತಾರೆ. ವಿಶ್ವಕಪ್‌ಗೆ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿಯನ್ನು ಸೇರಿಸಿಕೊಳ್ಳುವುದು ಹೀಗಾಗಿ ಅನುಮಾನ ಎನ್ನಲಾಗುತ್ತಿದೆ. ಆದರೆ ಅನೇಕರು ದಿಗ್ಗಜ ಕ್ರಿಕೆಟಿಗರು ಹಾಗೂ ನಾಯಕ ರೋಹಿತ್​ ಸಹ ಒಪ್ಪಿಕೊಳ್ಳಲು ಹಿಂಜರಿಯುತ್ತಿದ್ದಾರೆ ಈ ಚರ್ಚೆಗಳ ನಡುವೆ ವಿರಾಟ್ ಅವರ ಬಾಲ್ಯದ ಕೋಚ್ ಹೇಳಿಕೆಭಾರತೀಯ ಕ್ರಿಕೆಟ್‌ನಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಕೊಹ್ಲಿ ರಾಜಕೀಯದ ಬಲಿಪಶು ಎಂದು ಅವರು ಹೇಳಿದ್ದಾರೆ. ಹೌದು, ಕೊಹ್ಲಿ ಕೋಚ್​ ಆಗಿದ್ದ ರಾಜ್‌ಕುಮಾರ್ ಶರ್ಮಾ ಅವರು…

Read More

ಬೆಂಗಳೂರು:- ಕಾರ್ಮಿಕನಿಗೆ ಮೆಟ್ರೋದಲ್ಲಿ ಬಿಡದೆ ಅವಮಾನ ಆರೋಪಕ್ಕೆ ಸಂಬಂಧಿಸಿದಂತೆ BMRCL ಸ್ಪಷ್ಟನೆ ನೀಡಿದೆ. ಏ.7ರಂದು ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು. ಮದ್ಯಸೇವಿಸಿ ಮೆಟ್ರೋದಲ್ಲಿ ಪ್ರಯಾಣಿಸಲು ವ್ಯಕ್ತಿಯೊಬ್ಬ ಮುಂದಾಗಿದ್ದ. ಈ ವೇಳೆ ಮೆಟ್ರೋ ಭದ್ರತಾ ಸಿಬ್ಬಂದಿ ಆತನನ್ನು ತಪಾಸಣೆ ಮಾಡಿದ್ದಾರೆ. ಬಳಿಕ ಆತನಿಂದ ಮದ್ಯದ ವಾಸನೆ ಗಮನಿಸಿ ಪ್ರಯಾಣಿಸದಂತೆ ಹೇಳಿದ್ದಾರೆ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಈ ಘಟನೆಯ ಕುರಿತು ವ್ಯಕ್ತಿಯ ಬಟ್ಟೆ ಕೊಳಕಾಗಿತ್ತು ಅಥವಾ ಶರ್ಟ್ ಬಟನ್ ಹರಿದಿತ್ತು ಎಂಬ ಕಾರಣಕ್ಕಾಗಿ ಆತನಿಗೆ ಪ್ರಯಾಣ ನಿರಾಕರಿಸಿದೆ ಎನ್ನಲಾಗಿತ್ತು. ಆದರೆ, ಆ ವ್ಯಕ್ತಿ ಮದ್ಯಸೇವಿಸಿದ ಹಿನ್ನೆಲೆ ಪ್ರಯಾಣಿಸಲು ನಿರಾಕರಿಸಿದ್ದಾಗಿ ಮೆಟ್ರೋ ಸ್ಪಷ್ಟನೆ ನೀಡಿದೆ. https://ainlivenews.com/fake-post-saying-we-dont-want-hindu-votes-fir-against-the-accused/ ಇತ್ತೀಚಿಗೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಸಿಬ್ಬಂದಿ ರೈತನನ್ನ ಒಳಗಡೆ ಬಿಡದೆ ಅವಮಾನಿಸಿದ್ದರು. ಬಟ್ಟೆ ಸ್ವಚ್ಛವಾಗಿಲ್ಲ ಎಂಬ ಕಾರಣಕ್ಕೆ ರೈತನನ್ನು ಮೆಟ್ರೋ ಒಳಗೆ ಬಿಡದೆ ಸಿಬ್ಬಂದಿ ಅವಮಾನಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಆ ಸಿಬ್ಬಂದಿಯ ವಿರುದ್ದ…

