Author: AIN Author

ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ಕಮರಿಪೇಟ ಶ್ರೀರಾಮ ಶಾಲಾ ಆವರಣದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಸಮ್ಮುಖದಲ್ಲಿ ಕಾಂಗ್ರೆಸ್ ಮುಖಂಡರು ಪ್ರಕಾಶ್ ಬುರಬುರೆ ಮತ್ತು ಮಾಜಿ ಪಾಲಿಕೆ ಸದಸ್ಯ ಅಜ್ಜಪ್ಪ ಬೆಂಡಿಗೇರಿ ರವರು ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗಳಿಗೆ ಮತ್ತು ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, 100ಕ್ಕೂ ಹೆಚ್ಚು ಯುವಕರು ಹಾಗೂ ಮಹಿಳೆಯರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಕೇಂದ್ರ ಸಚಿವರು ಪ್ರಲ್ಹಾದ ಜೋಶಿ ರವರು ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿ ದೇಶದಂತೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಮುಕ್ತ ವಾತಾವರಣ ನಿರ್ಮಾಣವಾಗಿದೆ. ಕರ್ನಾಟಕ ರಾಜ್ಯದ ಜನತೆ ಕೂಡ ಕರ್ನಾಟಕ ರಾಜ್ಯವನ್ನು ಕಾಂಗ್ರೆಸ್‌ನಿಂದ ಮುಕ್ತಗೊಳಿಸಲು ನಿರ್ಧರಿಸಿದ್ದಾರೆ ಎಂದು ಹೇಳಿದರು. ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿದೆ. ಹಲವು ಕಾಂಗ್ರೆಸ್ ಸದಸ್ಯರ ಪಕ್ಷಾಂತರದಿಂದಾಗಿ ಪೂರ್ವ ಕ್ಷೇತ್ರ ಕಾಂಗ್ರೆಸ್ ಬಹುತೇಕ ಅಸ್ತಿತ್ವ ಕಳೆದುಕೊಂಡಿದೆ. ಬಿಜೆಪಿಗೆ ಬಂದಿರುವ ಅಜ್ಜಪ್ಪ ಬೆಂಡಿಗೇರಿ ಅವರು ಘರ್ ವಾಪ್ಸಿ ಎಂದು ಬರಮಾಡಿಕೊಂಡರು ಬಿಜೆಪಿಗೆ ಸೇರ್ಪಡೆಗೊಂಡ ಎಲ್ಲರಿಗೂ…

Read More

ಬೆಂಗಳೂರು ಗ್ರಾಮಾಂತರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಮಾದರಿ ನೀತಿ ಸಂಹಿತೆಯು ಮಾರ್ಚ್ 16 ರಿಂದ ಜಾರಿಯಲ್ಲಿದ್ದು, ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ಸಾರ್ವಜನಿಕರು ದೂರುಗಳನ್ನು ದಾಖಲಿಸಲು ಭಾರತ ಚುನಾವಣಾ ಆಯೋಗದ “ಸಿ-ವಿಜಿಲ್ ಸಿಟಿಜನ್ ಆ್ಯಪ್ (cVIGIL Citizen Application)” ಅನ್ನು ಬಳಕೆ ಮಾಡಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್​ ಪ್ರಕರಣೆಯಲ್ಲಿ ತಿಳಿಸಿದ್ದಾರೆ. https://ainlivenews.com/good-news-for-those-going-to-towns-for-ugadi-festival-decision-to-leave-extra-bus/ ಮೊಬೈಲ್‌ ನ ಪ್ಲೇ-ಸ್ಟೋರ್‌ನಲ್ಲಿ ಲಭ್ಯವಿರುವ ಸಿ-ವಿಜಿಲ್ ಸಿಟಿಜನ್ ಆ್ಯಪ್ (CVIGIL Citizen Application)ಅನ್ನು ಡೌನ್‌ಲೋಡ್ ಮಾಡಿಕೊಳ್ಳುವ ಮ‌ೂಲಕ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿಕೊಂಡು ದೂರುಗಳನ್ನು ದಾಖಲು ಮಾಡಲು ಚುನಾವಣಾ ಆಯೋಗವು ಮತದಾರರಿಗೆ/ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದೆ. ಫೋನ್‌ ನಲ್ಲಿ ಸೆರೆಹಿಡಿಯಲಾದ ವಿಡಿಯೋ ಅಥವಾ ಫೋಟೋ ರೂಪದ ದಾಖಲೆಗಳ ಮೂಲಕ ಸುಲಭವಾಗಿ ದೂರು ಸಲ್ಲಿಸಬಹುದು. ಈ ಆಪ್‌ ಜಿಪಿಎಸ್ ಆಧಾರಿತವಾಗಿ ಕೆಲಸ ಮಾಡಲಿದ್ದು, ದೂರು ಸಲ್ಲಿಸುವ ವಿಳಾಸ ಚುನಾವಣಾ ಆಯೋಗಕ್ಕೆ ಹಾಗೂ ಸಂಬಂಧಿಸಿದ ಪೊಲೀಸರಿಗೆ ತಿಳಿಯುತ್ತದೆ. ಇದರಿಂದ ಆರೋಪಿತರನ್ನು ಸುಲಭವಾಗಿ ಪತ್ತೆಮಾಡಲು ಸಹಕಾರಿಯಾಗಲಿದೆ. ಹಣ ಹಂಚುವುದು, ಉಡುಗೊರೆಗಳು/ಕೂಪನ್‌ಗಳ…

