Author: AIN Author

ಧಾರವಾಡ:- ಜಿಲ್ಲೆಯ ಕಲಘಟಗಿ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ದಾನೇಶ್ವರಿ ಪಾಟೀಲರು ದಲಿತರನ್ನು ಅವಮಾನಿಸುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಕೂಡಲೇ ವಜಾ ಮಾಡಬೇಕು ಎಂದು ಅಗ್ರಹಿಸಿ, ಧಾರವಾಡದಲ್ಲಿ ದಲಿತ ಸಂಘಟನೆಯ ಪದಾಧಿಕಾರಿಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ತಮ್ಮ‌ಆಕ್ರೋಶ ಹೊರಹಾಕಿದ್ದರು. https://ainlivenews.com/sanskara-school-ukg-childrens-bilkode-ceremony/ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ದಲಿತ ಸಂಘರ್ಷ ಸಮಿತಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಿ, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ದಾನೇಶ್ವರಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಿ ಅಧಿಕಾರಿಯಗಿರೋ ದಾನೇಶ್ವರಿ ಪಾಟೀಲರು ದಲಿತ ವಿರೋಧಿ ನಡೆಯನ್ನು ಪಟ್ಟಣ ಪಂಚಾಯತಿಯಲ್ಲಿ ಅನ್ನುಸರಿಸುತ್ತಿದ್ದಾರೆ, ಇದು ಖಂಡನೀಯ. ದಲಿತರು ಯಾರೇ ಹೊದರು ಅವರಿಗೆ ಸ್ಪಂದನೆ ನೀಡುವುದಿಲ್ಲ. ಇವರ ಈ ನಡೆಯಿಂದಾಗಿ ದಲಿತರು ಸರ್ಕಾರಿ ಸೌಲಭ್ಯದಿಂದ ದೂರ ಉಳಿಯುವ ಆಂತಕದ ವಾತವರಣ ಸೃಷ್ಟಿಯಾಗುತ್ತಿದೆ. ಹಾಗಾಗಿ ಈ ಕೂಡಲೇ ದಲಿತ ವಿರೋಧಿಯಾಗಿ ಮಡೆದುಕೊಳ್ಳುತ್ತಿರುವ ದಾನೇಶ್ವರಿ ಪಾಟೀಲರನ್ನು ವಜಾ ಮಾಡಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಒಂದು ವೇಳೆ ನಿರ್ಲಕ್ಷ್ಯವಾದಲ್ಲಿ ಉಗ್ರ…

Read More

ಹುಬ್ಬಳ್ಳಿ: ನಗರದ ಸಂಸ್ಕಾರ ಇಂಗ್ಲಿಷ್ ಮಿಡಿಯಂ ಶಾಲೆಯ ಯುಕೆಜಿ ಮಕ್ಕಳಿಗೆ ಬೀಳ್ಕೋಡುವ ಸಮಾರಂಭ ಇಂದು ಜರುಗಿತು. ಇದೇ ಸಂದರ್ಭದಲ್ಲಿ ಶಾಲಾ ವಿಧ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಣೆ ಮಾಡಲಾಯಿತು ‌ ಸಂಸ್ಕಾರ ಶಾಲೆಯಲ್ಲಿ ಹೊಸತನ ಹೊಸತನವನ್ನ ಯವಾಗ್ಲು ಶೈಕ್ಷಣಿಕ ರಂಗದಲ್ಲಿ ಕೊಡುತ್ತಾ ಬಂದಿದೆ ಎಂದು ಸಂಸ್ಕಾರ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಮಹಾವೀರ ಕುಂದೂರು ಎಂದರು‌. https://ainlivenews.com/another-hardship-for-sunil-bose-after-go-back/#google_vignette ಸಂಸ್ಕಾರ ಶಾಲಾ ಆಡಳಿತ ಮಂಡಳಿಯ ಸಂಸ್ಥಾಪಕ ಅಧ್ಯಕ್ಷರಾದ ಮಹೇಂದ್ರ ಸಿಂಘಿ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಜೊತೆಗೆ ಸಂಸ್ಕಾರ ನಮ್ಮ ಶಾಲೆಯಲ್ಲಿ ಕೊಡಲಾಗುತ್ತದೆ ‌. ಅವರ ಉದಾತ್ತ ಯೋಚನೆಯಲ್ಲಿ ಯಾವಾಗಲೂ ಹಿರಿಯರಿಗೆ ಮತ್ತು ಯುವಕರಿಗೆ ಪದವಿ ದಿನ ಅಂತ ಮಾಡುತ್ತಾರೆ ಎಂದರು. ಸಂಸ್ಕಾರ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಮಹೇಂದ್ರ ಸಿಂಗಿ, ನಯನಾ ಹುಬ್ಬಳ್ಳಿ ಇನ್ನರ್ ವಿಲ್ಹ್ ಕ್ಲಬ್ ಕಾರ್ಯದರ್ಶಿ ಶೃತಿಕಾ, ಡಾ. ಗೀತಾ ಮೆಹರವಾಡೆಮತ್ತು ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಪಾಲಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Read More

