Author: AIN Author

RCB ಟ್ರೋಫಿ ಗೆಲ್ಲಲು ಸಾಧ್ಯವೇ ಇಲ್ಲವೆಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಟೀಕಿಸಿದ್ದಾರೆ. ಆರ್​​​ಸಿಬಿಯಂತಹ ತಂಡವು ಟ್ರೋಫಿ ಗೆಲ್ಲಲು ಸಾಧ್ಯವಿಲ್ಲ ಎಂದು ಟೀಕಿಸಲು ರಾಯುಡು ಬಲವಾದ ಕಾರಣ ನೀಡಿದ್ದಾರೆ. ಆ ತಂಡದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​​​ನ ಎಲ್ಲಾ ಅಗ್ರ ಆಟಗಾರರು ಅಗ್ರಸ್ಥಾನದಲ್ಲಿ ಬ್ಯಾಟಿಂಗ್ ಮಾಡಿ ವಿಫಲರಾಗುತ್ತಿದ್ದಾರೆ. ಇದರೊಂದಿಗೆ ಕೆಳ ಮಧ್ಯಮ ಕ್ರಮಾಂಕದಲ್ಲಿ ಬರುವ ಅನುಜ್ ರಾವತ್, ದಿನೇಶ್ ಕಾರ್ತಿಕ್ ಮತ್ತು ಮಹಿಪಾಲ್ ಲೊಮ್ರೋರ್ ಅವರಂತಹವರ ಮೇಲೆ ಹೊರೆ ಬೀಳುತ್ತದೆ. ಹೀಗಾದರೆ ಟ್ರೋಫಿ ಗೆಲ್ಲುವುದು ಹೇಗೆ ಎಂದು ರಾಯುಡು ಪ್ರಶ್ನಿಸಿದ್ದಾರೆ. https://ainlivenews.com/sumalathas-decision-to-withdraw-from-the-electoral-fray-is-welcome/ 16 ವರ್ಷಗಳಿಂದ ಇದೇ ನಡೆಯುತ್ತಿದೆ ಎಂದ ರಾಯುಡು ಆರ್​​ಸಿಬಿ ತಂಡವನ್ನು ಒಮ್ಮೆ ಗಮನಿಸಿ ನೋಡಿ. ಒತ್ತಡ ಹೆಚ್ಚಾದಾಗ, ಆ ಒತ್ತಡವನ್ನು ನಿಭಾಯಿಸಬಲ್ಲ ಆಟಗಾರರೇ ಇಲ್ಲ. ದಿನೇಶ್ ಕಾರ್ತಿಕ್ ಮತ್ತು ಭಾರತದ ಯುವ ಬ್ಯಾಟ್ಸ್‌ಮನ್‌ಗಳು ಮಾತ್ರ ಕೊನೆಯಲ್ಲಿ ಆಡುತ್ತಿದ್ದಾರೆ. ತಂಡದ ದೊಡ್ಡ ಆಟಗಾರರು, ಒತ್ತಡ ನಿಭಾಯಿಸಬಲ್ಲ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರರು ಎಲ್ಲಿದ್ದಾರೆ? ಅವರೆಲ್ಲರೂ ಔಟಾಗಿ ಡ್ರೆಸ್ಸಿಂಗ್ ರೂಮ್‌ನಲ್ಲಿ…

