Author: AIN Author

IPL ಸೀಸನ್ 17 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತವರು ಮೈದಾನದಲ್ಲಿ ಮುಗ್ಗರಿಸುವ ಮೂಲಕ ಆರ್​ಸಿಬಿ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಇದರ ನಡುವೆ ಆರ್​ಸಿಬಿ ತಂಡದ ಸ್ಟ್ರಾಟಜಿ ಬಗ್ಗೆ ಕೂಡ ಭಾರೀ ಟೀಕೆಗಳು ಕೇಳಿ ಬರುತ್ತಿದೆ. ಇದಕ್ಕೆ ಮುಖ್ಯ ಕಾರಣ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಕನ್ನಡಿಗ ವಿಜಯಕುಮಾರ್ ವೈಶಾಕ್ ಅವರನ್ನು ಕೈಬಿಟ್ಟಿರುವುದು. https://ainlivenews.com/the-train-of-these-two-districts-leaving-bangalore-is-canceled-for-2-days ಬೆಂಗಳೂರಿನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿಜಯಕುಮಾರ್ ವೈಶಾಕ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಪಂದ್ಯದಲ್ಲಿ ಆರ್​ಸಿಬಿ ಬೌಲರ್​ಗಳು ದುಬಾರಿಯಾಗಿದ್ದರೂ, ಒಂದೆಡೆ ವೈಶಾಕ್ ಅತ್ಯುತ್ತಮ ದಾಳಿ ಸಂಘಟಿಸಿದ್ದರು. ಅಲ್ಲದೆ 4 ಓವರ್​ಗಳಲ್ಲಿ ಕೇವಲ 23 ರನ್ ನೀಡಿ 1 ವಿಕೆಟ್ ಕಬಳಿಸಿ ಮಿಂಚಿದ್ದರು. ಇಂತಹ ಅತ್ಯುತ್ತಮ ಪ್ರದರ್ಶನ ನೀಡಿದರೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ವಿಜಯಕುಮಾರ್ ವೈಶಾಕ್ ಅವರನ್ನು ಆರ್​ಸಿಬಿ ಕಣಕ್ಕಿಳಿಸಿರಲಿಲ್ಲ. ಮತ್ತೊಮ್ಮೆ ಅದೇ ಮಯಾಂಕ್ ಡಾಗರ್ ಅವರಿಗೆ ಚಾನ್ಸ್ ನೀಡಿದ್ದರು.…

Read More

ಬೆಂಗಳೂರು:-ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಸಂಚರಿಸುವ ಕೆಲವು ರೈಲುಗಳನ್ನು ಎರಡು ದಿನ ರದ್ದುಗೊಳಿಸಲಾಗಿದೆ. ನೈಋತ್ಯ ರೈಲ್ವೆ ಬೆಂಗಳೂರು ವಲಯದಲ್ಲಿ ಸುರಕ್ಷತಾ ಕಾಮಗಾರಿ ಕೈಗೊಂಡಿರುವ ಕಾರಣ ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳನ್ನು ಭಾಗಶಃ ರದ್ದುಗಳಿಸಲಾಗಿದೆ. ವಂದೇ ಭಾರತ ರೈಲಿನ ಸಮಯವನ್ನು ಪರಿಷ್ಕರಿಸಲಾಗಿದೆ. ಹಾಗಿದ್ದರೆ ಯಾವ ಯಾವ ರೈಲುಗಳು ರದ್ದಾಗಿವೆ ಇಲ್ಲಿದೆ ಮಾಹಿತಿ… https://ainlivenews.com/he-was-the-reason-for-rcbs-defeat-this-was-the-reason-given-by-faf-duplessis/#google_vignette ರದ್ದುಗೊಂಡಿರುವ ರೈಲುಗಳು: ರೈಲು ಸಂಖ್ಯೆ 07339/07340 ಶ್ರೀ ಸಿದ್ಧಾರೂಢ ಸ್ವಾಮಿ (SSS) ಹುಬ್ಬಳ್ಳಿ – ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (KSR) ಬೆಂಗಳೂರು ಮಧ್ಯೆ ಸಂಚರಿಸುವ ಎಸ್​ಎಸ್​ಎಸ್​ ಹುಬ್ಬಳ್ಳಿ ವಿಶೇಷ ರೈಲು ಏಪ್ರಿಲ್​ 6 ಮತ್ತು 7ನೇ ರಂದು ರದ್ದುಪಡಿಸಲಾಗಿದೆ. ರೈಲು ಸಂಖ್ಯೆ 06255 ಕೆಎಸ್​ಆರ್​ ಬೆಂಗಳೂರು-ಮೈಸೂರು ಮೆಮು ವಿಶೇಷ ಮತ್ತು ರೈಲು ಸಂಖ್ಯೆ 06650 ಮೈಸೂರು KSR ಬೆಂಗಳೂರು ಮೆಮು ವಿಶೇಷ ರೈಲು ಏಪ್ರಿಲ್ 7 ಮತ್ತು 8 ರಂದು ರದ್ದುಪಡಿಸಲಾಗಿದೆ. ಭಾಗಶಃ ರದ್ದು ಗೊಂಡಿರುವ ರೈಲುಗಳು ರೈಲು ಸಂಖ್ಯೆ 17391/17392 ಕೆಎಸ್ಆರ್ ಬೆಂಗಳೂರು ಮತ್ತು ಬೆಂಗಳೂರಿನ ಯಶವಂತಪುರ ನಡುವೆ ಸಂಚರಿಸುವ…

