Author: AIN Author

ಹೆಬ್ಬೆರಳಿನ ಶೇಪ್‌ ವ್ಯಕ್ತಿತ್ವದ ಒಳನೋಟವನ್ನು ನೀಡುತ್ತದೆ. ಪಾದದ ಕಮಾನುಗಳು, ಲೆಗ್ ಕ್ರಾಸಿಂಗ್ ಮಾದರಿಗಳು ಅಥವಾ ಬೆರಳಿನ ಅಂತರಗಳಂತೆಯೇ, ಹೆಬ್ಬೆರಳಿನ ವಕ್ರತೆಯು ಕೆಲವು ಗುಣಲಕ್ಷಣಗಳನ್ನು ಸೂಚಿಸುತ್ತದೆ. ಥಂಬ್ಸ್ ಸಾಮಾನ್ಯವಾಗಿ ನೇರವಾಗಿರುತ್ತವೆ. ಆದರೆ ಕೆಲವೊಂದು ಹೆಬ್ಬೆರಳು ಬೆಂಡ್ ಆಗಿರುತ್ತದೆ. ಈ ಹೆಬ್ಬೆರಳಿನ ಆಕಾರಗಳು ಮತ್ತು ವಿವಿಧ ನಡವಳಿಕೆಯ ಮಾದರಿಗಳು, ಸಾಮರ್ಥ್ಯಗಳು, ದೌರ್ಬಲ್ಯಗಳು ಮತ್ತು ವ್ಯಕ್ತಿತ್ವದ ಗುಣಗಳ ನಡುವಿನ ಸಂಬಂಧಗಳನ್ನು ತಿಳಿಸುತ್ತದೆ. ನೇರ ಹೆಬ್ಬೆರಳು ಹೆಬ್ಬೆರಳು ನೇರವಾಗಿದ್ದರೆ, ವ್ಯಕ್ತಿ ಹೆಚ್ಚು ಹಠಮಾರಿಯಾಗಿದ್ದಾನೆ ಎಂದರ್ಥ. ಆದರೆ ಇಂಥವರು ಜೀವನದ ಬಗ್ಗೆ ಸಂವೇದನಾಶೀಲ ಮತ್ತು ಸಮಂಜಸವಾದ ದೃಷ್ಟಿಕೋನವನ್ನು ಹೊಂದಿರುತ್ತಾರೆ. ಅದು ಇತರರನ್ನು ಉತ್ತಮವಾಗಿ ಮುನ್ನಡೆಸಲು ಸಹಾಯ ಮಾಡುತ್ತದೆ. ಈ ರೀತಿ ಬೆರಳಿರುವವರು ಸುತ್ತಲಿರುವವರನ್ನು ವೀಕ್ಷಿಸಲು ಮತ್ತು ವಿಶ್ಲೇಷಿಸಲು ಗಮನಾರ್ಹ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಇಂಥವರು ತಮಗೆ ಅಪಾಯ ಬಂದಾಗ ಸುಲಭವಾಗಿ ತಿಳಿದುಕೊಳ್ಳುತ್ತಾರೆ. ಈ ವ್ಯಕ್ತಿಯಲ್ಲಿ ಸ್ವಯಂ ಶಿಸ್ತು ಮತ್ತು ಇಚ್ಛಾಶಕ್ತಿ ಇರುತ್ತದೆ. ಆದರೆ ಆಗಾಗ ಅಸಹನೆ ಕಾಡುತ್ತದೆ. ಯಾರಾದರೂ ತಪ್ಪು ಮಾಡಿದಾಗ ಅವರನ್ನು ಕ್ಷಮಿಸುವ ಮನೋಭಾವ ಇರುವುದಿಲ್ಲ. ಬಾಗಿದ ಹೆಬ್ಬೆರಳು…

