Author: AIN Author

ಬೆಂಗಳೂರು:- ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಭೇಟಿ ಮಾಡಿದ್ದಾರೆ. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸದಲ್ಲಿ ಯಡಿಯೂರಪ್ಪ ಭೇಟಿ ಮಾಡಿದ ಸುಧಾಕರ್ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. https://ainlivenews.com/miscreants-who-got-a-drop-and-stole-money-from-the-rapido-bike-driver/ ಭೇಟಿ ಬಳಿಕ ಮಾತನಾಡಿದ ಸುಧಾಕರ್, ಚುನಾವಣಾ ಕಾವು ದಿನೇ ದಿನೆ ಹೆಚ್ಚಾಗ್ತಿದೆ. ಯುಗಾದಿ ಹೊಸದಡಕು ಇದಿದ್ರಿಂದ ನಾಯಕರು ಹೊರ ಬಂದು ಕೆಲಸ ಮಾಡೊದು ಕಷ್ಟ. ಯಡಿಯೂರಪ್ಪನವರನ್ನ ಭೇಟಿ ಮಾಡಿ ಹಬ್ಬದ ಶುಭಾಶಯ ತಿಳಿಸಿದ್ದೇನೆ. ನಮ್ಮ ಕ್ಷೇತ್ರದ ಅಗುಹೋಗುಗಳನ್ನ ಅವರೊಂದಿಗೆ ಚರ್ಚೆ ಮಾಡಿದ್ದೇಬೆ. ಅವರು ಕೂಡ ನಮ್ಮ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡೊದಾಗಿ ಹೇಳಿದ್ದಾರೆ. ಮೋದಿಯವರ ಮತ್ತೆ ಯಾವಾಗ ಬರ್ತಾರೆ ಎನ್ನೊದು ಗೊತ್ತಿಲ್ಲ. ಕರ್ನಾಟಕಕ್ಕೆ ಇನ್ನು ಮೂರ್ನಾಲ್ಕುಬಾರಿ ಮೊದಿಯವರು ಬರುವವರಿದ್ದಾರೆ ಎಂದರು. ಬಳಿಕ ಯಡಿಯೂರಪ್ಪ ಮಾತನಾಡಿ, ರಾಜ್ಯದಲ್ಲಿ ಉತ್ತಮ ವಾತಾವರಣ ಇದೆ. ಕರ್ನಾಟಕದಲ್ಲಿ 28ಕ್ಕೆ 28 ಗೆಲ್ಲೋದಾಗಿ ಈಗಾಗಲೇ ಹೇಳಿದ್ದೇನೆ. ಗೆದ್ದು ದೆಹಲಿಗೆ ಹೊಗ್ತೇನೆ ಎಂದು ಹೇಳಿದ್ದೆ. ಉತ್ತಮ…

Read More

ಬೆಂಗಳೂರು:- ಡ್ರಾಪ್ ಪಡೆದು ರ್ಯಾಪಿಡೋ ಹುಡುಗನಿಗೆ ಬೆದರಿಸಿ ಹಣ ಸುಲಿಗೆ ಮಾಡಿದ್ದ ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಭಾತ್ ಮತ್ತು ಪುನೀತ್ ಕುಮಾರ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಉತ್ತರ ಭಾರತದ ದೀನಬಂದು ನಾಯಕ್ ಎಂಬ ಯುವಕ ಬೆಂಗಳೂರಲ್ಲಿ ರ್ಯಾಪಿಡೋ ಬೈಕ್ ನಲ್ಲಿ ಕೆಲಸ ಮಾಡ್ತಿದ್ದ. ಒಮ್ಮೆ ಆರೋಪಿ ಪ್ರಭಾತ್ ರ್ಯಾಪಿಡೋ ಬುಕ್ ಮಾಡಿ ದೀನಬಂದುನಿಂದ ಡ್ರಾಪ್ ತೆಗೆದುಕೊಂಡಿದ್ದ. ಮರುದಿನ ನೇರವಾಗಿ ದೀನಬಂದು ಕರೆ ಮಾಡಿ ಸುಂಕದಕಟ್ಟೆಯಿಂದ ನೆಲಮಂಗಲಕ್ಕೆ ಡ್ರಾಪ್ ಕೊಡಲು ಕೇಳಿದ್ದ. ಅದರಂತೆ ದೀನಬಂಧು ರಾತ್ರಿ 11 ಗಂಟೆ ಸುಮಾರಿಗೆ ನೆಲಮಂಗಲಕ್ಕೆ ಆರೋಪಿಯನ್ನ ಡ್ರಾಪ್ ಮಾಡಿದ್ದ. https://ainlivenews.com/officials-seized-25-lakh-undocumented-money/ ಈ ವೇಳೆ ನೆಲಮಂಗಲದಲ್ಲಿ ತನ್ನ ಸ್ನೇಹಿತನನ್ನು ಆರೋಪಿ ಕರೆಯಿಸಿಕೊಂಡಿದ್ದ. ಬಳಿಕ ಆರೋಪಿಗಳು ದೀನಬಂದು ಬೈಕ್ ಕಸಿದು, ಆಟೋದಲ್ಲಿ ಆತನನ್ನ ತುಮಕೂರು ಕಡೆ ಕರೆದುಕೊಂಡು ಹೋಗಿದ್ರು. ದಾರಿಯುದ್ದಕ್ಕೂ ಆರೋಪಿಗಳು ಹಣ ಕೊಡುವಂತೆ ದೀನಬಂದು ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಫೋನ್ ಪೇ ಮತ್ತು ಕ್ಯಾಶ್ ರೂಪದಲ್ಲಿ 8500 ಹಣ…