Read More

ಕಲಬುರಗಿ: ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರೈತರಿಗೆ ಬರ ಪರಿಹಾರ ನೀಡದೆ ಕೇವಲ ಸುಳ್ಳು ಹೇಳುವ ಕೆಲಸ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬರ ಪರಿಹಾರಕ್ಕೆ ರಾಜ್ಯ ಸರಕಾರ ಮೂರು ತಿಂಗಳು ತಡವಾಗಿ ಮನವಿ ಸಲ್ಲಿಸಿದೆ ಎಂದು ಬರದ ಪರಿಹಾರದಲ್ಲೂ ಸುಳ್ಳಿನ ರಾಜಕೀಯ ಮಾಡುತ್ತಿದ್ದಾರೆ’ ಎಂದು ಕಿಡಿಕಾರಿದರು. ಅದರಂತೆ ರಾಜ್ಯದಲ್ಲಿ 2023ರ ಸೆಪ್ಟೆಂಬರ್ ತಿಂಗಳಲ್ಲಿ 211 ತಾಲೂಕು ಬರ ಘೋಷಣೆ ಮಾಡಿ ಸೆಪ್ಟೆಂಬರ್‌ 23ರಂದೇ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಅದರ ನಂತರ ಸೆಪ್ಟೆಂಬರ್‌ 27ರಂದು ಕೇಂದ್ರ ಸರಕಾರದಿಂದ ಅಕ್ಟೋಬರ್ 5ರಿಂದ ಕೇಂದ್ರದ ತಂಡ ಬಂದು ಪರಿಶೀಲನೆ ನಡೆಸಲಿದ್ದು, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಲಾಗಿತ್ತು ಎಂದು ಪ್ರಿಯಾಂಕ್‌ ಖರ್ಗೆ ವಿವರ ನೀಡಿದರು. https://ainlivenews.com/are-you-wearing-the-same-saree-repeatedly-beware-of-cancer/  ಆದರೆ, “ನಾವು ಯಾವುದೇ ಪತ್ರ ಬರೆದಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ…

