Author: AIN Author

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಜೆ.ಪಿ ನಗರದಲ್ಲಿ ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯೇ ಹಲ್ಲೆ ನಡೆಸಿದ ಘಟನೆ ಜರುಗಿದೆ. https://ainlivenews.com/congratulations-to-rcb-player-ranka-honored-by-the-district-administration/ ಕಚೇರಿ ಕೆಲಸದ ವಿಚಾರವಾಗಿ ತನ್ನ ಸಹೋದ್ಯೋಗಿಯನ್ನು ಮನೆಗೆ ಕರೆಸಿಕೊಂಡು ಪತ್ನಿ ಮಾತನಾಡುತ್ತಿದ್ದರು. ಈ ವೇಳೆ ಹೊಗಡೆಯಿಂದ ಮನೆಗೆ ಬಂದ ಪತಿಗೆ ಶಾಕ್​ ಆಗಿದ್ದು, ಪರಪುರಷನ ಜೊತೆ ಪತ್ನಿ ಕಂಡು ಅನುಮಾನದ ಹಿನ್ನಲೆ ಚಾಕುವಿನಿಂದ ಇರಿದು ಹಲ್ಲೆಗೈದಿದ್ದಾನೆ. ಇನ್ನು ಈ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಇಬ್ಬರಿಗೂ ಅಕ್ರಮ ಸಂಬಂಧ ಶಂಕೆ ಹಿನ್ನಲೆ ಕತ್ತರಿ ಮತ್ತು ಚಾಕುವಿನಿಂದ ಹಲ್ಲೆಗೊಳಿಸಿದ್ದಾನೆ. ಹಲ್ಲೆಗೊಳಗಾದ ಮಹಿಳೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ

Read More

ಕಲಬುರಗಿ:- ಆರ್ ಸಿಬಿ ತಂಡದ ಮಿಂಚಿನ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಗೆ ಇವತ್ತು ತವರೂರು ಕಲಬುರಗಿಯಲ್ಲಿ ಜಿಲ್ಲಾಡಳಿತ ವತಿಯಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಯಿತು.ಡಿಸಿ ಕಚೇರಿಯ ಸಭಾಂಗಣದಲ್ಲಿ ಸಂಜೆ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರುನಮ್ ಮೈಸೂರು ಪೇಟ ತೊಡಿಸಿ ಶಾಲಾ ಹೊದಿಸಿ ಸನ್ಮಾಸಿದ್ರು.. https://ainlivenews.com/98-52-crore-rs-excise-officers-who-confiscated-the-amount-of-beer/ ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೇಯಾಂಕಾ ನನಗೆ ಚಿಕ್ಕಂದಿನಿಂದಲೂ ಸಾಧನೆ ಮಾಡಬೇಕು ನಮ್ಮೂರಿಗೆ ಕೀರ್ತಿ ತರಬೇಕು ಅನ್ನೋ ಆಸೆಯಿತ್ತು..ಆ ಕನಸು ನಿಮ್ಮೆಲ್ಲರ ಆಶೀರ್ವಾದದಿಂದ ನೆರವೇರಿದೆ.ನಿಮಗೂ ಕೂಡ ಹಾರೈಸುವೆ ನೀವೂ ಸಾಧನೆ ಮಾಡಿ ಅಂತ ಕಾಲೇಜು ಯುವಕ ಯುವತಿಯರಿಗೆ ಸಲಹೆ ಕೊಟ್ರು…