Read More

ಬೆಂಗಳೂರು:- ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಪತ್ರಿಕಾ ತುಣುಕು ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಏಳು ಜನರ ವಿರುದ್ಧ FIR ದಾಖಲಾಗಿದೆ. https://ainlivenews.com/yatnal-clarified-the-statement-that-there-is-half-of-pakistan-in-the-dinesh-house/ ಈ ಸಂಬಂಧ ಕಾಂಗ್ರೆಸ್ ಕಾನೂನು ಘಟನೆ ಸೈಬರ್ ಕ್ರೈಂ ಠಾಣೆಗೆ ಕ ದೂರು ನೀಡಿತ್ತು. ಈ ದೂರಿನ ಮೇರೆಗೆ ಸದ್ಯ ಪ್ರಭಾಕರ್, ವಸಂತ ಗಿಳಿಯಾರ್ ಸೇರಿದಂತೆ ಒಟ್ಟು 7 ಜನರು ವಿರುದ್ದ ಎಫ್​ಐಆರ್ ದಾಖಲಾಗಿದೆ. ಇನ್ನೂ ಹಿಂದುಗಳ ಮತ ನಮಗೆ ಬೇಡ, ಮುಸ್ಲಿಮರ ವೋಟು ನಮಗೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸುದ್ದಿಯೊಂದು ಹರಿದಾಡುತ್ತಿದೆ. ಫ್ಯಾಕ್ಟ್​ಚೆಕ್ ಮಾಡಿ ನೋಡಿದರೆ ಈ ರೀತಿಯಾಗಿ ಯಾವುದೇ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗಿಲ್ಲ. ಈ ರೀತಿಯಾಗಿ ನಕಲಿ ಸುದ್ದಿಯೊಂದನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ತಿಳಿದುಬಂದಿದೆ

Read More

ಬೆಂಗಳೂರು: ಹಳೇ ಪಿಂಚಣಿ ಜಾರಿಗೆ ಒತ್ತಾಯಿಸಿ ಈಗಾಗಲೇ ಸಾಕಷ್ಟು ಹೋರಾಟಗಳು ನಡೆದಿವೆ. ಈಗ ರಾಜ್ಯ ಸರ್ಕಾರವೂ ಜಾರಿಗೆ ಒಪ್ಪಿಗೆ ನೀಡಿದ್ದಲ್ಲದೆ ಆದೇಶವನ್ನು ಸಹ ನೀಡಿದೆ. ಈ ಏಪ್ರಿಲ್‌ 1ರಂದು ರಾಜ್ಯ ಸರ್ಕಾರದಿಂದ ಮತ್ತೊಂದು ಆದೇಶ ಜಾರಿಯಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಲಾಗಿದೆ. 01.04.2006ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ನೀಡಿದೆ. ಹಳೇ ಪಿಂಚಣಿ ವ್ಯವಸ್ಥೆಯನ್ನು ತೆಗೆದುಕೊಳ್ಳುವವರು ಸರಿಯಾಗಿ ನಿರ್ಧಾರ ಮಾಡಿ ಆಯ್ಕೆ ಮಾಡಿಕೊಳ್ಳಬೇಕು. ಒಮ್ಮೆ ಆಯ್ಕೆ ಮಾಡಿಕೊಂಡ ಬಳಿಕ ಪುನಃ ಬದಲಾವಣೆ ಮಾಡಲು ಅವಕಾಶ ಇಲ್ಲ ಎಂದು ಹೇಳಿದೆ. ಹಳೇ ಪಿಂಚಣಿ ವ್ಯವಸ್ಥೆಗೆ ಒಳಪಡಿಸುವ ಸಂಬಂಧ 2006 ಏಪ್ರಿಲ್‌ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆ ಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ…