Read More

ಬೆಂಗಳೂರು: 90ರ ದಶಕದ ಕ್ರಿಕೆಟ್​ ಪ್ರೇಮಿಗಳು ಎಂದೂ ಮರೆಯದ ಭಾರತ ತಂಡದ ಮಾಜಿ ಆಟಗಾರ ಕಿಕೆಟಿಗ ದೊಡ್ಡ ಗಣೇಶ (ದೊಡ್ಡನರಸಯ್ಯ ಗಣೇಶ್)ಇವರು ಇಂದು ಸುಮಲತಾ ಜೊತೆ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. https://ainlivenews.com/another-shock-for-bjp-st-somashekhars-support-for-congress-candidate/ ಬಿಎಸ್​ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಕ್ರಿಕೆಟಿಗ ದೊಡ್ಡ ಗಣೇಶ ಮತ್ತು ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಪಕ್ಷ ಸೇರಿದ್ದರು. ಕಿಕೆಟಿಗ ದೊಡ್ಡ ಗಣೇಶ ಕರ್ನಾಟಕ ರಣಜಿ ತಂಡದ ಪರವಾಗಿ ಮತ್ತು ಭಾರತ ತಂಡದ ಪರವಾಗಿ 1997 ರಲ್ಲಿ 4 ಟೆಸ್ಟ್ ಮತ್ತು ಒಂದು ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. ಅವರು ಬೌಲರ್ ಮತ್ತು ಬ್ಯಾಟ್ಸ್‌ಮನ್ ಆಗಿದ್ದರು. ಇದೀಗ ಇವರು ಬಿಜೆಪಿಗೆ ಸೇರುವ ಮೂಲಕ ರಾಜಕೀಯ ಕ್ಷೇತ್ರದಲ್ಲೂ ಕಾಲಿಟ್ಟಿದ್ದಾರೆ.

Read More

ಚಾಮರಾಜನಗರ : ಬಟ್ಟೆ ತೊಳೆಯಲು ಹೋಗಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ನೀರುಪಾಲಾಗಿರುವ ಭೀಕರ ದುರಂತ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. https://ainlivenews.com/itbt-companies-big-plan-to-stop-bengaluru-traffic-techies-who-asked-for-incentives/ ಹನೂರು ತಾಲೂಕಿನ ಗೋಪಿನಾಥಂ ಜಲಾಶಯದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ತಾಯಿ ಮೀನಾ (33) ಪವಿತ್ರ (13) ಹಾಗೂ ಕೀರ್ತಿ (12) ಮೃತಪಟ್ಟ ದುರ್ದೈವಿಗಳು. ಮೃತರು ಹಹನೂರು ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದೂರು ಗ್ರಾಮದವರು. ಇಂದು (ಶುಕ್ರವಾರ) ಮಧ್ಯಾಹ್ನ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ತೊಳೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ಈ ವೇಳೆ ಅವಘಡ ನಡೆದಿದೆ. ತಾಯಿ ಮೀನಾ ಅವರು ಬಟ್ಟೆ ತೊಳೆಯುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದಿದ್ದದಾರೆ. ತಾಯಿಯನ್ನು ರಕ್ಷಿಸಲು ಪವಿತ್ರ ಹಾಗೂ ಕೀರ್ತಿ ಜಲಾಶಯಕ್ಕೆ ಇಳಿದಿದ್ದಾರೆ. ಈ ವೇಳೆ ಇಬ್ಬರು ಮಕ್ಕಳು ಸಹ ನೀರುಪಾಲಾಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚೆನ್ನೈ: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅಂತೆಯೇ ತಮಿಳುನಾಡಿನ (Tamilnadu) ಪರಮೇಶ್ವರಂನ ರಾಮನಾಥಪುರಂ ಲೋಕಸಭಾ ಕ್ಷೇತ್ರದ (Rameswaram Ramanathapuram Loksabha Constituency) ಅಭ್ಯರ್ಥಿಯೊಬ್ಬರು ವಿಭಿನ್ನವಾಗಿ ಮತಯಾಚನೆ ಮಾಡುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಪಾರಿರಾಜನ್ (Independent Candidate Parirajan) ಅವರು ತಮ್ಮ ಚುನಾವಣಾ ಪ್ರಚಾರಕ್ಕೆ ವಿಶಿಷ್ಠ ಮಾರ್ಗವನ್ನು ಕಂಡುಕೊಂಡಿದ್ದಾರೆ. ಮತದಾರರ ಗಮನ ಸೆಳೆಯಲು ಸ್ವತಂತ್ರ ಅಭ್ಯರ್ಥಿ ಕೆಲವು ಸಮಯ ಕ್ಷೌರಿಕರಾದರು. https://twitter.com/ANI/status/1775916159306731806?ref_src=twsrc%5Etfw%7Ctwcamp%5Etweetembed%7Ctwterm%5E1775916159306731806%7Ctwgr%5E4e711320290e7a1490184d75c2302f1b7764a667%7Ctwcon%5Es1_&ref_url=https%3A%2F%2Fpublictv.in%2Ftamilnadu-rameswaram-ramanathapuram-independent-candidate-parirajan-barber-for-a-day-during-election-campaign%2F ಸ್ವತಂತ್ರ ಅಭ್ಯರ್ಥಿಯು ಮತದಾರರನ್ನು ಓಲೈಸಲು ಕೈಯಲ್ಲಿ ರೇಜರ್ ಹಿಡಿದು ಜನರಿಗೆ ಕ್ಷೌರ ಮಾಡಿಸಲು ಮುಂದಾದರು. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದ್ದು, ಅಭ್ಯರ್ಥಿ ಪರ- ವಿರೋಧ ಕಾಮೆಂಟ್‌ ಗಳು ಬರುತ್ತಿವೆ.  2024ರ 18ನೇ ಲೋಕಸಭಾ ಚುನಾವಣೆಗೆ ದೇಶಾದ್ಯಂತ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. 2024 ರ ಮಾರ್ಚ್‌ 16ರಂದು ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಘೋಷಿಸಿತು. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್…