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಡಾ.ಹೆಚ್‌.ಸಿ ಮಹೇವಪ್ಪ ಪುತ್ರ ಸುನೀಲ್ ಬೋಸ್ ಗೆ ಗೋ ಬ್ಯಾಕ್ ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಪ್ರಮಾಣ ಪತ್ರದಲ್ಲಿ ಪ್ರಮುಖ ಮಾಹಿತಿ ಮರೆಮಾಚಿರುವ ಆರೋಪ ಕೇಳಿ ಬಂದಿದೆ. ನಾಮಪತ್ರ ತಿರಸ್ಕರಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗೆ ಬಿಜೆಪಿ ದೂರು ನೀಡಿದೆ. ವೈವಾಹಿಕ ಜೀವನದ ಬಗ್ಗೆ ಮರೆಮಾಚಿರುವ ಆರೋಪ ಕೇಳಿ ಬಂದಿದೆ. https://ainlivenews.com/what-was-shivakumars-contribution-to-ramanagara/ ಪ್ರಮಾಣ ಪತ್ರದಲ್ಲಿ ಹೆಂಡತಿ, ಮಕ್ಕಳ ಹಾಗೂ ಹಿಂದೂ ಅವಿಭಕ್ತ ಕುಟುಂಬದ ಪ್ರಮುಖ ಮಾಹಿತಿ ಮುಚ್ಚಿಟ್ಟಿದ್ದಾರೆಂಬ ಆರೋಪ ಕೇಳಿ ಬಂದಿದೆ. ಹೆಂಡತಿ, ಮಕ್ಕಳು ಹಾಗೂ ತಂದೆ ತಾಯಿಯ ಆಸ್ತಿ ವಿವರ ಘೋಷಿಸಿಲ್ಲ. ಸುನೀಲ್ ಬೋಸ್ ಸಲ್ಲಿಸಿರುವ ಪ್ರಮಾಣ ಪತ್ರ ಅಸಿಂಧುವಾಗಿದೆ. ಹೀಗಾಗಿ ಸುನೀಲ್ ಬೋಸ್ ನಾಮಪತ್ರ ಅಸಿಂಧುಗೊಳಿಸುವಂತೆ ದೂರು ನೀಡಿದೆ. ಹೆಂಡತಿ, ಮಕ್ಕಳ ಜೊತೆಗೆ ಇರುವ ಬಗ್ಗೆ ಛಾಯಾಚಿತ್ರಗಳನ್ನು ಲಗತ್ತಿಸಿ ದೂರು ನೀಡಲಾಗಿದೆ. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಹಾಗು ಬಿಜೆಪಿ ಅಭ್ಯರ್ಥಿ ಬಾಲರಾಜು ಏಜೆಂಟ್ ನಾರಾಯಣ ಪ್ರಸಾದ್…

Read More

ಬೆಂಗಳೂರು:- ಕುಮಾರಸ್ವಾಮಿಯವರು ರಾಮನಗರಕ್ಕೆ ಶಿವಕುಮಾರ್ ಕೊಡುಗೆ ಏನು ಎಂಬ HD ಕುಮಾರಸ್ವಾಮಿ ಹೇಳಿಕೆಗೆ ಡಿಕೆಶಿ ಟಕ್ಕರ್ ಕೊಟ್ಟಿದ್ದಾರೆ. https://ainlivenews.com/big-fight-between-rr-v-s-rcb-tomorrow-bengaluru-finding-winning-rhythm/ ಈ ಸಂಬಂಧ ಮಾತನಾಡಿದ ಅವರು,ಜೆಡಿಎಸ್ ರಾಜ್ಯಾಧ್ಯಕ್ಷನ ಸವಾಲು ಸ್ವೀಕರಿಸಿದರು. ವೇದಿಕೆ ಯಾವುದೇ ಆಗಿರಲಿ ಎಂದ ಶಿವಕುಮಾರ್ ಟಿವಿ ಮಾಧ್ಯಮಗಳು ತಮ್ಮ ಚ್ಯಾನೆಲ್ ನಲ್ಲಿ ಚರ್ಚೆ ಏರ್ಪಡಿಸಿದರೂ ತಾನು ಸಿದ್ಧ ಮತ್ತು ಯಾವುದೇ ಪ್ರದೇಶದಲ್ಲಿ ಬಹಿರಂಗ ಚರ್ಚೆಗೂ ತಾನು ಸಿದ್ಧ ಎಂದರು. ಆದರೆ, ವೇದಿಕೆ ಸಿದ್ಧ ಮಾಡುವ ಮೊದಲು ತನಗೆ ಒಂದೆರಡು ದಿನಗಳ ಅವಕಾಶ ನೀಡಬೇಕು ಎಂದು ಶಿವಕುಮಾರ್ ಹೇಳಿದರು.

