Author: AIN Author

ಬೆಂಗಳೂರು: ಸಿ.ಪಿ ಯೋಗೇಶ್ವರ್  ಪುತ್ರಿ ನಿಶಾ ನನ್ನ ಹಾಗೂ ನನ್ನ ತಮ್ಮನನ್ನು ಭೇಟಿ ಮಾಡಿದ್ದರು. ಅಪ್ಪ ಮಗಳನ್ನು ದೂರ ಮಾಡಿದ ಅಪಕೀರ್ತಿ ನನಗೆ ಬೇಡ ಎಂದು ಸುಮ್ಮನಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪ್ಪ ಮಗಳ ವಿಚಾರ ಸರಿ ಹೋಗಬಹುದು. ಅವಳು ಇನ್ನೂ ಮದುವೆಯಾಗಬೇಕು, ತಂದೆ ಹಾಲು ಎರೆಯಬೇಕು, ಅಕ್ಷತೆ ಕಾಳು ಹಾಕಬೇಕು. ನನಗೆ ಅವಳ ಬಗ್ಗೆ ಹಾಗೂ ಆರ್ಥಿಕ ಪರಿಸ್ಥಿತಿ ಬಗ್ಗೆ ಎಲ್ಲಾ ಗೊತ್ತು ಅವರ ಅಮ್ಮನೂ ನನಗೆ ಪರಿಚಯವಿದ್ದಾರೆ. ಯೋಗೇಶ್ವರ್ ಅವರ ಈಗಿನ ಸಂಸಾರದ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ.  https://ainlivenews.com/jobs-in-navodaya-vidyalaya-for-puc-and-sslc-passers-apply-today/ ಆ ಹೆಣ್ಣು ಮಗಳು ಬಹಳ ಗಟ್ಟಿಯಾಗಿ ನಿಂತಿದ್ದಾರೆ. ಕಾಂಗ್ರೆಸ್ ಸೇರುತ್ತೇನೆ ಎಂದರೆ ನಮ್ಮ ಪಕ್ಷದ ಸ್ಥಳಿಯ ನಾಯಕರ ಜೊತೆ ಮಾತನಾಡುತ್ತೇನೆ. ನಿಶಾ ಯೋಗೇಶ್ವರ್ ಧೈರ್ಯವಂತ ಹೆಣ್ಣು ಮಗಳು, ಏನೋ ಧೈರ್ಯ ಮಾಡಿದ್ದಾಳೆ. ನಾಳೆ ಜನ ಅಪ್ಪ ಮಗಳನ್ನು ಯಾಕೆ ದೂರ ಮಾಡಿದೆ ಎಂದು ನನ್ನನ್ನು ಪ್ರಶ್ನೆ ಮಾಡ್ತಾರೆ. ಅದಕ್ಕಾಗಿ ನಾನು…

