Author: AIN Author

ಬೆಂಗಳೂರು:- ಕೇಂದ್ರದ ಬೆಲೆ ಏರಿಕೆಯಿಂದ ಬಡವ ಮನೆ ಕಟ್ಟಲು ಆಗುತ್ತಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. https://ainlivenews.com/delhi-thrash-kolkatas-deadly-bowling-kkr-wins-hat-trick/ ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ರಾಜೀವ್ ಗೌಡ ಅವರು ಜನರ ಪ್ರತೀಕ. ಅವರು ಸ್ಥಳೀಯರು. ರಾಜ್ಯಸಭಾ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ನಾವು ಸ್ಥಳೀಯರಿಗೆ ಟಿಕೆಟ್ ನೀಡಿದ್ದೇವೆ. ಬಿಜೆಪಿಯವರು 2004ರಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಎಚ್.ಟಿ.ಸಾಂಗ್ಲಿಯಾನ ಅವರಿಗೆ ಟಿಕೆಟ್ ಕೊಟ್ಟರು. ಅವರು ನಯಾ ಪೈಸೆ ಕೆಲಸ ಮಾಡಲಿಲ್ಲ. ನಂತರ ಡಿ.ಬಿ.ಚಂದ್ರೇಗೌಡರನ್ನು ಕರೆದುಕೊಂಡು ಬಂದು ನಿಲ್ಲಿಸಿದರು, ಅವರೂ ಸಹ ಕೆಲಸ ಮಾಡಲಿಲ್ಲ ಎಂದು ಕೃಷ್ಣ ಬೈರೇಗೌಡ ದೂರಿದರು. 10 ವರ್ಷ ಡಿ.ವಿ.ಸದಾನಂದ ಗೌಡರನ್ನು ಕ್ಷೇತ್ರದ ಜನರು ಗೆಲ್ಲಿಸಿದರು. ಆದರೆ, ನಯಾಪೈಸೆ ಕೆಲಸ ಮಾಡಲಿಲ್ಲ. ಈ ಬಾರಿ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಬಿಜೆಪಿಯವರೇ ಗೋ ಬ್ಯಾಕ್ ಎಂದು ತಿರಸ್ಕರಿಸಿರುವ ಶೋಭಕ್ಕನನ್ನು ಇಲ್ಲಿಗೆ ಕರೆ ತಂದಿದ್ದಾರೆ. ಗೆದ್ದು ಬಂದರೆ ಬೆಂಗಳೂರು ಉತ್ತರಕ್ಕೆ ಬರುತ್ತಾರೋ, ಬೇರೆ ಕಡೆ ಹೋಗುತ್ತಾರೋ. ಬೆಂಗಳೂರು ಉತ್ತರ…

