Author: AIN Author

ಬೆಂಗಳೂರು: ರಾಜಧಾನಿಯಲ್ಲಿ ಶುರುವಾಯ್ತು ಕಾಲರಾ ರೋಗದ ಆತಂಕ ಮಲ್ಲೇಶ್ವರಂ ನ ನಿವಾಸಿ ಮಹಿಳೆಯರೊಬ್ಬರಿಗೆ ಕಾಲರ ಶಂಕೆ ತೀವ್ರ ವಾಂತಿ ಬೇದಿ ಹಿನ್ನೆಲೆ ರಕ್ತ ಪರೀಕ್ಷೆ ವೇಳೆ ಕಾಲರಾ ಪತ್ತೆ ಹೀಗಾಗಿ ನಗರದಲ್ಲಿ ಕಟ್ಟೆಚ್ಚರ ವಹಿಸಿದ ಬಿಬಿಎಂಪಿ ಆರೋಗ್ಯ ಇಲಾಖೆ https://ainlivenews.com/ugadi-festival-special-soared-flower-prices-customers-are-fed-up/ ಪ್ರತೀ ವಾರ್ಡ್ ಮಟ್ಟದಲ್ಲಿ ಕಾಲರ ರೋಗ ಹರಡದಂತೆ ಎಚ್ಚರಿಕೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಲರ ಕುರಿತು ಮುಂಜಾಗ್ರತಾ ಕ್ರಮ ಅತಿಸಾರಭೇದಿ ಮತ್ತು ವಾಂತಿ ಲಕ್ಷಣಗಳೊಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿರುವ ವೈದ್ಯರು ಮಹಿಳೆಗೆ ಕಾಲರಾ ಲಕ್ಷಣದ ಬಗ್ಗೆ ಮಾಹಿತಿ ಆರಂಭಿಕ ಹಂತದ ಪರೀಕ್ಷೆಗಳಲ್ಲಿ ಕಾಲರಾ ಇರುವ ಬಗ್ಗೆ ಪಾಸಿಟೀವ್ ವರದಿ ನಂತರ ಪ್ರಯೋಗಾಲಯದ ಪರೀಕ್ಷೆಯಲ್ಲಿ ಮಲ ಮಾದರಿಯಲ್ಲಿ ನಗೆಟೀವ್ ಹೀಗಾಗಿ ಮಹಿಳೆ ಪ್ರಯಾಣದ ಬಗ್ಗೆ ಮಾಹಿತಿ ಕಲೆ‌ ಹಾಕುತ್ತಿರುವ ಆರೋಗ್ಯ ಸಿಬ್ಬಂದಿ ಟ್ರಾವೆಲ್ ಹಿಸ್ಟರಿ ಪತ್ತೆ ಹಚ್ಚಿ ಜನರ ಸಂಪರ್ಕದ ಬಗ್ಗೆ ಮಾಹಿತಿ ಕಾಲರ ಬಗ್ಗೆ ಪಾಲಿಕೆ ಕೈಗೊಂಡ ಕಣ್ಗಾವಲು ಚಟುವಟಿಕೆ ಶಂಕಿತ ಮಹಿಳೆಯು…

