Author: AIN Author

ಬೆಂಗಳೂರು: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಏಪ್ರಿಲ್ 2ರಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು. https://ainlivenews.com/wiping-the-tears-of-the-poor-is-the-greatest-call-bjp-candidate-who-gave-a-tong-to-dk-suresh/ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2ರಂದು ಇಡೀದಿನ ಕರ್ನಾಟಕದಲ್ಲಿ ಬೇರೆಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. 370ನೇ ವಿಧಿಯನ್ನು ರದ್ದು ಮಾಡುವ ಮೂಲಕ ದೇಶ ಒಂದು ಎಂಬ ಸಂದೇಶ ನೀಡುವ ಗಟ್ಟಿತನದ ನಿರ್ಧಾರ ಪ್ರಕಟಿಸಿದವರು ಅಮಿತ್ ಶಾ ಅವರು ಎಂದು ತಿಳಿಸಿದರು. ಅವರ ಭೇಟಿ ನಮ್ಮಲ್ಲಿ ಉತ್ಸಾಹ ಮೂಡಿಸುತ್ತಿದೆ ಎಂದು ಹೇಳಿದರು. ದೇಶ ಒಡೆಯುವ ಹೇಳಿಕೆ ನೀಡಿದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ನಮ್ಮ ಕಣ್ಮುಂದೆ ಇದ್ದಾರೆ. ದೇಶ ವಿಭಜನೆಯು ಕಾಂಗ್ರೆಸ್ ಮಾನಸಿಕತೆ ಎಂದು ಆಕ್ಷೇಪಿಸಿದರು. ಆದರೆ, ನಮ್ಮ ಮಾನಸಿಕತೆ ದೇಶ ಜೋಡಿಸುವುದು ಎಂದು ತಿಳಿಸಿದರು. ಅಮಿತ್ ಶಾ ಅವರು ಚನ್ನಪಟ್ಟಣ ದಿಂದ ಚುನಾವಣಾ ಪ್ರಚಾರ ಆರಂಭಿಸುತ್ತಾರೆ. ದೇಶ…

Read More

ದಸರಾ ಮೂಲಕ ಧಮಾಕ ಎಬ್ಬಿಸಿದ್ದ ನ್ಯಾಚುರಲ್ ಸ್ಟಾರ್ ನಾನಿ ಮತ್ತೊಮ್ಮೆ ಅದೇ ತಂಡದ ಜೊತೆ ಕೈ ಜೋಡಿಸಿದ್ದಾರೆ. ನಾನಿ ಅಭಿನಯಿಸ್ತಿರುವ 33ನೇ ಸಿನಿಮಾ ಘೋಷಣೆಯಾಗಿದೆ. ದಸರಾಗೆ ಆಕ್ಷನ್ ಕಟ್ ಹೇಳಿ ಮೊದಲ ಚಿತ್ರದಲ್ಲೇ ನಿರ್ದೇಶಕರಾಗಿ ಖ್ಯಾತಿ ಗಳಿಸಿರುವ ಶ್ರೀಕಾಂತ್ ಒಡೆಲಾ, ನಿರ್ಮಾಪಕ ಸುಧಾಕರ್ ಚೆರುಕುರಿ ಹಾಗೂ ನಾನಿ ಎರಡನೇ ಬಾರಿಗೆ ಒಂದಾಗಿದ್ದಾರೆ. ಈ ಕ್ರೇಜಿ ಕಾಂಬೋದ ಹೊಸ ಪ್ರಾಜೆಕ್ಟ್ ಫಸ್ಟ್ ಲುಕ್ ರಿವೀಲ್ ಆಗಿದೆ. ಬಾಯಲ್ಲಿ ಸಿಗರೇಟ್, ಸಖತ್ ರಗಡ್ ಲುಕ್ ನಲ್ಲಿ ನಾನಿ ಕಾಣಿಸಿಕೊಂಡಿದ್ದಾರೆ. ಕೆಂಪು ಬಣ್ಣದ ಪೋಸ್ಟರ್ ನಲ್ಲಿ ಸಾಕಷ್ಟು ಸಂಖ್ಯೆಯ ಜನರನ್ನು ಕೂಡ ತೋರಿಸಲಾಗಿದೆ. ಕ್ರಾಂತಿಯು ಪ್ರಾರಂಭವಾಗುವ ಮೊದಲು ಹಿಂಸಾಚಾರವು ಅದರ ಸರಿಯಾದ ರೂಪವನ್ನು ಪಡೆಯುತ್ತದೆ. ಮತ್ತೊಂದು ಪವರ್ ಪ್ಯಾಕ್ಡ್ ಆಕ್ಷನ್ ನೊಂದಿಗೆ ನಾನಿ ಪರಿಚಯ ಎಂದು ಶ್ರೀಕಾಂತ್ ತಮ್ಮ ಹೊಸ ಪ್ರಾಜೆಕ್ಟ್ ಬಗ್ಗೆ ತಿಳಿಸಿದ್ದಾರೆ. ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ (SLV ಸಿನಿಮಾಸ್) ನಡಿ ಸುಧಾಕರ್ ಚೆರುಕುರಿ ನಾನಿ 33ನೇ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ನಾನಿ…