Read More

ಬೆಂಗಳೂರು: ಆಕೆ ಗಂಡ ಬಿಟ್ಟು ಮಕ್ಕಳ ಜೊತೆ ವಾಸವಿದ್ಳು.ಇದೇ ಸಮಯದಲ್ಲಿ ಇನ್ಸ್ಟಾಗ್ರಾಮ್ ನಲ್ಲಿ ಓರ್ವ ಪರಿಚಯವಾಗಿದ್ದ..ಪರಿಚಯ ಪ್ರೀತಿಗೆ ತಿರುಗಿತ್ತು.ಮದುವೆ ಮಾಡ್ಕೊತಿನಿ ಅಂತಾ ಕಲರ್ ಕಲರ್ ಕಾಗೆ ಹಾರಿಸಿ ಮಹಿಳೆಯ ದುಡ್ಡು ಗುಳುಂ ಮಾಡಿದ್ದ..ಒಂದು ವರ್ಷದ ಹಿಂದೆ ಹೋದ ಆಸಾಮಿ ಮತ್ತೆ ವಾಪಸ್ಸಾಗಲೇ ಇಲ್ಲ..ಇತ್ತ ನ್ಯಾಯ ಬೇಕು ಅಂತಾ ಮಹಿಳೆ ಒಂದು ವರ್ಷದಿಂದ ಪೊಲೀಸ್ ಠಾಣೆಗೆ ಅಲಿತಾ ಇದ್ರು ಪ್ರಯೋಜನವಾಗ್ತಿಲ್ಲ.. ಹೌದು..ಈ ಫೋಟೊದಲ್ಲಿ ಕಾಣ್ತಿರೊ ಮಹಿಳೆಯ ಹೆಸರು ರಾಧಿಕಾ..ರಾಮಮೂರ್ತಿನಗರದ ಸರ್.ಎಂ.ವಿ ನಗರದಲ್ಲಿ ವಾಸವಿದ್ದಾಳೆ.. ಇನ್ನು ಆಕೆಯ ಪಕ್ಕ ನಿಂತು ಫೋಟೊಗೆ ಪೋಸ್ ಕೊಡ್ತಿರೊ ಆಸಾಮಿ ಹೆಸರು ಪರಮಶಿವಮ್. .ಗಂಡನಿಂದ ದೂರವಾಗಿದ್ದ ರಾಧಿಕಾ ಟೈಲರಿಂಗ್ ಕೆಲಸ ಮಾಡ್ತಾ ಇಬ್ಬರು ಮಕ್ಕಳ ಜೊತೆಗೆ ವಾಸವಿದ್ದಾಳೆ.. ಹೀಗಿರ್ಬೇಕಾದ್ರೆ 2019 ರಲ್ಲಿ ಇನ್ಸ್ಟಾಗ್ರಾಮ್ ನಲ್ಲಿ ತಮಿಳುನಾಡು ಮೂಲದ ಪರಮಶಿವಮ್ ಎಂಬಾತನ ಪರಿಚಯವಾಗಿದೆ…ಪರಿಚಯ ಸ್ನೇಹವಾಗಿ ಪ್ರೀತಿಗೆ ತಿರುಗಿತ್ತು.. https://ainlivenews.com/jobs-in-navodaya-vidyalaya-for-puc-and-sslc-passers-apply-today/ ಮದುವೆ ಯಾಗೋದಾಗಿ ಕಲರ್ ಕಲರ್ ಕಾಗೆ ಹಾರಿಸಿದ್ದ..ಆತನನ್ನ ರಾಧಿಕಾ ನಂಬಿದ್ಳು ಕೂಡ.‌. ಹೀಗಿರ್ಬೇಕಾದ್ರೆ ನಿನ್ನ ಲೈಫ್ ಸೆಟಲ್ ಮಾಡ್ತೀನಿ ನನ್ನ…

Read More

ಬೆಂಗಳೂರು: ನಾವು ಯಾವ ದೇಶದಲ್ಲಿ ಇದ್ದೇವೆ? ಒಂದೊಂದು ಬಾರಿ ನಮಗೇ ಗೊಂದಲ ಆಗ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಆತಂಕ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತೆರಿಗೆ ಕಟ್ಟುವಂತೆ ಎಐಸಿಸಿಗೆ ಐಟಿ ನೋಟಿಸ್‌ ನೀಡಿರುವ ವಿಚಾರವಾಗಿ ಈ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದರು. ಯಾವ ದೇಶದಲ್ಲಿ ಇದ್ದೇವೆ ಎಂದು ಒಂದೊಂದು ಸಾರಿ ಗೊಂದಲ ಆಗ್ತಾ ಇದೆ. ಹಿಂದಿನ ಚುನಾವಣೆಯಲ್ಲಿ ಯಾರು ಹಣ ನೀಡುವ ಹಾಗಿರಲಿಲ್ಲ. ಬದಲಾಗಿ, ಚುನಾವಣೆ ಬಾಂಡ್ ಕೊಡಬಹುದು ಎಂದು ಹೇಳಿದ್ದರು.ಎಲ್ಲಾ ಪಕ್ಷಗಳು ದೇಣಿಗೆ ಬಾಂಡ್ ಗಳ ರೂಪದಲ್ಲಿ ಪಡೆದರು. ಚುನಾವಣಾ ಆಯೋಗ ಸಹ ಹೇಳಿತ್ತು.ಈಗ ಚುನಾವಣೆ ಬಾಂಡ್ ತೆಗೆದುಕೊಂಡಿದ್ದು ತಪ್ಪು ಎಂದು ಹೇಳುತ್ತಿದ್ದಾರೆ ಆದರೆ, https://ainlivenews.com/jobs-in-navodaya-vidyalaya-for-puc-and-sslc-passers-apply-today/  ಬಿಜೆಪಿಯವರೇ ಹೆಚ್ಚು ದೇಣಿಗೆ ಪಡೆದಿದ್ದಾರೆ ಎಂದರು. ಬಿಜೆಪಿಯವರು 8200 ಕೋಟಿ ಹಣ ತೆಗೆದುಕೊಂಡಿದ್ದಾರೆ. ಸುಪ್ರೀಂ ಕೋರ್ಟ್ ಹೇಳುತ್ತಿದೆ ಇದು ಭ್ರಷ್ಟಾಚಾರ, ಲಂಚ ಪಡೆದಂತೆ ಎಂದು. ಆದರೆ, ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನ ಬ್ಯಾಂಕ್ ಖಾತೆಯನ್ನು ಸ್ಥಗಿತ ಮಾಡಿದ್ದಾರೆ. ಕೋರ್ಟ್ ಗೆ ಹೋದ…

