Author: AIN Author

ನವೋದಯ ವಿದ್ಯಾಲಯ ಸಮಿತಿಯಲ್ಲಿ ಬೋದಕೇತರ ಹುದ್ದೆಗಳ ಭರ್ಜರಿ ನೇಮಕಾತಿಗೆ 1377 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನವೋದಯ ವಿದ್ಯಾಲಯ ಸಮಿತಿಯು , ಭಾರತದಾದ್ಯಂತ ನವೋದಯ ಶಾಲೆಗಳಲ್ಲಿ ಖಾಲಿ ಇರುವ ಬೋದಕೇತರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು? ಅರ್ಜಿ ಹೇಗೆ ಸಲ್ಲಿಸಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ನೇಮಕಾತಿವಿವರ ಹುದ್ದೆಗಳ ಹೆಸರು: ಬೋದಕೇತರ ಒಟ್ಟು ಖಾಲಿ ಹುದ್ದೆಗಳು: 1377 ಹುದ್ದೆಗಳು ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ. ಶೈಕ್ಷಣಿಕಅರ್ಹತೆಗಳು/ Educational Qualification: ಹುದ್ದೆಗಳಹೆಸರು ವಿದ್ಯಾರ್ಹತೆ ಸ್ಟಾಫ್ ನರ್ಸ್ BSc (Relevant field) ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ Any Degree ಆಡಿಯೋ ಅಸಿಸ್ಟೆಂಟ್ BCom ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್ PG (Relevant Subject) ಲೀಗಲ್ ಅಸಿಸ್ಟೆಂಟ್ Degree (Law) ಸ್ಟೆನೋಗ್ರಾಫರ್ PUC and Steno course ಕಂಪ್ಯೂಟರ್ ಆಪರೇಟರ್ BE/ BTECH/ BCA/ BSc…

Read More

ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ ಕಂಡಿದೆ. ಯುಗಾದಿ ಕಳೆದ ಬಳಿಕವೂ ಚಿನ್ನದ ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ. ಡಾಲರ್ ಬೆಲೆ ಹೆಚ್ಚುತ್ತಿದ್ದರೂ ಚಿನ್ನದ ಬೆಲೆ ಇಳಿಕೆ ಕಾಣದೇ ಬೇಡಿಕೆ ಪಡೆದಿರುವುದು ಅಚ್ಚರಿ ಮೂಡಿಸಿದೆ. ಯುಗಾಧಿ ಹಬ್ಬದಂದು ಚಿನ್ನದ ಬೆಲೆ ಗ್ರಾಮ್​ಗೆ 30 ರೂ ಹೆಚ್ಚಿದೆ, ಬೆಳ್ಳಿ ಬೆಲೆ ಒಂದು ಗ್ರಾಮ್ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,300 ರುಪಾಯಿಯಲ್ಲಿ ಇದೆ. https://ainlivenews.com/looking-for-a-job-in-bangalore-here-is-an-opportunity-apply-today/#google_vignette ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 9ಕ್ಕೆ) 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,650 ರೂ 24 ಕ್ಯಾರಟ್​ನ 10 ಗ್ರಾಂ…