Read More

ಬೆಂಗಳೂರು:- 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಕಾರ್ಯಪ್ರವೃತ್ತರಾದ ಚುನಾವಣಾ ಅಧಿಕಾರಿಗಳು, ದಾಖಲೆ ಇಲ್ಲದ 25 ಲಕ್ಷ ರೂಪಾಯಿ ವಶಕ್ಕೆ ಪಡೆದಿದ್ದಾರೆ. https://ainlivenews.com/brinda-the-smiling-beauty-who-brought-more-weed-to-ugadi/ ಹೊಸೂರು ಕರ್ನೂರು ಚೆಕ್ ಪೋಸ್ಟ್ ಬಳಿ ಘಟನೆ ಜರುಗಿದೆ. ಸೂಕ್ತ ದಾಖಲೆಗಳಿಲ್ಲದೆ ತೆಗೆದುಕೊಂಡು ಹೋಗುತ್ತಿದ್ದ 25 ಲಕ್ಷವನ್ನು ವಶಕ್ಕೆ ಪಡೆದಿದ್ದಾರೆ. ಕೃಷ್ಣಗಿರಿ ಜಿಲ್ಲೆಯಲ್ಲಿ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು, ಹೊಸೂರಿನಿಂದ ಕರ್ನೂರು ಮಾರ್ಗವಾಗಿ ಬರುತ್ತಿದ್ದ ದ್ವಿಚಕ್ರ ವಾಹನವನ್ನು ಪರಿಶೀಲಿಸಿದ್ದಾರೆ. ಈ ವೇಳೆ ಬ್ಯಾಗ್ ನಲ್ಲಿ ಹಣ ಪತ್ತೆಯಾಗಿದೆ. 25 ಲಕ್ಷ ರೂಪಾಯಿ ನಗದು ಹಾಗೂ ಸೂಕ್ತ ದಾಖಲೆಗಳಿಲ್ಲದ ಹಿನ್ನೆಲೆ, ರಾಜೇಂದ್ರನ್ ಎಂಬುವವರಿಂದ ಹಣ ವಶಕ್ಕೆ ಪಡೆದು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ

Read More

ಯುಗಾದಿ ಹಬ್ಬಕ್ಕೆ ನಗುವಿನ ಸುಂದರಿ ಬೃಂದಾ ಆಚಾರ್ಯ ಹೊಸ ಕಳೆ ತಂದಿದ್ದಾರೆ. ರೇಷ್ಮೆ ಸೀರೆಯುಟ್ಟು ಸ್ಟೈಲಿಷ್ ಜ್ಯೂಯಲ್ಸ್ ತೊಟ್ಟು ಕ್ಯಾಮರಾಗೆ ಸಖತ್ತಾಗೆ ಪೋಸ್ ಕೊಟ್ಟಿದ್ದಾರೆ. ಪ್ರೇಮಂ‌ಪೂಜ್ಯಂ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ಸ್ಮೈಲಿ ಕ್ವೀನ್ ಬೃಂದಾ, ಕರುನಾಡ ಕ್ರಷ್ ಪಟ್ಟಕ್ಕೇರಿ ಕನ್ನಡ ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ.