Read More

ಮಂಡ್ಯ:- ಚುನಾವಣಾ ಕಣದಿಂದ ಹಿಂದೆ ಸರಿದಿರುವ ಸುಮಲತಾ ನಿರ್ಧಾರ ಸ್ವಾಗತಾರ್ಹ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾರ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಿದ್ದರಿಂದ ನನಗೆ ಬೆಂಬಲ ಕೊಟ್ಟಂತೆ. ಇಂದು ತೀರ್ಮಾನ ಮಾಡಿದ್ದಾರೆ, ಮುಂದೆ ಪ್ರಚಾರಕ್ಕೂ ಕರೆಯುತ್ತೇವೆ ಎಂದಿದ್ದಾರೆ. https://ainlivenews.com/yaduveer-visited-the-house-of-hallihawk-h-vishwanath/ ಬಿಜೆಪಿ ಜತೆ ಸುಮಲತಾ ಅಂಬರೀಶ್​ಗೆ ಮೊದಲಿನಿಂದ ಒಳ್ಳೆಯ ಬಾಂಧವ್ಯವಿದೆ. ಮೋದಿ ಮತ್ತೆ ಪ್ರಧಾನಿ ಆಗಬೇಕೆಂದು ಈ ನಿರ್ಧಾರ ಮಾಡಿದ್ದಾರೆ. ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ನಿರ್ಧಾರ ಸ್ವಾಗತಾರ್ಹ. ಈ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಸಹಕಾರ ಕೇಳಿದ್ದೇನೆ ಎಂದರು. ಮಂಡ್ಯದ ಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ಬೆಂಬಲಿಗರ ಎದುರು ಮಾತನಾಡಿ ಸಂಸದೆ ಸುಮಲತಾ ಅಂಬರೀಶ್, ಮಂಡ್ಯ ನೆಲದಲ್ಲೇ ನಿಂತು ನಾನು ಎಂಪಿ ಸೀಟ್ ಬಿಟ್ಟು ಕೊಡ್ತಿದ್ದೇನೆ. ಬಿಜೆಪಿ ಸೇರಲು ನಿರ್ಧರಿಸಿದ್ದೇನೆ ಅಂತಾ ಘೋಷಣೆ ಮಾಡಿದರು ಬಿಜೆಪಿಯವರು ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ ಹಾಗೂ ಮೈಸೂರು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ನನಗೆ ಆಫರ್ ನೀಡಿದ್ದರು. ನಾನು…

Read More

ಮೈಸೂರು:- ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರ ಮನೆಗೆ ಭೇಟಿ ನೀಡಿದರು. https://ainlivenews.com/kkr-won-the-toss-elected-to-bat-dc-bowled-first/ ಹಿರಿಯ ನಾಯಕನ ಮನೆ ಹೆಣ್ಣುಮಕ್ಕಳು ಅರತಿ ಬೆಳಗಿ ಯದುವೀರ್ ರನ್ನು ಬರ ಮಾಡಿಕೊಂಡರು. ಕುಟುಂಬದ ಸದಸ್ಯರೊಬ್ಬರು ಬೋಕೆಯನ್ನು ಹಿಂದಿನ ಒಡೆಯರ್ ಅರಸೊತ್ತಿಗೆಯ ಪ್ರತಿನಿಧಿಗೆ ನೀಡಿದರು. ಅವರನ್ನು ಬರಮಾಡಿಕೊಳ್ಳಲು ವಿಶ್ವನಾಥ್ ಮನೆಯಂಗಳಕ್ಕೆ ಬಂದರು. ಯದುವೀರ್ ಅವರು ವಿಶ್ವನಾಥ್ ಮನೆಗೆ ಬಂದಿದ್ದು ವಿಶೇಷ ಅನಿಸಲು ಕಾರಣವಿದೆ. ವಿಶ್ವನಾಥ್ ಕಳೆದ ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಕಾಂಗ್ರೆಸ್ ಪಾಳೆಯದಲ್ಲಿದ್ದಾರೆ. ಅಧಿಕೃತವಾಗಿ ಕಾಂಗ್ರೆಸ್ ಸೇರಿಲ್ಲವಾದರೂ ಅವರ ಒಡನಾಟವೆಲ್ಲ ಕಾಂಗ್ರೆಸ್ ನಾಯಕರೊಂದಿಗಿದೆ. ಬಿಜೆಪಿ ನಾಯಕರನ್ನು ಅವರು ಒಂದೇ ಸಮ ಟೀಕಿಸುತ್ತಿರುತ್ತಾರೆ. ಪರಿಸ್ಥಿತಿ ಹಾಗಿರುವಾಗ ಯದುವೀರ್ ಭೇಟಿ ಖಂಡಿತ ವಿಶೇಷ ಅನಿಸುತ್ತದೆ ಮತ್ತು ಅವರ ರಾಜಕೀಯ ವರಸೆ ಮೆಚ್ಚುಗೆಗೆ ಪಾತ್ರವಾಗುತ್ತದೆ