Read More

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಈ ಬಾರಿಯ ಹುಟ್ಟು ಹಬ್ಬವನ್ನು ವಿದೇಶದಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟು ಹಬ್ಬದ ಒಂದು ದಿನ ಅಬುಧಾಬಿಯಲ್ಲಿ ಅವರು ಕಾಣಿಸಿಕೊಂಡಿದ್ದರು. ಆದರೆ, ಹುಟ್ಟು ಹಬ್ಬದ ಪಾರ್ಟಿ ಯುಎಸ್‍ಎಗೆ ಶಿಫ್ಟ್ ಆಗಿದೆ ಎಂದು ಹೇಳಲಾಗುತ್ತಿದೆ. ಅದಕ್ಕೆ ಕಾರಣ ವಿಜಯ್ ದೇವರಕೊಂಡ (Vijay Devarakonda) ಎನ್ನುವ ಮಾತೂ ಕೇಳಿ ಬಂದಿದೆ. https://ainlivenews.com/a-new-chapter-begins-today-mandya-supporters-are-here-sumalatha-ambarish/ ಇಂದು ವಿಜಯ್ ದೇವರಕೊಂಡ ನಟನೆಯ  ಫ್ಯಾಮಿಲಿ ಸ್ಟಾರ್ ಸಿನಿಮಾ ರಿಲೀಸ್ ಆಗುತ್ತಿದೆ. ಯುಎಸ್.ಎನಲ್ಲಿ ಅದರ ಸ್ಪೆಷಲ್ ಶೋ ಆಯೋಜನೆ ಆಗಿದೆ. ಅದರಲ್ಲಿ ವಿಜಯ್ ದೇವರಕೊಂಡ ಕೂಡ ಭಾಗಿಯಾಗಿದ್ದಾರೆ. ಹಾಗಾಗಿ ಹುಟ್ಟು ಹಬ್ಬವನ್ನು ಯುಎಸ್.ಎನಲ್ಲಿ ಆಚರಿಸಲಾಗುತ್ತಿದೆ. ಅದಕ್ಕೆ ಸಾಕ್ಷಿ ಎನ್ನುವಂತೆ ರಶ್ಮಿಕಾ ಪೋಸ್ಟ್ ಮಾಡಿದ ಪೋಸ್ಟರ್ ನಲ್ಲಿ ನವಿಲು ಇದೆ. ವಿಜಯ್ ದೇವರಕೊಂಡ ಹಾಕಿರೋ ಪೋಸ್ಟ್ ನಲ್ಲೂ ಅದೇ ನವಿಲಿದೆ. ಹಾಗಾಗಿ ಇಬ್ಬರೂ ಒಟ್ಟಿಗೆ ಇದ್ದಾರೆ ಎಂದು ಊಹಿಸಲಾಗಿದೆ. ಇಂದು ರಶ್ಮಿಕಾ ಮಂದಣ್ಣ (Rashmika Mandanna) ಅವರ ಹುಟ್ಟು ಹಬ್ಬ. ಈ ಬಾರಿಯ ಹುಟ್ಟು ಹಬ್ಬಕ್ಕೆ ಹಲವಾರು ಸರ್…

Read More

ಧಾರವಾಡ: “ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ ಅಂತಾ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಹೇಳುತ್ತಿದ್ದಾರೆ. ಅದಕ್ಕೆ ತಕ್ಕಂತೆ ಸಾಕಷ್ಟು ಜಾಹೀರಾತು ಕೊಡುತ್ತಾ ಇದ್ದಾರೆ. ಆದರೆ ನಾನು ಜೋಶಿ ನಾನು ಕೇಳಿದ ಪ್ರಶ್ನೆಗಳಿಗೆ ಅವರು ಈವರೆಗೆ ಉತ್ತರ ಕೊಟ್ಟಿಲ್ಲ’’ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಸಂತೋಷ ಲಾಡ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರ ಜೊತೆಗೆ ಅವರು ಮಾತನಾಡಿದ ಸಚಿವರು, “ಪ್ರಲ್ಹಾದ್ ಜೋಶಿ ಅವರು ನಮ್ಮ ಜೊತೆ ಚರ್ಚೆಗೂ ಬರುತ್ತಿಲ್ಲ. ಕೆಲಸ ಮಾಡಿದ್ದರೆ ಮನೆಯಲ್ಲೇ ಉಳಿದು ವೋಟ್ ಕೇಳಬೇಕಲ್ವಾ. 4 ಲಕ್ಷ ಲೀಡ್‌ನಿಂದ ಗೆಲ್ಲುತ್ತೇವೆ ಅಂತಾರೆ. ಎಲ್ಲಾ ಟಿವಿ, ಪೇಪರ್‌ನಲ್ಲಿ ಸುಳ್ಳು ಜಾಹೀರಾತು ಕೊಡುತ್ತಿದ್ದಾರೆ. ಸುಳ್ಳು ಅಂಕಿ ಅಂಶದ ಜಾಹೀರಾತು ಕೊಡ್ತಾರೆ. ಮೂಲಭೂತ ಸೌಕರ್ಯ ದೇಶದ ಜನಕ್ಕೆ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. https://ainlivenews.com/mysterious-death-of-husband-wife-friend-in-the-same-room-victim-of-witchcraft/ ಒಂದು ಕಡೆ ನಿರ್ಮಲಾ ಸೀತಾರಾಮನ್ ಮೂರು ಕೋಟಿ ಜನರಿಗೆ ಮನೆ ಅಂತಾರ ಇನ್ನೊಂದು ಕಡೆಮೋದಿ ನಾಲ್ಕು ಕೋಟಿ ಮನೆ ಕೊಟ್ಟಿದೇವಿ ಅಂತಾರೆ. ಪ್ರಧಾನ ಮಂತ್ರಿ…