Read More

ಬೆಂಗಳೂರು:  ಉತ್ತರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಎಸ್.ಟಿ ಸೋಮಶೇಖರ್ (ST Somashekhar) ಬಹಿರಂಗವಾಗಿ ಬೆಂಬಲ ಘೋಷಿಸಿದ್ದಾರೆ. ರಾಜೀವ್ ಗೌಡ ಪರ ಮನೆಮನೆ ಹೋಗಿ ಮತ ಕೇಳೋದಾಗಿ ಘೋಷಿಸಿದ್ದಾರೆ. ಯಶವಂತಪುರ ಕ್ಷೇತ್ರದಲ್ಲಿ ಬೆಂಬಲಿಗರ ಸಭೆ ನಡೆಸಿದ ಶಾಸಕ ಎಸ್. ಟಿ ಸೋಮಶೇಖರ್, ಈ ಘೋಷಣೆ ಮಾಡಿದ್ದಾರೆ. ಸಭೆ ಬಳಿಕ ಮಾತಾಡಿದ ಎಸ್ ಟಿ ಎಸ್‌, ಬಿಜೆಪಿಯಿಂದ (BJP) ಲೋಕಸಭೆ ಅಭ್ಯರ್ಥಿ ಘೋಷಣೆಯಾದರೂ, ಇದುವರೆಗೂ ಯಾರೊಬ್ಬರೂ ನನ್ನನ್ನ ಬೆಂಬಲ ಕೊಡಿ ಎಂದು ಕೇಳಿಲ್ಲ. ನನ್ನ ಕ್ಷೇತ್ರದಲ್ಲಿ 7-8 ಬಾರಿ ಪ್ರಚಾರ ಮಾಡಿದ್ದಾರೆ. ಆದರೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಯಾರು ನನ್ನನ್ನ ಸಂಪರ್ಕ ಮಾಡದೆ ಇದ್ದದ್ದಕ್ಕೆ ಸಭೆ ಕರೆದಿದ್ದೇನೆ. ಇಷ್ಟೆಲ್ಲಾ ಆದ ಮೇಲೆ ಸುಮ್ಮನೆ ಇದ್ದರೆ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತೆ.‌ ನನ್ನ ಕ್ಷೇತ್ರಕ್ಕೆ ಯಾರು ಸಹಾಯ ಮಾಡುತ್ತಾರೋ ಅವರಿಗೆ ಬೆಂಬಲ ನೀಡುತ್ತೇನೆ.‌ ಅವರ ಕೈಲಿ ಏನ್ ಮಾಡೋಕಾಗುತ್ತೋ ಮಾಡ್ಲಿ ಎಂದು ಸವಾಲು ಹಾಕಿದ್ರು. ರಾಜ್ಯ ನಾಯಕರು ಮಾತ್ರವಲ್ಲ, ಕೇಂದ್ರ ನಾಯಕರು ನನ್ನ ಸಂಪರ್ಕಿಸಿಲ್ಲ. ಮೊನ್ನೆ…