Read More

ವಿಶಾಖಪಟ್ಟಣದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂದ್ಯ ಏರ್ಪಟ್ಟಿದೆ. ಮೊದಲಿಗೆ ಟಾಸ್ ಗೆದ್ದ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. https://ainlivenews.com/deve-gowda-knows-no-one-pratap-simha/ ಐಪಿಎಲ್ 2024 ರ 16 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಇಲ್ಲಿಯವರೆಗೆ ಡೆಲ್ಲಿ ತನ್ನ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋತಿದೆ. ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಜಯ ಸಾಧಿಸುವ ಮೂಲಕ ತಂಡ ಗೆಲುವಿನ ಹಳಿಗೆ ಮರಳಿತ್ತು. ಅದೇ ಸಮಯದಲ್ಲಿ ಕೋಲ್ಕತ್ತಾ ಇದುವರೆಗೆ ಆಡಿದ ಎರಡೂ ಆರಂಭಿಕ ಪಂದ್ಯಗಳನ್ನು ಗೆದ್ದಿದೆ. ಹೀಗಾಗಿ ಇಂದಿನ ಪಂದ್ಯ ಉಭಯ ತಂಡಗಳಿಗೂ ತಮ್ಮ ಗೆಲುವಿನ ಲಯ ಮುಂದುವರೆಸಲು ಬಹಳ ಮುಖ್ಯವಾಗಿದೆ ಎಂದು ಹೇಳಲಾಗಿದೆ.

Read More

ಮೈಸೂರು:- ದೇವೇಗೌಡರೇ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದಾರೆ ಎಂಬ ಸಚಿವ ಕೆ ವೆಂಕಟೇಶ್ ಹೇಳಿಕೆಗೆ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅನ್ನ ತಿನ್ನುವ ಬಾಯಲ್ಲಿ ಏನೇನೋ ಮಾತನಾಡಬೇಡಿ. ನನಗೆ ಟಿಕೆಟ್ ಕೊಡಿಸಬೇಕು ಎಂದು ಅಮಿತ್ ಶಾ ಅವರ ಜೊತೆ ಫೋನಿನಲ್ಲಿ ದೇವೇಗೌಡರು ಮಾತನಾಡಿದ್ದರು ಎಂದು ತಿಳಿಸಿದರು https://ainlivenews.com/suffering-from-an-extreme-sore-throat-then-consume-this-ingredient/ ನನಗೆ ಟಿಕೆಟ್ ಕೊಡಿ ಎಂದು ಅಮಿತ್ ಶಾ ಅವರಲ್ಲಿ ಕೇಳಿದವರಲ್ಲಿ ದೇವೇಗೌಡರು ಪ್ರಮುಖರು. ಇಂತಹ ವ್ಯಕ್ತಿ ನನಗೆ ಟಿಕೆಟ್ ತಪ್ಪಿಸುತ್ತಾರೆ ಅಂತ ಹೇಳಿದರೆ ಹೇಗೆ ಎಂದು ಪ್ರತಾಪ್‌ ಸಿಂಹ ಪ್ರಶ್ನಿಸಿದರು. ವೆಂಕಟೇಶ್ ಅವರು ಇಂತಹ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು. ಈ ಹೇಳಿಕೆ ನೋಡಿ ವೆಂಕಟೇಶ್ ಅವರ ಮೇಲೆ ಇದ್ದ ಎಲ್ಲಾ ಗೌರವವು ಮರೆಯಾಗಿದೆ. ನಿಮ್ಮನ್ನು ರಾಜಕೀಯವಾಗಿ ಬೆಳೆಸಿ ಶಕ್ತಿ ತುಂಬಿದ್ದು ದೇವೇಗೌಡರು ಎಂಬುದನ್ನು ಮರೆಯಬೇಡಿ ಎಂದರು.