Read More

ಬೆಂಗಳೂರು: ಯುಗಾದಿ ಹಬ್ಬ ಸಂಭ್ರಮಾಚರಣೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.  ಹೌದು, ದಿನದಿಂದ ದಿನಕ್ಕೆ ಬೇಸಿಗೆಯ ಬಿಸಿಲಿನ ತಾಪಮಾನ ಹೆಚ್ಚಾಳವಾಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಗಳಲ್ಲಿ ಹೂಗಳ ಪೂರೈಕೆ ಕಡಿಮೆಯಾಗಿದ್ದು, ಹೂವುಗಳ ಬೆಲೆ ದುಬಾರಿಯಾಗಿದೆ. https://ainlivenews.com/a-new-chapter-begins-today-mandya-supporters-are-here-sumalatha-ambarish/ ಇನ್ನೂ ಯುಗಾದಿ ಹಬ್ಬ ಕೆಲವೇ ದಿನಗಳು ಬಾಕಿದ್ದು, ಮತ್ತೊಂದೆಡೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಕೌನ್ ಡೌನ್ ಶುರುವಾಗಿದೆ.ಗ್ರಾಹಕರು ಹೂಗಳ ಬೆಲೆ ಕೇಳಿ ಶಾಕ್ ಆಗುತ್ತಿದ್ದಾರೆ. 2 ಕೆಜಿ ಹೂವು ತೆಗೆದುಕೊಳ್ಳೋವರು. ಇಂದು ಒಂದು ಕೆಜಿ ತೆಗೆದುಕೊಳ್ಳುತ್ತಿದ್ದಾರೆ. ಯಾವ ಹೂವಿಗೆ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಇದೆ ಗುಲಾಬಿ: 1 ಕೆಜಿ – 400 ರೂ. ಸೇವಂತಿಗೆ: 1 ಕೆಜಿ – ರೂ. 250 -300, ಮಲ್ಲಿಗೆ: 1 ಕೆಜಿ – 600 ರಿಂದ ರೂ. 900 ರೂ ಕನಕಾಂಬರ: 1 kg -600 ರಿಂದ 800 ರೂ., ಸುಗಂಧರಾಜ: 1 kg – 160 ರೂ., ಚೆಂಡು ಹೂ: 1 kg – 80 ರಿಂದ 100 ರೂ