Read More

ಕೈ ಅಥವಾ ಕಾಲುಗಳಲ್ಲಿ ಕೆಲವರಿಗೆ ಪದೇ ಪದೇ ಮರಗಟ್ಟುವಿಕೆ ಸಮಸ್ಯೆಯು ಕಾಣಿಸುವುದು. ಇದು ತುಂಬಾ ಜಟಿಲ ಸಮಸ್ಯೆ ಮತ್ತು ಇದಕ್ಕೆ ಹಲವಾರು ಕಾರಣಗಳು ಇರಬಹುದು. ಕಾಲು ಅಥವಾ ಕೈಗಳ ಭಾಗದಲ್ಲಿ ನರಗಳು ಒತ್ತಲ್ಪಟ್ಟ ವೇಳೆ ಇಂತಹ ಸಮಸ್ಯೆಯು ಆಗುವುದು. ನರಗಳು ಸರಿಯಾಗಿ ಮೆದುಳು ಮತ್ತು ಬೆನ್ನುಹುರಿಗೆ ಸರಿಯಾಗಿ ಪ್ರತಿಕ್ರಿಯಿಸಲು ಆಗದೆ ಇರುವುದು ಕೂಡ ಇದಕ್ಕೆ ಕಾರಣ. ವಿಟಮಿನ್ ಬಿ12 ಎನ್ನುವುದು ಪ್ರಮುಖ ಪೋಷಕಾಂಶವಾಗಿದ್ದು, ಇದು ಕೆಲವರ ಆಹಾರದಲ್ಲಿ ಇರದು. ದುರಾದೃಷ್ಟದಿಂದ ಬಿ12 ಕೊರತೆಯು ಪ್ರತಿಯೊಬ್ಬರನ್ನು ಕಾಡುವುದು ಮತ್ತು ಇದರಿಂದಾಗಿ ನರಗಳಿಗೆ ಹಾನಿ ಆಗುವುದು. https://ainlivenews.com/drinking-spring-water-in-summer-can-make-weight-loss-easy/ ಕೈ ಕಾಲುಗಳ ಮರಗಟ್ಟುವಿಕೆಗೆ ಸರಳ ಮನೆ ಮದ್ದುಗಳು ಇದೆ ಇಲ್ಲಿದೆ ನೋಡಿ! ಒಂದು ಚಮಚ ಚಕ್ಕೆಯ ಪುಡಿ ಹಾಗೂ ಒಂದು ಚಮಚ ಜೇನುತುಪ್ಪ ಇವೆರಡನ್ನು ಬೆರೆಸಿ ಸೇವಿಸುವುದು ಈ ಸಮಸ್ಯೆಗೆ ಉತ್ತಮವಾದ ಔಷಧಿಯಾಗಿದೆ. ವಿಟಮಿನ್ ಬಿ, ವಿಟಮಿನ್ ಬಿ6, ವಿಟಮಿನ್ ಬಿ12 ಹೇರಳವಾಗಿರುವ ಆಹಾರಗಳ ಸೇವನೆಯಿಂದ ಈ ಸಮಸ್ಯೆಯು ಬಾರದಂತೆ ನೋಡಿಕೊಳ್ಳಬಹುದು. ಒಂದು ಬಕೆಟ್ ಬಿಸಿನೀರಿಗೆ…

Read More

ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ 106 ರನ್​ ಅಂತರದಿಂದ ಕೊಲ್ಕತ್ತಾ ನೈಟ್ ರೈಡರ್ಸ್ ಹ್ಯಾಟ್ರಿಕ್ ಜಯ ಸಾಧಿಸಿದ್ದಾರೆ. ಜತೆಗೆ ಅಂಕಪಟ್ಟಿಯಲ್ಲಿ 6 ಅಂಕ ಸಂಪಾದಿಸಿ ಅಗ್ರ ಸ್ಥಾನಕ್ಕೇರಿದೆ. https://ainlivenews.com/amit-shah-wants-raghavendra-to-lose-the-election/ ಇಲ್ಲಿನ ಡಾ.ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಕೆಕೆಆರ್​ ಫುಲ್​ ಜೋಶ್​ನಲ್ಲಿ ಬ್ಯಾಟಿಂಗ್​ ನಡೆಸಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​​ಗೆ ಬರೋಬ್ಬರಿ 272 ರನ್​ ಬಾರಿಸಿತು. ಈ ಬೃಹತ್​ ಮೊತ್ತವನ್ನು ಕಂಡು ಕಂಗಾಲಾದ ಡೆಲ್ಲಿ ಕ್ಯಾಪಿಟಲ್ಸ್​ 17.2 ಓವರ್​ಗಳಲ್ಲಿ 166 ರನ್​ ಬಾರಿಸಿ ಸರ್ವಪತನ ಕಂಡಿತು. ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿಗೆ ಆಸರೆಯಾದದ್ದು ನಾಯಕ ರಿಷಭ್​ ಪಂತ್ ಮತ್ತು ಟ್ರಿಸ್ಟಾನ್ ಸ್ಟಬ್ಸ್. ಉಭಯ ಆಟಗಾರರು ಮಧ್ಯಮ ಕ್ರಮಾಂಕದಲ್ಲಿ ಕೆಲ ಕಾಲ ಹೊಡಿ-ಬಡಿ ಆಟವಾಡಿ ಅರ್ಧಶತಕ ಬಾರಿಸಿ ತಂಡ ಗೆಲುವಿವಾಗಿ ಶಕ್ತಿ ಮೀರಿ ಪ್ರಯತ್ನಿಸಿದರು. ಆದರೆ ಉಳಿದ ಆಟಗಾರರಿಂದ ಇದೇ ಪ್ರದರ್ಶನ ಕಂಡು ಬಾರದೆ ತಂಡ ಸೋಲು ಕಂಡಿತು. ಕಾರು ಅಪಘಾತದಿಂದ…