Read More

ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ 17ನೇ ಆವೃತ್ತಿಯ ಐಪಿಎಲ್​ನ 19 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಕ್ರವಾರ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ https://ainlivenews.com/bowling-won-the-toss-csk-batting-first/ IPL ಸೀಸನ್ 17 ರ ಲೀಗ್ ನಲ್ಲಿ ರಾಜಸ್ಥಾನ್ ರಾಯಲ್ಸ್ ಎಲ್ಲಾ 3 ಪಂದ್ಯಗಳನ್ನು ಗೆದ್ದು ತಂಡವು ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಆರ್‌ಸಿಬಿ 4 ಪಂದ್ಯಗಳಲ್ಲಿ 1 ರಲ್ಲಿ ಮಾತ್ರ ಗೆದ್ದಿದ್ದು, 3 ರಲ್ಲಿ ಸೋಲು ಕಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಮುಖಾಮುಖಿ ವರದಿಯನ್ನು ನಾವು ನೋಡುವುದಾದರೆ, ಇಲ್ಲಿಯವರೆಗೆ ಎರಡು ತಂಡಗಳ ನಡುವೆ ಕಠಿಣ ಪೈಪೋಟಿ ನಡೆದಿರುವುದನ್ನು ನಾವು ಕಾಣಬಹುದಾಗಿದೆ. ಎರಡೂ ತಂಡಗಳು ಐಪಿಎಲ್‌ನಲ್ಲಿ ಇದುವರೆಗೆ 30 ಬಾರಿ ಮುಖಾಮುಖಿಯಾಗಿವೆ. ಈ 30 ಮುಖಾಮುಖಿಯಲ್ಲಿ ಆರ್​ಸಿಬಿ 15 ಪಂದ್ಯಗಳನ್ನು ಗೆದ್ದಿದ್ದರೆ, ರಾಜಸ್ಥಾನ್ ರಾಯಲ್ಸ್ 12 ಪಂದ್ಯಗಳನ್ನು ಗೆದ್ದಿದೆ. 3 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಇದನ್ನು ಗಮನಿಸಿದರೆ, ಉಭಯರ ಮುಖಾಮುಖಿಯಲ್ಲಿ ಆರ್​ಸಿಬಿ ಮೇಲುಗೈ ಸಾಧಿಸಿರುವುದನ್ನು ನಾವು ಕಾಣಬಹುದಾಗಿದೆ.…

Read More

ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಾಟ ನಡೆಯಲಿದೆ. ಐಪಿಎಲ್ 2024 ರ 18 ನೇ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. https://ainlivenews.com/a-lorry-tore-on-the-pavement-a-person-died/ ಟಾಸ್ ಗೆದ್ದ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇಂದು, ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್, ಈ ಟೂರ್ನಿಯ ಇತಿಹಾಸದಲ್ಲಿ ಅತಿದೊಡ್ಡ ಮೊತ್ತವನ್ನು ಕಲೆಹಾಕಿದ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ ಎರಡೂ ತಂಡಗಳು ತಮ್ಮ ಹಿಂದಿನ ಪಂದ್ಯಗಳಲ್ಲಿ ಸೋಲನ್ನು ಎದುರಿಸಿದ್ದು ಮತ್ತೆ ಗೆಲುವಿನ ಟ್ರ್ಯಾಕ್‌ಗೆ ಮರಳುವುದರ ಮೇಲೆ ಕಣ್ಣಿಟ್ಟಿವೆ.