Read More

ಚಿತ್ರದುರ್ಗ : ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು ಹಣ ಅಲ್ಲವೇ ದೇಶದ ಜನಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.ಮಾತನಾಡಿದ ಅವರು, ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಕೊಡ್ತೀವಿ ಅಂದ್ರಲ್ಲಾ ಕೊಟ್ರಾ? ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂತ ಭಾಷಣ ಮಾಡಿದ್ರು. ಆದಾಯ ಒಂದು ರೂಪಾಯಿ ಕೂಡ ಹೆಚ್ಚಾಗಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರಲ್ಲಾ? ಮಾಡಿದ್ರಾ ಮೋದಿಯವರೇ? ಎಂದು ಕೇಳಿದರು. ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್, ರಸಗೊಬ್ಬರ, ಎಣ್ಣೆ, https://ainlivenews.com/mysterious-death-of-husband-wife-friend-in-the-same-room-victim-of-witchcraft/ ಕಾಳು ಬೇಳೆ ಎಲ್ಲವೂ ಅತ್ಯಂತ ಕಡಿಮೆ ಬೆಲೆಗೆ ಸಿಗುವಂತೆ ಮಾಡ್ತೀನಿ ಅಂದಿದ್ರಲ್ಲಾ ಮಾಡಿದ್ರಾ ಮಿಸ್ಟರ್ ಮೋದಿ? ನಿಮ್ಮ ಕಾಲದಲ್ಲಿ ಆದ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಗಳಿಗೆ ಕೊಂಚ ನೆಮ್ಮದಿ ನೀಡಬೇಕು…

Read More

ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ ಹಾಗೂ ಪ್ರಮೋದ್ ಜಯ ನಿರ್ದೇಶನದ “ದಿಲ್ ಖುಷ್” ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚಿಗೆ ಈ ಚಿತ್ರವನ್ನು ಅನಿರುದ್ದ್, ವಿ.ಮನೋಹರ್, ಯಶ್ ಶೆಟ್ಟಿ, ಅಶ್ವತ್ಥ್ ನೀನಾಸಂ, “ಉಪಾಧ್ಯಕ್ಷ” ಚಿತ್ರದ ನಾಯಕಿ ಮಲೈಕ, ರೂಪಿಕ ಮುಂತಾದವರು ವೀಕ್ಷಿಸಿ ಚಿತ್ರ ಚೆನ್ನಾಗಿದೆ,ಯಶಸ್ವಿಯಾಗಲಿ ಎಂದು ಹಾರೈಸಿದರು. ಚಿತ್ರವು ಕನ್ನಡ ಪ್ರೇಕ್ಷಕರ ಹೃದಯ ಗೆದ್ದು ಮುನ್ನುಗ್ಗುತ್ತಿರುವಾಗಲೇ ತೆಲುಗಿನಿಂದ ಬೇಡಿಕೆ ಬಂದಿದ್ದು ಚಿತ್ರತಂಡ ಈಗಾಗಲೇ ಡಬ್ಬಿಂಗ್ ಗೆ ತಯಾರಿ ಮಾಡಿಕೊಂಡಿದೆ. ಬೇಡಿಕೆಯಲ್ಲಿದಾಗಲೇ ಸಿನಿಮಾ ತಲುಪಿಸಬೇಕೆಂಬ ಉತ್ಸಾಹದಲ್ಲಿರುವ ಚಿತ್ರತಂಡ ಮತ್ತು ನಿರ್ದೇಶಕ ಪ್ರಮೋದ್ ಜಯ ಅವರು “ಇದು ಕನ್ನಡಿಗರ ಗೆಲುವು, ಕನ್ನಡಿಗರು ನೀಡಿದ ಗೆಲುವು ” ಎಂದು ದಿಲ್ ಖುಷ್ ಇಂದು ಮಾತನಾಡಿದರು. ಸಾಕಷ್ಟು ಸಿನಿಮಾಗಳಲ್ಲಿ ಕಾರ್ಯ ನಿರ್ವಹಿಸಿರುವ ಪ್ರಮೋದ್ ಜಯ ಅವರು ನಿರ್ದೇಶಿಸಿರುವ ಚೊಚ್ಚಲ ಚಿತ್ರವಿದು. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ. “ದಿಲ್ ಖುಷ್” ಚಿತ್ರದ ನಾಯಕನಾಗಿ ರಂಜಿತ್ ನಟಿಸಿದ್ದಾರೆ. ಸ್ಪಂದನ…

