Author: AIN Author

2024 ರ ಇಂಡಿಯನ್ ಪ್ರೀಮಿಯರ್ ಲೀಗ್ ನ ಸೀಸನ್ 17 ರಲ್ಲಿ ಸೋಲಿಲ್ಲದೆ ಆಡುತ್ತಿದ್ದ ಚೆನ್ನೈ ಪಡೆಗೆ ಪಂತ್ ಪಡೆ ಮೊದಲ ಸೋಲುಣಿಸಿದೆ. ವೈಜಾಗ್​ ನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ತಂಡ ಡೇವಿಡ್ ವಾರ್ನರ್ ಮತ್ತು ಪಂತ್ ಅವರ ಅರ್ಧಶತಕಗಳ ನೆರವಿನಿಂದ 20 ಓವರ್​ಗೆ 5 ವಿಕೆಟ್‌ಗೆ 191 ರನ್ ಗಳಿಸಿತು. ಈ ಪಂದ್ಯದಲ್ಲಿ ಇಂದು ರಿಷಭ್​ ಪಂತ್​ ಎಲ್ಲರ ಗಮನಸೆಳೆದರು. ಈ ಬೃಹತ್​ ಮೊತ್ತ ಬೆನ್ನಟ್ಟಿದ ಚೆನ್ನೈ ಸೂಪರ್​ ಕಿಂಗ್ಸ್​ ನಿಗದಿತ 20 ಓವರ್​ಗೆ 6 ವಿಕೆಟ್ ನಷ್ಟಕ್ಕೆ 171 ರನ್​ ಸಿಡಿಸುವ ಮೂಲಕ 20 ರನ್​ ಗಳಿಂದ ಸೋಲನ್ನಪ್ಪಿತು. https://ainlivenews.com/gold-price-rise-here-is-todays-gold-and-silver-price-list/ ಇನ್ನು, ಡೆಲ್ಲಿ ಕ್ಯಾಪಿಟಲ್ಸ್​ ನೀಡಿದ ಟಾರ್ಗೆಟ್ ಬೆನ್ನಟ್ಟಿದ ಚೆನ್ನೈ ಸೂಪರ್​ ಕಿಂಗ್ಸ್​ಗೆ ಆರಂಭಿಕ ಆಘಾತ ಎದುರಿಸಿತು. ನಾಯಕ ರುತುರಾಜ್​ ಗಾಯಕ್ವಡ್​​ ಕೇವಲ 1 ರನ್​ ಗಳಿಸಿ ವಿಕೆಟ್ ಒಪ್ಪಿಸಿದರೆ, ರಚಿನ್​ ರವೀಂದ್ರ…

Read More

ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್​ಗೆ 140 ರೂನಷ್ಟು ಏರಿದೆ. ಇಂದೂ ಕೂಡ ಚಿನ್ನದ ಬೆಲೆ ತುಸು ಹೆಚ್ಚಾಗಿದೆ. ಬೆಳ್ಳಿ ಬೆಲೆಯಲ್ಲೂ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 62,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 68,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 62,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,700 ರುಪಾಯಿಯಲ್ಲಿ ಇದೆ. https://ainlivenews.com/celebrating-womens-day-in-an-innovative-different-way-with-gifted-children/#google_vignette ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 1ಕ್ಕೆ) 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,750 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,450 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ:…