Read More

ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಹೊಸ ಸಿನಿಮಾ ವೆಂಕ್ಯಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಾರಿ ಸಾಗರ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದು, ಇದೀಗ ವೆಂಕ್ಯಾ ಬಳಗಕ್ಕೆ ಯುವ ನಟಿಯರೊಬ್ಬರ ಆಗಮನವಾಗಿದೆ. ಶಿಮ್ಲಾ ಸುಂದರಿ ರೂಪಾಲಿ ಸೂದ್ ಸಾಗರ್ ಪುರಾಣಿಕ್ ಚಿತ್ರದಲ್ಲಿ ನಟಿಸ್ತಿದ್ದು, ಈ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. ಮೂಲತಃ ಶಿಮ್ಲಾದವರಾದ ರೂಪಾಲಿ ಕಾಲೇಜು ದಿನಗಳಲ್ಲಿದ್ದಾಗಲೇ ಮಾಡೆಲಿಂಗ್ ಅಖಾಡಕ್ಕೆ ಇಳಿದಿದ್ದರು. ಮಾಡೆಲಿಂಗ್ ಜೊತೆ ಜೊತೆಯಲಿ ಹಲವು ಮ್ಯೂಸಿಕ್ ಆಲ್ಬಂಗಳಲ್ಲಿ ನಟಿಸಿರುವ ಈ ಶಿಮ್ಲಾ ಚೆಲುವೆ, ಹಾರ್ಡಿ ಸಂಧು ಅವರೊಂದಿಗಿನ ಸೂಪರ್ ಹಿಟ್ ಹಾಡು’ಹಾರ್ನ್ ಬ್ಲೋ’ನಲ್ಲಿ ಹೆಜ್ಜೆ ಹಾಕಿದ್ದಾರೆ. ಇದೀಗ ವೆಂಕ್ಯಾ ಸಿನಿಮಾದ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ರೂಪಾಲಿ ಈಗಾಗಲೇ ವೆಂಕ್ಯಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಅವರು ಹಿಮಾಚಲದ ಪಹಾಡಿ ಹುಡುಗಿಯಾಗಿ ನಟಿಸುತ್ತಿದ್ದಾರೆ. ಶೂಟಿಂಗ್ ಅನುಭವ ಹಂಚಿಕೊಂಡಿರುವ ರೂಪಾಲಿ, ‘ನಾವು ಇತ್ತೀಚೆಗೆ ಮನಾಲಿಯ ಮುಂದೆ ಕೈಲಾಂಗ್ನಲ್ಲಿ, ಪರ್ವತಗಳ ನಡುವೆ ಸುಂದರವಾದ ಸ್ಥಳದಲ್ಲಿ ಕೆಲವು ಭಾಗಗಳನ್ನು ಚಿತ್ರೀಕರಿಸಿದ್ದೇವೆ. ಇದು ನನ್ನ ಸಿನಿಮಾ…