Read More

ಚಿತ್ರದುರ್ಗ: ಲೋಕಸಭಾ ಚುನಾವಣೆಯಲ್ಲಿ‌ 20 ಸ್ಥಾನಗಳನ್ನು ಗೆಲ್ಲುತ್ತೇವೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು. ಅವರು ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದರು. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ‌ ನಿರೀಕ್ಷಿಸಿದಂತೆ ಶೇ.70 ರಷ್ಟು ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ನಮ್ಮ ಅಂಕಿ‌ಅಂಶ ಹೇಳುತ್ತದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರ ಸೇರಿ 20 ಸ್ಥಾನಗಳನ್ನು ಗೆಲ್ಲುತ್ತೇವೆ. ಗ್ಯಾರಂಟಿಗಳು ನೂರಕ್ಕೆ‌ ನೂರು ಕೆಲಸ ಮಾಡುತ್ತಿವೆ. ಪ್ರತೀ ತಿಂಗಳು ಪ್ರತಿ ಮಹಿಳೆ ಖಾತೆಗೆ 5 ಸಾವಿರಕ್ಕೂ ಹೆಚ್ಚು ಹಣ ಜಮವಾಗುತ್ತಿದೆ. ಜಿಲ್ಲೆಯಲ್ಲಿ 98 % ರಷ್ಟು ಜನರು ಇದರ ಪ್ರಯೋಜನ ಪಡೆದುಕೊ‌ಂಡಿದ್ದಾರೆ.  ಕಾರಜೋಳ ಬಿಜೆಪಿ ಪಕ್ಷದ ಅಭ್ಯರ್ಥಿ ಯಾರೇ ಅಭ್ಯರ್ಥಿ ಆದರೂ ನಮಗೆ ಹೆದರಿಕೆ ಇಲ್ಲ. ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳಲ್ಲಿ ರಾಷ್ಟ್ರ ಅಚ್ಚರಿಯಾಗುವ ರೀತಿಯಲ್ಲಿ‌ ಭಾಗ್ಯಗಳನ್ನು ಜಾರಿ ಮಾಡಿದ್ದೇವೆ. ದೇಶಕ್ಕೆ ಮಾದರಿಯಾಗುವಂತ ಕಾರ್ಯಕ್ರಮಗಳಿಲ್ಲ. ನುಡಿದಂತೆ ನಾವು ನಡೆದಿದ್ದೇವೆ. ಮೋದಿ 15 ಲಕ್ಷ ಹಣ ಕೊಡ್ತಿವಿ, 2 ಕೋಟಿ‌ ಉದ್ಯೋಗ  ಕೊಡ್ತಿವಿ  ಆಂದ್ರು ಕೊಟ್ಟರಾ ಎಂದು ಪ್ರಶ್ನಿಸಿದರು. https://ainlivenews.com/mysterious-death-of-husband-wife-friend-in-the-same-room-victim-of-witchcraft/…