Read More

ಬೆಂಗಳೂರು:- ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬಟ್ಟೆ ಸರಿಯಿಲ್ಲ ಅಂತ ಮೊಟ್ರೋ ಸಿಬ್ಬಂದಿ ಕಾರ್ಮಿಕನನ್ನು ತಡೆದು ನಿಲ್ಲಿಸಿ ಅಪಮಾನಿಸಿದ ಘಟನೆ ಜರುಗಿದೆ. ಶರ್ಟ್​​ನ​​ ಗುಂಡಿಯನ್ನ ಹಾಕಿಕೊಂಡು ನೀಟಾಗಿ ಬಾ, ಇಲ್ಲದಿದ್ದರೆ ಒಳಗೆ ಪ್ರವೇಶವಿಲ್ಲ ಎಂದು ಮೆಟ್ರೋ ಸಿಬ್ಬಂದಿ ಕಾರ್ಮಿಕನಿಗೆ ಹೇಳಿದ್ದಾರೆ. ಇದನ್ನು ಕಂಡ ಜನರು ಮೆಟ್ರೋ ಸಿಬ್ಬಂದಿ ವರ್ತನೆಗೆ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://ainlivenews.com/bhumi-pooja-to-the-99-foot-idol-of-sri-bhadrakalamma-devi/ ಇತ್ತೀಚಿಗೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಸಿಬ್ಬಂದಿ ರೈತನನ್ನ ಅವಮಾನಿಸಿದ್ದರು. ಬಟ್ಟೆ ಸ್ವಚ್ಛವಾಗಿಲ್ಲ ಎಂಬ ಕಾರಣಕ್ಕೆ ರೈತನನ್ನು ಮೆಟ್ರೋ ಒಳಗೆ ಬಿಡದೆ ಸಿಬ್ಬಂದಿ ಅವಮಾನ ಮಾಡಿದ್ದರು. ಇದು ಸಹ ಪ್ರಯಾಣಿಕನ ಮೊಬೈಲ್‌ನಲ್ಲಿ ಸೆರೆಯಾಗಿತ್ತು. ರೈತನನ್ನು ಒಳಗೆ ಬಿಡದ ಸಿಬ್ಬಂದಿ ವಿರುದ್ಧ ಸಹ ಪ್ರಯಾಣಿಕರು ಕಿಡಿಕಾರಿದ್ದರು. ಇದೀಗ ಮತ್ತದೇ ಘಟನೆ ಜರುಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣ ವಾಗಿದೆ.