Read More

ಬೆಂಗಳೂರು: ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ಸಿಎಂ ಸಿದ್ದರಾಮಯ್ಯ ಅವರ ಗರ್ವಭಂಗವಾಗಬೇಕು ಎಂದು ಶಪಥ ಮಾಡಿದ್ದ ಎಚ್‌ಡಿ ದೇವೇಗೌಡ ಅವರಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನನ್ನದು ಗರ್ವ, ಅಹಂಕಾರ ಅಲ್ಲ. ಕನ್ನಡಿಗರ ರಕ್ತದಲ್ಲಿರುವ ಸ್ವಾಭಿಮಾನ ಎಂದಿದ್ದಾರೆ. ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, https://ainlivenews.com/jobs-in-navodaya-vidyalaya-for-puc-and-sslc-passers-apply-today/ ” ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರಬಯಸುತ್ತೇನೆ ” ಎಂದಿದ್ದಾರೆ.

Read More

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿನಾನು ಯಾವುದೇ ಪಕ್ಷದ ಪರ ಪ್ರಚಾರ ಮಾಡುವುದಿಲ್ಲ. ನಾನು ಇನ್ನೂ ಕಾಂಗ್ರೆಸ್ ಸೇರ್ಪಡೆ ಆಗಿಲ್ಲ ಎಂದು ಮಾಜಿ ಸಚಿವ ಯೋಗೇಶ್ವರ್‌ ಪುತ್ರಿ ನಿಶಾ (Nisha Yogeshwar) ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸದ್ಯ ಲೋಕಸಭಾ ಚುನಾವಣೆಯಲ್ಲಿ (Lok Sabha Election) ನಾನು ಯಾವುದೇ ಪಕ್ಷದ ಪರ ಪ್ರಚಾರ ಮಾಡುವುದಿಲ್ಲ. ನಾನು ಇನ್ನೂ ಕಾಂಗ್ರೆಸ್ ಸೇರ್ಪಡೆ ಆಗಿಲ್ಲ. ಮುಂದೆ ಕಾಂಗ್ರೆಸ್ ಸೇರ್ಪಡೆ ಆದ ಬಳಿ ಪಕ್ಷ ಕೊಡುವ ಜವಾಬ್ದಾರಿ ಸ್ವೀಕರಿಸುತ್ತೇನೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಯ ಬಗ್ಗೆ ಯಾವುದೇ ಚಿಂತನೆ ಮಾಡಿಲ್ಲ. ಸಮಯ ಬಂದಾಗ ಎಲ್ಲದಕ್ಕೂ ಉತ್ತರ ಸಿಗುತ್ತದೆ ಎಂದು ಹೇಳಿದರು. https://ainlivenews.com/jobs-in-navodaya-vidyalaya-for-puc-and-sslc-passers-apply-today/ ಪಕ್ಷ ಸೇರ್ಪಡೆ ವಿಚಾರದ ಬಗ್ಗೆ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿದ್ದೇನೆ. ಅದಕ್ಕೆ ಸಮಯ ಬೇಕು ಎಂದು ಅವರು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರುತ್ತೇನೆ. ಈ ಬಗ್ಗೆ ನಮ್ಮ ಮನೆಯಲ್ಲೂ ಚರ್ಚೆ ಆಗಿದ್ದು, ಮನೆಯವರ ಸಮ್ಮತಿಯಿಂದಲೇ ನಾನು ವೈಯಕ್ತಿಕ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ತಿಳಿಸಿದರು.