Read More

ಮೈಸೂರು:- 98.52 ಕೋಟಿ ರೂ. ಮೊತ್ತದ ಬಿಯರ್ ದಾಸ್ತಾನು ಜಪ್ತಿ ಮಾಡಿದ ಘಟನೆ ಮೈಸೂರಿನಲ್ಲಿ ಜರುಗಿದೆ. ಇಲ್ಲಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ನಡೆದ ದಾಳಿ ವೇಳೆ ಸೀಜ್ ಮಾಡಲಾಗಿದೆ. https://ainlivenews.com/arrangement-of-special-buses-by-northwest-transport-for-ugadi-festival/ ಜಿಲ್ಲೆಯ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಬಿಯರ್ ತಯಾರಿಕಾ ಘಟಕದಲ್ಲಿ ಸರ್ಕಾರಕ್ಕೆ ತೋರಿಸಿರುವ ದಾಸ್ತಾನು ಲೆಕ್ಕಕ್ಕಿಂತ ಅಧಿಕ ದಾಸ್ತಾನು ಸಂಗ್ರಹ ಪತ್ತೆಯಾಗಿದೆ. 7000 ಸಾವಿರ ವಿವಿಧ ಬ್ರಾಂಡಿನ ಪೆಟ್ಟಿಗೆಗಲ್ಲಿ ಬಿಯರ್ ಬಾಟಲಿಗಳು ಪತ್ತೆಯಾಗಿದೆ. ಯುಟಿ ಟ್ಯಾಂಕ್, ಸೈಲೋಸ್ ಟ್ಯಾಂಕ್‌ಗಳಲ್ಲಿರುವ ಕಚ್ಚಾ ವಸ್ತು ಸಮೇತ ಜಪ್ತಿ ಮಾಡಿದ್ದು, ಈ ಸಂಬಂಧ 17 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಬಂದ ಅನಾಮಧೇಯ ಕರೆಯ ಮೇರೆಗೆ ಚುನಾವಣಾಧಿಕಾರಿಗಳು ಹಾಗೂ ಅಬಕಾರಿ ಜಂಟಿ ಆಯುಕ್ತರು ಘಟಕಕ್ಕೆ ಭೇಟಿ ನೀಡಿ ದಾಖಲೆ ಪರಿಶೀಲಿಸಿದಾಗ ಲೆಕ್ಕಪುಸ್ತಕದ ದಾಸ್ತಾನಿಗಿಂತ ಹೆಚ್ಚಿನ ಬಿಯರ್ ದಾಸ್ತಾನು ಕಂಡುಬಂದಿದೆ.

Read More

ಹುಬ್ಬಳ್ಳಿ’:- ಯುಗಾದಿ ಹಬ್ಬದ ಪ್ರಯುಕ್ತ ಊರುಗಳಿಗೆ ತೆರಳುವವರಿಗೆ ಅನುಕೂಲವಾಲೆಂದು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಬ್ಬಕ್ಕೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. https://ainlivenews.com/obstacle-to-gods-chariot-vehicles-on-the-way-were-damaged-by-devotees/#google_vignette ಯುಗಾದಿ ಹಬ್ಬಕ್ಕೆ ಸಾಲು ಸಾಲು ರಜೆ ರಜೆಗಳು ಇವೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಹಿತಿ ನೀಡಿದ್ದಾರೆ. ಮುಸಲ್ಮಾನರ ರಂಜಾನ್ ಹಬ್ಬ ಕೂಡ ಇದೇ ಸಮಯದಲ್ಲಿ ಬಂದಿದ್ದು, ಒಟ್ಟಿಗೆ ಏಪ್ರಿಲ್ 6 ರಿಂದ 15 ರವರೆಗೆ ಸಿಗುವ ಸಾಧ್ಯತೆಗಳಿವೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದರು. ಸರ್ಕಾರಿ, ಖಾಸಗಿ ಉದ್ಯೋಗಿಗಳು, ಉದ್ಯಮಿಗಳು ಹಬ್ಬದ ಆಚರಣೆಗಾಗಿ ಊರುಗಳಿಗೆ ಪ್ರಯಾಣ ಬೆಳೆಸಲಿದ್ದು, ಅವರ ಅನುಕೂಲಕ್ಕಾಗಿ ಏಪ್ರಿಲ್ 5ರಂದು ಶುಕ್ರವಾರ ದಿಂದ 7 ರವಿವಾರ ವವರೆಗೆ ಬೆಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಗೆ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಈ ಅವಧಿಯಲ್ಲಿ…

Read More

ದಕ್ಷಿಣ ಕನ್ನಡ:- ದಕ್ಷಿಣ ಕನ್ನಡ ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಜರುಗಿದೆ. https://ainlivenews.com/congress-is-in-shambles-at-the-center-by-vijayendra/#google_vignette ರಥ ಹೋಗುವ ದಾರಿಯಲ್ಲಿ ವಾಹನಗಳನ್ನ ಪಾರ್ಕ್ ಮಾಡಲಾಗಿತ್ತು. ಈ ವೇಳೆ ರಥ ಹೋಗಲು ದಾರಿ ಮಾಡುವ ಸಲುವಾಗಿ ಭಕ್ತರು, ಪಾರ್ಕ್ ಮಾಡಿದ ಕಾರು, ರಿಕ್ಷಾ , ಬೈಕ್‌ಗಳನ್ನು ಬದಿಗೆ ದೂಡಿ ಹಾಕಿದ್ದಾರೆ. ವಾಹನಗಳನ್ನು ಬದಿಗೆ ದೂಡಿ ಹಾಕುವ ವಿಡಿಯೋ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ.