Read More

ಹೂಸಕೋಟೆ:- ತಾಲ್ಲೂಕಿನ ಇತಿಹಾಸದಲ್ಲಿಯೇ ಮೊದಲ ಬಾರಿಗೆ 99 ಅಡಿಯ ಶ್ರೀ ಭದ್ರಕಾಳಮ್ಮ ದೇವಿಯ ಸೌಮ್ಯರೂಪ ವಿಗ್ರಹಕ್ಕೆ ಭೂಮಿ ಪೂಜೆ ನೆರವೇರಿಸಿದ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಕೆಬಿ ನಾಗರಾಜ ಶಾಸ್ತ್ರಿಗಳು. https://ainlivenews.com/uravu-labs-making-water-from-thin-air-whats-special/ ಹೊಸಕೋಟೆ ತಾಲ್ಲೂಕಿನ ಕಾಳಪ್ಪನಹಳ್ಳಿ ಗ್ರಾಮದ ಶ್ರೀ ಭದ್ರಕಾಳಿ, ಶ್ರೀ ಚೌಡೇಶ್ವರಿ ಮತ್ತು ಶ್ರೀ ಪ್ರತ್ಯಂಗಿರಾ ದೇವಿ ದೇವಾಲಯದ ಆವರಣದಲ್ಲಿ ಶ್ರೀ ಭದ್ರಕಾಳಮ್ಮನವರ ಸೌಮ್ಯ ರೂಪ 99 ಅಡಿ ವಿಗ್ರಹ ನಿರ್ಮಾಣಕ್ಕೆ 7 ವರ್ಷಗಳ ಸಂಕಲ್ಪವಿದ್ದು ಇಂದು ಇದು ನೆರವೇರಿದೆ. 7 ವರ್ಷಗಳ ಹಿಂದೆ ದೇವಿ ವಿಗ್ರಹ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲು ನಿರ್ಧಾರ ಮಾಡಿದ್ದು ಅಂದು ಅ ಸ್ಥಳದಲ್ಲಿ ಪ್ರತ್ಯಂಗಿರಾ ದೇವಿ ವಿಗ್ರಹ ಪ್ರತಿಷ್ಠಾಪನೆಯಾಯಿತು ಆದರೆ ಈಗ 99 ಅಡಿಯ ವಿಗ್ರಹಕ್ಕೆ ಸಂಕಲ್ಪವಾಗಿದೆ. ಇನ್ನೂ ಮೊದಲಿಗೆ ಪುಟ್ಟ ದೇವಾಲಯವಾಗಿದ್ದು ಈಗ ಬೃಹತ್ ಅಕಾರವಾಗಿ ಬೆಳೆದು ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದ ಹೆಚ್ಚಿನ ಭಕ್ತರನ್ನು ಒಳಗೊಂಡು ಭಕ್ತರು ಬೇಡಿದ ವರಗಳನ್ನು ನೀಡುತ್ತಾ ಬಂದಿದ್ದಾಳೆ. ದೇವಿಯ ತೀರ್ಥ ಸ್ನಾನ ಮಾಡಿ 9…

Read More

ಬೆಂಗಳೂರು:- ಗಾಳಿಯಿಂದ ನೀರನ್ನು ಹೊರತೆಗೆಯುವ ತಂತ್ರಜ್ಞಾನ ವಿಶ್ವದ ಕೆಲವೆಡೆ ಬಳಕೆ ಆಗುತ್ತಿದೆ. ಬೆಂಗಳೂರಿನಲ್ಲಿ ಉರವು ಲ್ಯಾಬ್ಸ್ ಎಂಬ ಸ್ಟಾರ್ಟಪ್ ಈ ತಂತ್ರಜ್ಞಾನ ಬಳಸಿ ನೀರನ್ನು ತೆಗೆದು ಮಾರಾಟ ಮಾಡುತ್ತಿದೆ. ಕಳೆದ 8 ತಿಂಗಳಲ್ಲಿ ಬೆಂಗಳೂರಿನಲ್ಲಿ ಮೂರೂವರೆ ಲಕ್ಷ ಲೀಟರ್ ನೀರನ್ನು ಅದು ಮಾರಿದೆ. https://ainlivenews.com/in-gadag-betageri-the-women-are-desperate-for-water-the-old-women/ ಕ್ಯಾಲ್ಷಿಯಂ ಆಕ್ಸೈಡ್, ಕ್ಯಾಲ್ಷಿಯಮ್ ಕ್ಲೋರೈಡ್ ಇತ್ಯಾದಿ ತೇವ ಹೀರುವ ವಸ್ತುಗಳ ಗುಣಗಳನ್ನು ಆಧರಿಸಿ ಗಾಳಿಯಿಂದ ನೀರು ತೆಗೆಯುವ ತಂತ್ರಜ್ಞಾನವನ್ನು ಉರವು ಅಭಿವೃದ್ಧಿಪಡಿಸಿದೆ. ಈ ವಸ್ತುಗಳ ಮೂಲಕ ಗಾಳಿಯಲ್ಲಿರುವ ತೇವಾಂಶವನ್ನು ಹೀರಿಕೊಳ್ಳಲಾಗುತ್ತದೆ. ಬಳಿಕ ಅದನ್ನು ಬಿಸಿ ಮಾಡಿ ಆವಿ ಹೊರಬರಿಸಲಾಗುತ್ತದೆ. ನಿಯಂತ್ರಿತ ರೀತಿಯಲ್ಲಿ ಬಿಸಿ ಮಾಡುವುದು ಮತ್ತು ತಣ್ಣಗಾಗಿಸುವುದು ಈ ಪ್ರಕ್ರಿಯೆಗಳ ಮೂಲಕ ಈ ಆವಿಯನ್ನು ಕುಡಿಯುವ ನೀರಾಗಿ ಪರಿವರ್ತಿಸಲಾಗುತ್ತದೆ ಎಂದು ಉರವು ಲ್ಯಾಬ್ಸ್ ಸಿಇಒ ಹೇಳಿದ್ದಾರೆ. ಬೆಂಗಳೂರಿನಲ್ಲಿ ಒಂದು ತಯಾರಕಾ ಘಟಕವನ್ನು ಉರವು ಲ್ಯಾಬ್ಸ್ ಹೊಂದಿದೆ. ಕಳೆದ ಒಂದು ವರ್ಷದಿಂದಲೂ ನೀರಿನ ತಯಾರಿಕೆ ಮಾಡುತ್ತಿದೆ. ವಿಶೇಷವೆಂದರೆ ಉರವು ಲ್ಯಾಬ್ಸ್​ನ ನೀರಿನ ಬಾಟಲ್​ಗಳು ಪ್ಲಾಸ್ಟಿಕ್ ಅಲ್ಲ, ಬದಲಾಗಿ…