Read More

ಹುಬ್ಬಳ್ಳಿ; ವಿಶೇಷ ಚೇತನರಲ್ಲಿ ಸಹ ಅಧ್ಯಮ್ಯವಾದ ಶಕ್ತಿ ಇರುತ್ತದೆ ಅದನ್ನ ಸೂಕ್ಷ್ಮವಾಗಿ ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಎಲ್ಲರೂ ಶ್ರಮಿಸಬೇಕು ಎಂದು ಗುಜರಾತಿ ಮಹಿಳಾ ಮಂಡಳ ಅಧ್ಯಕ್ಷೆ ಭಕ್ತಿ ಠಕ್ಕರ್ ಸಲಹೆ ನೀಡಿದರು. https://ainlivenews.com/roads-disappear-at-night-the-streets-are-the-anger-of-the-locals/ ನಗರದ ಗುಜರಾತಿ ಮಹಿಳಾ ಮಂಡಳ ವತಿಯಿಂದ ಗುಜರಾತ್ ಭವನದ ಆವರಣದಲ್ಲಿ ವಿಶೇಷಚೇತನ ಮಕ್ಕಳ ಜೊತೆಗೆ ವಿನೂತನ ಹಾಗೂ ವಿಭಿನ್ನವಾಗಿ ಮಹಿಳಾ ದಿನಾಚರಣೆಯನ್ನು ಆಚರಿಸಿ ಅವರು ಮಾತನಾಡಿದರು, ಗುಜರಾತಿ ಮಹಿಳಾ ಮಂಡಳ ಯಾವುದೇ ಆಡಂಬರದ ಮಹಿಳಾ ದಿನಾಚರಣೆ ಆಚರಸಲ್ಲ ಈ ಸಮಾಜಕ್ಕೆ ಮಾನವೀಯ ಮೌಲ್ಯಗಳ ಮೇಲೆ ಮಹಿಳೆಯರ ಹಕ್ಕು ಭಾಧ್ಯತೆಗಳನ್ನ ಕೇಳುತ್ತದೆ. ಇಂದು ಮಕ್ಕಳು ದೇಶದ ಆಸ್ತಿ ಆಸ್ತಿ ವಿಶೇಷಚೇತನರಲ್ಲಿಯೂ ಇದೆ ಅಂತಹ ಮಕ್ಕಳಲ್ಲಿನ ವಿಶೇಷ ಪ್ರತಿಭೆಯನ್ನು ಗುರುತಿಸುವ ಕಾರ್ಯ ನಮ್ಮ ಮಹಿಳಾ ಮಂಡಳ ಮಾಡಿದೆ ಎಂದರು. ಮಾನಸಿಕ ಅಸ್ವಸ್ಥ ಮಕ್ಕಳು, ಅಂಗವೈಕಲ್ಯ ಮಕ್ಕಳು ಅವರು ಉತ್ಪಾದನೆ ಮಾಡಿದ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಅದ್ಭುತವಾಗಿತ್ತು.ಇದಕ್ಕೆ ಎಲ್ಲರೂ ಬೆಂಬಲ ನೀಡಿ ಪ್ರೋತ್ಸಾಹಿಸಲು ಮನವಿ ಮಾಡಿದರು ‌…

Read More

ಬೆಳಗ್ಗಿನ ಉಪಾಹಾರವನ್ನು ಹಲವರು ತಪ್ಪಿಸುವ ಅಭ್ಯಾಸ ಹೊಂದಿರುತ್ತಾರೆ. ಆದರೆ ಇದು ಆರೋಗ್ಯಕರವಲ್ಲ. ಆದ್ದರಿಂದ ನಿತ್ಯ ಬೆಳಗ್ಗೆ ಉತ್ತಮ ಆಹಾರ ಸೇವನೆಯ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿದೆ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ ಅಧ್ಯಯನದ ಪ್ರಕಾರ, ಬೆಳಗಿನ ಉಪಹಾರವನ್ನು ತ್ಯಜಿಸುವ ಪುರುಷರಲ್ಲಿ ಹೃದಯಾಘಾತದ ಸಾಧ್ಯತೆ ಶೇ.27ಕ್ಕಿಂತ ಹೆಚ್ಚಿರುತ್ತದೆ. ಈ ಸಂಶೋಧನೆಯ ನೇತೃತ್ವ ವಹಿಸಿದ್ದ ಡಾ. ಲೇಹ್ ಕಾಹಿಲ್, ನೀವು ಆರೋಗ್ಯಕರವಾದ ಉಪಹಾರ ಸೇವಿಸಿದರೆ ಹೃದಯಾಘಾತದ ಅಪಾಯ ತಡೆಯಬಹುದು. ಬೆಳಗಿನ ಉಪಾಹಾರವನ್ನು ತ್ಯಜಿಸಿದರೆ ಜನರು ಅಧಿಕ ರಕ್ತದೊತ್ತಡಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ. ಇದು ಅಪಧಮನಿಗಳ ಅಡಚಣೆಗೆ ಕಾರಣವಾಗುತ್ತದೆ. ಮತ್ತೊಂದೆಡೆ, ಪಾರ್ಶ್ವ ವಾಯು ಸೇರಿದಂತೆ ಇತರ ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚು ಮಾಡುತ್ತದೆ ಎಂಬ ಅಂಶವನ್ನು ಬಹಿರಂಗಪಡಿಸಿದ್ದಾರೆ. ಮಹಿಳೆಯರಿಗೆ ಟೈಪ್ -2 ಮಧುಮೇಹ ಆಹಾರ ಪದ್ಧತಿ ಮತ್ತು ಆರೋಗ್ಯದ ನಡುವಿನ ಸಂಬಂಧ ಕಂಡುಹಿಡಿಯಲು ಹಾರ್ವರ್ಡ್ ಯೂನಿವರ್ಸಿಟಿ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್…