Read More

ಗಂಟಲು ಕೆರೆತ ಸಮಸ್ಯೆಯು ಕಾಡಿದಾಗ ತಿನ್ನುವುದಕ್ಕೆ, ಮಾತನಾಡುವುದಕ್ಕೂ ಕಷ್ಟ ಪಡಬೇಕಾಗುತ್ತದೆ. ಈ ವೇಳೆಯಲ್ಲಿ ಶುಂಠಿ ಚಹಾ, ತುಳಸಿ ಚಹಾ ಹೀಗೆ ನಾನಾ ಮನೆ ಮದ್ದಿನ ಮೂಲಕ ಪರಿಹಾರ ಕಂಡುಕೊಳ್ಳಬಹುದಾದರೂ ವೈದ್ಯರ ಪ್ರಕಾರ, ಉಪ್ಪಿನಕಾಯಿ ರಸವು ಅತ್ಯದ್ಭುತವಾದ ಮನೆ ಮದ್ದಾಗಿದೆ ಎಂದಿದ್ದಾರೆ ವೈದ್ಯರು. https://ainlivenews.com/arvind-kejriwals-application-court-reserved-judgment/ ಗಂಟಲಿನ ಕೆರೆತಕ್ಕೆ ಉಪ್ಪಿನಕಾಯಿ ನೀರಿನಿಂದ ಬಾಯಿ ಮುಕ್ಕಳಿಸುವುದು ಉತ್ತಮ ಮಾರ್ಗವಾಗಿದೆ. ತಜ್ಞರ ಪ್ರಕಾರ, ಉಪ್ಪಿನಕಾಯಿಯ ರಸವು ನೋಯುತ್ತಿರುವ ಗಂಟಲು ನೋವಿಗೆ ಪರಿಹಾರವಾಗಿದೆ. ಇದರಲ್ಲಿರುವ ಉರಿಯೂತ- ಬಸ್ಟಿಂಗ್ ಗುಣಲಕ್ಷಣಗಳು ಈ ಸಮಸ್ಯೆಯನ್ನು ನಿವಾರಿಸುತ್ತದೆ. ಉಪ್ಪು ಅಥವಾ ಸಕ್ಕರೆಯಂತಹ ಅಂಗಾಂಶಗಳಲ್ಲಿನ ದ್ರವಗಳಿಗಿಂತ ಈ ಉಪ್ಪಿನ ಕಾಯಿಯ ರಸವು ಬಹಳ ವೇಗವಾಗಿ ಉರಿಯೂತವನ್ನು ತಗ್ಗಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ. ಉಪ್ಪಿನಕಾಯಿ ಜ್ಯೂಸ್ ಇಲ್ಲದೆ ಹೋದರೆ , ಉಪ್ಪುನೀರಿನ ಗಾರ್ಗ್ ಕೂಡ ಬಳಸಬಹುದು. ಇದನ್ನು ಬಳಸುವುದರಿಂದ ಹತ್ತರಿಂದ ಹದಿನೈದು ನಿಮಿಷಗಳಲ್ಲಿ ಪರಿಹಾರವನ್ನು ಕಂಡುಕೊಳ್ಳಬಹುದು. ಆದರೆ ಈ ಚಿಕಿತ್ಸೆಯು ಎಲ್ಲರಿಗೂ ಸೂಕ್ತವಲ್ಲ ಎಂದು ಹೇಳಲಾಗುತ್ತದೆ.

Read More

ನವದೆಹಲಿ:- ಇಡಿ ಬಂಧನ ವಿರೋಧಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ. ಮಾರ್ಚ್ 21ರಂದು ಬಂಧಿತರಾಗಿದ್ದ ಅರವಿಂದ್ ಕೇಜ್ರಿವಾಲ್ ಸದ್ಯ ನ್ಯಾಯಾಂಗದ ಕಸ್ಟಡಿಯಲ್ಲಿದ್ದಾರೆ. ಮಾರ್ಚ್ 22ರಂದು ಕೆಳಗಿನ ನ್ಯಾಯಾಲಯ (ಟ್ರಯಲ್ ಕೋರ್ಟ್) ಕೇಜ್ರಿವಾಲ್ ಅವರನ್ನು ಆರು ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿತ್ತು. ನಂತರ ಮತ್ತಷ್ಟು ನಾಲ್ಕು ದಿನ ಅವರ ಕಸ್ಟಡಿ ಅವಧಿ ವಿಸ್ತರಣೆ ಆಗಿತ್ತು. ಅಲ್ಲಿಗೆ 10 ದಿನಗಳ ಕಾಲ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದರು. ಎಪ್ರಿಲ್ 1ರಂದು ಅವರನ್ನು ನ್ಯಾಯಾಂಗ ಕಸ್ಟಡಿಗೆ ವರ್ಗಾಯಿಸಲಾಗಿದೆ. ಏಪ್ರಿಲ್ 15ರವರೆಗೂ ಅವರು ಜುಡಿಷಿಯಲ್ ಕಸ್ಟಡಿಯಲ್ಲಿ ಮುಂದುವರಿಯಲಿದ್ದಾರೆ. ಈಗ ಉಚ್ಚ ನ್ಯಾಯಾಲಯವು ಕೇಜ್ರಿವಾಲ್​ರಿಗೆ ಜಾಮೀನು ನೀಡಿ ಅವರನ್ನು ಬಂಧಮುಕ್ತಗೊಳಿಸುತ್ತದಾ ಕಾದು ನೋಡಬೇಕು. https://ainlivenews.com/along-with-yeddyurappa-i-entrusted-the-repair-work-of-his-son-to-someone-else/ ಇಡಿಯಿಂದ ಬಂಧನವಾಗಿರುವುದನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್ ನ್ಯಾಯಪೀಠ ತತ್​ಕ್ಷಣಕ್ಕೆ ಜಾಮೀನು ಕೊಡುವ ಮನಸು ತೋರಲಿಲ್ಲ. ಕೇಜ್ರಿವಾಲ್ ವಿರುದ್ಧ ಪ್ರಬಲವಾದ ಸಾಕ್ಷ್ಯಗಳಿವೆ. ಅಬಕಾರಿ ಪ್ರಕರಣದಲ್ಲಿ ಅವರೇ ಸೂತ್ರಧಾರರಾಗಿದ್ದಾರೆ.…