Read More

ವಿಜಯಪುರ:- ಆರೋಗ್ಯ ಸಚಿವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆಗೆ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟನೆ ಕೊಟ್ಟಿದ್ದಾರೆ. ನಿಮ್ಮ ಮನೆ ಅಂದರೆ ಯಾವುದು? ಅವರ ಮನೆ ಹಿಂಗಿದೆ ಅಂತಾ ಯಾರಿಗೆ ಗೊತ್ತು, ಕಾಂಗ್ರೆಸ್ ಮನೆಯಲ್ಲಿ ಇರುವವರು ಅರ್ಧ ಪಾಕಿಸ್ತಾನ ಏಜೆಂಟರಿದ್ದಾರೆ. ಕಾಂಗ್ರೆಸ್ಸಿಗರು ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದನ್ನ ಸಮರ್ಥಿಸಿಕೊಂಡರು, ಅದಕ್ಕೆ ಕಾಂಗ್ರೆಸ್ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿದ್ದು, ದಿನೇಶ್ ಗುಂಡೂರಾವ್ ಮನೆಯಲ್ಲಿ ಅಂದರೆ ಕಾಂಗ್ರೆಸ್​ನಲ್ಲಿ ಅಂದ ಹಾಗೆ ಎಂದು ಸ್ಪಷ್ಟನೆ ನೀಡಿದರು. https://ainlivenews.com/mi-v-s-rcb-will-jacks-to-enter-todays-match/ ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡಿದರೆ ಏನು ಮಾಡುವುದು. ನಾನು ಯಾವುದೇ ಸ್ತ್ರೀಲಿಂಗ, ಪುಲ್ಲಿಂಗ್ ಬಳಸಿಲ್ಲ. ಅದನ್ನ ಅವರಿಗೆ ( ಟಬು ) ಅಂದಿರುವುದಾಗಿ ತಿಳಿದುಕೊಂದರೆ ಯತ್ನಾಳ್​ ಏನು ಮಾಡಕಾಗಲ್ಲ ಎಂದರು. ಇದೇ ವೇಳೆ ಕಾಂಗ್ರೆಸ್ ಪ್ರಣಾಳಿಕೆ ವಿಚಾರ, ‘ಅವರ ಪ್ರಣಾಳಿಕೆ ಒಂದು ದುರಂತ, 370 ಕಲಂ ಮತ್ತೆ ಜಾರಿಗೆ ತರುತ್ತೇವೆ ಅಂತಾರೆ. ಅಂದರೆ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಇವರು…

Read More

ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇಂದು IPL ಪಂದ್ಯ ನಡೆಯಲಿದೆ. ಮುಂಬೈನ ತವರು ವಾಂಖೆಡೆಯಲ್ಲಿ ನಡೆಯಲಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಲೀಗ್‌ನಲ್ಲಿ ಸತತ ಮೂರು ಪಂದ್ಯಗಳನ್ನು ಸೋತಿರುವ ಮುಂಬೈ ತಂಡ ಇದೀಗ ಗೆಲುವಿನ ಹಳಿಗೆ ಮರಳಿದೆ. ಮುಂಬೈ ತನ್ನ ತವರು ನೆಲದಲ್ಲಿಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲ ಜಯ ಸಾಧಿಸಿದೆ. ಇತ್ತ ಆರ್‌ಸಿಬಿ ತಂಡ ಕಳೆದ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಬೇಕಾಯಿತು. ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಿದರ ಹೊರತಾಗಿಯೂ ತಂಡ ಸೋತಿತು. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಮುಖ್ಯವಾಗಿದ್ದು, ಯಾವ ಆಡುವ ಹನ್ನೊಂದರ ಬಳಗದೊಂದಿಗೆ ಕಣಕ್ಕಿಳಿಯಲಿದೆ ಎಂಬುದನ್ನು ಕಾದುನೋಡಬೇಕಿದೆ. https://ainlivenews.com/the-price-of-gold-and-silver-has-risen-sharply-today-here-is-todays-price-list/ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ, ಮುಂಬೈ ತಂಡದ ಪರ ಸೂರ್ಯಕುಮಾರ್ ಯಾದವ್ ಖಾತೆ ತೆರೆಯದೆ ಔಟಾದರು ಎಂಬುದನ್ನು ಬಿಟ್ಟರೆ, ಉಳಿದಂತೆ ತಂಡದ ಪ್ರದರ್ಶನ ಅದ್ಭುತವಾಗಿತ್ತು. ಇಶಾನ್ ಕಿಶನ್ ಮತ್ತು ರೋಹಿತ್ ಉತ್ತಮ ಫಾರ್ಮ್‌ನಲ್ಲಿದ್ದು, ತಂಡಕ್ಕೆ ಉತ್ತಮ ಆರಂಭವನ್ನು ನೀಡುತ್ತಿದ್ದಾರೆ. ಇದಲ್ಲದೇ…

Read More

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಇಂದೂ ಕೂಡ ಭರ್ಜರಿ ಏರಿಕೆ ಕಂಡಿದೆ. https://ainlivenews.com/doubt-for-mother-in-law-shock-for-daughter-in-law-who-did-dna-test/ ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಹೆಚ್ಚಾಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ 400 ರೂನಷ್ಟು ಹೆಚ್ಚಾಗಿದೆ. ಅದೂ ಒಂದು ಗ್ರಾಮ್ ಚಿನ್ನಕ್ಕೆ. ಇನ್ನು, ಬೆಳ್ಳಿ ಬೆಲೆ ಇಂದು ಗ್ರಾಮ್​ಗೆ ಒಂದು ರೂ ಹೆಚ್ಚಾಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ ಸುಮಾರು 7 ರೂನಷ್ಟು ಹೆಚ್ಚಾಗಿದೆ. ಈ ಏರಿಕೆ ಹಂತ ಎಲ್ಲಿಯವರೆಗೆ ಎಂಬುದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಸದ್ಯದಲ್ಲೇ ಅಮೆರಿಕದ ಆರ್ಥಿಕ ಪರಿಸ್ಥಿತಿಯ ವರದಿ ಬರಲಿದ್ದು, ಅದಾದ ಬಳಿಕ ಚಿನ್ನದ ಬೆಲೆಯಲ್ಲಿ ವ್ಯತ್ಯಯವಾಗಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,100 ರುಪಾಯಿ ಆಗಿದೆ,…

