Author: AIN Author

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಇಳಿಕೆ ಕಂಡಿದೆ. https://ainlivenews.com/money-reduction-for-more-than-100-units-of-electricity/#google_vignette ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆಯ ಏರಿಕೆ ಮುಂದುವರಿದಿದೆ. ಗ್ರಾಮ್​ಗೆ 40 ಪೈಸೆಯಷ್ಟು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 63,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,750 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 3ಕ್ಕೆ) 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,350 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,110 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 790 ರೂ ಬೆಂಗಳೂರಿನಲ್ಲಿ ಚಿನ್ನ,…

Read More

ಬೆಂಗಳೂರು:- ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸೋರಿಗೆ ಬಂಪರ್ ಸುದ್ದಿ ಹೊರ ಬಿದ್ದಿದೆ. ಇಂದಿನಿಂದ ಕೆಇಆರ್‌ಸಿ ನೂತನ ವಿದ್ಯುತ್ ಜಾರಿಗೆ ಬರಲಿದ್ದು, ಆ ಮೂಲಕ ನೂತನ ವಿದ್ಯುತ್ ದರ ಪರಿಷ್ಕರಣೆಯಾಗಲಿದೆ. 100 ಯೂನಿಟ್‌ಗಿಂತ ಹೆಚ್ಚಾಗಿ ವಿದ್ಯುತ್ ಬಳಕೆ ಮಾಡೋ ಗ್ರಾಹಕರಿಗೆ ಯುನಿಟ್‌ಗೆ ಒಂದು ರೂಪಾಯಿಗೆ 10 ಪೈಸೆ ಕಡಿತಗೊಳ್ಳಿದೆ. https://ainlivenews.com/too-fat-dont-worry-eat-tamarind-fruit-daily/#google_vignette ಇನ್ನು 15 ವರ್ಷಗಳ (15 years) ಬಳಿಕ ವಿದ್ಯುತ್ ದರ ಇಳಿಕೆ ಕಂಡಿದ್ದು ಗ್ರಾಹಕರಿಗೆ ಕೊಂಚ ರಿಲೀಫ್ ಆಗಿದೆ. ಗೃಹ ಬಳಕೆಯ 100 ಯೂನಿಟ್‌ಗಳಿಗಿಂತ ಹೆಚ್ಚು ವಿದ್ಯುತ್ ಬಳಸುವ ಗ್ರಾಹಕರಿಗೆ ಪ್ರತಿ ಯೂನಿಟ್‌ ಮೇಲೆ 1.10 ರೂ. ಇಳಿಕೆಯಾಗಿದೆ. ಗೃಹ ಬಳಕೆಯಲ್ಲಿ ಪ್ರಸ್ತುತ ಪ್ರತಿ ಯೂನಿಟ್ ದರ 7 ರೂ. ಇತ್ತು. ಈಗ ಗೃಹ ಬಳಕೆಯ ಶುಲ್ಕದ ಸ್ಲ್ಯಾಬ್‌ ರದ್ದು ಮಾಡಲಾಗಿದೆ. ಗ್ರಾಹಕರು ಎಷ್ಟೇ ಯೂನಿಟ್‌ ಖರ್ಚು ಮಾಡಿದರೆ ಪ್ರತಿ ಯೂನಿಟ್‌ಗೆ 5.90 ರೂ. ದರ ನಿಗದಿ ಮಾಡಲಾಗಿದೆ. ಸರ್ಕಾರ 200…