Read More

ಅಡವಿ ಶೇಷ್ ನಟಿಸುತ್ತಿರುವ ಗೂಢಚಾರಿ 2 ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಈಗಾಗಲೇ ಅಡವಿ ಶೂಟಿಂಗ್ ಅಖಾಡಕ್ಕೆ ಧುಮುಕಿದ್ದು, ಶೀಘ್ರದಲ್ಲೇ ನಾಯಕಿ ಬನಿತಾ ಸಂಧು ಕೂಡ ಎಂಟ್ರಿ ಕೊಡಲಿದ್ದಾರೆ. ಗುಜರಾತ್ ನ ಭುಜ್ ನಲ್ಲಿ ನಲ್ಲಿ ಗೂಢಚಾರಿ ಸೀಕ್ವೆಲ್ ಚಿತ್ರೀಕರಣ ನಡೆಸಲು ಚಿತ್ರತಂಡ ಸಜ್ಜಾಗಿದೆ. ಶೂಟಿಂಗ್ ಅಖಾಡಕ್ಕೆ ಶೀಘ್ರದಲ್ಲೇ ಬನಿತಾ ಕೂಡ ಎಂಟ್ರಿ ಕೊಡಲಿದ್ದಾರೆ. ಅಂದಹಾಗೇ ಇದು ಬನೀತಾ ಸಂಧುಗೆ ಮೊದಲ ಪ್ಯಾನ್ ಇಂಡಿಯಾ ಸಿನಿಮಾವಾಗಿದೆ. ‘ಅಕ್ಟೋಬರ್’, ‘ಸರ್ದಾರ್ ಉದಾಮ್’, ‘ಆದಿತ್ಯ ವರ್ಮಾ’ ಸೇರಿದಂತೆ ಹಲವು ಹಿಂದಿ ಹಾಗೂ ತಮಿಳು ಸಿನಿಮಾಗಳಲ್ಲಿ ನಟಿಸಿದ ಅನುಭವ ಬನಿತಾ ಸಂಧು ಅವರಿಗಿದೆ. ಗೂಢಚಾರಿ 2 ಸಿನಿಮಾದಲ್ಲಿ ಅವರ ಪಾತ್ರ ಬಹಳ ವಿಭಿನ್ನವಾಗಿದ್ದು, ಹೊಸ ಅವತಾರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಮೊದಲೇ ಹೇಳಿದಂತೆ ‘ಗೂಢಚಾರಿ 2’ ಸಿನಿಮಾ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಆಗಿದ್ದು, ದೊಡ್ಡ ಬಜೆಟ್ನಲ್ಲಿ ನಿರ್ಮಾಣ ಆಗುತ್ತಿದೆ. ಅಡಿವಿ ಶೇಷ್ ಅಭಿನಯಿಸಿದ್ದ ‘ಮೇಜರ್’ ಚಿತ್ರಕ್ಕೆ ಸಂಕಲನಕಾರ ಆಗಿದ್ದ ವಿನಯ್ ಕುಮಾರ್ ಸಿರಿಗಿನೀದಿ ಅವರು ‘ಗೂಢಚಾರಿ 2’…

Read More

ಉಡುಪಿ: ಚುನಾವಣೆಯ ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷನ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು  ಕೆಎಸ್ ಈಶ್ವರಪ್ಪ  ಕಿಡಿಕಾರಿದ್ದಾರೆ. ಉಡುಪಿಯಲ್ಲಿ ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಈಶ್ವರಪ್ಪ, ಯಡಿಯೂರಪ್ಪ ಕುಟುಂಬ ಶಿವಮೊಗ್ಗದ ಕಾರ್ಯಕರ್ತರಿಗೆ ನಗರಸಭಾ ಚುನಾವಣೆಗೆ ಟಿಕೆಟ್ ನೀಡುವ ಸುಳ್ಳು ಹೇಳಿ ಅವರನ್ನು ತನ್ಮಿಂದ ದೂರ ಮಾಡುತ್ತಿದ್ದಾರೆ, ಆ ಕುಟುಂಬ ಮಾಡುತ್ತಿರುವ ಮೋಸವನ್ನು ವಿವರಿಸಿದ ಬಳಿಕ ಕಾರ್ಯಕರ್ತರಿಗೆ ಜ್ಞಾನೋದಯವಾಗುತ್ತಿದೆ ಎಂದು ಹೇಳಿದರು. https://ainlivenews.com/application-submission-for-new-ration-card-starts-from-today-only-such-people-have-a-chance/ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನ ಗೆದ್ದಿತ್ತು ಈ ಬಾರಿ ಎಷ್ಟು ಗೆಲ್ಲುತ್ತೇವೆಯೋ ಗೊತ್ತಿಲ್ಲ, ಆದರೆ ಒಂದು ಮಾತು ಸತ್ಯ, ಚುನಾವಣೆಯ ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷನ ಸ್ಥಾನದಿಂದ ಕೆಳಗಿಳಿಯುತ್ತಾರೆ, ಶಿವಮೊಗ್ಗ ಕ್ಷೇತ್ರದಲ್ಲಿ ರಾಘವೇಂದ್ರ ಸೋಲುತ್ತಾರೆ ಮತ್ತು ರಾಜ್ಯ ಬಿಜೆಪಿ ಕುಟುಂಬ ರಾಜಕಾರಣದಿಂದ ಮುಕ್ತವಾಗಿ ಪಕ್ಷದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ವಾಪಸ್ಸು ಬರುತ್ತದೆ ಎಂದು ಈಶ್ವರಪ್ಪ ಹೇಳಿದರು.