Read More

ನವದೆಹಲಿ: ಡಿಜಿಟಲ್‌ ಯುಗದಲ್ಲಿ ಒತ್ತಡದ ಜೀವನವೇ ಹೆಚ್ಚು. ಪ್ರತಿದಿನ ನೂರೆಂಟು ಕೆಲಸ, ಮನೆಯಿಂದ ಹೊರಡುವ ಅವಸರದಲ್ಲಿ ಫೋನ್‌ ಚಾರ್ಜ್‌ ಮಾಡಲು ಮರೆತೇ ಹೋಗುತ್ತೆ. ಅಲ್ಲೇ ಹೊರಗೆ ಚಾರ್ಜ್‌ ಮಾಡಿಕೊಂಡರೆ ಆಯ್ತು ಅನ್ನೋದು ಅನೇಕರಿಗೆ ಅಭ್ಯಾಸ ಆಗಿಬಿಟ್ಟಿದೆ. ಪ್ರಯಾಣದ ವೇಳೆ ಅಥವಾ ಪ್ರಯಾಣಕ್ಕೂ ಮುನ್ನ ಚಾರ್ಜಿಂಗ್‌ ಪಾಯಿಂಟ್‌ಗಳಲ್ಲಿ (Charging Portals) ಫೋನ್‌ ಸಿಕ್ಕಿಸಿ ಬ್ಯಾಟರಿ ತುಂಬಿಸಿಕೊಳ್ಳುತ್ತಾರೆ.  ಆದ್ರೆ ಇದು ಎಲ್ಲ ಸಂದರ್ಭದಲ್ಲೂ ಒಳ್ಳೆಯದಲ್ಲ. ಏಕೆಂದರೆ ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್‌ ಚಾರ್ಜ್‌ ಮಾಡುವ ವೇಳೆ ಯುಸ್‌ಬಿ ಚಾರ್ಜರ್‌ (USB Charger) ಬಳಸಿಯೇ ನಿಮ್ಮ ಮೊಬೈಲ್‌ನಲ್ಲಿರುವ ಡೇಟಾಗಳನ್ನು ಕಳವು ಮಾಡುವ ಸೈಬರ್‌ ಖದೀಮರು ಹುಟ್ಟಿಕೊಂಡಿದ್ದಾರೆ. ಸೈಬರ್‌ ಖದೀಮರು ದುರುದ್ದೇಶಪೂರಿತವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಯುಎಸ್‌ಬಿ ಚಾರ್ಜಿಂಗ್‌ ಪೋರ್ಟ್‌ಗಳನ್ನು ಬಳಸಿಕೊಳ್ಳುತ್ತಿದ್ದಾರೆ ಅನ್ನೋ ಬೆಚ್ಚಿ ಬೀಳಿಸುವ ಸಂಗತಿ ಬೆಳಕಿಗೆ ಬಂದಿದೆ. https://ainlivenews.com/jobs-in-navodaya-vidyalaya-for-puc-and-sslc-passers-apply-today/ ಅದಕ್ಕಾಗಿಯೇ ಸಾರ್ವಜನಿಕ ಸ್ಥಳಗಳಾದ ವಿಮಾನ ನಿಲ್ದಾಣಗಳು, ಕೆಫೆಗಳು, ಹೋಟೆಲ್‌ಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಫೋನ್ ಚಾರ್ಜಿಂಗ್ ಪೋರ್ಟಲ್‌ಗಳನ್ನು ಬಳಸದಂತೆ ಸಾರ್ವಜನಿಕರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಅಲ್ಲದೇ ʻಯುಎಸ್‌ಬಿ…