Read More

ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ನೀಡಿದೆ.. ಎಲ್ಲಾ ಮಕ್ಕಳು ಶ್ರೀಮಂತರಾಗಿ ಹುಟ್ಟುವುದಿಲ್ಲ, ಎಲ್ಲಾ ಮಕ್ಕಳಿಗೂ ಸಹ ಹಣದ ಅವಶ್ಯಕತೆ ಇದ್ದೇ ಇರುತ್ತದೆ. ಈಗಿನ ಜೀವಮಾನದಲ್ಲಿ ಎಲ್ಲಾವೂ ದುಬಾರಿ ಆದ್ದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೂ ಸಹ ದುಬಾರಿ ಅನ್ನೋ ಪದ ಸೇರುತ್ತದೆ. ಯಾಕೆಂದರೆ ಓದುವುದಕ್ಕೂ ಹಣ ಕೊಟ್ಟೆ ಸೇರಬೇಕು. ದುಡ್ಡಿಲ್ಲದೆ ಏನೂ ಆಗುವುದಿಲ್ಲ.. ಆದ್ದರಿಂದ ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೆ ಓದುವಾಗ ಸಾಕಷ್ಟು ಹಣದ ಅವಶ್ಯಕತೆ ಇದೆ ಎಂದು ವಿದ್ಯಾರ್ಥಿ ವೇತನ ನೀಡುತ್ತಿದೆ.  . ವಿವಿಧ ವಿಷಯಗಳ ಸುದೀರ್ಘ ಅಧ್ಯಯನ ಮಾಡುವುದರಿಂದ ಶಿಕ್ಷಣದಲ್ಲಿ ಗುಣಮಟ್ಟ ಹೆಚ್ಚಲಿದೆ. ಇದಕ್ಕಾಗಿ ಒಂದಷ್ಟು ಹಣ ಕೂಡ ಖರ್ಚಾಗುತ್ತದೆ. ಇದಕ್ಕಾಗಿ ಕೇಂದ್ರ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇಂತಹ ಒಂದು ಯೋಜನೆಯಿಂದ ತಿಂಗಳಿಗೆ ರೂ.12,400 ವಿದ್ಯಾರ್ಥಿ ವೇತನ ಕೂಡ ಸಿಗಲಿದೆ. ಈ ಯೋಜನೆ ಹೆಸರು AICTE PG ಸ್ಕಾಲರ್‌ಶಿಪ್ ಸ್ಕೀಮ್ 2024. ಪ್ರಸ್ತುತ PG ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಕೇಂದ್ರವು ಈ ಹೊಸ ಯೋಜನೆಯನ್ನು ತಂದಿದೆ. ಅದನ್ನು ಪಡೆಯುವುದು…

Read More

ಹುಣಸೆಹಣ್ಣು.. ಈ ಹೆಸರು ಕೇಳಿದರೆ ಮುಪ್ಪಾದವರ ಬಾಯಲ್ಲೂ ಬಾಯಲ್ಲಿ ನೀರು ಬರುತ್ತದೆ. ಅದರ ಸಿಹಿ ಮತ್ತು ಹುಳಿ ಮಿಶ್ರಿತ ರುಚಿಯೊಂದಿಗೆ, ಹುಣಸೆಹಣ್ಣು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದನ್ನು ಎಲ್ಲರೂ ಇಷ್ಟಪಡುವ ಚಟ್ನಿ, ಸಾಂಬಾರ್ ಮತ್ತು ನೀರಿನಲ್ಲಿ ಮುಳುಗಿ ತೇಲುವ ಗೋಲ್ ಗಪ್ಪಾ ಪಾನಿಪೂರಿ ಮುಂತಾದ ಖಾದ್ಯಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. https://ainlivenews.com/how-much-do-you-know-about-watermelon-fruit-which-is-eaten-cold-in-summer/ ಹುಣಸೆಹಣ್ಣು ಅನೇಕ ಆಂಟಿಬ್ಯಾಕ್ಟೀರಿಯಲ್ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದೆ. ಇದು ದೇಹಕ್ಕೆ ಅನೇಕ ಶಕ್ತಿಯುತ ಪ್ರಯೋಜನಗಳನ್ನು ನೀಡುತ್ತದೆ. ಹುಣಸೆಹಣ್ಣು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ. ನಿತ್ಯವೂ ಹುಣಸೆಹಣ್ಣು ತಿನ್ನುವವರ ದೇಹದ ಭಾಗಗಳೆಲ್ಲ ಸರಾಗವಾಗಿ ಕೆಲಸ ಮಾಡುತ್ತವೆ. ಕಬ್ಬಿಣದ ಕೊರತೆಯಿರುವ ಯಾರಾದರೂ ಹುಣಸೆ ಹಣ್ಣಿನ ರಸವನ್ನು ಕುಡಿಯಬೇಕು. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ರಕ್ತ ಕಣಗಳನ್ನು ರೂಪಿಸಲು ಸಹಾಯ ಮಾಡುತ್ತದೆ. ಹುಣಸೆ ಹಣ್ಣಿನ ರಸವನ್ನು ಸೇವಿಸುವುದರಿಂದ ರಕ್ತಹೀನತೆ ನಿವಾರಣೆಯಾಗುತ್ತದೆ. ಇದರೊಂದಿಗೆ ಸ್ವತಂತ್ರ ರಾಡಿಕಲ್ ಸಮಸ್ಯೆಯೂ ನಿವಾರಣೆಯಾಗುತ್ತದೆ. ಹುಣಸೆಹಣ್ಣಿನ ರಸವು ಅನೇಕ ವಿಧದ ಪಾಲಿಫಿನಾಲ್ಗಳು ಮತ್ತು ಫ್ಲೇವನಾಯ್ಡ್ಗಳನ್ನು ಹೊಂದಿರುತ್ತದೆ.…