Read More

ಇಂದು ಕನ್ನಡ ಚಿತ್ರಗಳ ಪಾಲಿಗೆ ಸಂಭ್ರಮವೆಂಬುದು ವಾರ, ತಿಂಗಳ ಸುತ್ತ ಬಂಧಿಯಾಗಿರೋ ಕಾಲಮಾನ. ಇಂಥಾ ಹೊತ್ತಿನಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 25 ಪೂರೈಸೋದೇ ಕನಸಿನ ಮಾತು ಎನ್ನುವ ವಾತಾವರಣವಿದೆ. ಇಂತಹ ವಾತಾವರಣದಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 25 ದಿನದ ಸಂಭ್ರಮಾಚರಣೆಗೆ ಸಾಕ್ಷಿಯಾಗುತ್ತದೆ ಎಂದರೆ ಅಚ್ಚರಿಯಾಗದಿರಲು ಸಾಧ್ಯವೇ? ಅಂಥಾದ್ದೊಂದು ಅಚ್ಚರಿಯ ಬೆಳವಣಿಗೆಗೆ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ ಸಾಕ್ಷಿಯಾಗಿದೆ. ಪೃಥ್ವಿ ಅಂಬರ್ ಹಾಗೂ ಮಿಲನಾ ನಾಗರಾಜ್ ನಟನೆಯ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ ಯಶಸ್ವಿಯಾಗಿ 25 ದಿನ ಪೂರೈಸಿದೆ., ಚಿತ್ರತಂಡ ಈ ಸಂಭ್ರಮವನ್ನು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಿನಿಮಾ ಯಶಸ್ಸಿಗೆ ಕಾರಣರಾದ ಇಡೀ ಚಿತ್ರತಂಡ ಮೂವೆಂಟೋ ನೀಡಿ ಗೌರವ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ನಿರ್ಮಾಪಕ ನವೀನ್ ರಾವ್, ಪ್ರಾರಂಭದ ದಿನದಲ್ಲೆ ಬಹುತೇಕ ಕಡೆ ನಮ್ಮ ಚಿತ್ರ ಹೌಸ್ ಫುಲ್ ಪ್ರದರ್ಶನ ಕಂಡಿದೆ. ಪರಭಾಷಾ ಸಿನಿಮಾಗಳ ಅಬ್ಬರದ ನಡುವೆ ಫಾರ್ ರಿಜಿಸ್ಟ್ರೇಷನ್ ಸಿನಿಮಾ 25 ದಿನ ಪೂರೈಸಿದೆ. ನಮ್ಮ ಮೊದಲ ಸಿನಿಮಾಗೆ ಎಲ್ಲೆಡೆಯಿಂದ ಬೆಂಬಲ ಸಿಕ್ಕಿದೆ. ಚಿತ್ರ…