Read More

ಬೆಂಗಳೂರು: ನಿಮ್ಮ ಮನೆ ಮುಂದೆ ಅಥವಾ ಪಬ್ಲಿಕ್‌ ಸ್ಥಳಗಳಲ್ಲಿ ಬೈಕ್‌ ನಿಲ್ಲಿಸುವವರು ಈ ಸ್ಟೋರಿಯನ್ನ ನೋಡಲೇಬೇಕು . ಯಾಕಂದರೆ ಬೈಕ್‌ ಕಳವು ಹೇಗೆ ಮಾಡುತ್ತಿದ್ದವೆಂದರೆ ಕ್ಷಣಮಾತ್ರದಲ್ಲೇ ಮಾಯವಾಗಿ ಬಿಡುತ್ತಿತ್ತು. ಹೌದು   ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ  ಕೆಂಗೇರಿ ಪೊಲೀಸರು ಆರೋಪಿಯನ್ನ ಬಂಧನ ಮಾಡಲಾಗಿದ್ದು  ರಮೇಶ್ 24 ಬಂಧಿತ ಆರೋಪಿಯಾಗಿರುತ್ತಾನೆ. https://ainlivenews.com/it-companies-plan-to-stop-traffic-notice-to-use-public-transport-for-2-days/ ರಾತ್ರಿ ವೇಳೆ ರಸ್ತೆ ಬದಿ ನಿಲ್ಲಿಸಿದ ಬೈಕ್ ಕಳ್ಳತನ ಮಾಡುತ್ತಿದ್ದ ಬಂಧಿತ ಆರೋಪಿ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿ ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಈ ಹಿಂದೆ ಹಲವು ಬೈಕ್ ಕಳ್ಳತನ ಮಾಡಿರುವುದು ಬೆಳಕಿಗೆ ಬಂಧಿತ ಆರೋಪಿಯಿಂದ 20 ಲಕ್ಷ ಬೆಲೆ ಬಾಳುವ 21 ಬೈಕ್ ವಶಕ್ಕೆ ಪಡೆದಿದ್ದು   ಸದ್ಯ ಆರೋಪಿಯನ್ ಬಂಧಿಸಿ ಜೈಲಿಗಟ್ಟಿರುವ ಪೊಲೀಸರು

Read More

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಊರುಗಳಿಗೆ ತೆರಳುವವರಿಗೆ ಅನುಕೂಲವಾಲೆಂದು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಬ್ಬಕ್ಕೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ.ಯುಗಾದಿ ಹಬ್ಬಕ್ಕೆ ಸಾಲು ಸಾಲು ರಜೆ ರಜೆಗಳು ಇವೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಹಿತಿ ನೀಡಿದ್ದಾರೆ. https://ainlivenews.com/it-companies-plan-to-stop-traffic-notice-to-use-public-transport-for-2-days/ ಮುಸಲ್ಮಾನರ ರಂಜಾನ್ ಹಬ್ಬ ಕೂಡ ಇದೇ ಸಮಯದಲ್ಲಿ ಬಂದಿದ್ದು, ಒಟ್ಟಿಗೆ ಏಪ್ರಿಲ್ 6 ರಿಂದ 15 ರವರೆಗೆ ಸಿಗುವ ಸಾಧ್ಯತೆಗಳಿವೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದರು. ಸರ್ಕಾರಿ, ಖಾಸಗಿ ಉದ್ಯೋಗಿಗಳು, ಉದ್ಯಮಿಗಳು ಹಬ್ಬದ ಆಚರಣೆಗಾಗಿ ಊರುಗಳಿಗೆ ಪ್ರಯಾಣ ಬೆಳೆಸಲಿದ್ದು, ಅವರ ಅನುಕೂಲಕ್ಕಾಗಿ ಏಪ್ರಿಲ್ 5ರಂದು ಶುಕ್ರವಾರ ದಿಂದ 7 ರವಿವಾರ ವವರೆಗೆ ಬೆಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಗೆ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಈ ಅವಧಿಯಲ್ಲಿ…

Read More

ಈ ಭಾರಿ ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿಯಾದ ಸಂಯುಕ್ತಾ ಶಿವಾನಂದ ಪಾಟೀಲ ಅವರನ್ನು ಕಾಂಗ್ರೆಸ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಾಗಿ ಪ್ರಚಾರ ಮಾಡುವುದರ ಮೂಲಕ ಆಯ್ಕೆ ಮಾಡಬೇಕೆಂದು ಲಿಂಗಾಯತ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ವಿಜಯಾನಂದ ಎಸ್.ಕಾಶಪ್ಪನವರು ಹುನಗುಂದ ನಿವಾಸದಲ್ಲಿ ಹೇಳಿದರು. ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಕಾಶಪ್ಪನವರ ನಿವಾಸಕ್ಕೆ ಧಿಡೀರ ಭೇಟಿ ಕೊಟ್ಟು ಪ್ರಚಾರದ ತಂತ್ರಗಾರಿಕೆಯ ಕುರಿತು ಮಾತನಾಡಿದರು. ಸಚಿವರನ್ನು ಪತ್ರಕರ್ತರು ಕೇಳಲಾದ ಪ್ರಶ್ನೆಗೆ ನಿಮ್ಮಲ್ಲಿ ಭಿನ್ನ ಮತ ಇದೆ ಅಲ್ಲವೇ? ಎಂದಿದ್ದಕ್ಕೆ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಅಭಿಪ್ರಾಯ ಪಕ್ಷದಲ್ಲಿ ಇರುವುದು ಸಹಜ,ಆದರೆ ನಮ್ಮಲ್ಲಿ ಯಾವುದೇ ಮನಸ್ತಾಪ ಇಲ್ಲ,ಅದು ಮುಗಿದ ಅಧ್ಯಾಯ ನಾವೆಲ್ಲರೂ ಒಕ್ಕಟ್ಟಾಗಿದ್ದೇವೆ ಎಂದು ಹೇಳಿದರು. ಶಾಸಕ ಕಾಶಪ್ಪನವರ ಸಹ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ವರಿಷ್ಠರು ಸೂಚಿಸಿದಂತೆ ಬಾಗಲಕೋಟೆ ಲೋಕಸಭಾ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರನ್ನು ಗೆಲ್ಲಿಸುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದರು.