Read More

ಒಂದೊಂದು ಸೀಸನ್ ನಲ್ಲಿ ಒಂದೊಂದು ಬಗೆಯ ಹಣ್ಣುಗಳು ಮಾರುಕಟ್ಟೆಗೆ ಹೆಚ್ಚಾಗಿ ಬರುವುದನ್ನು ನಾವು ಗಮನಿಸಿದ್ದೇವೆ. ಈಗ ದ್ರಾಕ್ಷಿ ಹಣ್ಣು, ಕಲ್ಲಂಗಡಿ ಹಣ್ಣು ಮತ್ತು ಕರ್ಬುಜ ಹಣ್ಣುಗಳ ಕಾಲ. ಹಾಗಾಗಿ ಇವುಗಳ ಬೆಲೆಯೂ ಕಡಿಮೆ, ಡಿಮ್ಯಾಂಡ್ ಕೂಡ ಜಾಸ್ತಿ. ಜನರು ಬೇಸಿಗೆ ಕಾಲದಲ್ಲಿ ಈ ಹಣ್ಣುಗಳನ್ನು ಇಷ್ಟ ಪಟ್ಟು ತಿನ್ನುತ್ತಾರೆ. https://ainlivenews.com/distribution-of-hot-water-to-school-children-even-during-summer-holidays/ ಅದರಲ್ಲೂ ಕರ್ಬುಜ ಹಣ್ಣು ಜ್ಯೂಸ್ ಮಾಡುವ ಸಲುವಾಗಿ ಎಲ್ಲರ ಮನೆ ಮಾತಾಗಿದೆ. ಕರ್ಬುಜ ಹಣ್ಣಿನ ವಿವಿಧ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಲು ಮುಂದಾದರೆ ದೇಹ ತಂಪಾದಷ್ಟು ಮನಸ್ಸು ಖುಷಿಯಾಗುತ್ತದೆ. ಹಾಗಿದ್ದರೆ ಬನ್ನಿ ಕರ್ಬೂಜ ಹಣ್ಣಿನ ಬಗ್ಗೆ ಡಾಕ್ಟರ್ ದೀಪ್ಶಿಕಾ ಏನು ಹೇಳುತ್ತಾರೆ ಕೇಳೋಣ…. ಕರ್ಬುಜ ಹಣ್ಣಿನಲ್ಲಿ ನಿಮ್ಮ ದೇಹದ ತೂಕವನ್ನು ಹೆಚ್ಚು ಮಾಡುವ ಯಾವುದೇ ಅಂಶಗಳಿಲ್ಲ. ಜೊತೆಗೆ ಕ್ಯಾಲೋರಿ ಗಳು ಸಹ ಕಡಿಮೆ ಇರುವುದರಿಂದ ನಿಮ್ಮ ದೇಹದ ತೂಕ ನಿಯಂತ್ರಣ ದಲ್ಲಿ ನೀವು ಇದನ್ನು ನಂಬಬಹುದು. ಅಷ್ಟೇ ಅಲ್ಲದೆ ಇದು ತನ್ನಲಿನ ಹೆಚ್ಚಿನ ಪ್ರಮಾಣದ ನೀರಿನ ಅಂಶದ ಕಾರಣದಿಂದ ಇದು ನಿಮ್ಮ…