Read More

ಉಡುಪಿ:- ಯಡಿಯೂರಪ್ಪ ಸೇರಿ ಅವರ ಪುತ್ರನ ರಿಪೇರಿ ಕೆಲಸ ಬೇರೆಯವರಿಗೆ ವಹಿಸಿದ್ದೇನೆ ಎಂದು ಯತ್ನಾಳ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಅಪ್ಪ ಮಗನನ್ನು ರಿಪೇರಿ ಮಾಡುವ ಕೆಲಸವನ್ನು ಲೋಕಸಭಾ ಚುನಾವಣೆ ಮುಗಿಯುವವರೆಗೆ ಬೇರೆಯವರಿಗೆ ವಹಿಸಿಕೊಟ್ಟಿರುವೆ ಎಂದು ಹೇಳಿದರು. https://ainlivenews.com/dk-is-trying-to-remove-siddaramaiah-from-power/ ಸಾಮಾನ್ಯವಾಗಿ ಜಾತಿ ಬಗ್ಗೆ ಮಾತಾಡದ ಕಾಂಗ್ರೆಸ್ ನಾಯಕರು ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿಯ ಜಾತಿಯನ್ನೇ ಮುಖ್ಯ ಅಸ್ತ್ರವಾಗಿ ಬಳಸುತ್ತಿರುವ ಬಗ್ಗೆ ಕೇಳಿದಾಗ ಯತ್ನಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಈಗ ಯಾವುದೇ ನೈತಿಕತೆ ಉಳಿದಿಲ್ಲ, ಮೊದಲಿಂದಲೂ ಹಿಂದೂತ್ವನ್ನು ವಿರೋಧ ಮಾಡಿಕೊಂಡ ಬಂದ ಅವರು ತಮ್ಮ ಕುರ್ಚಿ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಮತ್ತು ಮೈಸೂರು-ಕೊಡಗು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಉಮೇದುವಾರರು ಸೋತರೆ ಸಿದ್ದರಾಮಯ್ಯ ತಲೆದಂಡ ನಿಶ್ಚಿತ, ಹಾಗಾಗೇ ಅವರು ಹತಾಶರಾಗಿ ತಮ್ಮ ಕೈಹಿಡಿಯಿರಿ ಅಂತ ಮತದಾರರ ಬಳಿ ಅವಲತ್ತುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

Read More

ಚಾಮರಾಜನಗರ:- ಅಧಿಕಾರದಿಂದ ಸಿದ್ದರಾಮಯ್ಯರನ್ನ ಇಳಿಸೋ ಪ್ರಯತ್ನ ಡಿಕೆಶಿ ಮಾಡ್ತಿದ್ದಾರೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಅಸಲಿಗೆ ಕಾಂಗ್ರೆಸ್ ನಾಯಕರು ಗಬರಿಗೊಳಗಾಗಿದ್ದಾರೆ ಮತ್ತು ಗೊಂದಲದಲ್ಲಿದ್ದಾರೆ, ಲೋಕಸಭಾ ಚುನಾವಣೆ ಬಳಿಕ ಸಿದರಾಮಯ್ಯರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಳಿಸುವ ಪ್ರಯತ್ನವನ್ನು ಡಿಕೆ ಶಿವಕುಮಾರ್ ಮಾಡುತ್ತಿದ್ದಾರೆ. https://ainlivenews.com/it-becomes-difficult-to-select-fresh-water-with-more-water/ ಅದಕ್ಕೆ ತದ್ವಿರುದ್ಧವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ, ತನ್ನ ಜೊತೆ ಹಿರಿಯರಾದ ಜಿಟಿ ದೇವೇಗೌಡ, ಅವರ ಮಗ ಹರೀಶ್ ಗೌಡ, ಮಂಜುನಾಥ್ ಮೊದಲಾದವರಿದ್ದಾರೆ. ಮೊನ್ನೆ ಬೆಂಗಳೂರಲ್ಲಿ ಹೆಚ್ ಡಿ ದೇವೇಗೌಡರು ಎರಡೂ ಪಕ್ಷಗಳ ಮುಖಂಡರನ್ನು ಆಶೀರ್ವದಿಸಿದ್ದಾರೆ ಎಂದು ವಿಜಯೇಂದ್ರ ಹೇಳಿದರು. ಸಿದ್ದರಾಮಯ್ಯರನ್ನು ಮಟ್ಟ ಹಾಕುವಷ್ಟು ದೊಡ್ಡ ವ್ಯಕ್ತಿ ತಾನಲ್ಲ, ಆದರೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಒಗ್ಗೂಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಧೂಳೀಪಟ ಮಾಡಲಿದ್ದಾರೆ ಎಂದರು.