Read More

ಬೆಂಗಳೂರು : ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಪಿ.ಸಿ. ಮೋಹನ್ ಅವರು ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಸೂಚಕರಾಗಿ ಮಾಜಿ ಸಿಎಂ ಡಾ.ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಆರ್. ಅಶೋಕ್, ಶಾಸಕ ಜನಾರ್ದನ ರೆಡ್ಡಿ, ಲಿಂಬಾವಳಿ ಈ ವೇಳೆ ಪಿ.ಸಿ. ಮೋಹನ್​ ಅವರಿಗೆ ಸಾಥ್ ನೀಡಿದರು. https://ainlivenews.com/wiping-the-tears-of-the-poor-is-the-greatest-call-bjp-candidate-who-gave-a-tong-to-dk-suresh/ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು, ಕಳೆದ ಮೂರು ಬಾರಿ, 15 ವರ್ಷದಿಂದ ಬೆಂಗಳೂರು ಕೇಂದ್ರ ಪ್ರತಿನಿಧಿಸುತ್ತಿದ್ದೇನೆ. ನಾಲ್ಕನೇ ಬಾರಿ ಅವಕಾಶ ನೀಡಿರೋದಕ್ಕೆ ಧನ್ಯವಾದಗಳು. 1ಲಕ್ಷದ 16 ಕೋಟಿ ಅನುದಾನ ತಂದಿದ್ದೇನೆ. ಪ್ರಧಾನಿ ಮೋದಿ ಅವರು ಅನೇಕ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ ಎಂದರು. ಮೆಟ್ರೋ ರೀಚ್-1 & 2 ಬಹಳಷ್ಟು ದೂರ ಕ್ರಮಿಸಿದೆ. ಮೆಟ್ರೋ ಅಭಿವೃದ್ಧಿಗೆ 20 ಸಾವಿರ ಕೋಟಿ ತಂದಿದ್ದೇನೆ. ನಗರಾಭಿವೃದ್ಧಿಗೆ ಹಣ ತಂದಿದ್ದೇನೆ. ಮೆಟ್ರೋ ವಿಸ್ತರಣೆ ಮಾಡಲಾಗಿದೆ. ಮತ್ತಷ್ಟು ಕೆಲಸ ಮಾಡಬೇಕು ಅಂತ ಇಚ್ಛೆ ಇದ್ದು, ಮತ್ತೊಮ್ಮೆ ಅವಕಾಶ…

Read More

ಅಮರಾವತಿ: ಕರ್ನಾಟಕ ಹಾಗೂ ತೆಲಂಗಾಣ ವಿಧಾನಸಭಾ ಚುನಾವಣೆಗಳಲ್ಲಿ ಗ್ಯಾರಂಟಿಗಳ ಮೂಲಕ ಮತದಾರರನ್ನು ಸೆಳೆಯಲು ಯಶಸ್ವಿಯಾಗಿರುವ ಕಾಂಗ್ರೆಸ್‌, ಸದ್ಯ ಆಂಧ್ರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿಯೂ ಅದೇ ತಂತ್ರ ಪ್ರಯೋಗಿಸುತ್ತಿದೆ. ಮೇ 13ರಂದು ನಡೆಯಲಿರುವ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಪಕ್ಷವು ಬಡ ಕುಟುಂಬಕ್ಕೆ ವಾರ್ಷಿಕ 1 ಲಕ್ಷ ರೂ., ರೈತರ 2 ಲಕ್ಷ ರೂ.ವರೆಗಿನ ಸಾಲ ಮನ್ನಾ ಸೇರಿದಂತೆ 9 ಗ್ಯಾರಂಟಿಗಳನ್ನು ಘೋಷಿಸಿದೆ.  ಆಂಧ್ರ ಪ್ರದೇಶದ ಕಾಂಗ್ರೆಸ್‌ ಸಮಿತಿ ಅಧ್ಯಕ್ಷೆ ವೈಎಸ್‌ ಶರ್ಮಿಳಾ, ”ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಆಂಧ್ರ ಪ್ರದೇಶಕ್ಕೆ 10 ವರ್ಷ ವಿಶೇಷ ಸ್ಥಾನಮಾನ ನೀಡುವುದು ಪಕ್ಷದ ಪ್ರಥಮ ಗ್ಯಾರಂಟಿಯಾಗಿದೆ,” ಎಂದರು. ಮಹಿಳಾ ಮಹಾಲಕ್ಷ್ಮಿ ಯೋಜನೆಯಡಿ ಪ್ರತಿ ಬಡ ಕುಟುಂಬಕ್ಕೆ ತಿಂಗಳಿಗೆ 8,500 ರೂ.ನಂತೆ ವಾರ್ಷಿಕ 1 ಲಕ್ಷ ರೂ. ನೀಡಲಾಗುವುದು. https://ainlivenews.com/application-submission-for-new-ration-card-starts-from-today-only-such-people-have-a-chance/ ಇದು ಪಕ್ಷದ ಎರಡನೆಯ ಗ್ಯಾರಂಟಿಯಾಗಿದೆ. ರೈತರಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜತೆಗೆ ಶೇ. 50ರಷ್ಟು ಹೆಚ್ಚುವರಿ ಹಣ, ಉದ್ಯೋಗ ಖಾತ್ರಿ ಯೋಜನೆಯಡಿ ದಿನದ…