Read More

ಬೆಂಗಳೂರು: ಅಂಬರೀಶ್​ ಸಮಾಧಿಗೆ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್‌ ,ಐದು ವರ್ಷ ಹಿಂದ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಜನರ ಸೇವೆ ಮಾಡಿದ್ದೆ.ಇಂದಿನಿಂದ ಹೊಸ ಅಧ್ಯಾಯ ಆರಂಭವಾಗುತ್ತಿದೆ.ನಾನು ಯಾವುದೇ ಒಳ್ಳೆ ಕಾರ್ಯ ಮಾಡುವಾಗ ಇಲ್ಲಿ ಬಂದು ಆಶೀರ್ವಾದ ಪಡೆಯುತ್ತೇನೆ. ಅವರ ಆಶೀರ್ವಾದ ನಮ್ಮ ಮೇಲೆ ಇದೆ ಎಂದರು.‌ https://ainlivenews.com/queen-of-reels-sonu-srinivas-gowda-released-from-jail-today/ ಬಿಜೆಪಿಯ ಎಲ್ಲ ರೀತಿಯ ಪಾರ್ಮಲಿಟಿಸ್ಟ್ ಪ್ರಕಾರ ಪಕ್ಷ ಸೇರ್ಪಡೆ ಇವತ್ತು ನಡೆಯುತ್ತೆ ಅದಾದ ಮೇಲೆ ಯಾವ ರೀತಿಯಲ್ಲಿ ಚುನಾವಣೆಗೆ ಕೆಲಸ ಮಾಡ್ಬೇಕು ಅಂತ ಚರ್ಚೆ ಮಾಡಿ ಎಲ್ಲೆಲ್ಲಿ ನನಗೆ ಪ್ರಚಾರಕ್ಕೆ ಹೋಗೋಕೆ ಹೇಳ್ತಾರೆ ಅಲ್ಲಿಲ್ಲ ನಾನು ಪ್ರಚಾರದಲ್ಲಿ ಭಾಗಿಯಾಗ್ತೀನಿ .ಇದು ಮಂಡ್ಯ ಎಲೆಕ್ಷನ್ ಅಲ್ಲ 28 ಕ್ಷೇತ್ರಗಳು ಗೆಲ್ಲಬೇಕು ಪಾರ್ಟಿ ಚೌಟ್ಟಿನಲ್ಲಿ ಎಲ್ಲರೂ ಕೂಡ ಕೆಲಸ ಮಾಡ್ಬೇಕು ನಾನು ಮಾಡ್ತೀನಿ ಎಂದರು. ಇಡೀ ದೇಶದಲ್ಲೇ ನಡೆಯುತ್ತಿರುವ ಎಲೆಕ್ಷನ್ ನನ್ನ ಉದ್ದೇಶ ಮತ್ತೆ ಮೋದಿ ಆಗಬೇಕು.ಎನ್‌ಡಿಎ ಹೆಚ್ಚಿನ ಸೀಟು ಗೆಲ್ಬೇಕು.ಏಕಾಏಕಿ ಎಲ್ಲರೂ ಕನ್ವೀಸ್ ಆಗಲ್ಲ ಹಂತ ಹಂತವಾಗಿ ಎಲ್ಲರನ್ನೂ ಕರೆದುಕೊಂಡು ಬಿಜೆಪಿಗೆ…

Read More

ನವದೆಹಲಿ: ಲೋಕಸಭಾ ಚುನಾವಣೆಯ (Lok Sabha Election) ಹಿನ್ನೆಲೆಯಲ್ಲಿ ಕಾಂಗ್ರೆಸ್‌ (Congress) ಚುನಾವಣಾ ಪ್ರಣಾಳಿಕೆಯನ್ನು (Election Manifesto) ಬಿಡುಗಡೆ ಮಾಡಿದ್ದು ದೇಶಾದ್ಯಂತ ಜಾತಿಗಣತಿ (Caste Census) ಮಾಡುವುದಾಗಿ ಭರವಸೆ ನೀಡಿದೆ. ದೆಹಲಿಯ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ವೇಣುಗೋಪಾಲ್‌, ಚಿದಂಬರಂ ಅವರು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. https://ainlivenews.com/mysterious-death-of-husband-wife-friend-in-the-same-room-victim-of-witchcraft/ ನಿರುದ್ಯೋಗವನ್ನು ಕೇಂದ್ರೀಕರಿಸಿ, ಸಾಮಾಜಿಕ ಆರ್ಥಿಕ ಜಾತಿ ಗಣತಿ ಮಾಡುವುದಾಗಿ ಕಾಂಗ್ರೆಸ್‌ ಭರವಸೆ ನೀಡಿದೆ. ಪ್ರಣಾಳಿಕೆಯ ಮುಖಪುಟದಲ್ಲಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ರಾಹುಲ್‌ ಗಾಂಧಿ (Rahul Gandhi) ಅವರ ಚಿತ್ರವಿದೆ. ಪ್ರಣಾಳಿಕೆಗೆ ʼನ್ಯಾಯ ಪತ್ರʼ ಎಂದು ಹೆಸರನ್ನು ಇಡಲಾಗಿದ್ದು ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ಯಾತ್ರೆಯ ಫೋಟೋವನ್ನು ಹಾಕಲಾಗಿದೆ. https://twitter.com/INCIndia/status/1776131453081780372?ref_src=twsrc%5Etfw%7Ctwcamp%5Etweetembed%7Ctwterm%5E1776131453081780372%7Ctwgr%5E8fdafd2e334a224df9509a6f3e826824bce98189%7Ctwcon%5Es1_&ref_url=https%3A%2F%2Fpublictv.in%2F48-page-manifesto-congress-promises-nationwide-caste-census-jobs-to-youths-with-rs-1-lakh-salary%2F ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳು – ದೇಶಾದ್ಯಂತ ಜಾತಿ ಗಣತಿ, ಹಿರಿಯ ನಾಗರಿಕರಿಗೆ ಸಾರ್ವಜನಿಕ ಸಾರಿಗೆ (ರೈಲು ಮತ್ತು ರಸ್ತೆ) ಯಲ್ಲಿ ರಿಯಾಯಿತಿ ದರದಲ್ಲಿ ಪ್ರಯಾಣ ಮರುಜಾರಿ – ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್‌…