Read More

ಗದಗ:- ಗದಗ-ಬೆಟಗೇರಿ ಅವಳಿ ನಗರದಲ್ಲಿ ಕುಡಿಯುವ ನೀರಿಗಾಗಿ ಸಾರ್ವಜನಿಕರು ಪರದಾಟುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಟ್ಯಾಂಕರ್ ನೀರು ಹಿಡಿಯುವಾಗ ಮಹಿಳೆಯರ ಕಾದಾಟ ನಡೆದಿದ್ದು, ವೃದ್ಧೆಯ ಮೇಲೆ ಮುಗಿಬಿದ್ದು ಮಹಿಳೆಯರು ಹಲ್ಲೆ ಮಾಡಿದ್ದಾರೆ. ಒಂದೇ ಕುಟುಂಬದ ಮೂರು ಜನ ಮಹಿಳೆಯರು ಸೇರಿ ಏಕಾಂಗಿ ವೃದ್ಧೆಯ ಮೇಲೆ ಹಲ್ಲೆ ನಡೆದ ಘಟನೆ ಬೆಟಗೇರಿಯ‌ ಕರ್ನಲ್ ಪೇಟೆಯಲ್ಲಿ ಜರುಗಿದೆ. https://ainlivenews.com/kumaraswamy-becoming-union-minister-dkshi-criticized/ ಬಳಿಕ ಮಹಿಳೆಯರನ್ನ ಸ್ಥಳೀಯರು ಸಮಾಧಾನ ಮಾಡಿದ್ದಾರೆ. ಗದಗ ಬೆಟಗೇರಿಯಲ್ಲಿ ಕಳೆದ 20 ದಿನಗಳಿಂದ ನೀರು ಬಂದಿಲ್ಲ. ಹೀಗಾಗಿ ಸಚಿವ ಹೆಚ್ ಕೆ ಪಾಟೀಲ್ ಕನಸಿನ ಯೋಜನೆ ಸಂಪೂರ್ಣ ಹಳ್ಳ ಹಿಡಿದಿದೆ. ತುಂಗಭದ್ರಾ ನದಿಯಿಂದ ಗದಗ ಬೆಟಗೇರಿ ನಗರಕ್ಕೆ ಸರಬರಾಜು ಮಾಡುವ ಯೋಜನೆ ಇದಾಗಿದ್ದು, ಕಳೆದ 20 ದಿನಗಳಿಂದ ನೀರು ಬರ್ತಿಲ್ಲ.. ಹೀಗಾಗಿ ಟ್ಯಾಂಕರ್ ಮೂಲಕ ನಗರಸಭೆ ನೀರು ಸರಬರಾಜು ಮಾಡುತ್ತಿದೆ. ಟ್ಯಾಂಕರ್ ನೀರು ಬರುತ್ತಿದ್ದಂತೆ ಮುಗಿಬಿದ್ದು ಮಹಿಳೆಯರ ಗಲಾಟೆ ಶುರುವಾಗಿದೆ. ಮಹಿಳಾ ಮಣಿಗಳ ಗಲಾಟೆಗೆ ನಗರಸಭೆ ಅಧಿಕಾರಿಗಳು ಸುಸ್ತೋ ಸುಸ್ತಾಗಿದ್ದಾರೆ.