Read More

ಹೊಸಪ್ರತಿಭೆಗಳ ಸದಾ ಜೊತೆಯಾಗಿ ನಿಲ್ಲುವ ನಟ ದರ್ಶನ್​ ಅವರು ‘ಜಾಜಿ’ ಆಲ್ಬಂ ಸಾಂಗ್​ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಕೈ ನೋವಿನ ನಡುವೆಯೂ ಕನ್ನಡದ ಪ್ರತಿಭೆಯನ್ನು ಪ್ರೋತ್ಸಾಹಿಸಲು ದರ್ಶನ್ ಅವರು ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದರು. ಶಾಸಕ ಸತೀಶ್ ರೆಡ್ಡಿ, ನಿರ್ಮಾಪಕಿ ಶೈಲಜಾ ನಾಗ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಸೇರಿದಂತೆ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಮಾಜಿ ಉಪ ಮಹಾಪೌರರಾದ ಮೋಹನ್​ ರಾಜು ಹಾಗೂ ಬಿ.ಸುನೀತಾ ಮೋಹನ್ ರಾಜು ಅವರ ಪುತ್ರಿ ಜಾಜಿ ನಟಿಸಿರುವ ಆಲ್ಬಂ ಸಾಂಗ್​ (Album Song) ಬಿಡುಗಡೆ ಆಗಿದೆ. ಈ ಹಾಡಿನ ಹೆಸರು ಕೂಡ ‘ಜಾಜಿ’. ಸುಮೋ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸುನೀತಾ ಮೋಹನ್ ರಾಜು ಅವರು “ಜಾಜಿ” ಮ್ಯೂಸಿಕ್ ಸಾಂಗ್ ಅನ್ನು ನಿರ್ಮಿಸಿದ್ದು, ಹರ್ಷಿತ್ ಗೌಡ ಸಾಹಿತ್ಯ ಬರೆದು ಸಂಗೀತ ನೀಡಿದ್ದಾರೆ. ಕುಮಾರ್ ಛಾಯಾಗ್ರಹಣ, ಮೋಹನ್ ನೃತ್ಯ ನಿರ್ದೇಶನ, ಐಶ್ವರ್ಯ ರಂಗರಾಜನ್ ಗಾಯನ ಹಾಗೂ ಜಾಜಿ ಅವರು ಅಭಿನಯಿಸಿರುವ “ಜಾಜಿ’ ಮ್ಯೂಸಿಕ್ ಸಾಂಗ್ ಡಿ…

Read More

ಬೆಂಗಳೂರು: ರಾಜ್ಯದಲ್ಲಿ ರಣ ರಣ ಬಿಸಿಲಿನ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿ (ಟೈಮಿಂಗ್) ತಾತ್ಕಾಲಿಕವಾಗಿ ಪರಿಷ್ಕರಣೆ ಮಾಡಲಾಗಿದೆ. ಏಪ್ರಿಲ್ ,ಮೇ ತಿಂಗಳಲ್ಲಿ ತಾಪಮಾನ ಹೆಚ್ಚಳ ಹಿನ್ನೆಲೆಯಲ್ಲಿ ಕಲ್ಬುರ್ಗಿ, ಯಾದಗಿರಿ,ಕೊಪ್ಪಳ,ರಾಯಚೂರು, ಬೀದರ್,ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ ‌12 ಗಂಟೆವರೆಗೆ ಅಂಗನವಾಡಿ ತೆರೆಯಲು ಸುತ್ತೋಲೆ ಹೊರಡಿಸಿದ್ದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸುತ್ತೋಲೆ ಜಾರಿ ಮಾಡಲಾಗಿದೆ.