Read More

ಬೆಂಗಳೂರು: ರೀಲ್ಸ್ ರಾಣಿ, ಮಾಜಿ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಜಾಮೀನು ಮಂಜೂರಾಗಿತ್ತು. ಪಿಡಿಜೆ ಕೋರ್ಟ್ ನಿಂದ ಇಬ್ಬರು ಶ್ಯೂರಿಟಿ ಹಾಗೂ ಒಂದು ಲಕ್ಷ ರೂಪಾಯಿ ಬಾಂಡ್ ನೀಡಲು ಸೂಚಿಸಿ, ಷರತ್ತು ಬದ್ಧ ಜಾಮೀನು ನೀಡಿತ್ತು. ಹಾಗಾಗಿ ಜೈಲಿನಿಂದ ಇಂದು ಸೋನು ಬಿಡುಗಡೆ  (Released)ಆಗಲಿದ್ದಾರೆ. https://ainlivenews.com/rows-of-holidays-for-ugadi-festival-bitterness-of-price-increase-by-private-buses/ ಅಕ್ರಮವಾಗಿ ಮಗುವನ್ನು ಮನೆಯಲ್ಲಿಟ್ಟುಕೊಂಡಿರುವ ಆರೋಪದ ಮೇಲೆ ಬಂಧನವಾಗಿದ್ದ (Arrest) ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಪೊಲೀಸ್ ಠಾಣೆಯಲ್ಲಿ ಗೋಳಾಡಿದ್ದರು. ಮಗುವನ್ನು ಕರೆದುಕೊಂಡು ಬಂದಿರುವ ವಿಷಯದಲ್ಲಿ ನನ್ನಿಂದ ಯಾವುದೇ ತಪ್ಪು ಆಗಿಲ್ಲವೆಂದು ಹೇಳಿಕೊಂಡಿದ್ದರು. ಮಗುವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡಿರುವ ವಿಚಾರವಾಗಿ ದೂರು ದಾಖಲಿಸಿಕೊಂಡಿದ್ದ ಬ್ಯಾಡರಹಳ್ಳಿ ಪೊಲೀಸರು ಮಾರ್ಚ್ 22ರಂದು ಬಂಧಿಸಿದ್ದರು. ಪೊಲೀಸರು ಹಾಗೂ CWC ಅಧಿಕಾರಿಗಳಿಂದ ಸೋನು ವಿಚಾರಣೆ ನಡೆದಿತ್ತು.

Read More