Read More

ಚಾಮರಾಜನಗರ: ಕೇಂದ್ರದಲ್ಲಿ ಕಾಂಗ್ರೆಸ್ ದೂಳಿಪಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಸಿದ್ದರಾಮಯ್ಯ ಏನ್ ಹೇಳ್ತಾರೆ ಮುಖ್ಯವಲ್ಲ. ರಾಜ್ಯ ಜನ ಏನ್ ಹೇಳ್ತಾರೆ ಅದು ಮುಖ್ಯ. ದೇಶದಲ್ಲಿ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು ಎಂದು ಅಪೆಕ್ಷೆಯನ್ನ ಇಟ್ಟುಕೊಂಡಿದ್ದಾರೆ. 28 ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ತಾರೆ ಎಂದರು. https://ainlivenews.com/rain-forecast-in-many-parts-of-karnataka-yellow-alert-for-these-districts/#google_vignette ದೇಶದಲ್ಲಿ ಬಿಜೆಪಿ 200 ಸ್ಥಾನ ಮಾತ್ರ ಪಡೆಯುತ್ತೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿ, ಎಷ್ಟೊತ್ತಲ್ಲಿ ಹೇಳಿದ್ರು, ಯಾವ ಟೈಮ್ನಲ್ಲಿ ಹೇಳಿದ್ರು? ಸಿದ್ದರಾಮಯ್ಯ ಯಾವುದೋ ಭ್ರಮೆಯಲ್ಲಿ ಇದ್ದಾರೆ. ಸಿದ್ದರಾಮಯ್ಯ ಹಾತಶೆಯಿಂದ ಹೇಳುತ್ತಿದ್ದಾರೆ ಅಷ್ಟೇ. ಯಾವಗಾ ಕಾಂಗ್ರೆಸ್ ಪಕ್ಷ 400 ಸ್ಥಾನ ಇಟ್ಟುಕೊಂಡು ಅಧಿಕಾರ ನಡೆಸಿ ಅಧಿಕಾರದಿಂದ ಕೆಳಗಡೆ ಇಳಿದಿದ್ದಾರೆ? 30 ಸ್ಥಾನ ಸಹ ತಗೆದುಕೊಳ್ಳಲು ಆಗದಿರೋ ಧಾರುಣ ಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ಕೇಂದ್ರದಲ್ಲಿ ಕಾಂಗ್ರೆಸ್ ದೂಳಿಪಟವಾಗಿದೆ ಎಂದು ವಾಗ್ದಾಳಿ ಮಾಡಿದರು. ಸುಮಲತ ಬಿಜೆಪಿ ಸೇರ್ಪಡೆಯಾಗ್ತೀನಿ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿ, ತುಂಬಾ ಒಳ್ಳೆಯ ಬೆಳವಣಿಗೆ ಇದು.…

Read More

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. https://ainlivenews.com/are-you-wearing-the-same-saree-repeatedly-beware-of-cancer/ ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿ ವಾತಾವರಣವಿರಲಿದೆ. ಬಾಗಲಕೋಟೆ, ಕಲಬುರಗಿ, ವಿಜಯಪುರ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಉಷ್ಣ ಅಲೆ ಇರುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 42.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 36.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ…