Read More

ನವದೆಹಲಿ: ಪ್ರತಿ ಮಕ್ಕಳಿಗೂ ಹೆತ್ತ ತಾಯಿಯೇ ಶ್ರೀರಕ್ಷೆ.. ಅದೆಷ್ಟೋ ಹೆಣ್ಮಕ್ಕಳು ಮಕ್ಕಳಾಗಿಲ್ಲ ಎಂದು ಕೊರಗುತ್ತಾ ಶತಕೋಟಿ ದೇವರನ್ನೆಲ್ಲ ಪೂಜಿಸುತ್ತಾರೆ. ಆದರೆ ಇಲ್ಲೊಬ್ಬ ತಾಯಿ ಮೊಬೈಲ್‌ ಫೋನ್‌, ಮಾತಿಗಿಳಿದರೆ ಹೊರ ಜಗತ್ತಿನ ಪರಿವೆಯೇ ಇಲ್ಲ ಎಂಬ ಟೀಕೆಗೆ ಗುರಿಯಾಗಿದ್ದಾಳೆ. ಹೌದು ಜನರು ನೈಜ ಪ್ರಪಂಚದೊಂದಿಗೆ ಸಂವಹನ ನಡೆಸುವ ಬದಲು ತಮ್ಮ ಫೋನ್ ಗಳಲ್ಲಿ ಮಗ್ನರಾಗಿ ಸಮಯ ಕಳೆಯುತ್ತಿದ್ದಾರೆ. ಫೋನ್ ಕರೆಯಲ್ಲಿ ನಿರತರಾಗಿರುವ ಮಹಿಳೆಯೊಬ್ಬಳು ತನ್ನ ಪುಟ್ಟ ಮಗುವನ್ನು ಫ್ರಿಡ್ಜ್ ನಲ್ಲಿಟ್ಟ ಘಟನೆ ನಡೆದಿದೆ. ಈ ತಾಯಿಯ ಕೃತ್ಯ ಸೋಷಿಯಲ್‌ ಮಿಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ವೈರಲ್ ಆಗಿರುವ ವಿಡಿಯೋ ಒಂದು ನಿಮಿಷ 7 ಸೆಕೆಂಡ್‌ ಅವಧಿಯದ್ದು. ಅದೊಂದು ರೀತಿ ಜಾಗೃತಿ ಮೂಡಿಸುವ ವಿಡಿಯೋದಂತೆಯೇ ಕಾಣುತ್ತಿದೆಯಾದರೂ ಒಂದು ಕ್ಷಣ ಮೈ ನಡುಗುವಂತೆ ಮಾಡುತ್ತದೆ. ಕಾರಣ ಮಗುವನ್ನು ಅವರು ಬಳಸಿಕೊಂಡ ರೀತಿ. https://www.youtube.com/shorts/DXiZHzAlOSU ಮಗುವೊಂದು ತನ್ನ ತಾಯಿ ಜೊತೆ ಆಟವಾಡುತ್ತಾ ಇರುತ್ತದೆ. ತಾಯಿಗೆ ಫೋನ್ ಬಂದ ಕೂಡಲೇ ತಾಯಿಯ ಗಮನ ಬೇರೆಕಡೆ ಹೋಗುತ್ತದೆ. ಮೊಬೈಲ್ ನಲ್ಲಿ…