Read More

ಬೆಂಗಳೂರು:- ಬೇಸಿಗೆ ರಜೆ ದಿನಗಳಲ್ಲೂ ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ಸರ್ಕಾರ ನಿರ್ಧರಿಸಿದೆ. 1 ರಿಂದ 8ನೇ ತರಗತಿಯ ಮಕ್ಕಳಿಗೆ ಏಪ್ರಿಲ್ 11 ರಿಂದ ಮೇ 28ರ ವರೆಗೆ ರಜೆ ಬೇಸಿಗೆ ರಜೆ ಇದ್ದು, ಮಧ್ಯಾಹ್ನದ ಬಿಸಿಯೂಟ ವಿತರಿಸಲು ಸರ್ಕಾರ ಸಿದ್ಧತೆ ನಡೆಸಿದೆ. https://ainlivenews.com/rebel-ladys-political-future-will-be-decided-tomorrow/#google_vignette ಸರ್ಕಾರ ಈಗಾಗಲೇ ಬರ ಪೀಡಿತ ತಾಲ್ಲೂಕುಗಳ ಘೋಷಣೆ ಮಾಡಿದ್ದು, ಬರ ಪೀಡಿತ ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತದೆ. 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ 223 ತಾಲ್ಲೂಕುಗಳನ್ನು ಬರ ಪಿಡೀತ ತಾಲ್ಲೂಗಳೆಂದು ಘೋಷಿಸಲಾಗಿದ್ದು, ಈ ಎಲ್ಲ ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲಿ ಬಿಸಿಊಟ ನೀಡಲಾಗುತ್ತದೆ ಎಂದು ಹೇಳಲಾಗಿದೆ.

Read More

ಬೆಂಗಳೂರು:- ಮಂಡ್ಯದಲ್ಲೇ ತಮ್ಮ ಅಂತಿಮ ನಿರ್ಧಾರ ಪ್ರಕಟಿಸಲು ಸುಮಲತಾ ಸಿದ್ಧತೆ ನಡೆಸಿದ್ದು, ಮುಂದೇನು ಎಂಬ ಚಿಂತೆ ಕಾಡುತ್ತಿದೆ. https://ainlivenews.com/bbmp-chief-commissioners-instruction-to-drill-borewells-where-necessary/ ಸುಮಲತಾ ನಾಳೆ ಅಂದ್ರೆ ಏಪ್ರಿಲ್ 3 ರಂದು ತಮ್ಮ ನಿರ್ಧಾರವನ್ನು ಪ್ರಕಟಿಸುವ ನಿರೀಕ್ಷೆಯಿದೆ. ಈಗ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವೂ ರಾಜಕೀಯದ ಭವಿಷ್ಯ ನಿರ್ಧರಿಸಲಿದೆ. ಅಂತಿಮವಾಗಿ, ಸೋಮಲಿತಾ ಅವರ ಬಳಿ ಇರುವ ಆಯ್ಕೆಗಳು ಯಾವುದು? ಜೆಡಿಎಸ್ ಕುಟುಂಬ ರಾಜಕಾರಣದ ವಿರುದ್ಧ ಪ್ರಬಲ ಹೋರಾಟ ನಡೆಸಿರುವುದು ಸುಮಲತಾ ಅವರ ಏಕೈಕ ಅನುಕೂಲವಾಗಿದೆ. ಸುಮಲತಾ ಪಕ್ಷೇತರ ಸ್ಪರ್ಧೆಯಿಂದ ಧನಾತ್ಮಕ ಅಂಶಗಳಿಗಿಂತ ಹೆಚ್ಚು ನಕಾರಾತ್ಮಕ ಅಂಶಗಳಿವೆ. ಬಿಜೆಪಿ ಹೈಕಮಾಂಡ್ ವಿಶ್ವಾಸ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇದಲ್ಲದೆ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ಗೆಲುವು ಕಷ್ಟ ಎಂಬ ಸತ್ಯ ಸುಮಲತಾ ಅರಿತಿದ್ದಾರೆ. ಈಗಾಗಲೇ ಬಿಜೆಪಿ ಮತ್ತು ಹೆಚ್ ಡಿಕೆ ಜೊತೆಗಿನ ಸಂಬಂಧ ಸುಧಾರಿಸಿಕೊಂಡಿರುವ ಇಂಡುವಾಳು ಸಚ್ಚಿದಾನಂದ ಸೇರಿದಂತೆ ಹಲವು ಸುಮಲತಾ ಬೆಂಬಲಿಗರು ಕೂಡ ದೂರವಾಗಲಿದ್ದಾರೆ. ಅಷ್ಟೇ ಅಲ್ಲ, ಫಲಿತಾಂಶದಲ್ಲಿ ಹೆಚ್ಚು ವ್ಯತ್ಯಾಸವಾದರೆ ರಾಜಕೀಯ ಭವಿಷ್ಯವೇ ಮುಗಿಯುತ್ತದೆ ಎಂಬ ಆತಂಕವೂ ಇದೆ.…