Read More

ಬೆಂಗಳೂರು: ನಗರದಲ್ಲಿ ವರ್ಷದಿಂದ ವರ್ಷಕ್ಕೆ ವಾಹನ ದಟ್ಟಣೆ, ಸಂಚಾರ ದಟ್ಟಣೆ ಹೆಚ್ಚಾಗ್ತಿದೆ. ವಿಶ್ವದಲ್ಲೇ ಎರಡನೇ ಅತಿದೊಡ್ಡ ಸಂಚಾರ ದಟ್ಟಣೆಯ ನಗರ ಅನ್ನೋ ಅಪಖ್ಯಾತಿಗೆ ಒಳಗಾಗಿರುವ ಬೆಂಗಳೂರಿನ ಟ್ರಾಫಿಕ್ ಸಾಗರದ ಅಬ್ಬರಕ್ಕೆ ತಡೆಯೊಡ್ಡಲು, ಐಟಿಬಿಟಿ ಕಂಪನಿಗಳು ಇನ್ಸೆಂಟಿವ್ ಮೊರೆ ಹೋಗಿದೆ. https://ainlivenews.com/fire-accident-in-bangalore-ayurvedic-medicine-worth-lakhs-burnt/ ಟ್ರಾಫಿಕ್ ಸಾಗರ..ಇದು ಕಡಲನ್ನೇ ಹೊಂದಿರದ ರಾಜಧಾನಿಯ ಮಹಾ ಟ್ರಾಫಿಕ್ ಸಾಗರದ ದೃಶ್ಯ.‌ ಈ ಟ್ರಾಫಿಕ್ ಸಮುದ್ರವನ್ನ ದಾಟೋದೆ ಬೆಂಗಳೂರಿಗರಿಗೆ ದೊಡ್ಡ ಚಾಲೆಂಜ್.ರಾಜಧಾ‌ನಿಯಲ್ಲಿ ದಿ‌ನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚಾಗ್ತಾನೆ ಇದೆ. ಈ ಸಮಸ್ಯೆ ಮದ್ದು ಅರೆಯಲು ಸರ್ಕಾರ ಎಷ್ಟೇ ಸರ್ಕಸ್ ಮಾಡಿದ್ರೂ ಸಕ್ಸಸ್ ಆಗ್ತಿಲ್ಲ. ಕಾರಣ ನಗರದಲ್ಲಿ ಪ್ರತಿದಿನ ಸಾವಿರಾರು ಹೊಸ ವಾಹನಗಳು ರೋಡಿಗಿಳಿತಿದ್ದು ಟ್ರಾಫಿಕ್ ಜಾಮ್ ಒಂದಿಷ್ಟು ಕೊಡುಗೆ ನೀಡುತ್ತಿದೆ. ಇನ್ನೂ ಐಟಿ ಬಿಟಿ ಕಂಪನಿಗನ್ನು ಹೊಂದಿರುವ ಬೆಂಗಳೂರಿನಲ್ಲಿ ಟ್ರಾಫಿಕ್ ನಿಂದ ಸರಿಯಾದ ಸಮಯಕ್ಕೆ ಟೆಕ್ಕಿಗಳು ಕಂಪನಿ ತಲುಪಲು ಸಾಧ್ಯವಾಗ್ತಿಲ್ಲ‌‌. ಹೀಗಾಗಿ ಸಾಕಷ್ಟು ಐಟಿಬಿಟಿ ಕಂಪನಿಗಳು ತನ್ನ ಟೆಕ್ಕಿಗಳಿಗೆ ವಾರದಲ್ಲಿ ಎರಡು ದಿನ ಪಬ್ಲಿಕ್ ಟ್ರಾನ್ಪೋರ್ಟ್ ಬಳಸಲು ಸೂಚನೆ…