Read More

ಮೈಸೂರು: ಲೊಕಸಭಾ ಕುರುಕ್ಷೇತ್ರದ ಕಾವು ದಿನದಿಂದ ದಿನಕ್ಕೆ ರಂಗೇರತೊಡಗಿದೆ. ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಜ್ಯೋತಿಷಿಗಳ ಸೂಚನೆಯಂತೆ ನಾಮಪತ್ರ ಸಲ್ಲಿಸಿದರು. https://ainlivenews.com/application-submission-for-new-ration-card-starts-from-today-only-such-people-have-a-chance/ ತಾಯಿ ಪ್ರಮೋದಾದೇವಿ ಒಡೆಯರ್, ಶಾಸಕ‌ ಶ್ರೀವತ್ಸ ಜತೆ ಸೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಏಪ್ರಿಲ್‌ 3ರಂದು ಬೃಹತ್‌ ರ‍್ಯಾಲಿ ಮೂಲಕ ಅವರು ನಾಮಪತ್ರ ಸಲ್ಲಿಸಿದ್ದಾರೆ. ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.

Read More

ಬೆಂಗಳೂರು:  ‘ಬಡವರ ಕಣ್ಣೀರು ಒರೆಸುವುದೇ ದೊಡ್ಡ ಕಾಲರ್ ಎನ್ನುವ ಮೂಲಕ ​ ಡಿಕೆ ಸುರೇಶ್ʼಗೆ  ಬಿ ಫಾರಂ ಪಡೆದ ಬಳಿಕ ಡಾ. ಸಿಎನ್ ಮಂಜುನಾಥ್ ಟಾಂಗ್  ಕೊಟ್ಟಿದ್ದಾರೆ. ಏಪ್ರಿಲ್ 4 ಗುರುವಾರ ರಾಮನಗರದ ಡಿಸಿ ಕಛೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸ್ತಿದ್ದೇನೆ ಬಿಜೆಪಿ- ಜೆಡಿಎಸ್ ನ ಎಲ್ಲಾ ಮುಖಂಡರುಗಳು ಭಾಗವಹಿಸ್ತಾರೆ ನಮ್ಮ ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳೆಲ್ಲಾ ಕೈಜೋಡಿಸ್ತಾರೆ ಡಾ.ಮಂಜುನಾಥ್ ವೈಟ್ ಕಾಲರ್ ರಾಜಕಾರಣಿ ಎಂಬ ಆರೋಪ ವಿಚಾರಕ್ಕೆ ಮಾತನಾಡಿದ ಅವರು,  ನನ್ನ ಸುಧೀರ್ಘ ಅವಧಿಯಲ್ಲಿ ಲಕ್ಷಾಂತರ ಬಡ ರೋಗಿಗಳಿಗೆ ಚಿಕಿತ್ಸೆ ಕೊಟ್ಟಿದ್ದೀನಿ ನಾನು‌ ಬಡವರಿಗೆ, ರೈತರಿಗೆ, ಕೂಲಿ ಕಾರ್ಮಿಕರಿಗೆ, ಕೃಷಿಕರಿಗೆ ಹತ್ತಿರ ಇದ್ದೇನೆ ನಾನು ಚಿಕಿತ್ಸೆ ಕೊಟ್ಟ ಶೇಕಡಾ 80 ಭಾಗ ಹಳ್ಳಿ ಭಾಗದ ಕೂಲಿ ಕಾರ್ಮಿಕರೆ ನಾನು ನಿರ್ದೇಶಕನಾಗಿದ್ದಾಗ ಏರ್ ಕಂಡೀಷನರ್ ಕೊಠಡಿಯಲ್ಲಿ ಕೂತಿರಲಿಲ್ಲ ನಾನು ದಿನಾ ಆಸ್ಪತ್ರೆಯಲ್ಲಿ ಓಡಾಡ್ತಿರ್ತಿದ್ದೆ, 10 ಸಾವಿರ ಸ್ಟೆಪ್ಸ್ ನಡಿತಿದ್ದೆ ನಾನು ಪ್ರತಿದಿನ ಆಸ್ಪತ್ರೆಯಲ್ಲಿ ಜನತಾದರ್ಶನವನ್ನೇ ಮಾಡ್ತಿದ್ದೆ ಇದೇನು ಹೊಸದಲ್ಲ ಬಡವರ ಕಣ್ಣೀರು…

Read More