Read More

ನೆಲಮಂಗಲ: ಪಾದಚಾರಿ ಮೇಲೆ ಲಾರಿ ಹರಿದಿರುವ ಘಟನೆ ನೆಲಮಂಗಲ ತಾಲೂಕಿನ ಜಾಸ್ ಟೋಲ್ ಬಳಿ ಜರುಗಿದೆ. https://ainlivenews.com/vote-for-dk-notu-doctrine-laughed-hdk/ ವೇಗವಾಗಿ ಬಂದ ಲಾರಿಯ ಚಕ್ರಕ್ಕೆ ಸಿಲುಕಿದ್ದ ಹಿನ್ನೆಲೆ ವ್ಯಕ್ತಿ ಸಾವನ್ನಪ್ಪಿದ್ದಾನೆ. ರಾಜಾಜೀನಗರದ ನಟರಾಜು (45) ಮೃತ ಪಾದಚಾರಿ ಎನ್ನಲಾಗಿದೆ. ಇನ್ನೂ ಘಟನೆ ಸಂಬಂಧ ಲಾರಿ ಮತ್ತು ಚಾಲಕ ನೆಲಮಂಗಲ ಟ್ರಾಫಿಕ್ ಪೊಲೀಸರನ್ನು ವಶಕ್ಕೆ ಪಡೆಯಲಾಗಿದೆ.

Read More

ಬೆಂಗಳೂರು:- ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ, ಡಿಕೆ ನೋಟು ಡಾಕ್ಟ್ರಿಗೆ ವೋಟು ನಮ್ಮ ಸ್ಟ್ರಾಟಿಜಿ ಅಗಿದೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನಗೆ ಚಟಾಕಿ ಹಾರಿಸಿದ್ದಾರೆ. https://ainlivenews.com/heres-a-home-remedy-to-remove-tan-from-your-skin-in-summer/ ಡಾ ಮಂಜುನಾಥ್ ಅವರು ಈಗಾಗಲೇ ಕ್ಷೇತ್ರದೆಲ್ಲೆಡೆ ಓಡಾಡಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಭೇಟಿಯಾಗುವ ಮೂಲಕ ವಿದ್ಯುತ್ ಸಂಚಲನ ಮೂಡಿಸಿದ್ದಾರೆ. ಡಾ ಮಂಜುನಾಥ್ ಮತ್ತು ಬಿಜೆಪಿ ಗೆಲ್ಲಬೇಕು ಹಾಗೂ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ಭಾವನೆ ಇಟ್ಟುಕೊಂಡಿರುವ ಅನೇಕ ಯುವಕರು ಡಾಕ್ಟರ್ ಜೊತೆ ಸೇರುತ್ತಿದ್ದಾರೆ, ಅವರ ಅವಶ್ಯಕತೆ ರಾಜ್ಯಕ್ಕಿದೆ ಎಂಬ ಅಂಶವನ್ನು ಜನ ಮನಗಂಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. ಕ್ಷೇತ್ರದಲ್ಲಿ ದೊಡ್ಡಮಟ್ಟದ ಪ್ರಚಾರ ನಡೆಯುತ್ತಿದೆ ಎಂದ ಕುಮಾರಸ್ವಾಮಿ ತಮ್ಮ ಚುನಾವಣಾ ಸ್ಟ್ರಾಟಿಜಿಯನ್ನು ಪರಿಷ್ಕರಿಸಿ ‘ಡಿಕೆ ನೋಟು ಡಾಕ್ಟ್ರಿಗೆ ವೋಟು’ ಅಗಿದೆ ಎಂದರು.