Read More

ಸೀರೆ ಕೂಡಾ ಕ್ಯಾನ್ಸರ್ ಗೆ ಕಾರಣವಾಗಬಹುದು ಎಂಬ ಸುದ್ದಿ ಇದೀಗ ಸಖತ್‌ ಸೌಂಡ್‌ ಮಾಡ್ತಿದೆ. ಮಹಿಳೆ ಒಂದೇ ಉಡುಪನ್ನು ದೀರ್ಘಕಾಲದವರೆಗೆ ಧರಿಸಿದರೆ, ಅದು ಸೊಂಟದ ಮೇಲೆ ಉಜ್ಜಲು ಪ್ರಾರಂಭಿಸುತ್ತದೆ, ಅಲ್ಲಿ ಚರ್ಮವು ಸಿಪ್ಪೆ ಸುಲಿದು ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಇದು ಪುನರಾವರ್ತಿತವಾಗುತ್ತಾ ನಿಧಾನವಾಗಿ ಕ್ಯಾನ್ಸರ್ ಪ್ರಾರಂಭವಾಗಬಹುದು. https://ainlivenews.com/do-you-know-the-scientific-significance-behind-ear-piercing/ ಸೀರೆ ಕ್ಯಾನ್ಸರ್ ಗೆ ಉಡುಗೆಗಿಂತ ಸ್ವಚ್ಛತೆಯೇ ಹೆಚ್ಚು ಕಾರಣ. ಹೆಚ್ಚಿನ ಶಾಖ ಮತ್ತು ಆರ್ದ್ರತೆ ಇರುವ ಪ್ರದೇಶಗಳಲ್ಲಿ, ಈ ಕ್ಯಾನ್ಸರ್ ಬರುವ ಅಪಾಯ ಹೆಚ್ಚು. ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಇದರ ಪ್ರಕರಣಗಳು ಸಾಮಾನ್ಯವಾಗಿ ವರದಿಯಾಗುತ್ತವೆ. ಭಾರತದಲ್ಲಿ ಮಹಿಳೆಯರಲ್ಲಿ ಕಂಡುಬರುವ ಎಲ್ಲಾ ಕ್ಯಾನ್ಸರ್‌ಗಳಲ್ಲಿ ಸೀರೆ ಕ್ಯಾನ್ಸರ್ ಶೇಕಡಾ 1 ರಷ್ಟಿದೆ. ವೈದ್ಯಕೀಯ ಭಾಷೆಯಲ್ಲಿ, ಇದನ್ನು ಸ್ಕ್ವಾಮಸ್ ಸೆಲ್ ಕಾರ್ಸಿನೋಮ (SCC) ಎಂದು ಕರೆಯಲಾಗುತ್ತದೆ. ಮುಂಬೈನ ಆರ್ ಎನ್ ಕೂಪರ್ ಆಸ್ಪತ್ರೆಯಲ್ಲೂ ಈ ಬಗ್ಗೆ ಸಂಶೋಧನೆ ನಡೆದಿದೆ. ಈ ಸಂಶೋಧನೆಯಲ್ಲಿ ಧೋತಿ ಕೂಡ ಸೇರಿದೆ. 68 ವರ್ಷದ ಮಹಿಳೆಯೊಬ್ಬರಿಗೆ ಸೀರೆ ಕ್ಯಾನ್ಸರ್ ಇರುವುದು ಪತ್ತೆಯಾದ ಬಾಂಬೆ…

Read More

ಕಿವಿಗೆ ಹಾಕುವ ಇಯರ್ ರಿಂಗ್ ಮಹಿಳೆಗೆ ಸೌಂದರ್ಯವನ್ನು ಹೆಚ್ಚಿಸುತ್ತವೆ. ಆದರೆ ಕಿವಿ ಚುಚ್ಚುವ ಸಂಪ್ರದಾಯದ ಹಿಂದೆ ಹಿಂದೂ ಧಾರ್ಮಿಕ ಕಾರಣಗಳ ಹೊರತಾಗಿ.. ವೈಜ್ಞಾನಿಕ ಅಂಶವೂ ಇದೆ. https://ainlivenews.com/ipl-points-table-2024-kkr-tops/ ಹಿಂದೂ ಧರ್ಮದಲ್ಲಿ, ಹುಟ್ಟಿನಿಂದ ಸಾಯುವವರೆಗೆ 16 ಕರ್ಮಗಳನ್ನು ಮಾಡಲಾಗುತ್ತದೆ. ಈ 16 ಸಂಸ್ಕಾರಗಳಲ್ಲಿ ಕರ್ಣವೇದ ಸಂಸ್ಕಾರವೂ ಒಂದು. ಬಾಲಕ – ಬಾಲಕಿಯರಿಗೆ ಕರ್ಣವೇದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಹಿಂದಿನ ಕಾಲದಲ್ಲಿ ಶುಭ ಸಮಾರಂಭಗಳಲ್ಲಿ ಮಕ್ಕಳ ಕಿವಿಯಲ್ಲಿ ಮಂತ್ರಗಳನ್ನು ಪಠಿಸಿ ಕರ್ಣವೇದ ವಿಧಿವಿಧಾನಗಳನ್ನು ಮಾಡಲಾಗುತ್ತಿತ್ತು. ಮಕ್ಕಳಿಗೆ ಕಿವಿಯಲ್ಲಿ ಮಂತ್ರವನ್ನು ಪಠಿಸುತ್ತಿದ್ದರು. ಹುಡುಗರಿಗೆ ಮೊದಲು ಬಲ ಕಿವಿಗೆ ಚುಚ್ಚಲಾಗುತ್ತಿತ್ತು ನಂತರ ಎಡ ಕಿವಿಗೆ ಚುಚ್ಚುತ್ತಿದ್ದರು. ಆದರೆ ಹುಡುಗಿಯರ ವಿಷಯದಲ್ಲಿ ಇದಕ್ಕೆ ವ್ಯತಿರಿಕ್ತ. ಅಂದರೆ ಹೆಣ್ಣುಮಕ್ಕಳ ಎಡ ಕಿವಿಗೆ ಮೊದಲು ಚುಚ್ಚಲಾಗುತ್ತಿತ್ತು ನಂತರ ಬಲ ಕಿವಿಗೆ ಚುಚ್ಚಲಾಗುತ್ತಿತ್ತು. ಆಗ ಕಿವಿಗೆ ಚಿಕ್ಕ ಚಿಕ್ಕ ರಂಧ್ರಗಳನ್ನು ಮಾಡಿ, ನಂತರ ಚಿನ್ನಾಭರಣಗಳನ್ನು ಕಿವಿಗೆ ಹಾಕುತ್ತಿದ್ದರು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕಿವಿ ಚುಚ್ಚುವುದರಿಂದ ರಾಹು ಮತ್ತು ಕೇತು ಗ್ರಹಗಳ ದುಷ್ಪರಿಣಾಮಗಳು ದೂರವಾಗುತ್ತವೆ. ಹೀಗೆ…