Read More

ಬೆಂಗಳೂರು: ನನಗಾಗಲಿ ವಿಶ್ವನಾಥ್​ ಅವರಿಗಾಗಲಿ ವೈಯಕ್ತಿಕವಾಗಿ ಯಾವುದೇ ಕಲಹಗಳಿಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುಧಾಕರ್ ಹೇಳಿದರು. ವಿಶ್ವನಾಥ್​ ಅವರ ನಿವಾಸದ ಬಳಿ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್​ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್​ ನನಗೆ ಕೊಟ್ಟಿದ್ದರಿಂದ ಬೇಸರವನ್ನು ವ್ಯಕ್ತಪಡಿಸಿದ್ದಾರೆ ಅಷ್ಟು ಬಿಟ್ಟರೇ ಬೇರೆ ಏನು ಇಲ್ಲ ಎಂದರು. ಏಳು ಕ್ಷೇತ್ರಗಳಲ್ಲಿ ಪ್ರಚಾರ ಸಭೇ ಆರಂಭವಾಗಿದೆ ಯಲಹಂಕದಲ್ಲಿ ಇನ್ನೂ ಆರಂಭವಾಗಿರಲಿಲ್ಲ, https://ainlivenews.com/jobs-in-navodaya-vidyalaya-for-puc-and-sslc-passers-apply-today/  ಹಲವು ಬಾರಿ ಅವರನ್ನು ಫೋನ್​ ಕಾಲ್ ಮತ್ತು ಮೆಸೆಜ್​ ಮೂಲಕ ಭೇಟಿ ಮಾಡಲು ಪ್ರಯತ್ನಿಸಿದ್ದೆ ಆದರೇ, ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ, ಆದ್ದರಿಂದ ಇಂದು ಅವರು ಮನೆಯಲ್ಲಿರಬಹುದು ಎಂದು ಅವರ ನಿವಾಸಕ್ಕೆ ಬಂದಿದ್ದೆ ಆದರೇ, ಅವರ ಮನೆಯ ಸೆಕ್ಯೂರಿಟಿ ಅವರು ಮನೆಯಲಿಲ್ಲ ಕಾರ್ಯಕ್ರಮದ ನಿಮಿತ್ತ ಬೇರೆಡೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಟಿಕೆಟ್​ ಸಿಗದಕ್ಕೆ ಸಹಜವಾಗಿಯೇ ಬೇಸರದಿಂದ ಇದ್ದಾರೆ. ಇನ್ನು ಒಂದೆರಡು ಬಾರಿ ಭೇಟಿಯಾಗುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.

Read More

ಬೀದರ್ (ಮಾ.31): ಬೀದರ್ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಪಕ್ಷದ ಮುಖಂಡರ ಸಭೆಯನ್ನು ಸೋಮವಾರ ನಡೆಸಲಾಗುತ್ತದೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದ್ದಾರೆ. ಮಾ.31ರಂದು ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, ಏ.01ರಂದು ಸೋಮವಾರ ಸಂಜೆ 04 ಗಂಟೆಗೆ ಬೀದರ್ ನಗರದ ಓಲ್ಡ್‌ ಸಿಟಿ (100 ಬೆಡ್ ಆಸ್ಪತ್ರೆ ಹತ್ತಿರ) ಯಲ್ಲಿ ಇರುವ ತಮ್ಮ ನಿವಾಸದಲ್ಲಿ ಲೋಕಸಭಾ ಚುನಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಪಕ್ಷದ ಮುಖಂಡರ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. https://ainlivenews.com/jobs-in-navodaya-vidyalaya-for-puc-and-sslc-passers-apply-today/ ಸಭೆಯಲ್ಲಿ ಲೋಕಸಭಾ ಚುನಾವಣೆಯ ಸಿದ್ದತೆ, ಚುನಾವಣಾ ಪ್ರಚಾರ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಜೆಡಿಎಸ್ ಪಕ್ಷದ ಮುಖಂಡರು ತಪ್ಪದೇ ಆಗಮಿಸಬೇಕೆಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದ್ದಾರೆ.