Read More

ನವದೆಹಲಿ:- ಈಶ್ವರಪ್ಪ ಚುನಾವಣೆಗೆ ನಿಲ್ಲಲಿ, ರಾಘವೇಂದ್ರ ಸೋಲಲಿ ಎಂದು ಅಮಿತ್ ಶಾ ಸಂದೇಶ ನೀಡಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ. https://ainlivenews.com/shock-for-gold-lovers-gold-more-expensive/#google_vignette ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಪರೋಕ್ಷವಾಗಿ ಅಮಿತ್ ಶಾ ಸಮ್ಮತಿ ಸಿಕ್ಕಿದೆ. ಅಪ್ಪ, ಮಕ್ಕಳನ್ನು ಸೋಲಿಸಬೇಕಿದೆ. ಈಶ್ವರಪ್ಪ ಚುನಾವಣೆಗೆ ನಿಲ್ಲಲಿ, ರಾಘವೇಂದ್ರ ಚುನಾವಣೆಯಲ್ಲಿ ಸೋಲಲಿ. ಈ ಸಂದೇಶವನ್ನು ಕೇಂದ್ರ ಸಚಿವ ಅಮಿತ್ ಶಾ ನೀಡಿದ್ದಾರೆ ಎಂದು ಹೇಳಿದ್ದಾರೆ.

Read More

ಗೋಲ್ಡ್ ಪ್ರಿಯರಿಗೆ ಶಾಕ್ ಎದುರಾಗಿದ್ದು, ಚಿನ್ನ ಮತ್ತಷ್ಟು ದುಬಾರಿ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,825 ರುಪಾಯಿಯಲ್ಲಿ ಇದೆ. https://ainlivenews.com/once-again-rcbs-record-is-crushed-kkr-who-did-a-special-feat/#google_vignette ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 4ಕ್ಕೆ) 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,100 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,870 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 810 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,100 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,870 ರೂ ಬೆಳ್ಳಿ…

Read More

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪದಾರ್ಪಣೆ ಪಂದ್ಯದಲ್ಲಿಯೇ ಮೂರು ವಿಕೆಟ್‌ಗಳನ್ನು ಕಬಳಿಸಿ ಎಲ್ಲರ ಗಮನ ಸೆಳೆದಿದ್ದ ಲಖನೌ ಸೂಪರ್‌ ಜಯಂಟ್ಸ್‌ ತಂಡದ ಯುವ ವೇಗಿ ಮಯಾಂಕ್ ಯಾದವ್‌ ಅವರನ್ನು ಇಂಗ್ಲೆಂಡ್‌ ಮಾಜಿ ವೇಗಿ ಸ್ಟುವರ್ಟ್‌ ಬ್ರಾಡ್‌ ಮುಕ್ತಕಂಠದಿಂದ ಗುಣಗಾಣ ಮಾಡಿದ್ದಾರೆ. ಸ್ಟಾರ್‌ ಸ್ಪೋರ್ಟ್ಸ್‌ ಪ್ರೆಸ್‌ ಬಾಕ್ಸ್‌ನಲ್ಲಿ ಮಾತನಾಡಿದ ಸ್ಟುವರ್ಟ್‌ ಬ್ರಾಡ್‌, “ಯುವ ಬೌಲರ್‌ನಿಂದ ನಾನು ನೋಡಿದ ಅತ್ಯಂತ ಅದ್ಭುತವಾದ ಚೊಚ್ಚಲ ಪಂದ್ಯಗಳಲ್ಲಿ ಇದು ಒಂದಾಗಿದೆ. ಮೈದಾನಕ್ಕೆ ಬಂದು ತಮ್ಮ ಪಂದ್ಯದ ದಿಕ್ಕನ್ನು ಬದಲಿಸಿದರು. ಅತ್ಯುತ್ತಮ ರನ್‌ ಅಪ್‌ನೊಂದಿಗೆ ತಮ್ಮ ಬೌಲಿಂಗ್‌ನಲ್ಲಿ ಶಾಂತವಾಗಿದ್ದಾರೆ. 156 ಕಿ.ಮೀ ವೇಗದಲ್ಲಿ ಬೌಲ್‌ ಮಾಡಿದ್ದು ನನ್ನ ಗಮನವನ್ನು ಸೆಳೆಯಿತು. ಇವರ ಲೈನ್ ನಿಜಕ್ಕೂ ಅಸಾಧಾರಣವಾಗಿತ್ತು. ವೇಗದಲ್ಲಿ ಇವರು ಅಂತಾರಾಷ್ಟ್ರೀಯ ಗುಣಮಟ್ಟವನ್ನು ಹೊಂದಿದ್ದಾರೆ. ಯುವ ಪ್ರತಿಭಾವಂತ ಬೌಲರ್‌ಗೆ ಇರಬೇಕಾದ ಎಲ್ಲಾ ಲಕ್ಷಣಗಳು ಇವರಲ್ಲಿದೆ. ಅವರು ಕೇವಲ ಒಂದು ಪಂದ್ಯ ಮಾತ್ರವಲ್ಲ, ಎಲ್‌ಎಸ್‌ಜಿ ತಂಡಕ್ಕೆ ಎಲ್ಲಾ ಪಂದ್ಯಗಳನ್ನು ಗೆದ್ದುಕೊಡಬಲ್ಲರು,” ಎಂದು ಹೇಳಿದ್ದಾರೆ. “ಮಯಾಂಕ್‌ ಯಾದವ್ ಅವರನ್ನು ನೋಡುವುದು ಉತ್ಸುಕತೆಯಿಂದ ಕೂಡಿದೆ.…