Read More

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಗ್ಯಾಸ್​​ ಟರ್ಬೈನ್​ ರಿಸರ್ಚ್​ ಎಸ್ಟಾಬ್ಲಿಷ್​ಮೆಂಟ್, ಡಿಫೆನ್ಸ್​ ರಿಸರ್ಚ್​ ಮತ್ತು ಡೆವಲಪ್​ಮೆಂಟ್​ ಆರ್ಗನೈಜೇಶನ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದೆ. https://ainlivenews.com/what-can-kohli-do-alone/ 150 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಹುದ್ದೆಯ ಮಾಹಿತಿ: ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನೀಸ್- 105 ಡಿಪ್ಲೊಮಾ ಅಪ್ರೆಂಟಿಸ್ ಟ್ರೈನೀಸ್- 20 ITI ಅಪ್ರೆಂಟಿಸ್ ಟ್ರೈನೀಸ್- 25 ವಿದ್ಯಾರ್ಹತೆ: ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನೀಸ್- ಪದವಿ, ಬಿಇ/ಬಿ.ಟೆಕ್ ಡಿಪ್ಲೊಮಾ ಅಪ್ರೆಂಟಿಸ್ ಟ್ರೈನೀಸ್- ಡಿಪ್ಲೊಮಾ ITI ಅಪ್ರೆಂಟಿಸ್ ಟ್ರೈನೀಸ್- ಐಟಿಐ ವಯೋಮಿತಿ: ಗ್ಯಾಸ್​​ ಟರ್ಬೈನ್​ ರಿಸರ್ಚ್​ ಎಸ್ಟಾಬ್ಲಿಷ್​ಮೆಂಟ್​, ಡಿಫೆನ್ಸ್​ ರಿಸರ್ಚ್​ & ಡೆವಲಪ್​ಮೆಂಟ್​ ಆರ್ಗನೈಜೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳು- 3 ವರ್ಷ SC/ST ಅಭ್ಯರ್ಥಿಗಳು- 5…

Read More

ಯುಗಾದಿ ಹಬ್ಬ ಹೊಸ ವರ್ಷದ ಆಗಮನ. ಬೇವು-ಬೆಲ್ಲ ತಿಂದು ಸಿಹಿ ಒಬ್ಬಟ್ಟಿನ ಜೊತೆಗೆ ಊಟ ಸವಿಯುವದರೊಂದಿಗೆ ಯುಗಾದಿಯ ವಿಶೇಷ ಆಚರಣೆಯನ್ನು ಮಾಡುತ್ತೇವೆ. ಸಾಮಾನ್ಯವಾಗಿ ವಿವಿಧ ಬಗೆಯ ಸಸ್ಯಹಾರಿ ಊಟದ ಜೊತೆ, ಸಿಹಿ ಒಬ್ಬಟ್ಟು, ಕಾಯಿ ಹೋಳಿಗೆಯನ್ನು ಸಿದ್ಧಪಡಿಸಿ ಊಟದಲ್ಲಿ ಸವಿಯುತ್ತಾರೆ.  ಹಬ್ಬ ಎಂದಾಕ್ಷಣ ಊಟದಲ್ಲಿ ವಿವಿಧ ಖಾದ್ಯಗಳು ಇರಲೇಬೇಕು. ಜೊತೆಗೆ ಸಿಹಿ ಹಬ್ಬದ ಆಚರಣೆಯನ್ನು ಹೆಚ್ಚಿಸುತ್ತದೆ. ಪ್ರಾಚೀನ ಹಿನ್ನೆಲೆ​ ಯುಗಾದಿ ನಿನ್ನೆ, ಮೊನ್ನೆಯಿಂದ ಆಚರಿಸಿಕೊಂಡು ಬಂದ ಹಬ್ಬವಲ್ಲ. ಬದಲಾಗಿ ಶತ ಶತಮಾನಗಳಿಂದಲೂ ಆಚರಿಸಿಕೊಂಡು ಬಂದ ಹಬ್ಬವಾಗಿದೆ. ಅದರ ಮೂಲವು ಶಾತವಾಹನ ರಾಜವಂಶಕ್ಕೂ ಹಿಂದಿನದು ಎನ್ನುವ ನಂಬಿಕೆಯಿದೆ. ಈ ರಾಜ ವಂಶವು ಇಂದಿನ ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಭಾಗಗಳನ್ನು ಕ್ರಿ.ಪೂ ಸುಮಾರು 230 ರಿಂದ ಕ್ರಿ.ಶ 220 ರವರೆಗೆ ಆಳಿದ ಸಾಮ್ರಾಜ್ಯವಾಗಿದೆ. ಈ ಕಾಲದ ಪ್ರಾಚೀನ ಗ್ರಂಥಗಳು ಮತ್ತು ಶಾಸನಗಳಲ್ಲಿ ಹಬ್ಬದ ಉಲ್ಲೇಖವನ್ನು ಕಾಣಬಹುದು. ಸಾಂಸ್ಕೃತಿಕ ಮಹತ್ವ​ ಯುಗಾದಿಯು ಕೇವಲ ಹಬ್ಬದ ದಿನವಲ್ಲ. ಬದಲಾಗಿ, ಇದೊಂದು ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ…