Read More

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಡಿತರ ಚೀಟಿ (Ration Card) ಪ್ರಾಮುಖ್ಯತೆ ಹೆಚ್ಚಾಗಿದೆ. ಇನ್ನು ರಾಜ್ಯದ ಅನೇಕ ಜನರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಮಾರ್ಚ್ 31ರೊಳಗಡೆ ಎಲ್ಲಾ ಅರ್ಜಿಯನ್ನು ಪರಿಶೀಲಿಸಿ ಏಪ್ರಿಲ್ 1ರಿಂದ ಹೊಸ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಇಲಾಖೆ ಮಾಹಿತಿ ನೀಡಿದೆ. ಸದ್ಯ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ದಿನಾಂಕದಿಂದಲೇ ನೀವು ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. ಹೊಸ ಆದ್ಯತಾ ಪಡಿತರ ಚೀಟಿಗಗೆ ಬಂದಿರುವ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.  ಇದುವರೆಗೆ 57,651 ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 744 ಕಾರ್ಡ್‌ಗಳನ್ನು ವಿತರಿಸಲಾಗಿದೆ. ಬಾಕಿ ಉಳಿದಿರುವ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡುವಂತೆ ಜಂಟಿ/ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಅವರು…

Read More

ಮಾರ್ಚ್ ತಿಂಗಳು ಮುಗಿದು  ಈಗ ಏಪ್ರಿಲ್ ಆರಂಭವಾಗಲಿದೆ. ಹೊಸ ಆರ್ಥಿಕ ವರ್ಷದ ಮೊದಲ ತಿಂಗಳಲ್ಲಿ 30 ದಿನಗಳಲ್ಲಿ 14 ದಿನ ಬ್ಯಾಂಕ್‌ಗಳಿಗೆ ರಜೆ ಇರುತ್ತದೆ. ವಿವಿಧ ರಾಜ್ಯಗಳನ್ನು ಸೇರಿ ಒಟ್ಟು 14 ದಿನಗಳ ಕಾಲ ಬ್ಯಾಂಕ್‌ಗಳು ಮುಚ್ಚಿರುತ್ತವೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ರಜಾ ಪಟ್ಟಿಯ ಪ್ರಕಾರ, ಏಪ್ರಿಲ್ 2024 ರಲ್ಲಿ ಒಟ್ಟು 14 ದಿನಗಳವರೆಗೆ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ವಿವಿಧ ರಾಜ್ಯಗಳಲ್ಲಿ ಬೀಳುವ ಹಬ್ಬಗಳು ಮತ್ತು ವಾರ್ಷಿಕೋತ್ಸವಗಳಿಗೆ ಅನುಗುಣವಾಗಿ ರಜೆಯ ಪಟ್ಟಿಯನ್ನು ತಯಾರಿಸಲಾಗಿದೆ. ಮುಂದಿನ ತಿಂಗಳು ನೀವು ಯಾವುದೇ ಪ್ರಮುಖ ಬ್ಯಾಂಕ್ ಸಂಬಂಧಿತ ಕೆಲಸವನ್ನು ಪೂರ್ಣಗೊಳಿಸಬೇಕಾದ್ರೆ, ಖಂಡಿತವಾಗಿಯೂ ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಇಲ್ಲಿಯೇ ಪರಿಶೀಲಿಸಿಕೊಳ್ಳಿ. https://ainlivenews.com/men-should-consume-white-onion-in-summer-ekantira/ 1 ಏಪ್ರಿಲ್ 2024- ದೇಶದಾದ್ಯಂತ ಬ್ಯಾಂಕ್‌ಗಳಿಗೆ ರಜೆ ಇರುತ್ತದೆ. 5 ಏಪ್ರಿಲ್ 2024- ಬಾಬು ಜಗಜೀವನ್ ರಾಮ್ ಜನ್ಮದಿನ ಹಾಗೂ ಜುಮಾತ್ ಜುಮಾತುಲ್ ವಿದಾ ಕಾರಣ ತೆಲಂಗಾಣ ರಾಜ್ಯ, ಜಮ್ಮು ಹಾಗೂ ಶ್ರೀನಗರದಲ್ಲಿ ಬ್ಯಾಂಕ್‌ಗಳಿಗೆ ರಜೆಯನ್ನು ಇರುತ್ತದೆ. 7 ಏಪ್ರಿಲ್ 2024-…