Read More

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ವಿರುದ್ಧದ ಪಂದ್ಯದಲ್ಲಿ RCB ಸೋಲಿಗೆ ಯಾರು ಕಾರಣ ಎಂದು ನಾಯಕ ಫಾಫ್ ಡುಪ್ಲೆಸಿಸ್ ತಿಳಿಸಿದ್ದಾರೆ. ನಮ್ಮ ತಂಡದ ಕಳಪೆ ಫೀಲ್ಡಿಂಗ್ ಸೋಲಿಗೆ ಮುಖ್ಯ ಕಾರಣ ಎಂದರು. ಈ ಪಂದ್ಯದ ಆರಂಭದಲ್ಲಿ ಕ್ವಿಂಟನ್ ಡಿಕಾಕ್ ಅವರ ಕ್ಯಾಚ್ ಅನ್ನು ಕೈಚೆಲ್ಲಿದ್ದರು. 32 ರನ್​ಗಳಿದ್ದಾಗ ಅವರಿಗೆ ನೀಡಲಾದ ಜೀವದಾನವನ್ನು ಬಳಸಿಕೊಂಡ ಡಿಕಾಕ್ 81 ರನ್ ಬಾರಿಸಿ ಅಬ್ಬರಿಸಿದರು. https://ainlivenews.com/rain-is-likely-in-many-parts-of-karnataka-from-today/#google_vignette ಹಾಗೆಯೇ ಕೊನೆಯ ಹಂತದಲ್ಲಿ ನಿಕೋಲಸ್ ಪೂರನ್ ಅವರ ಕ್ಯಾಚ್ ಅನ್ನು ಸಹ ಕೈಬಿಟ್ಟಿದ್ದರು. ಕೇವಲ 2 ರನ್​ಗಳಿಸಿದ್ದಾಗ ನೀಡಿದ ಅವಕಾಶವನ್ನು ಬಳಸಿಕೊಂಡ ಪೂರನ್ 40 ರನ್​ ಸಿಡಿಸಿದ್ದರು. ಈ ಎರಡು ಕ್ಯಾಚ್ ಡ್ರಾಪ್​ಗಳು ಆರ್​ಸಿಬಿ ಪಾಲಿಗೆ ದುಬಾರಿಯಾಗಿ ಪರಿಣಮಿಸಿತು ಎಂದು ಫಾಫ್ ಡುಪ್ಲೆಸಿಸ್ ತಿಳಿಸಿದ್ದಾರೆ. ಇನ್ನು ಪವರ್​ಪ್ಲೇನಲ್ಲಿ ಆರ್​ಸಿಬಿ ಬೌಲರ್​ಗಳ ಕಳಪೆ ದಾಳಿಯನ್ನು ಟೀಕಿಸಿರುವ ಫಾಫ್ ಡುಪ್ಲೆಸಿಸ್, ಹೊಸ ಚೆಂಡಿನೊಂದಿಗೆ ಆರ್​ಸಿಬಿ ಬೌಲರ್​ಗಳು ಮೊದಲ 4 ಓವರ್​ಗಳಲ್ಲಿ 42 ರನ್ ಬಿಟ್ಟುಕೊಟ್ಟಿದ್ದರು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್…