Read More

ಯುಗಾದಿ ಹಬ್ಬದ ಶುಭಾಶಯಗಳೊಂದಿಗೆ, ಸೂರ್ಯೋದಯ: 06:08, ಸೂರ್ಯಾಸ್ತ : 06:27 ಕ್ರೋಧಿ ನಾಮ ಸಂವತ್ಸರ, ಚೈತ್ರಮಾಸ , ಶುಕ್ಲ ಪಕ್ಷ, ಉತ್ತರಾಯಣಂ, ತಿಥಿ: ಪಾಡ್ಯ , ನಕ್ಷತ್ರ: ರೇವತಿ, ರಾಹು ಕಾಲ: 03:00 ನಿಂದ 04:30 ತನಕ ಯಮಗಂಡ: 09:00 ನಿಂದ 10:30 ತನಕ ಗುಳಿಕ ಕಾಲ: 12:00 ನಿಂದ 01:30 ತನಕ ಅಮೃತಕಾಲ: ರಾ .10:38 ನಿಂದ ರಾ .12:04 ತನಕ ಅಭಿಜಿತ್ ಮುಹುರ್ತ: ಬೆ.11:53 ನಿಂದ ಮ.12:42 ತನಕ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ: ನಿಮ್ಮ ಪತ್ನಿ ಕಡೆಯಿಂದ ಆಸ್ತಿ ಭಾಗ್ಯ,ಈ ವಾರದಲ್ಲಿ ದೊಡ್ಡ ಧನಾತ್ಮಕ ಬದಲಾವಣೆ ಸಾಧ್ಯತೆ, ಉದ್ಯೋಗದಲ್ಲಿ ಅಧಿಕಾರಿಯ ಸಂಪೂರ್ಣ ಬೆಂಬಲ, ಉದ್ಯೋಗದಲ್ಲಿ ವರ್ಗಾವಣೆ ಜೊತೆ ಬಡ್ತಿ ಯೋಗ, ಆದಾಯಕ್ಕೆ ಹೊಸ ಅವಕಾಶಗಳ ಭಾಗ್ಯ, ಶೀತ, ನೆಗಡಿ, ಕೆಮ್ಮುಗಳಿಂದ ಬಳಲುವಿರಿ, ಶಿರಸ್ತ್ರಾಣ ಧರಿಸದೆ ವಾಹನ…