Read More

2024 ರ ನಾಲ್ಕನೇ ತಿಂಗಳು ಬಂದೆ ಬಿಟ್ಟಿತು. ಈ ತಿಂಗಳಿನಲ್ಲಿ ರಾಷ್ಟ್ರೀಯ, ಅಂತರಾಷ್ಟ್ರೀಯ, ಸಾಮಾಜಿಕ, ಸಂಸ್ಕೃತಿ, ಪರಿಸರ, ಕಲೆ, ಹವಾಮಾನ, ಆರೋಗ್ಯ, ಜನ್ಮದಿನ ಹೀಗೆ ಪ್ರತಿಯೊಂದು ದಿನವು ಒಂದೊಂದು ವಿಶೇಷತೆಗಳನ್ನು ನಾವಿಲ್ಲಿ ನೋಡಬಹುದು ಏಪ್ರಿಲ್ 01, ಮೂರ್ಖರ ದಿನ: ಪ್ರತಿ ವರ್ಷ ಏಪ್ರಿಲ್ 1 ರಂದು ಮೂರ್ಖರ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ದಿನವನ್ನು ಮೊದಲ ಬಾರಿಗೆ 1381ರಲ್ಲಿ ಆಚರಿಸಲಾಯಿತು. ಏಪ್ರಿಲ್ 01 ಒಡಿಶಾ ಸಂಸ್ಥಾಪನ ದಿನ: ಏಪ್ರಿಲ್ 01, 1936 ರಂದು, ಒಡಿಶಾ ರಾಜ್ಯವು ಪ್ರತ್ಯೇಕ ಪ್ರಾಂತ್ಯವಾಗಿ ಬೇರ್ಪಟ್ಟಿತು. ಹೀಗಾಗಿ ಪ್ರತಿ ವರ್ಷವು ಏಪ್ರಿಲ್ 1 ರಂದು ಒಡಿಶಾ ಸಂಸ್ಥಾಪನ ದಿನವನ್ನಾಗಿ ಆಚರಿಸಲಾಗುತ್ತದೆ. ಇದನ್ನು ಉತ್ಕಲ್ ದಿವಸ್ ಎಂದು ಕೂಡ ಕರೆಯುತ್ತಾರೆ. ಏಪ್ರಿಲ್ 02, ವಿಶ್ವ ಆಟಿಸಂ ಜಾಗೃತಿ ದಿನ: ಆಟಿಸಂ ಸ್ಪೆಕ್ಟ್ರಂ ಡಿಸಾರ್ಡರ್(ಎಎಸ್‍ಡಿ) ಕುರಿತು ವಿಶ್ವದಾದ್ಯಂತ ಅರಿವು ಮೂಡಸುವ ಸಲುವಾಗಿ ಏಪ್ರಿಲ್ 02 ನ್ನು ವಿಶ್ವ ಆಟಿಸಂ ಜಾಗೃತಿ ದಿನವಾಗಿ ಆಚರಿಸಲಾಗುತ್ತಿದೆ. https://ainlivenews.com/dont-throw-away-clothes-because-theyre-old-make-money-doing-it-this-way/ ಏಪ್ರಿಲ್ 04, ಅಂತರಾಷ್ಟ್ರೀಯ ಗಣಿ ಜಾಗೃತಿ ದಿನ:…