Read More

ಬೆಂಗಳೂರು:- ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. https://ainlivenews.com/rcb-lose-to-lsg-abd-remembers-fans-in-tears/#google_vignette ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು,ಮಂಡ್ಯ, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ. ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆ ಹಾಗೂ ಆರ್ದ್ರತೆ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 36.5 ಡಿಗ್ರಿ…

Read More

ಲಕ್ನೋ ವಿರುದ್ಧ ಸೋಲಿನ ಬಳಿಕ ಎಬಿ ಡೀ ವಿಲಿಯರ್ಸ್ ನೆನೆದು RCB ಫ್ಯಾನ್ಸ್ ಕಣ್ಣೀರು ಹಾಕುತ್ತಿದ್ದಾರೆ. ಎಬಿ ಡೀ ವಿಲಿಯರ್ಸ್ 2008ರಲ್ಲಿ ಐಪಿಎಲ್ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದರು. ಹೀಗೆ ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ಪ್ಲೇಯರ್ ಆಗಿದ್ದ ಎಬಿ ಡೀ ವಿಲಿಯರ್ಸ್ ಐಪಿಎಲ್ ಟೂರ್ನಿ ತುಂಬಾ ಹವಾ ಎಬ್ಬಿಸಿದ್ದರು. ಅದರಲ್ಲೂ ಆರ್‌ಸಿಬಿ ಬೆಂಗಳೂರು ತಂಡದ ಪರವಾಗಿ ಎಬಿ ಡೀ ವಿಲಿಯರ್ಸ್ ನಿರ್ಮಿಸಿದ ದಾಖಲೆಗಳನ್ನ ಹಿಂದೆ ಯಾರೂ ಮುರಿದಿಲ್ಲ, ಮುಂದೆ ಕೂಡ ಸುಲಭವಾಗಿ ಮುರಿಯಲು ಆಗಲ್ಲ ಎನ್ನಬಹುದು. ಇದೇ ಕಾರಣಕ್ಕೆ ಇದೀಗ ಆರ್‌ಸಿಬಿ ತಂಡ ಲಖನೌ ವಿರುದ್ಧ ಹೀನಾಯವಾಗಿ ಸೋತ ಬೆನ್ನಲ್ಲೇ, ಅಭಿಮಾನಿಗಳು ಎಬಿ ಡೀ ವಿಲಿಯರ್ಸ್ ಅವರನ್ನು ನೆನಪು ಮಾಡಿಕೊಂಡು ಕಣ್ಣೀರು ಹಾಕುತ್ತಿದ್ದಾರೆ. https://ainlivenews.com/a-man-fell-ill-immediately-after-drinking-a-packet-of-juice-accused-of-poisoning/ ವಾಪಸ್ ಬರ್ತಾರಾ ಎಬಿ ಡೀ ವಿಲಿಯರ್ಸ್? ಐಪಿಎಲ್ ಅಖಾಡದಲ್ಲಿ ಅತಿಹೆಚ್ಚು ಸ್ಟ್ರೈಕ್ ರೇಟ್ ಹೊಂದಿರುವ ಈ ಎಬಿ ಡೀ ವಿಲಿಯರ್ಸ್ ಅವರಿಗೆ, ಅವರೇ ಸಾಟಿ ಎನ್ನಬಹುದು. ಸುಮಾರು 151.69 ಸ್ಟ್ರೈಕ್ ರೇಟ್ ಹೊಂದಿದ್ದಾರೆ ಎಬಿ ಡೀ…