Read More

ಆರ್‌ಸಿಬಿಯಿಂದ ಕೊಹ್ಲಿನ ಬಿಟ್ಟು ಬಿಡಿ ಪ್ಲೀಸ್ ಎಂದು ವಿರಾಟ್ ಅಭಿಮಾನಿಗಳಿಂದಲೇ ಕೂಗು ಶುರುವಾಗಿದೆ. ಕಳೆದ 16 ಸೀಸನ್​ ಗಳಿಗಿಂತಲೂ ಈ ಬಾರಿ ಆರ್​ಸಿಬಿ ಅಭಿಮಾನಿಗಳು ಸಾಕಷ್ಟು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಆರ್​ಸಿಬಿ ಪ್ರಾಂಚೈಸಿ ಪರ ಕೊಪ್ ವ್ಯಕ್ತಪಡಿಸುತ್ತಿದ್ದು, ಪ್ರಾಂಚೈಸಿಯನ್ನು ಬದಲಿಸಿ ಎಂದು ಅಭಿಮಾನಿಗಳು ಸಾಮಾಜಿಕ ಮಾಧ್ಯಮದ ಮೂಲಕ ಬೇಡಿಕೆ ಇಡುತ್ತಿದ್ದಾರೆ. https://ainlivenews.com/after-being-released-from-jail-sonu-is-cool-cool/ ಐಪಿಎಲ್​ ಅಂಕಪಟ್ಟಿಯಲ್ಲಿ ಆರ್​​ಸಿಬಿ ತಂಡವು 2 ಅಂಕಗಳೊಂದಿಗೆ -0.843 ರೇಟ್​​ ಜೊತೆಗೆ 8ನೇ ಸ್ಥಾನದಲ್ಲಿದೆ. ಆದರೆ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ ಒಬ್ಬರನ್ನು ಬಿಟ್ಟರೆ ಉಳಿದ ಯಾರೊಬ್ಬ ಆಟಗಾರನೂ ಸಹ ಉತ್ತಮವಾಗಿ ಪ್ರದರ್ಶನ ನೀಡುತ್ತಿಲ್ಲ. ಇದರಿಂದಾಗಿ ಕಳೆದ 16 ಸೀಸನ್​ ಗಳಿಗಿಂತಲೂ ಈ ಬಾರಿ ಆರ್​ಸಿಬಿ ಅಭಿಮಾನಿಗಳು ಸಾಕಷ್ಟು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಆರ್​ಸಿಬಿ ಪ್ರಾಂಚೈಸಿ ಪರ ಕೊಪ್ ವ್ಯಕ್ತಪಡಿಸುತ್ತಿದ್ದು, ಪ್ರಾಂಚೈಸಿಯನ್ನು ಬದಲಿಸಿ ಎಂದು ಅಭಿಮಾನಿಗಳು ಸಾಮಾಜಿಕ ಮಾಧ್ಯಮದ ಮೂಲಕ ಬೇಡಿಕೆ ಇಡುತ್ತಿದ್ದಾರೆ. ಇದರ ಜೊತೆಗೆ ಹೊಸ ಮನವಿಯನ್ನೂ ಮಾಡುತ್ತಿದ್ದಾರೆ ಹೌದು, ಈ ಬಾರಿ ಆರ್​ಸಿಬಿ ಪರ ಕೊಹ್ಲಿ…

Read More

ಜೈಲಿಂದ ರಿಲೀಸ್‌ ಆದ ಬಳಿಕ ಜ್ಯೂಸ್‌ ಕುಡಿದು ಸೋನು ಕೂಲ್‌ ಕೂಲ್‌ ಆಗಿದ್ದಾರೆ. ಸೋನು ಶ್ರೀನಿವಾಸ್ ಗೌಡ ಅವರು, 11 ದಿನಗಳ ಕಾಲ ಜೈಲು ವಾಸದ ನಂತರ ಏ.6ರಂದು ರಿಲೀಸ್ ಆಗಿದ್ದಾರೆ. ಜೈಲಿನಿಂದ ಮುಕ್ತಿ ಸಿಗುತ್ತಿದ್ದಂತೆ ಸೋನು ಶ್ರೀನಿವಾಸ್ ಗೌಡ ಅವರು ಕಾರಿನಲ್ಲಿ ಕುಳಿತು ಕೂಲ್‌ ಆಗಿ ಜ್ಯೂಸ್ ಕುಡಿದು ಕ್ಯಾಮೆರಾ ಕಣ್ಣಿಗೆ ಮುಗುಳು ನಗೆ ಬೀರಿದ್ದಾರೆ https://ainlivenews.com/the-cry-of-silent-animals-to-the-heat-of-the-sun-is-love-for-god/ ಪರಪ್ಪನ ಅಗ್ರಹಾರದಿಂದ ರಿಲೀಸ್ ಆದ್ಮೇಲೆ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡೋಕೆ ಸೋನು ನಿರಾಕರಿಸಿದ್ದರು. ಆದರೆ ಅವರ ಲಾಯರ್ ಸೂಚನೆಯ ಮೇರೆಗೆ ಸೋನು ಯಾವುದೇ ರಿಯಾಕ್ಷನ್ ನೀಡಿರಲಿಲ್ಲ. ಆದರೆ ಈ ಪ್ರಕರಣದ ಇನ್ನೂ ತನಿಖೆ ನಡೆಯುತ್ತಿದೆ. ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ಸೋನು ಮೊದಲ ಪ್ರತಿಕ್ರಿಯೆ ಮುಂದಿನ ನಡೆ ಏನು ಎಂಬುದರ ಬಗ್ಗೆ ಫ್ಯಾನ್ಸ್ಗೆ ಕುತೂಹಲ ಮೂಡಿಸಿದೆ. ಸದಾ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇರುವ ನಟಿ ಈಗ ಸಿಕ್ಕಾಪಟ್ಟೆ ಸೈಲೆಂಟ್ ಆಗಿದ್ದರು. ವಿವಾದದಿಂದ ಸೋನು ಮೌನಕ್ಕೆ ಶರಣಾಗಿದ್ದರು. ಇದೀಗ ಮತ್ತೆ…