Read More

ಬರೋಬ್ಬರಿ ಮೂರು ತಿಂಗಳ ಕಾಲ ಇರುವ ಬೇಸಿಗೆಯಿಂದ ನಮ್ಮ ದೇಹ, ಚರ್ಮ, ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ಕಷ್ಟ. ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದಂತೆ ಆರೋಗ್ಯದಲ್ಲೂ ಏರುಪೇರಾಗುತ್ತೆ. ಅದೇ ರೀತಿ ದೇಹ ಕೂಡ ಸುಡಲಾರಂಭಿಸುತ್ತೆ. ಮುಖದಲ್ಲಿ ಮೊಡವೆ, ದೇಹವೆಲ್ಲಾ ಬೆಂಕಿಯಲ್ಲಿ ಸುಡುವಂತಹ ಅನುಭವ, ಚರ್ಮ ಕಾಂತಿ ಕಳೆದುಕೊಳ್ಳುತ್ತದೆ. ಹೀಗಾಗಿ ಬೇಸಿಗೆಯಲ್ಲಿ ಆರೋಗ್ಯ ಮತ್ತು ಚರ್ಮದ ರಕ್ಷಣೆ ಮೇಲೆ ಹೆಚ್ಚಿನ ಗಮನ ಇಡಬೇಕು. ಕೆಲವರದು ಎಣ್ಣೆಯುಕ್ತ ಚರ್ಮ ಇರುತ್ತೆ, ಮತ್ತೆ ಕೆಲವರದು ಒಣ ಚರ್ಮ ಹೀಗಾಗಿ ನಮ್ಮ ಚರ್ಮದ ಪ್ರಕಾರವನ್ನು ತಿಳಿದುಕೊಂಡು ನಂತರ ಚರ್ಮದ ಆರೈಕೆ ಮಾಡುವುದು ಉತ್ತಮ ಎಂದು ಚರ್ಮರೋಗ ತಜ್ಞರು ಹೇಳುತ್ತಾರೆ. https://ainlivenews.com/fire-accident-in-rt-city-60-workers-suspected-to-be-trapped/ ಅಮೇರಿಕನ್ ಅಕಾಡೆಮಿ ಆಫ್ ಡರ್ಮಟಾಲಜಿ ಪ್ರಕಾರ, ಬೇಸಿಗೆಯಲ್ಲಿ ನಮ್ಮ ಚರ್ಮವು ಒಡೆಯುತ್ತದೆ, ಕಿರಿಕಿರಿಯಾಗುತ್ತದೆ ಮತ್ತು ರ‍್ಯಾಷಸ್​ಗಳು ಕೂಡ ಆಗುತ್ತವೆ. ಬೇಸಿಗೆಯಲ್ಲಿ ಹೆಚ್ಚು ಬೆವರುವುದರಿಂದ ಬ್ಯಾಕ್ಟೀರಿಯಾ ಮತ್ತು ಫಂಗಲ್ ಇನ್ಫೆಕ್ಷನ್ ಮತ್ತು ರ‍್ಯಾಷಸ್​ಗಳು ಹೆಚ್ಚಾಗಿ ಕಂಡುಬರುತ್ತವೆ. ಮೊದಲಿಗೆ ಚರ್ಮವು ಮೂರು ಪದರಗಳಿಂದ ಆಗಿವೆ. ನಾವು ಯಾವಾಗ ಹೆಚ್ಚಾಗಿ ಬಿಸಿಲಲ್ಲಿ ಓಡಾಡುವುದು, ಬಿಸಿಲಿಗೆ…

Read More

ಬೆಂಗಳೂರು:- ನಗರದ ಹೃದಯಭಾಗದಲ್ಲಿ ಕಟ್ಟಡವೊಂದರಲ್ಲಿ ಬೆಂಕಿ ಹೊತ್ತಿ ಉರಿದಿದೆ ಹಲವು ಕೆಲಸಗಾರರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕಟ್ಟಡದೊಳಗೆ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ನಡೆದಿದೆ. https://ainlivenews.com/your-thumb-can-tell-who-you-are/ ಶುಕ್ರವಾರ ರಂದು ಆರ್‌ಟಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಟ್ಟಡದೊಳಗೆ ಬೆಂಕಿ ಕಂಡು ಬಂದಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆರ್‌ಟಿ ನಗರದ 80 ಅಡಿ ರಸ್ತೆಯಲ್ಲಿರುವ ಮಿರಾಕಲ್ ಡ್ರೀಂಕ್ಸ್ ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ವರದಿ ಆಗಿದೆ. ಸ್ಥಳಿಯರು ಸೇರಿದಂತೆ ಬೇರೆ ರಾಜ್ಯಗಳಿಂದ ಬಂದವರು ಸಹ ಈ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರು. ಘಟನೆಯಲ್ಲಿ ಅವರೇ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಬೆಂಕಿ ಕೆನ್ನಾಲಿಗೆ ಇಡೀ ಬಿಲ್ಡಿಂಗ್ ಆವರಿಸುತ್ತಿದ್ದಂತೆ ದಟ್ಟ ಹೊಗೆ ನೋಡ ನೋಡುತ್ತಿದ್ದಂತೆ ಬಾನೆತ್ತರಕ್ಕೆ ಚಿಮ್ಮಿತುಸ್ಥಳಿಯರು ಸೇರಿದಂತೆ ಬೇರೆ ರಾಜ್ಯಗಳಿಂದ ಬಂದವರು ಸಹ ಈ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರು. ಘಟನೆಯಲ್ಲಿ ಅವರೇ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಬೆಂಕಿ ಕೆನ್ನಾಲಿಗೆ ಇಡೀ ಬಿಲ್ಡಿಂಗ್ ಆವರಿಸುತ್ತಿದ್ದಂತೆ ದಟ್ಟ ಹೊಗೆ ನೋಡ ನೋಡುತ್ತಿದ್ದಂತೆ ಬಾನೆತ್ತರಕ್ಕೆ ಚಿಮ್ಮಿತು ಕೂಡಲೇ ಸ್ಥಳೀಯರು…

Read More