Read More

ಕೋಲಾರ :- ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲ್ಲೂರು ಗ್ರಾಮದಲ್ಲಿ ಜ್ಯೂಸ್​ ಕುಡಿದ ತಕ್ಷಣ ವ್ಯಕ್ತಿಯೋಬ್ಬರ ಆರೋಗ್ಯದಲ್ಲಿ ಏರುಪೇರಾದ ಘಟನೆ ಜರುಗಿದೆ. ಗೋಪಾಲಪ್ಪ ಜ್ಯೂಸ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಲ ಪಡೆದಿರುವ ಕೊಳತೂರು ಗ್ರಾಮದ ಶಿವಣ್ಣಕೊಳತೂರು ಗ್ರಾಮದ ಶಿವಣ್ಣ ಜ್ಯೂಸ್​ನಲ್ಲಿ ವಿಷ ಹಾಕಿ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ದೂರು ದಾಖಲಾಗಿದೆ. https://ainlivenews.com/at-the-top-is-rajasthan-promoted-by-lsg/ ಸಾಲ ನೀಡಿರುವ ಆಚಂಪಲ್ಲಿ ಗ್ರಾಮದ ಗೋಪಾಲಪ್ಪ ವಿಷಯುಕ್ತ ಜ್ಯೂಸ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಳತೂರು ಗ್ರಾಮದ ಶಿವಣ್ಣ ಎಂಬುವವರಿಗೆ ಗೋಪಾಲಪ್ಪ ಎನ್ನುವರು 1 ಲಕ್ಷದ 11 ಸಾವಿರ ರೂಪಾಯಿ ಸಾಲ ನೀಡಿದ್ದರು. ಆದರೆ ಸಾಲ ಪಡೆದು ವಾಪಸ್ ನೀಡಲು ಶಿವಣ್ಣ ವಿಳಂಬ ಮಾಡಿದ್ದಾರೆ. ಇದರಿಂದ ಇಂದು(ಏಪ್ರಿಲ್ 03) ಗೋಪಾಲಕೃಷ್ಣ ಸಾಲ ವಾಪಸ್ ಕೇಳಲು ಯಲ್ಲೂರು ಗ್ರಾಮಕ್ಕೆ ಬಂದಿದ್ದಾನೆ. ಸಾಲ ಕೊಡುವುದಾಗಿ ಸ್ವಲ್ಪ ಕಾಲಾವಕಾಶ ಕೊಡು ಎಂದು ಕೇಳಿ ಬಸ್ ನಿಲ್ದಾಣಕ್ಕೆ ತನ್ನ ಬೈಕ್​ನಲ್ಲೇ ಡ್ರಾಪ್ ಮಾಡಿದ ಶಿವಣ್ಣ. ಬಸ್ ನಿಲ್ದಾಣದ ಬಳಿ ಗೋಪಾಲಪ್ಪಗೆ ಜ್ಯುಸ್ ಪ್ಯಾಕೇಟ್ ಕೊಡಿಸಿದ್ದಾನೆ.…

Read More

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರ ವಿದ್ಯಾನಗರ ಬೆಂಗಳೂರು ಇಲ್ಲಿನ ತರಬೇತಿ ಕೇಂದ್ರಕ್ಕೆ ಅಥ್ಲೆಟಿಕ್ಸ್ ಹಾಗೂ ಈಜು ಕ್ರೀಡೆಗಳಲ್ಲಿ ಪ್ರತಿಭಾನ್ವಿತರಾಗಿರುವ ಹಾಗೂ ಪ್ರತಿಭೆಗಳನ್ನು ಆಯ್ಕೆ ಮಾಡುವ ಸಲುವಾಗಿ ಜಯ ಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ ಕ್ರೀಡಾಶಾಲೆ, ವಿದ್ಯಾನಗರ, ಬೆಂಗಳೂರು ಕೇಂದ್ರಗಳಲ್ಲಿ ಏಪ್ರಿಲ್ 15 ಮತ್ತು 16 ರಂದು ಆಯ್ಕೆ ಪ್ರಕ್ರಿಯೆಯನ್ನು ಆರಂಭಿಸಲಾಗುವುದು. ಭಾಗವಹಿಸಲು ಅರ್ಹತೆಗಳು. 2024ರ ಜುಲೈ 1ಕ್ಕೆ 14 ವರ್ಷ ಮೇಲ್ಪಟ್ಟವರಾಗಿದ್ದು 23 ವರ್ಷ ಒಳಪಟ್ಟವರಾಗಿರಬೇಕು. ಪ್ರಸಕ್ತ 2023 – 24ನೇ ಸಾಲಿನಲ್ಲಿ 10ನೇ ತರಗತಿಯನ್ನು ಅಭ್ಯಾಸಿಸುತ್ತಿದ್ದು, ಶೈಕ್ಷಣಿಕ ವರ್ಷ 2024 – 25ನೇ ಸಾಲಿನ ಪ್ರಥಮ ಪದವಿಪೂರ್ವ ಕೊರ್ಸ್ (1st PUC) ಗೆ ಪ್ರವೇಶ ಪಡೆಯುವ ಅರ್ಹತೆ ಉಳ್ಳವರಾಗಿರಬೇಕು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಇಲಾಖೆಯ ಕ್ರೀಡಾಶಾಲೆ / ನಿಲಯ ಯೋಜನೆಯಲ್ಲಿ ಆಯ್ಕೆಗೊಂಡಿರುವ ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ. ಈ ಆಯ್ಕೆ ಪ್ರಕ್ರಿಯೆ ದಿನದಂದು ಸಂಘಟಿಸಲಾಗುವ ಆಯ್ಕೆ ಪರೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಾಗಿರುತ್ತದೆ. ಜನ್ಮದಿನಾಂಕದ ದಾಖಲಾತಿಗಾಗಿ…