Read More

ರಾಂಚಿ: ಅಕ್ರಮ ಹಣ ವರ್ಗಾವಣೆ & ಭೂ ಕಬಳಿಕೆ (Land Mafia) ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಅವರಿಗೆ ಸೇರಿದ್ದ 31 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (Enforcement Directorate) ಜಪ್ತಿ ಮಾಡಿದೆ. ಇದರೊಂದಿಗೆ ದೆಹಲಿಯಲ್ಲಿರುವ ಅವರ ನಿವಾಸದಿಂದ 36 ಲಕ್ಷ ರೂ. ನಗದು ಹಾಗೂ ಬಿಎಂಡಬ್ಲ್ಯೂ ಕಾರನ್ನು ಜಪ್ತಿ ಮಾಡಲಾಗಿದೆ. ಈಗಾಗಲೇ ಹೇಮಂತ್‌ ಸೊರೇನ್‌ (Hemant Soren) ವಿರುದ್ಧ ಜಾರಿ ನಿರ್ದೇಶನಾಲಯ ಜಾರ್ಜ್‌ಶೀಟ್‌ ದಾಖಲಿಸಿದ್ದು, ಪ್ರಕರಣದ ಹಲವು ರಹಸ್ಯಗಳು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಇತರ ಆರೋಪಿಗಳಿಂದ ಸುಮಾರು 256 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ. ಪ್ರಕರಣದಲ್ಲಿ ಈವರೆಗೆ ಹೇಮಂತ್ ಸೊರೇನ್ ಮತ್ತು ರಾಂಚಿಯ ಮಾಜಿ ಐಎಎಸ್ ಅಧಿಕಾರಿ ಛಾವಿ ರಂಜನ್ ಸೇರಿ 16 ಆರೋಪಿಗಳನ್ನ ಬಂಧಿಸಲಾಗಿದೆ. ಆದ್ರೆ ಹೇಮಂತ್‌ ಸೊರೇನ್‌ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ.  https://ainlivenews.com/mysterious-death-of-husband-wife-friend-in-the-same-room-victim-of-witchcraft/ ಚಾರ್ಜ್‌ಶೀಟ್‌ನ ಪ್ರಕಾರ, ಹೇಮಂತ್ ಸೊರೇನ್ ಮತ್ತು ಅವರ ಇತರ ಸ್ನೇಹಿತರು ಭೂ…

Read More

ತುಮಕೂರು: ಪುಲ್ವಾಮ ದಾಳಿ ಮಾಡಿಸಿದ್ದು ಬಿಜೆಪಿ ಎಂದು ಶಾಸಕ ಗುಬ್ಬಿ ಶ್ರೀನಿವಾಸ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರೇ ಪುಲ್ವಾಮ ದಾಳಿ ಮಾಡಿಸಿ ತಮ್ಮ ಅಧಿಕಾರದ ಗದ್ದುಗೆಯನ್ನು ಏರಿದ್ದಾರೆ ಎಂದು ಸ್ಪೋಟಕ ಮಾಹಿತಿಯನ್ನು ನೀಡಿದ್ದಾರೆ. ಇನ್ನು ಬಿಜೆಪಿಯವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿ ರಾಮನ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಯಾಕೆ ಬಿಜೆಪಿ ಹೆಸರಿನಲ್ಲಿ ಮತ ಕೇಳಲು ಆಗುವುದಿಲ್ಲವ ಹಾಗಿದ್ದರೆ ಬಿಜೆಪಿ ಲೆಕ್ಕಕ್ಕಿಲ್ಲವಾ ಎಂದು ಪ್ರಶ್ನಿಸಿದ್ದಾರೆ. https://ainlivenews.com/mysterious-death-of-husband-wife-friend-in-the-same-room-victim-of-witchcraft/ ಬರೀ ಹಿಂದೂ ಮುಸ್ಲಿಂ ಗಲಾಟೆ ಮಾಡೋದೆ ಇವರ ಕೆಲಸ. ಮೋದಿ ಬಂದು 10 ವರ್ಷ ಆಯ್ತು, ಒಬ್ಬ ಮುಸ್ಲಿಂ ವ್ಯಕ್ತಿಯನ್ನು ದೇಶದಿಂದ ಓಡಿಸಲು ಆಗಿಲ್ಲ ಎಂದಿದ್ದಾರೆ. ಈ ಬಾರಿ ರಾಮ ಮಂದಿರ ತೋರಿಸುತ್ತಿದ್ದಾರೆ. ಬರೀ ಹಿಂದೂ ಮುಸ್ಲಿಂ ಗಲಾಟೆ ಮಾಡೋದೆ ಇವರ ಕೆಲಸ. ಮೋದಿ ಬಂದು 10 ವರ್ಷ ಆಯ್ತು, ಒಬ್ಬ ಮುಸ್ಲಿಂ ವ್ಯಕ್ತಿಯನ್ನು ದೇಶದಿಂದ ಓಡಿಸಲು ಆಗಿಲ್ಲ ಎಂದಿದ್ದಾರೆ. ತುಮಕೂರಿನ…