Read More

ಭಾರತೀಯ ರಿಸರ್ವ್ ಬ್ಯಾಂಕ್ ಸಾರ್ವಜನಿಕರಿಗೆ ಮುಖ್ಯಮಾಹಿತಿಯೊಂದನ್ನು ನೀಡಿದೆ. ಹೌದು ಕೇಂದ್ರೀಯ ಬ್ಯಾಂಕಿನ 19  ಶಾಖೆಗಳಲ್ಲಿ ಏಪ್ರಿಲ್ 1ರಂದು 2000ರೂ. ಮುಖಬೆಲೆಯ ನೋಟುಗಳ ವಿನಿಮಯ ಅಥವಾ ಠೇವಣಿ ಸೌಲಭ್ಯ ಲಭ್ಯವಿರೋದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ತಿಳಿಸಿದೆ.  ಖಾತೆಗಳ ವಾರ್ಷಿಕ ಕ್ಲೋಸಿಂಗ್ ಹಿನ್ನೆಲೆಯಲ್ಲಿ ಈ ಸೌಲಭ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆರ್ ಬಿಐ ತಿಳಿಸಿದೆ. https://ainlivenews.com/according-to-vastu-if-you-keep-bamboo-like-this-in-your-house-it-is-good-luck/ ಅಲ್ಲದೆ, ಏಪ್ರಿಲ್ 2ರಿಂದ ಈ ಸೌಲಭ್ಯ ಮತ್ತೆ ಪ್ರಾರಂಭವಾಗಲಿದೆ ಎಂದು ಅದು ತಿಳಿಸಿದೆ. ಬ್ಯಾಂಕುಗಳಲ್ಲಿ 2000ರೂ. ಮುಖಬೆಲೆಯ ನೋಟುಗಳ ವಿನಿಮಯ ಅಥವಾ ಠೇವಣಿಗೆ ಆರ್ ಬಿಐ 2023ರ ಅಕ್ಟೋಬರ್ 7ರ ತನಕ ಅವಕಾಶ ಕಲ್ಪಿಸಿತ್ತು. ಆ ಬಳಿಕ ಬ್ಯಾಂಕುಗಳಲ್ಲಿ ಈ ಸೌಲಭ್ಯ ಸ್ಥಗಿತಗೊಳಿಸಿತ್ತು. ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ  ಆರ್ ಬಿಐ 19 ವಿತರಣಾ ಕಚೇರಿಗಳಲ್ಲಿ ಮಾತ್ರ 2000ರೂ. ಮುಖಬೆಲೆಯ ನೋಟುಗಳ ವಿನಿಮಯ ಅಥವಾ ಠೇವಣಿಗೆ ಅವಕಾಶ ಕಲ್ಪಿಸಿತ್ತು.  2000ರೂ. ಎಷ್ಟು ನೋಟುಗಳು ಹಿಂತಿರುಗಿವೆ? 2024ರ ಮಾ.1ಕ್ಕೆ ಅನ್ವಯಿಸುವಂತೆ ಚಲಾವಣೆಯಲ್ಲಿದ್ದ ಶೇ.97.62ರಷ್ಟು 2000ರೂ. ಮುಖಬೆಲೆಯ…

Read More

ಬೆಂಗಳೂರು/ ತುಮಕೂರು: ಏಪ್ರಿಲ್‌ 1 ರಂದು (ಸೋಮವಾರ) ಲಕ್ಷಾಂತರ ಮಕ್ಕಳಿಗೆ ಆಶ್ರಯ, ಅನ್ನ ,ಅಕ್ಷರ ನೀಡಿದ ನಡೆದಾಡುವ ದೇವರು ಎಂದೇ ಪ್ರಸಿದ್ದವಾಗಿದ್ದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನ. ಶಿವಕುಮಾರ ಸ್ವಾಮೀಜಿಗಳ ಹಿನ್ನೆಲೆ ಶಿವಕುಮಾರ ಸ್ವಾಮೀಜಿ ಅವರು ಮಾಗಡಿ ತಾಲೂಕಿನ ವೀರಾಪುರದಲ್ಲಿ ಏಪ್ರಿಲ್ 1, 1907ರಲ್ಲಿ ಜನಿಸಿದ್ದರು. 1922ರಲ್ಲಿ ವಿದ್ಯಾರ್ಥಿಯಾಗಿ ತುಮಕೂರಿನ ಮಠಕ್ಕೆ ಸೇರಿದರು. 1927ರಲ್ಲಿ ಆಗಿನ ಸಿದ್ದಗಂಗಾ ಮಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಉದ್ದಾನ ಶಿವಯೋಗಿಗಳವರೊಡನಾಟ ಹೊಂದಿದ್ದರು. ಉನ್ನತ ಶಿಕ್ಷಣ ಮುಗಿಸಿದ ಬಳಿಕ ಶ್ರೀಗಳು 1930ರ ಮಾರ್ಚ್ 3ರಂದು ಮಠದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡರು. https://ainlivenews.com/former-mayors-son-gautam-is-the-candidate-of-kolar-congress/ ಮನೆ ಮನೆ ಭಿನ್ನಹ ಮಾಡಿ ಮಠವನ್ನು ನಿರ್ವಹಿಸಿದರು ಮಠದ ಜವಾಬ್ದಾರಿ ವಹಿಸಿಕೊಂಡ ಸಂದರ್ಭದಲ್ಲಿ ಮಠದ ಆದಾಯ ತುಂಬಾ ಕಡಿಮೆ ಇತ್ತು. ಮಠಕ್ಕೆಂದು ಮೀಸಲಾಗಿದ್ದ ಜಮೀನಿನಲ್ಲಿ ಬೆಳೆದು ವಿದ್ಯಾರ್ಥಿಗಳ ಸನಿವಾಸ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಕಷ್ಟದಾಯಕವಾಗಿತ್ತು. ಮಠದ ಭೂಮಿಯೆಲ್ಲ ಮಳೆಯಾಧಾರಿತವಾದದ್ದು ಮತ್ತೂ ತೊಡಕಾಗಿ ಅತಿವೃಷ್ಟಿ, ಅನಾವೃಷ್ಟಿಗಳಂತಹ ಸಮಯದಲ್ಲಿ ಬಹಳ ಕಷ್ಟವಾಗುತ್ತಿತ್ತು. ಇದನ್ನೆಲ್ಲಾ…