Read More

ಮೈಸೂರು : ಮೈಸೂರಿನ ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಮಾತನಾಡಿದರೂ ಏನೂ ಪ್ರಯೋಜನವಿಲ್ಲ. ಜನರ ಸೇವೆ ಮಾಡುವವರನ್ನು ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೆನಪಿಟ್ಟುಕೊಳ್ಳುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಮಾತನಾಡಿದ ಅವರು, ಮೈಸೂರು ಕ್ಷೇತ್ರದಲ್ಲಿ ಒಕ್ಕಲಿಗರಿಗೆ ಟಿಕೆಟ್ ಸಿಕ್ಕಿ 40 ವರ್ಷವಾಗಿತ್ತು. ಆದ ಕಾರಣ ನಾನು ಮತ್ತು ಸಿದ್ದರಾಮಯ್ಯ ಇಬ್ಬರು ಚರ್ಚೆ ನಡೆಸಿ ಲಕ್ಷ್ಮಣ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದ್ದೇವೆ. ಈ ಸಿದ್ದʼರಾಮʼನಿಗೆ ಲಕ್ಷ್ಮಣಗೌಡ ಎಂದರು. https://ainlivenews.com/are-you-wearing-the-same-saree-repeatedly-beware-of-cancer/ ವಿಶ್ವನಾಥ್, ಚಂದ್ರಪ್ರಭಾ ಅರಸ್, ಸಿ.ಎಚ್.ವಿಜಯಶಂಕರ್, ಶ್ರೀಕಂಠದತ್ತ ಒಡೆಯರ್ ಇವರಿಗೆ ಟಿಕೆಟ್ ನೀಡಿದ್ದೆವು. ಕೆಪಿಸಿಸಿ ಅಧ್ಯಕ್ಷರಾಗಿರುವ ಕಾರಣ ಸಮುದಾಯಕ್ಕೆ ಅವಕಾಶ ಒದಗಿಸಬೇಕು ಎಂದು ಹಲವಾರು ಮುಖಂಡರು ಮನವಿ ಮಾಡಿದ್ದರು. ಆದ ಕಾರಣ ಈ ಬಾರಿ ಎಂಟು ಮಂದಿ ಒಕ್ಕಲಿಗರಿಗೆ ಅವಕಾಶ ಮಾಡಿಕೊಡಲಾಗಿದೆ. ನಾವು ಜಾತಿ ರಾಜಕಾರಣ ಮಾಡುವವರಲ್ಲ, ನೀತಿ ಮೇಲೆ ರಾಜಕಾರಣ ಮಾಡುವವರು. ನಾವು ಸಮಾಜದ ಒಳಿತಿಗೆ ಕೆಲಸ ಮಾಡುವವರು. ಆದ ಕಾರಣ ಸಮಾಜದ ಬಗ್ಗೆ…

Read More

ಬೆಂಗಳೂರು : ವೃದ್ದನೊಬ್ಬನ ಮೇಲೆ ಕೆಎಸ್​ಆರ್​ಟಿಸಿ ಬಸ್​ ಹರಿದು ವೃದ್ದ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆಂಪೇಗೌಡ ಬಸ್​ ನಿಲ್ದಾಣದಲ್ಲಿ ನಡೆದಿದೆ. https://ainlivenews.com/it-companies-plan-to-stop-traffic-notice-to-use-public-transport-for-2-days/ ಗಂಗಾರೆಡ್ಡಿ (85) ಸಾವಿಗೀಡಾದ ವೃದ್ದ, ಇಂದು ಮಧ್ಯಾಹ್ನ 12.30ರ ಸುಮಾರಿನಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಆಂಧ್ರದ ಚಿತ್ತೂರಿಗೆ ತೆರಳಲು ಮೆಜೆಸ್ಟಿಕ್​ಗೆ ಬಂದಿದ್ದ ಗಂಗಾರೆಡ್ಡಿಗೆ ಚಿಕ್ಕಮಗಳೂರಿಂದ ಬೆಂಗಳೂರಿಗೆ ಬಂದಿದ್ದ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಗಂಗಾರೆಡ್ಡಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಉಪ್ಪಾರ ಪೇಟೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Read More