Read More

ಪ್ರಪಂಚದಲ್ಲಿ ಹಸಿದ ಹೊಟ್ಟೆ ಇದ್ದರೂ ನೆಮ್ಮದಿಯಾಗಿ ನಿದ್ರೆ ಮಾಡುವವರಿಗಿಂತ ಸುಖವಾದ ವ್ಯಕ್ತಿ ಬೇರೆ ಯಾರೂ ಇರಲು ಸಾಧ್ಯವಿಲ್ಲ. ಕೋಟಿಗಟ್ಟಲೆ ಆಸ್ತಿ ಇದ್ದರೂ ಕೈಗೆ – ಕಾಲಿಗೆ ಆಳು ಕಾಳು ಇದ್ದರೂ, ಸುಖದ ಸುಪ್ಪತಿಗೆಯಲ್ಲಿ ತೇಲುತ್ತಿರುವವರಾದರೂ ಮೆತ್ತಗಿನ ಹಾಸಿಗೆಯ ಮೇಲೆ ಅರ್ಧ ಗಂಟೆಗಳ ಕಾಲ ನಿದ್ರೆ ಮಾಡಲು ಸಾಧ್ಯವಾಗದೇ ಹೋದರೆ, ಅವರು ಖಂಡಿತವಾಗಿ ಬದುಕಿದ್ದೂ ಸತ್ತಂತೆಯೇ. ರಾತ್ರಿಯಿಡೀ ಫ್ಯಾನ್‌ ಗಾಳಿಯಲ್ಲಿ ಮಲಗುವುದು ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ? ಫ್ಯಾನ್‌ ಚಲಾಯಿಸಿಕೊಂಡು ಮಲಗುವುದು ಎಷ್ಟು ಸುರಕ್ಷಿತ ಎಂಬುದನ್ನೆಲ್ಲ ನೋಡೋಣ. ಶೀತ ಮತ್ತು ಕೆಮ್ಮು ಬೇಸಿಗೆಯ ಪ್ರಾರಂಭದಲ ಸಮಯದಲ್ಲಿ ಪರಿಸರದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಇದು ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಶೀತ ವಾತಾವರಣದಲ್ಲಿ ನಾವು ಫ್ಯಾನ್ ಇಲ್ಲದೇ ಬದುಕುತ್ತೇವೆ. ಇದ್ದಕ್ಕಿದ್ದಂತೆ ಫ್ಯಾನ್ ಹಾಕಿಕೊಂಡು ಮಲಗಿದರೆ ಅದು ನೆಗಡಿಗೆ ಕಾರಣವಾಗಬಹುದು. ಫ್ಯಾನ್ ಗಾಳಿಯಲ್ಲಿ ಮಲಗುವುದರಿಂದ ದೇಹದಲ್ಲಿ ಕಫದ ಅಧಿಕ ಉತ್ಪಾದನೆಗೆ ಕಾರಣವಾಗುತ್ತದೆ. ತಲೆನೋವು, ಗಂಟಲು ನೋವು ಮತ್ತು ಗೊರಕೆಯಂತಹ ಸಮಸ್ಯೆಗಳು ಸಹ ಉಂಟಾಗುತ್ತವೆ. ಅಲರ್ಜಿ……

Read More