Read More

ಸೂರ್ಯೋದಯ: 06:14, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪಾಲ್ಗುಣ ಮಾಸ , ಕೃಷ್ಣ ಪಕ್ಷ, ಉತ್ತರಾಯಣಂ, ಶಿಶಿರ ಋತು, ತಿಥಿ: ಸಪ್ತಮಿ, ನಕ್ಷತ್ರ: ಮೂಲ, ರಾಹು ಕಾಲ: 07:30 ನಿಂದ 09:00 ತನಕ ಯಮಗಂಡ: 10:30 ನಿಂದ 12:00 ತನಕ ಗುಳಿಕ ಕಾಲ:03:00 ನಿಂದ 04:30 ತನಕ ಅಮೃತಕಾಲ: ಸಂ.4:49 ನಿಂದ ಸಂ.6:26 ತನಕ ಅಭಿಜಿತ್ ಮುಹುರ್ತ: ಬೆ.11:55 ನಿಂದ ಮ.12:44 ತನಕ ಮೇಷ ರಾಶಿ: ಬಾಕಿ ಇರುವ ಹಣಕಾಸಿನವ್ಯವಹಾರ ಪೂರ್ಣಗೊಳ್ಳಲಿವೆ, ರಾಜಕಾರಣಿಗಳ ಪ್ರಯತ್ನ ಫಲಪ್ರದ, ಜೀವನ ಸಂಗಾತಿ ಸಿಗುವಳು,ಈ ರಾಶಿಯವರಿಗೆ ಈ ಬಾರಿ ಬಂಪರ್ ಕೊಡುಗೆ,ಗುತ್ತಿಗೆ ಆಧಾರಿತ ಉದ್ಯೋಗಿಗಳಿಗೆ ಸಿಹಿಸುದ್ದಿ, ತಡೆಹಿಡಿದ ಎಲ್ಲಾ ಕೆಲಸ ಕಾರ್ಯಗಳು ಸುಗಮ ರೀತಿಯಲ್ಲಿ ಯಶಸ್ವಿ ಕಾಣುವ ಸೌಭಾಗ್ಯ ಕೂಡಿಬಂದಿದೆ,ಎಲ್ಲಾ ಕೆಲಸ ಕಾರ್ಯಗಳಲ್ಲಿ ಶುಭಫಲವನ್ನು ಖಚಿತವಾಗಿ ಪಡೆದುಕೊಳ್ಳುವಿರಿ. ವ್ಯಾಪಾರ ವಹಿವಾಟದಲ್ಲಿ ಗಣನೀಯ ಏರಿಕೆ. ಭೂಮಿ ಖರೀದಿ ಅಥವಾ ಭೂಮಿ ಮಾರಾಟ ಬಯಸುವರಿಗೆ ಯಶಸ್ಸು. ಮನೆ ಕಟ್ಟಡ ಸುಗಮವಾಗಲಿದೆ. ವಿದೇಶಕ್ಕೆ…

Read More