Read More

ಬೆಂಗಳೂರು:- ರಾಜರಾಜೇಶ್ವರಿ ನಗರ ಹಾಗೂ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್* ರವರು ಇಂದು ಸಭೆ ನಡೆಸಿದರು. ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗಾಗಿ ಬೋರ್‌ವೆಲ್ ಕೊರೆಯುವ(ರಿಗ್ಸ್) ವಾಹನಗಳನ್ನು ಬಳಿಸಿಕೊಂಡು ನೀರಿನ ಸಮಸ್ಯೆ ಬಗೆಹರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ವಲಯ ಕಛೇರಿಯಲ್ಲಿ ನಡೆಸಿದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದುರಸ್ತಿಯಲ್ಲಿರುವ ಬೋರ್ ವೆಲ್ ಗಳನ್ನು ಕೂಡಲೆ ಸರಿಪಡಿಸಿ ನೀರು ಪೂರೈಕೆ ಮಾಡಲು ಸೂಚಿಸಲಾಯಿತು. ರಾಜರಾಜೇಶ್ವರಿ ನಗರ ವಲಯದಲ್ಲಿ 110 ಹಳ್ಳಿಗಳ ಪೈಕಿ 20 ಹಳ್ಳಿಗಳು ಬರಲಿದ್ದು, ಎಲ್ಲಿಯೂ ನೀರಿನ ಅಭಾವವಾಗದಂತೆ ನೋಡಿಕೊಳ್ಳಬೇಕು. ಈ ವಲಯದಲ್ಲಿ 146 ಶುದ್ಧ ಕುಡಿಯುವ ನೀರಿನ ಘಕಟಗಳು ಬರಲಿದ್ದು, 93 ಘಟಕಗಳಿಗೆ ಬೋರ್ ವೆಲ್ ಗಳಿಂದ ನೀರು ಪೂರೈಕೆ ಮಾಡಲಾಗುತ್ತಿದೆ. 36 ಘಟಕಗಳಿಗೆ ಜಲಮಂಡಳಿ ವತಿಯಿಂದ ನೀರು…

Read More

ಮೈಸೂರು ಏ 2: 1977ರ ಬಳಿಕ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಒಕ್ಕಲಿಗರೊಬ್ಬರು ಗೆಲ್ಲಲಿದ್ದಾರೆ. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಒಲವು ಇದೆ. ಮೋದಿ ಅಲೆ ದುರ್ಬೀನು ಹಾಕಿ ಹುಡುಕಿದರೂ ಕಾಣುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಚಿತವಾಗಿ ನುಡಿದರು. https://ainlivenews.com/negligence-of-the-doctor-the-death-of-the-person/#google_vignette ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿದರು. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ನಮ್ಮದೇ ತಪ್ಪುಗಳಿಂದ ಕೈತಪ್ಪಿದೆ. ಈಗಲೂ ಚಾಮುಂಡೇಶ್ವರಿ ಜನ ನಮ್ಮ ಪರವಾಗಿದ್ದಾರೆ. ನಮ್ಮ ತಪ್ಪುಗಳನ್ನು ಸರಿ ಮಾಡಿಕೊಳ್ಳುವುದು ನಮಗೆ ಗೊತ್ತಿದೆ. ಕ್ಷೇತ್ರದ ಮತದಾರರು ನಮ್ಮ ಪರವಾಗಿದ್ದಾರೆ, ನಾವು ನಮ್ಮ ಕ್ಷೇತ್ರದ ಪರವಾಗಿ ನಿಲ್ಲಬೇಕು. ಲೋಕಸಭೆ ಚುನಾವಣೆಯಲ್ಲಿ ನಮ್ಮ ಸಾಮರ್ಥ್ಯ ತೋರಿಸಬೇಕು ಎಂದು ಕರೆ ನೀಡಿದರು. 2013-18 ರ ವರೆಗೆ ನಾನು ಮುಖ್ಯಮಂತ್ರಿಯಾಗಿ ಎಷ್ಟು ಕೆಲಸ ಮಾಡಿದ್ದೆ. ಇಡೀ ರಾಜ್ಯದಲ್ಲಿ ಅನ್ನಭಾಗ್ಯದಿಂದ ರೈತರ ಸಾಲಮನ್ನಾವರೆಗೂ ಎಷ್ಟೆಷ್ಟು ಕೆಲಸ ಮಾಡಿದ್ವಿ. ಆದರೂ ನಮಗೆ 2018 ರಲ್ಲಿ ಹಿನ್ನಡೆಯಾಗಿದ್ದು ನೋವು ತಂದಿದೆ ಎಂದು ಭಾವನಾತ್ಮಕವಾಗಿ ನುಡಿದರು. ಚಾಮುಂಡೇಶ್ವರಿ…