Read More

ಈ ಬಾರಿ ಪಾಯಿಂಟ್ಸ್ ಟೇಬಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರಸ್ಥಾನ ಅಲಂಕರಿಸಿದರೆ, ಮುಂಬೈ ಇಂಡಿಯನ್ಸ್ ಕೊನೆಯ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡವು ಇದುವರೆಗೆ ಮೂರು ಪಂದ್ಯಗಳನ್ನಾಡಿದ್ದು, ಮೂರು ಮ್ಯಾಚ್​ನಲ್ಲೂ ಜಯ ಸಾಧಿಸಿದೆ. ಈ ಮೂಲಕ ಒಟ್ಟು 6 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +1.249. https://ainlivenews.com/hero-agtarante-rakshak-new-movie-announced-mari-bullet/ ನೂತನ ಪಾಯಿಂಟ್ಸ್ ಟೇಬಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಆಡಿರುವ 2 ಪಂದ್ಯಗಳಲ್ಲೂ ಜಯ ಸಾಧಿಸಿರುವ ಕೆಕೆಆರ್ ತಂಡವು ಒಟ್ಟು 4 ಅಂಕಗಳೊಂದಿಗೆ +1.047 ನೆಟ್​ ರನ್ ರೇಟ್ ಹೊಂದಿದೆ. ಇನ್ನು ಮೂರು ಪಂದ್ಯಗಳಲ್ಲಿ 2 ಜಯ ಹಾಗೂ 1 ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೂರನೇ ಸ್ಥಾನದಲ್ಲಿದೆ. ಒಟ್ಟು 4 ಅಂಕ ಹೊಂದಿರುವ ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್​ ರೇಟ್ +0.976 ಆರ್​ಸಿಬಿ ವಿರುದ್ಧ ಜಯ ಸಾಧಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ.…