Read More

ಸೂರ್ಯೋದಯ: 06:11, ಸೂರ್ಯಾಸ್ತ : 06:26 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪಾಲ್ಗುಣ ಮಾಸ, ಕೃಷ್ಣ ಪಕ್ಷ, ಉತ್ತರಾಯಣಂ, ಶಿಶಿರ ಋತು, ತಿಥಿ: ದಸಮಿ, ನಕ್ಷತ್ರ: ಶ್ರವಣ, ರಾಹು ಕಾಲ: 01:30 ನಿಂದ 03:00 ತನಕ ಯಮಗಂಡ: 06:00 ನಿಂದ 07:30 ತನಕ ಗುಳಿಕ ಕಾಲ: 09:00 ನಿಂದ 10:30 ತನಕ ಅಮೃತಕಾಲ: ಬೆ.10:29 ನಿಂದ ಬೆ.11:59 ತನಕ ಅಭಿಜಿತ್ ಮುಹುರ್ತ: ಬೆ.11:54 ನಿಂದ ಮ.12:43 ತನಕ ನಿಮ್ಮ ಹೆಸರು, ಜನ್ಮ ದಿನಾಂಕ, ಸಮಯ ಮತ್ತು ಜನ್ಮಸ್ಥಳ ಮಾಹಿತಿ ಕಳಿಸಿದರೆ ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ ರಾಶಿ: ದ್ರವ್ಯ, ಲೋಹ, ರಸಗೊಬ್ಬರ, ಕೃಷಿ ಉಪಕರಣಗಳ ವ್ಯಾಪಾರಸ್ಥರಿಗೆ ಧನಲಾಭ, ವೈದ್ಯಕೀಯ ಕ್ಷೇತ್ರದ ನೌಕರರಿಗೆ ಬಿಡುವಿಲ್ಲದ ಕೆಲಸದ ಒತ್ತಡ, ಸ್ವಯಂ…