Read More

ಕೆಲವು ಮನೆಯ ಅತ್ತೆ ಸೊಸೆ ಒಳ್ಳೆಯ ಅಮ್ಮ ಮಗಳಿನಂತೆ ಇರುತ್ತಾರೆ. ಆದರೆ ಹೆಚ್ಚು ಮನೆಯಲ್ಲಿ ಅತ್ತೆ ಸೊಸೆ ಅಂದ್ರೆ ಗಲಾಟೆ.. ಗಲಾಟೆಯಲ್ಲೇ ದಿನದೂಡುತ್ತಾರೆ. ಆದ್ರೆ ಇಲ್ಲೊಬ್ಬ ಅತ್ತೆ, ತನ್ನ ಸೊಸೆ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾಳೆ. ಸೊಸೆಗೆ ಜನಿಸಿದ ಮಗುವನ್ನು ನೋಡಿದ ಅತ್ತೆಗೆ ಸೊಸೆ ಮೇಲೆ ಅನುಮಾನ ಬಂದಿದೆ. ಸೊಸೆ ಮಗನಿಗೆ ಮೋಸ ಮಾಡಿದ್ದಾಳೆ, ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಅತ್ತೆ ಭಾವಿಸಿದ್ದಾಳೆ. ಅಲ್ಲದೆ ಸೊಸೆಗೆ ಡಿಎನ್ ಎ ಪರೀಕ್ಷೆ ಮಾಡಿಸಿಕೊಳ್ಳುವಂತೆ ಒತ್ತಡ ಹೇರಿದ್ದಾಳೆ. ಅತ್ತೆಯ ಸಮಾಧಾನಕ್ಕೆ ಸೊಸೆ ಏನೋ ಡಿಎನ್ ಎ ಪರೀಕ್ಷೆ ಮಾಡಿಸಿದ್ದಾಳೆ. ಆದ್ರೆ ಆಗ ಬಂದ ವರದಿ ಸೊಸೆ ಆಕೆ ಪತಿಯನ್ನು ದಂಗಾಗಿಸಿದೆ. ಈಗ ಇವರಿಬ್ಬರ ಮಧ್ಯೆ ಹೊಸ ಸಮಸ್ಯೆಯೊಂದು ಹುಟ್ಟಿಕೊಂಡಿದೆ. ಮುಂದೇನು ಎನ್ನುವ ಪ್ರಶ್ನೆ ಕಾಡುತ್ತಿದೆ. https://ainlivenews.com/mumbai-rcb-fight-tomorrow-both-teams-under-pressure-to-win/ ರೆಡ್ಡಿಟ್ (Reddit) ನಲ್ಲಿ ಜನರು ತಮ್ಮ ಸಮಸ್ಯೆಗಳನ್ನು ಸದಾ ಹಂಚಿಕೊಳ್ತಿರುತ್ತಾರೆ. ಈ ಮಹಿಳೆ ಕೂಡ ತನ್ನ ಜೀವನದಲ್ಲಿ ನಡೆದ ಘಟನೆಯನ್ನು ಬರೆದಿದ್ದಾಳೆ. ಮಹಿಳೆ, ಹೆಣ್ಣು ಮಗವಿಗೆ ಜನ್ಮ ನೀಡಿದ್ದಾಳೆ.…