Read More

ಬಿಸಿಲಿನ ತಾಪ ಈಗಾಗಲೇ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ತಾಪಮಾನ ಇನ್ನಷ್ಟು ಏರಿಕೆಯಾಗುವ ಎಲ್ಲಾ ಸಂಭಾವನೆ ಇದೆ. ಜನರು ಸಹ ಬಿಸಿಲಿನ ತಾಪದಿಂದ ಪಾರಾಗಲು ಮತ್ತು ತಮ್ಮ ದೇಹವನ್ನು ನಿರ್ಜಲೀಕರಣದಿಂದ ದೂರವಿರಿಸಿಕೊಳ್ಳಲು ಹಣ್ಣಿನ ಜ್ಯೂಸ್, ಲಸ್ಸಿ, ಮಜ್ಜಿಗೆ ಮತ್ತು ಎಳನೀರನ್ನು ಹೆಚ್ಚಾಗಿ ಅವಲಂಬಿಸುತ್ತಿದ್ದಾರೆ ಸುಡುವ ಬಿಸಿಲಿನಲ್ಲಿ ಒಂದು ಎಳನೀರು ಸಾಮಾನ್ಯ ನೀರಿಗಿಂತ ಹೆಚ್ಚು ಉಲ್ಲಾಸಕರವಾದ ಅನುಭವವನ್ನು ನೀಡುತ್ತದೆ. ಆದರೆ ಏರುತ್ತಿರುವ ಬಿಸಿಲಿನ ತಾಪಮಾನದೊಂದಿಗೆ ಬೇಡಿಕೆಯ ಉಲ್ಬಣವು ಬರುತ್ತದೆ ಮತ್ತು ಅದೇ ರೀತಿಯಾಗಿ ಎಳನೀರಿನ ಬೆಲೆಯು ಸಹ ಹಿಂದೆಗಿಂತ ಈಗ ಜಾಸ್ತಿಯಾಗಿದೆ. https://ainlivenews.com/evm-vvpat-slip-match-supreme-court-agrees-to-probe/ ಭಾರೀ ಬೆಲೆಯ ಟ್ಯಾಗ್‌ಗಳ ಹೊರತಾಗಿಯೂ, ಎಳನೀರಿನ ಹಾಗೆ ಅನೇಕ ಪ್ರಯೋಜನಗಳನ್ನು ಇನ್ನಿತರೆ ಪಾನೀಯಗಳಿಂದ ಪಡೆಯುತ್ತೀರಿ ಎಂಬುದಕ್ಕೆ ಯಾವುದೇ ಗ್ಯಾರೆಂಟಿ ಇಲ್ಲ. ಆದ್ದರಿಂದ, ನೀವು ಪ್ರತಿ ಬಾರಿಯೂ ರಸ್ತೆಯ ಬದಿಯಲ್ಲಿ ಎಳನೀರು ಕುಡಿಯಲು ನಿಂತಾಗ, ಅಲ್ಲಿ ತಾಜಾ ಮತ್ತು ಹೆಚ್ಚು ತೇವಾಂಶವುಳ್ಳ ಎಳನೀರನ್ನು ಹೇಗೆ ಅರಿಸಿಕೊಳ್ಳುತ್ತೀರಿ ಎಂಬುದು ತುಂಬಾನೇ ಮುಖ್ಯವಾದ ವಿಷಯವಾಗುತ್ತದೆ. ಒಳ್ಳೆಯ ನೀರಿರುವ ಎಳನೀರನ್ನು ಆಯ್ಕೆ ಮಾಡಿಕೊಳ್ಳುವುದು ಅನೇಕರಿಗೆ ಸ್ವಲ್ಪ…

Read More