Read More

ನವದೆಹಲಿ:- ದೆಹಲಿಯಲ್ಲಿ ಮಾಜಿ ಸಚಿವ ಈಶ್ವರಪ್ಪರನ್ನು ಕೇಂದ್ರ ಸಚಿವ ಅಮಿತ್ ಶಾ ಕೊನೆಗೂ ಭೇಟಿ ಆಗಿಲ್ಲ. ಬುಧವಾರ ಈಶ್ವರಪ್ಪ ದೆಹಲಿಗೆ ಬಂದಾಗ, ಅಮಿತ್ ಶಾ ಕಚೇರಿಯಿಂದ ದೂರವಾಣಿ ಕರೆ ಬಂದಿತು. ಗೃಹ ಸಚಿವರು ಭೇಟಿಯಾಗುವುದಿಲ್ಲ ಎಂಬ ಸಂದೇಶ ನೀಡಲಾಯಿತು. ಈ ಹಿನ್ನೆಲೆ ಬೆಂಗಳೂರಿಗೆ ಮರಳಲು ಈಶ್ವರಪ್ಪ ನಿರ್ಧಾರ ಮಾಡಿದ್ದಾರೆ. https://ainlivenews.com/once-again-rcbs-record-is-crushed-kkr-who-did-a-special-feat/#google_vignette ಈ ಕುರಿತು ದೆಹಲಿಯಲ್ಲಿ ಮಾತನಾಡಿದ ಈಶ್ವರಪ್ಪ, ಅಮಿತ್ ಶಾ ಭೇಟಿಯಾದರೂ, ಭೇಟಿಯಾಗದಿದ್ದರೂ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಈಗ ಅಮಿತ್ ಶಾ ಭೇಟಿಯಾದಿರುವುದು ಚುನಾವಣೆಗೆ ಸ್ಪರ್ಧಿಸಲು ಸಂದೇಶ ನೀಡದಂತೆ ಎಂದು ತಿಳಿಸಿದ್ದಾರೆ. ಅಮಿತ್‌ ಶಾ ಹೇಳಿದರು ಅಂತಾ ದೆಹಲಿಗೆ ಬಂದೆ. ಅವರು ಸಿಗಲ್ಲ ಅಂತಾ ಹೇಳಿದರು. ಈಶ್ವರಪ್ಪ ನಿಲ್ಲಲಿ, ರಾಘವೇಂದ್ರ ಸೋಲಿಸಬೇಕು ಎನ್ನುವುದು ಅಮಿತ್ ಶಾ ಆಪೇಕ್ಷೆ. ನಾನು ಮೋದಿ, ಅಮಿತ್ ಶಾ ಆಶೀರ್ವಾದದಿಂದ ಗೆಲ್ಲುತ್ತೇನೆ. ಎಲ್ಲರ ಸಹಕಾರದಲ್ಲಿ ನಾನು ಚುನಾವಣೆ ಗೆದ್ದು, ಮೋದಿ ಕೈ ಬಲಪಡಿಸುತ್ತೇನೆ ಎಂದು ಹೇಳಿದ್ದಾರೆ. ಅಮಿತ್‌ ಶಾ ಹೇಳಿದರು ಅಂತಾ ದೆಹಲಿಗೆ ಬಂದೆ. ಅವರು ಸಿಗಲ್ಲ…