Read More

ಬೆಂಗಳೂರು: ಮಂಡ್ಯದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ  ಅವರು ಕೊನೆಗೂ ಮುನಿಸು ಮರೆತು ಸಂಸದೆ ಸುಮಲತಾ ಅವರನ್ನ ಭೇಟಿಯಾಗಿದ್ದು, ಊಹಾ-ಪೋಹಗಳಿಗೆ ತೆರೆ ಎಳೆದಿದ್ದಾರೆ.  ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಸುಮಲತಾರನ್ನ ಭೇಟಿಯಾಗಿದ್ದಾರೆ. ಇದೇ ವೇಳೆ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಸುಮಲತಾರ ನಿವಾಸಕ್ಕೆ ಭೇಟಿ ನೀಡುತ್ತಿದ್ದಂತೆ ಪುತ್ರ ಅಭಿಷೇಕ್ ಮತ್ತು ಚಲನಚಿತ್ರ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಕುಮಾರಸ್ವಾಮಿ ಅವರನ್ನ ಸ್ವಾಗತಿಸಿದರು.  ಬಳಿಕ ಸುಮಲತಾ ಅವರು ಹೆಚ್‌ಡಿಕೆ ಅವರನ್ನ ಸ್ವಾಗತಿಸಿದ್ದಾರೆ. https://ainlivenews.com/jobs-in-navodaya-vidyalaya-for-puc-and-sslc-passers-apply-today/  ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅವರು ಪಕ್ಷೇತರ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಈ ವೇಳೆ ಕುಮಾರಸ್ವಾಮಿ ಹಾಗೂ ಸುಮಲತಾ ಅವರ ನಡುವೆ ಮಾತಿನ ಸಮರ ನಡೆದಿತ್ತು. ಇದೀಗ ಬದಲಾದ ರಾಜಕೀಯದಲ್ಲಿ ಸುಮಲತಾ ಅವರು ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬೆಂಬಲಿಸುವಂತೆ ಸುಮಲತಾರೊಂದಿಗೆ ಮಾತುಕತೆ ನಡೆಸಿದ್ದಾರೆ.

Read More

ರಾಜ್ಯದ ಕೆ ಹೆಚ್ ಡಿ ಸಿ ನಿಗಮದಲ್ಲಿ ಪ್ರಾರಂಭದಲ್ಲಿ 48,000 ಜನ ಕುಟುಂಬಗಳು ನೇಕಾರಿಕೆ ಮಾಡುತ್ತಿದ್ದರು ಆದರೆ ಇವತ್ತು ಕೇವಲ ನಾಲ್ಕು ಸಾವಿರದ ಎರಡು ನೂರು ಮಗ್ಗಗಳು ನೇಕಾರರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಅವನತಿಯ ಅಂಚಿನಲ್ಲಿರುವ ನಿಗಮವು ನೂರಾರು ಕೋಟಿ ರೂಪಾಯಿಗಳ ಸಾಲದ ಹೊರೆಯಲ್ಲೇ ಸಾಗುತ್ತಿದ್ದೂ ಕಳೆದ ಸರ್ಕಾರದ ಅವಧಿಯಲ್ಲಿ ನೂರಾರು ಕೋಟಿ ರೂಪಾಯಿಗಳ ಹಗರಣ ನಡೆದು ಸೂಕ್ತವಾದ ತನಿಖೆಯೂ ಆಗಲಿಲ್ಲ ಇದರ ದುಸ್ಥಿತಿಯ ಪರಿಣಾಮದಿಂದಾಗಿ ಇಂದು ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ಕೆಹೆಚ್ ಡಿ ಸಿ ಯಲ್ಲಿ 40 ವರ್ಷಗಳಿಂದ ವಾಸವಾಗಿರುವ ನೇಕಾರರಿದ್ದು ಅವರಿಗೆ ಸಿ. ಟಿ. ಎಸ್ ಉತಾರ ದೊರೆಯದೆ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದು ಅಲ್ಲದೆ ನೂರಾರು ಜನರಿಗೆ ನಿವೇಶನಗಳು ಇರದೇ ಬಾಡಿಗೆ ಮನೆಯಲ್ಲಿದ್ದಾರೆ. ಇತ್ತೀಚೆಗೆ ಸಮರ್ಪಕ ಯೋಜನೆಗಳು ದೊರೆಯದ ಕಾರಣ ಕೆಲವಿಷ್ಟು ನೇಕಾರರಿಗೆ ಕಚ್ಚಾ ವಸ್ತುವಿನ ಕೊರತೆಯಿಂದಾಗಿ ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾಗಿದೆ. ಈ ಕುರಿತು ಸಾಕಷ್ಟು ಹೊರಟಾಗಳನ್ನು ಮಾಡಿದರು ಜವಳಿ ಸಚಿವರಿಗೆ ಮುಖ್ಯಮಂತ್ರಿಗಳಿಗೆ ಹಾಗೂ ಕೇಂದ್ರ…

Read More