Read More

ಗದಗ:- ಬಿಸಿಲಿನ ತಾಪಕ್ಕೆ ಮೂಕ ಪ್ರಾಣಿಗಳ ಗೋಳಾಟ ದೇವರಿಗೆ ಪ್ರೀತಿ ಎಂಬಂತಾಗಿದೆ. ಬೆಂಕಿ ಬಿಸಿಲಿನ ತಾಪಕ್ಕೆ ಆಹಾರ ಇಲ್ಲದೇ ಪ್ರಾಣಿ, ಪಕ್ಷಿಗಳು ವಿಲವಿಲ ಅಂತಿವೆ. ಮಂಗವೊಂದು ಆಹಾರಕ್ಕಾಗಿ ಒದ್ದಾಡುತ್ತಿದೆ. https://ainlivenews.com/two-boys-who-went-to-bathe-in-the-river-share-the-water/ ಮಂಗನ ನರಳಾಟ ನೋಡಿದರೆ ಮನಕಲುವಂತಿದೆ. ಪಕ್ಷಿಗಳು, ಜಾನುವಾರಗಳು ದಾಹ ನೀಗಿಸಿಕೊಳ್ಳಲು ನೀರು ಹುಡುಕಿಕೊಂಡು ಬರುವ ಸನ್ನಿವೇಶ ಮನಕಲಕುವಂತಿದೆ. ಸೂರ್ಯನ ಪ್ರತಾಪಕ್ಕೆ ಮಾನವ ಕುಲವೇ ತತ್ತರಿಸಿ ಹೋಗಿದೆ. ಉರಿ ಬಿಸಿಲಿಗೆ ನೀರು ನೀರು ಎನ್ನುವಂತಾಗಿದೆ. ಆದರೆ ಮೂಕ ಪ್ರಾಣಿಗಳ ಸ್ಥಿತಿ ಆ ದೇವರಿಗೆ ಪ್ರೀತಿ ಎನ್ನುವಂತಾಗಿದೆ