Read More

2ನೇ ಬಾರಿಗೆ ಆರ್‌ಸಿಬಿ ದಾಖಲೆ ನುಚ್ಚುನೂರು ನೂರಾಗಿದ್ದು, ಐಪಿಎಲ್‌ ಇತಿಹಾಸದಲ್ಲಿ KKR ಮತ್ತೊಂದು ವಿಶೇಷ ಸಾಧನೆ ಮಾಡಿದೆ. https://ainlivenews.com/modi-has-not-done-anything-like-changing-the-constitution-yatnal/ 7 ವಿಕೆಟ್‌ ನಷ್ಟಕ್ಕೆ 272 ರನ್‌ ಸಿಡಿಸುವ ಮೂಲಕ ಐಪಿಎಲ್‌ ಟೂರ್ನಿ ಇತಿಹಾಸದಲ್ಲೇ ಅತಿ ಹೆಚ್ಚು ರನ್‌ ಸಿಡಿಸಿದ 2ನೇ ತಂಡ ಹೆಗ್ಗಳಿಗೆಕೆ ಕೆಕೆಆರ್‌ ತಂಡ ಪಾತ್ರವಾಗಿದೆ. ಈ ಹಿಂದೆ ಅತಿ ಹೆಚ್ಚು ರನ್‌ ಸಿಡಿಸಿದ ದಾಖಲೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಹೆಸರಿನಲ್ಲಿತ್ತು. 2013ರಲ್ಲಿ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಪುಣೆ ವಾರಿಯರ್ಸ್‌ ವಿರುದ್ಧ 5 ವಿಕೆಟ್‌ ನಷ್ಟಕ್ಕೆ 263 ರನ್‌ ಹೊಡೆದಿತ್ತು. ಈ ಪಂದ್ಯದಲ್ಲಿ ಕ್ರಿಸ್‌ ಗೇಲ್‌ ಔಟಾಗದೇ 175 ರನ್‌ ಚಚ್ಚಿದ್ದರು. ಆದ್ರೆ ಇತ್ತೀಚೆಗಷ್ಟೇ ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು 277 ಬಾರಿಸುವ ಮೂಲಕ ಆರ್‌ಸಿಬಿ ಹೆಸರಿನಲ್ಲಿದ್ದ ದಾಖಲೆಯನ್ನು ನುಚ್ಚುನೂರು ಮಾಡಿತ್ತು. ಈದೀಗ ಕೋಲ್ಕತ್ತಾ ನೈಟ್‌ರೈಡರ್ಸ್‌ 272 ರನ್‌ ಸಿಡಿಸುವ ಮೂಲಕ ಆರ್‌ಸಿಬಿ ದಾಖಲೆಯನ್ನ ನುಚ್ಚುನೂರು ಮಾಡಿದೆ. ಆದ್ರೆ ಹೈದರಾಬಾದ್‌ ತಂಡದ…

Read More

ಉಡುಪಿ:- ಸಂವಿಧಾನ ಬದಲಿಸುವಂತಹ ಕೆಲಸ ಮೋದಿ ಯಾವತ್ತು ಮಾಡಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಬಿಜೆಪಿ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂಬುದು ಕೇವಲ ಭ್ರಮೆ. ಯಾವ ಕಾರಣಕ್ಕೂ ನರೇಂದ್ರ ಮೋದಿ ಭಾರತದ ಸಂವಿಧಾನವನ್ನು ಬದಲಾವಣೆ ಮಾಡುವಂತಹ ಕೆಲಸ ಮಾಡಲು ಸಾಧ್ಯವಿಲ್ಲ ಎಂದರು. https://ainlivenews.com/if-you-eat-lemon-like-this-diabetes-will-come-under-control/ ಉಡುಪಿಯಲ್ಲಿ ಕೋಟ, ಮಂಗಳೂರಿನಲ್ಲಿ ಚೌಟ, ಕಾಂಗ್ರೆಸ್‌ಗೆ ಕೇವಲ ಗೂಟ. ಈ ಚುನಾವಣೆ ಮೋದಿ, ಅಧಿಕಾರಕ್ಕಾಗಿ ಅಲ್ಲ. ಬದಲು ದೇಶ, ಧರ್ಮ ಉಳಿಸುವ ಚುನಾವಣೆಯಾಗಿದೆ. ಮೋದಿ ನಡೆಸಿರುವ 10 ವರ್ಷಗಳ ಆಡಳಿತ ಕೇವಲ ಟ್ರೇಲರ್ ಮಾತ್ರ. ಇನ್ನು ಪೂರ್ಣ ಪಿಕ್ಚರ್ ಮುಂದಿನ 10 ವರ್ಷಗಳಲ್ಲಿ ತೋರಿಸಲಿದ್ದಾರೆ. ಯಾವುದೇ ಭ್ರಷ್ಟಾಚಾರಿಗಳನ್ನು ಮೋದಿ ಬಿಡುವುದಿಲ್ಲ. ಈಗ ಕೆಜ್ರಿವಾಲ ಮುಂದೆ ಡಿಂಗ್ರಿವಾಲ ಎಂದು ಅವರು ಟೀಕಿಸಿದರು. ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮೋದಿ ಸರಕಾರ 10 ವರ್ಷಗಳ ನೀತಿಯ ಕಾರಣ ಕ್ಕಾಗಿ ಮತ್ತೆ ಬಿಜೆಪಿಗೆ ಮತ ಹಾಕಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕಾಗಿದೆ.…

Read More