Read More

ಭಾರತದಲ್ಲಿಆಧಾರ್‌ ಕಾರ್ಡ್‌ ಅತ್ಯಂತ ಪ್ರಮುಖ ಗುರುತು ಹಾಗೂ ವಿಳಾಸ ದೃಢೀಕರಣ ದಾಖಲೆಯಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIಆಂI) 12 ಸಂಖ್ಯೆಗಳ ಆಧಾರ್‌ ಕಾರ್ಡ್‌ ವಿತರಣೆಯ ಜವಾಬ್ದಾರಿ ಹೊತ್ತಿದೆ. ಇನ್ಯುರೆನ್ಸ್‌ ಪಾಲಿಸಿಗಳು, ಬ್ಯಾಂಕ್‌ ಖಾತೆಗಳು, ವಾಹನಗಳು ಹಾಗೂ ಇತರ ಅನೇಕ ಸೇವೆಗಳಿಗೆ ಇಂದು ಆಧಾರ್‌ ಲಿಂಕ್‌ ಮಾಡೋದು ಕಡ್ಡಾಯ. ಹೀಗಾಗಿ ಸರ್ಕಾರಕ್ಕೆ ಸಂಬಂಧಿಸಿದ ಯೋಜನೆಗಳು ಹಾಗೂ ಹಣಕಾಸು ಸೇವೆಗಳಿಗೆ ಆಧಾರ್‌ ಬೇಕೇಬೇಕು. ಇದ್ರಲ್ಲಿ ವ್ಯಕ್ತಿಯ ಹೆಸರು, ಲಿಂಗ, ಜನ್ಮದಿನಾಂಕ, ಫೋಟೊ ಹಾಗೂ ವಿಳಾಸದ ಮಾಹಿತಿಯಿರುತ್ತದೆ. UIDAI ವೆಬ್‌ಸೈಟ್‌ಗೆ ಭೇಟಿ ನೀಡಿ ನೀವು ನಿಮ್ಮ ಆಧಾರ್‌ ಕಾರ್ಡ್‌ ಮಾಹಿತಿಗಳನ್ನು ಪರಿಶೀಲಿಸೋ ಜೊತೆ ತಿದ್ದುಪಡಿ ಕೂಡ ಮಾಡಬಹುದು.  ತಿದ್ದುಪಡಿ ಮಾಡೋದು ಎಲ್ಲಿ? uidai.gov.in ಹಾಗೂ  e-Aadhaar.uidai.gov.in. ವೆಬ್‌ಸೈಟ್‌ಗಳಲ್ಲಿನೀವು ಆಧಾರ್‌ ಮಾಹಿತಿಗಳನ್ನು ಪರಿಶೀಲಿಸಬಹುದು. ಕಚೇರಿ, ಹೋಟೆಲ್‌ ಹೀಗೆ ಪ್ರತಿ ಸ್ಥಳದಲ್ಲೂ ಇಂದು ಆಧಾರ್‌ ಕಾರ್ಡ್‌ ಕೇಳಿಯೇ ಕೇಳುತ್ತಾರೆ. ಹೀಗಾಗಿ ನಿಮ್ಮ ಅಧಾರ್‌ ಕಾರ್ಡ್‌ನಲ್ಲಿ ಎಲ್ಲ ಮಾಹಿತಿಗಳು ಸರಿಯಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸೋ ಜೊತೆ ಮಾಹಿತಿ ಸೇರಿಸೋ…

Read More

ಗೌರಿ ಪೂಜಾ, ಸೌಭಾಗ್ಯ ಗೌರಿ ವ್ರತ, ಸೂರ್ಯೋದಯ: 06:06, ಸೂರ್ಯಾಸ್ತ : 06:27 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರ ಮಾಸ,ಶುಕ್ಲ ಪಕ್ಷ, ಉತ್ತರಾಯಣಂ, ವಸಂತ ಋತು, ತಿಥಿ: ತೃತೀಯ, ನಕ್ಷತ್ರ:ಕೃತಿಕಾ, ರಾಹು ಕಾಲ: 01:30 ನಿಂದ 03:00 ತನಕ ಯಮಗಂಡ: 06:00 ನಿಂದ 07:30 ತನಕ ಗುಳಿಕ ಕಾಲ: 09:00ನಿಂದ 10:30 ತನಕ ಅಮೃತಕಾಲ: ರಾ .11:22 ನಿಂದ ರಾ .12:53 ತನಕ ಅಭಿಜಿತ್ ಮುಹುರ್ತ: ಬೆ.11:52 ನಿಂದ ಮ.12:41 ತನಕ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ : ಶಿಕ್ಷಕರ ಮಕ್ಕಳಿಗೆ ಮದುವೆ ಯೋಗ ಕೂಡಿ ಬರಲಿದೆ, ವಿಚ್ಛೇದನ ಪಡೆದ ಮರು ಮದುವೆ ಚರ್ಚೆ ಸಂಭವ,ವಿದೇಶ ಪ್ರವಾಸದ ಕನಸು ನನಸು,ಜನಪ್ರತಿನಿಧಿಗಳಿಗೆ ಸಿಹಿ ಸುದ್ದಿ,ಅಧಿಕಾರಿ ವರ್ಗದವರಿಗೆ ಸಿಹಿ ಸುದ್ದಿ,ಭೂಮಿ…

Read More