Read More

ಹುಬ್ಬಳ್ಳಿ: ನಗರದ ಜೆ.ಕೆ. ಎಜುಕೇಶನ್ ಸೊಸೈಟಿ, ಫ್ಯೂಚರ್ ಮೈಂಡ್ಸ್ ಎಜುಕೇಶನ್ ಫೌಂಡೇಶನ್, ಏರ್ ಸ್ಟೆಮ್ ಲ್ಯಾಬ್ಸ್ ಸಹಯೋಗದಲ್ಲಿ ಏ. ೮ ರಿಂದ ರೋಬೊಟಿಕ್ಸ್ ಹಾಗೂ ಕೃತಕ ಬುದ್ಧಿಮತ್ತೆ(ಎಐ) ಬೇಸಿಗೆ ಶಿಬಿರ ಆರಂಭಿಸುತ್ತಿದ್ದು, ಎಲ್ಲ ಶಾಲಾ ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶವಿದೆ ಎಂದು ಏರ್ ಸ್ಟೆಮ್ ಲ್ಯಾಬ್ಸ್ ಸಹ ಸಂಸ್ಥಾಪಕ ಸುನೀಲ ಜೋಶಿ ಹೇಳಿದರು. https://ainlivenews.com/117th-jayanti-of-shivakumar-mahaswamy/ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ರೋಬೊಟಿಕ್ಸ್ ಹಾಗೂ ಕೃತಕ ಬುದ್ಧಿ ಮತ್ತೆ ಬಾರಿ ಬೇಡಿಕೆ ಬಂದಿದ್ದು, ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿ ಕಲಿಸುವ ಅಗತ್ಯವಿದೆ. ಆದ್ದರಿಂದ ಮೂರು ಸಂಸ್ಥೆಗಳು ಸೇರಿ ಶಿಬಿರ ನಡೆಸುತ್ತಿವೆ ಎಂದರು. ಶಿಬಿರದ ಅಂಗವಾಗಿ ಏ. ೩,೪,೫ ರಂದು ಇಲ್ಲಿಯ ಅಧ್ಯಪಕನಗರದ ಶಕ್ತಿ ಕಾಲೋನಿಯ ಜೆ.ಕೆ. ಇಂಗ್ಲಿಷ್ ಮೀಡಿಎಂ ಪ್ರೈಮರಿ ಹಾಗೂ ಸೆಕೆಂಡರಿ ಸ್ಕೂಲ್ ನಲ್ಲಿ ಉಚಿತವಾಗಿ ರೊಬೊಟಿಕ್ಸ್ ಪ್ರದರ್ಶನ ಆಯೋಜಿಸಲಾಗಿದೆ. ವಿದ್ಯಾರ್ಥಿಗಳಿಗೆ, ಪಾಲಕರು, ಪೋಷಕರಿಗೆ, ಶಿಕ್ಷಕರಿಗೆ, ಪ್ರಾಂಶುಪಾಲರಾಗಿ ಆಹ್ವಾನಿಸಲಾಗಿದೆ ಎಂದರು. ಏ. ೮ರಿಂದ ೨೩ ರ ವರೆಗೆ ಶಿಬಿರ ಆರಂಭವಾಗಲಿದ್ದು, ಬೆಳಿಗ್ಗೆ…

Read More