Read More

ವಿಜಯಪುರ:- ಯುಗಾದಿ ಅಮಾವಾಸ್ಯೆಯಂದೇ ದೇವರ ಪಲ್ಲಕ್ಕಿಯೊಂದಿಗೆ ಸ್ನಾನ ಮಾಡಲು ತೆರಳಿದ ಇಬ್ಬರು ಬಾಲಕರು ನದಿ ಪಾಲಾದ ವಿಜಯಪುರ ಜಿಲ್ಲೆಯ ಕೊಲ್ಲಾರ ಬಳಿಯ ಕೃಷ್ಣಾ ನದಿಯಲ್ಲಿ ಜರುಗಿದೆ. https://ainlivenews.com/pak-leader-praised-india/#google_vignette ಕಾರಜೋಳ ಗ್ರಾಮದ ಸುದೀಪ (ಪಪ್ಪು) ದೊಡ್ಡಮನಿ (12), ಶ್ರೀಧರ ದೊಡ್ಡಮನಿ (10) ಎಂಬ ಬಾಲಕರು ನದಿಪಾಲಾದವರು ಎನ್ನಲಾಗಿದೆ. ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ ಹುಚ್ಚಮ್ಮ ದೇವಿ ಜಾತ್ರಾ ಮಹೋತ್ಸವ ನಿಮಿತ್ಯ, ಕಾರಜೋಳ ಗ್ರಾಮದಿಂದ ಕೃಷ್ಣಾ ನದಿಗೆ ದೇವಿಯ ಪಲ್ಲಕ್ಕಿ ಹೊತ್ತು, ದೇವಿಯ ಸ್ನಾನ ಮಾಡಿಸಿಕೊಂಡು ಬರಲು ಗ್ರಾಮಸ್ಥರು ತೆರಳಿದ್ದರು ಈ ವೇಳೆ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ, ಇಬ್ಬರ ಬಾಲಕರ ಶವ ಹೊರಕ್ಕೆ ತೆಗೆದ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಕೊಲ್ಲಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್​ನಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್​ಗೆ ಪಾಕಿಸ್ತಾನ್ ತಂಡ ಭರ್ಜರಿ ತಯಾರಿ ನಡೆಸುತ್ತಿದೆ. ಈ ನಡುವೆ ಪಾಕ್ ತಂಡದ ನಾಯಕನಾಗಿ ಮತ್ತೆ ಆಯ್ಕೆಯಾಗಿರುವ ಬಾಬರ್ ಆಝಂ ಭಾರತದಲ್ಲಿ ನಡೆದ 2023 ರ ಏಕದಿನ ವಿಶ್ವಕಪ್ ವೇಳೆ ಪಾಕ್ ತಂಡಕ್ಕೆ ಸಿಕ್ಕ ಆತಿಥ್ಯಕ್ಕೆ ಭಾರತವನ್ನು ಮನಸಾರೆ ಹಾಡಿ ಹೊಗಳಿದ್ದಾರೆ. https://ainlivenews.com/nisha-yogeshwar-burst-into-tears-in-front-of-dk-for-joining-the-congress/ 2023ರ ಏಕದಿನ ವಿಶ್ವಕಪ್​ವರೆಗೆ ಪಾಕ್ ತಂಡವನ್ನು ಮುನ್ನಡೆಸಿದ್ದ ಬಾಬರ್ ಆಝಂಗೆ ಮತ್ತೆ ತಂಡದ ನಾಯಕತ್ವ ನೀಡಲಾಗಿದೆ. ಬಾಬರ್ ನಾಯಕತ್ವದಲ್ಲಿ ಪಾಕ್ ತಂಡ ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್​ನಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್​ಗೆ ಭರ್ಜರಿ ತಯಾರಿ ನಡೆಸುತ್ತಿದೆ. ಈ ನಡುವೆ ಪಾಕ್ ತಂಡದ ನಾಯಕನಾಗಿ ಮತ್ತೆ ಆಯ್ಕೆಯಾಗಿರುವ ಬಾಬರ್ ಆಝಂ ಭಾರತದಲ್ಲಿ ನಡೆದ 2023 ರ ಏಕದಿನ ವಿಶ್ವಕಪ್ ವೇಳೆ ಪಾಕ್ ತಂಡಕ್ಕೆ ಸಿಕ್ಕ ಆತಿಥ್ಯಕ್ಕೆ ಭಾರತವನ್ನು ಮನಸಾರೆ ಹಾಡಿ ಹೊಗಳಿದ್ದಾರೆ. ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗುತ್ತವೆ. ಅದರಂತೆ ಏಕದಿನ ವಿಶ್ವಕಪ್ ಆಡಲು ಭಾರತಕ್ಕೆ…

Read More