Read More

ಬಾಲಿವುಡ್ ನಟಿ ಹೇಮಾ ಮಾಲಿನಿ (Hema Malini) 2024ರ ಲೋಕಸಭೆ ಚುನಾವಣೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮತ್ತೆ 2ನೇ ಬಾರಿ ಲೋಕಸಭೆ ಚುನಾವಣೆಗೆ (Loksabha Elections 2024) ನಿಲ್ಲುವ ಮೂಲಕ ನಟಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಚುನಾವಣಾಧಿಕಾರಿಗೆ ಸಲ್ಲಿಸಿದ ಆಸ್ತಿ ವಿವರದಲ್ಲಿ ಒಟ್ಟು 142 ಕೋಟಿ ರೂಪಾಯಿಯನ್ನು ಘೋಷಿಸಿದ್ದಾರೆ. ಹೇಮಾ ಮಾಲಿನಿ ಪತಿ ನಟ ಧರ್ಮೇಂದ್ರ ಅವರ ಆಸ್ತಿ ಒಟ್ಟು 26,52,32,266 ರೂ ಆಸ್ತಿ ಹೊಂದಿದ್ದಾರೆ. ಹೇಮಾ ಮಾಲಿನಿ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ಇಲ್ಲ.  ಹೇಮಾ ಮಾಲಿನಿ ಕೈಯಲ್ಲಿ 13,52,865 ರೂಪಾಯಿ ನಗದು ಇದೆ. ಬ್ಯಾಂಕ್ ಖಾತೆಯಲ್ಲಿ 99,93,177 ರೂಪಾಯಿಯನ್ನು ಇಟ್ಟಿದ್ದಾರೆ. 1999ರಲ್ಲಿ ವಿನೋದ್ ಖನ್ನಾ ಪರವಾಗಿ ಹೇಮಾ ಮಾಲಿನಿ ಪ್ರಚಾರ ಮಾಡಿದ್ದರು. 2004ರಲ್ಲಿ ಅಫಿಷಿಯಲ್ ಆಗಿ ಬಿಜೆಪಿಗೆ ಸೇರ್ಪಡೆಯಾದರು. 2014ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಜಯಂತ್ ಚೌಧರಿ ಅವರನ್ನು ಸೋಲಿಸಿ ಹೇಮಾ ಮಾಲಿನಿ ಮಥುರಾದಲ್ಲಿ ಗೆದ್ದು ಬೀಗಿದ್ದರು. ಇದೀಗ 2ನೇ ಬಾರಿಯು ಮಥುರಾದಿಂದಲೇ ನಟಿ ಲೋಕಸಭಾ ಎಲೆಕ್ಷನ್‌ಗೆ ನಿಂತಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿ 195…

Read More