Read More

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ 8ನೇ ಕಂತಿನ ಹಣ ಯಾವಾಗ ಬರಲಿದೆ! ಸಂಪೂರ್ಣ ಮಾಹಿತಿ ಇಲ್ಲಿದೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಾವು ನೀಡಿದ್ದ ಐದು ಭರವಸೆಗಳನ್ನು ಈಡೇರಿಸಲು ನಾನಾ ಯೋಜನೆಗಳನ್ನು ಜಾರಿಗೆ ತಂದರು. ಅದೇ ರೀತಿ ಗೃಹ ಲಕ್ಷ್ಮಿ (Gruha Lakshmi) ಯೋಜನೆ ಕೂಡ ಎಲ್ಲಾ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಜಾರಿಗೆ ತಂದ ಯೋಜನೆಯಾಗಿದೆ. ಅದರ ಮೂಲಕ ಮನೆಯ ಆರ್ಥಿಕತೆಯನ್ನು ಸರಿದೂಗಿಸಲು ಮನೆಯ ಮಹಿಳೆಯರಿಗೆ ಆರ್ಥಿಕ ನೆರವು ನೀಡಲಾಯಿತು. https://ainlivenews.com/another-good-news-for-consumers-a-slight-decrease-in-the-price-of-rice-which-had-skyrocketed/ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಎಂಟು ತಿಂಗಳು ಕಳೆದರೂ ಕೆಲವರಿಗೆ ಇನ್ನೂ 6 ಮತ್ತು 7ನೇ ಕಂತಿನ ಹಣ ಬಂದಿಲ್ಲ. ಗೃಹ ಲಕ್ಷ್ಮಿ (Gruha Lakshmi) ಯೋಜನೆಯಡಿ ನೋಂದಣಿಯಾದ ಪ್ರತಿಯೊಬ್ಬ ಮಹಿಳೆಯೂ ತಮ್ಮ ದಾಖಲೆಗಳನ್ನು ಮರು ಪರಿಶೀಲಿಸುವಂತೆ ಸರ್ಕಾರ ಸೂಚನೆ ನೀಡಿದೆ. ಸರ್ಕಾರದ ಸೂಚನೆಯಂತೆ ಅನೇಕರು ತಮ್ಮ ದಾಖಲೆಗಳನ್ನು ಪರಿಶೀಲಿಸಿ ನವೀಕರಿಸಿದ್ದಾರೆ.

Read More

ಬಿಗ್ ಬಾಸ್ ಸ್ಪರ್ಧಿ ಹಾಗೂ ಬುಲೆಟ್ ಪ್ರಕಾಶ್ ಅವರ ಪುತ್ರ ರಕ್ಷಕ್ ಬುಲೆಟ್ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕೆ ಸದ್ಯ ‘RB 01’ ಎಂದು ಟೈಟಲ್ ಇಡಲಾಗಿದೆ. ಶೀಘ್ರವೇ ಸಿನಿಮಾದ ಶೀರ್ಷಿಕೆ ಹಾಗೂ ಟೀಸರ್ ಅನಾವರಣ ಮಾಡುವುದಾಗಿ ರಕ್ಷಕ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. https://ainlivenews.com/king-kohlis-special-record-at-chinnaswamy-stadium/ ಟೈಟಲ್​ನಲ್ಲಿ ಲಾಂಗ್ ಕಾಣಿಸಿದೆ. ಹೀಗಾಗಿ, ಇದೊಂದು ರೌಡಿಸಂ ಕಥೆ ಇರಬಹುದು ಎಂದು ಅವರ ಫ್ಯಾನ್ಸ್ ಊಹಿಸುತ್ತಿದ್ದಾರೆ. ಗಣಪತಿ ವಿಸರ್ಜನೆಯ ದೃಶ್ಯವೂ ಇದೆ. ಈ ಎಲ್ಲಾ ಕಾರಣದಿಂದ ಸಿನಿಮಾದ ಪೋಸ್ಟರ್ ಕುತೂಹಲ ಮೂಡಿಸಿದೆ. ‘ಮಚ್ಚಾ ಏರಿಯಾದಲ್ಲಿ ಕಣ್ಮುಂದೆ ಬೇಜ್ಜಾನ್ ಗಾಡಿಗಳು ಸೌಂಡು ಮಾಡುತ್ತವೆ. ಆದರೆ ಸೌಂಡ್ ಕೇಳ್ತಿದ್ದ ಹಾಗೆ ಇದೇ ಗಾಡಿ ಅಂತ ಹೇಳೋಕೆ ಆಗೋದು ಒಂದನ್ನೇ ಅದುವೇ ಬುಲೆಟ್. ಇನ್ಮುಂದೆ ನಂದೇ ರೌಂಡು, ನಂದೇ ಸೌಂಡು’ ಎಂದು ಬರೆಯಲಾಗಿದೆ. ಪೋಸ್ಟರ್ ಹಂಚಿಕೊಂಡು ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ ರಕ್ಷಕ್. ‘ಎಲ್ಲಾ ‌ನನ್ನ ಆತ್ಮೀಯರೇ, ಇಂದು‌ ನನ್ನ ಪೂಜ್ಯ ತಂದೆ ದಿವಂಗತ ಬುಲೆಟ್…

Read More