Read More

ಬೆಂಗಳೂರು:- ಕುಮಾರಸ್ವಾಮಿ ಕೇಂದ್ರದಲ್ಲಿ ಕೃಷಿ ಸಚಿವನಾಗುವ ಕನಸು ಕಾಣೋದ್ರಲ್ಲಿ ತಪ್ಪೇನೂ ಇಲ್ಲ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ವಿರೋಧ ಪಕ್ಷಗಳಿಗೆ ಮತದಾರರ ಒಲವು ಗಳಿಸಲು ಯಾವುದೇ ವಿಷಯವಿರದ ಕಾರಣ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು. ಜನ ಕಾಂಗ್ರೆಸ್ ಪಕ್ಷವನ್ನು ಅರಿಸಿ ಶಕ್ತಿ ನೀಡಿದ್ದಾರೆ ಮತ್ತು ತಮ್ಮ ಸರ್ಕಾರ ಅವರಲ್ಲಿ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿದೆ ಎಂದು ಶಿವಕುಮಾರ್ ಹೇಳಿದರು. https://ainlivenews.com/bommai-campaign-in-surangi-village-of-gadag/ ನಿನ್ನೆ ಸಿದ್ದರಾಮಯ್ಯ ಅವರ ಱಲಿಯಲ್ಲಿ ವ್ಯಕ್ತಿಯೊಬ್ಬ ಗನ್ ಇಟ್ಟುಕೊಂಡು ಸಿಎಂ ಇದ್ದ ವಾಹನ ಹತ್ತಿದ್ದ ವಿಷಯ ಡಿಸಿಎಂಗೆ ಗೊತ್ತೇ ಇರಲಿಲ್ಲ. ಕುಮಾರಸ್ವಾಮಿಯರು ಕೇಂದ್ರದಲ್ಲಿ ಕೃಷಿ ಸಚಿವನಾಗುವ ಬಗ್ಗೆ ಹೇಳಿರುವುದನ್ನು ಗೇಲಿ ಮಾಡಿದ ಶಿವಕುಮಾರ್ ಕನಸು ಕಾಣುವುದರಲ್ಲಿ ತಪ್ಪಿಲ್ಲ ಅದರೆ, ಎನ್ ಡಿಎ ಅಧಿಕಾರಕ್ಕೆ ಬಂದರೆ ತಾನೆ ಅವರ ಕನಸು ನನಸಾಗೋದು ಎಂದು ಹೇಳಿದ್ದಾರೆ.

Read More

ಗದಗ:- ಲೋಕಸಭಾ ಚುನಾವಣೆ ಹಿನ್ನೆಲೆ ಹಾವೇರಿ-ಗದಗ ಬಿಜೆಪಿ ಅಬ್ಯರ್ಥಿ ಬಸವರಾಜ್ ಬೊಮ್ಮಾಯಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದು, ಈ ವೇಳೆ ಬೊಮ್ಮಾಯಿಗೆ ಕಂಬಳಿ ಹೊದಿಸಿ ಅಭಿಮಾನಿಗಳು ಕುರಿಮರಿ ನೀಡಿದ್ದಾರೆ. https://ainlivenews.com/devotees-flocking-to-sri-shankaralinga-temple/ ಕಂಬಳಿ ಹಾಕಿಕೊಂಡು ಕುರಿಮರಿ ಕೈಯಲ್ಲಿ ಬೊಮ್ಮಾಯಿ ಹಿಡಿದೆತ್ತಿಕೊಂಡಿದ್ದಾರೆ. ಬಳಿಕ ಗ್ರಾಮದಲ್ಲಿ ರೋಡ್ ಶೋ ಮಾಡಿದ ಬೊಮ್ಮಾಯಿ, ಮತದಾರರಲ್ಲಿ ಮತಯಾಚನೆ ಮಾಡಿದ್ದಾರೆ. ನನ್ನನ್ನು ಗೆಲ್ಲಿಸೋ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಿ ಎಂದು ಬೊಮ್ಮಾಯಿ ಹೇಳಿದ್ದಾರೆ. ಬೊಮ್ಮಾಯಿಗೆ ಮುಖಂಡರು, ಕಾರ್ಯಕರ್ತರು ಸಾಥ್ ಕೊಟ್ಟಿದ್ದಾರೆ.

Read More