Author: AIN Author

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election) ಹಿನ್ನೆಲೆ ಒಂದು ಕಡೆ ಪ್ರಧಾನಿ ಮೋದಿ (Narendra Modi) ಅಬ್ಬರದ ಪ್ರಚಾರ ಶುರುಮಾಡಿದ್ದರೆ ಮತ್ತೊಂದೆಡೆ ರಾಷ್ಟ್ರರಾಜಧಾನಿಯಲ್ಲಿ ವಿಪಕ್ಷಗಳು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಬಂಧನ ಖಂಡಿಸಿ ‘ಲೋಕತಂತ್ರ ಬಚಾವೋ’ ಹೆಸರಿನಲ್ಲಿ ಇಂಡಿಯಾ ಒಕ್ಕೂಟ ಬೃಹತ್ ಸಮಾವೇಶ ಹಾಗೂ ರ‍್ಯಾಲಿ ನಡೆಸಲಿದೆ. ಪ್ರತಿಭಟನಾ ಸಮಾವೇಶದಲ್ಲಿ ಕಾಂಗ್ರೆಸ್ ಸೇರಿ 28 ವಿಪಕ್ಷಗಳ ನಾಯಕರು ಭಾಗಿಯಾಗುವ ಸಾಧ್ಯತೆಯಿದೆ.  ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ನಾಯಕರು ಕೇಂದ್ರ ಸರ್ಕಾರ, ಇಡಿ, ಐಟಿ, ಸಿಬಿಐ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ. ಅಲ್ಲದೇ ಪ್ರತಿಭಟನೆ ಮೂಲಕ ಮೋದಿ ಸರ್ಕಾರದ ವಿರುದ್ಧ ಒಗ್ಗಟ್ಟು ಪ್ರದರ್ಶನ ಮಾಡಲಿದ್ದಾರೆ. ಈ ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ವರದಿಗಳು ತಿಳಿಸಿವೆ. https://ainlivenews.com/jobs-in-navodaya-vidyalaya-for-puc-and-sslc-passers-apply-today/ ಬೃಹತ್ ಸಮಾವೇಶದ ಹಿನ್ನೆಲೆ ಮೈದಾನದ ಪ್ರತಿ ಗೇಟ್‌ನಲ್ಲಿ ತಪಾಸಣೆ ನಡೆಸಲಾಗಿದೆ ಮತ್ತು ಸುತ್ತಮುತ್ತ…

Read More

ಶಿವಮೊಗ್ಗ: ವರದಕ್ಷಿಣೆ ಕಿರುಕುಳದಿಂದ  ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ತುಂಗಾ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 31 ವರ್ಷದ ಅಶ್ವಿನಿ ಆತ್ಮಹತ್ಯೆಗೆ  ಶರಣಾಗಿರುವ ಮಹಿಳೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ದೂರನ್ನು  ದಾಖಲಿಸಿದ್ದಾರೆ. ಈ ದೂರಿನಲ್ಲಿ ಇರುವಂತೆ ಐದು ವರ್ಷದ ಹಿಂದೆ  ಅಶ್ವಿನಿ ಅವರನ್ನು ಗಾಡಿ ಕೊಪ್ಪದ ನಿವಾಸಿಯಾದ ಅಭಿಷೇಕ್ ಜೊತೆ  ಮದುವೆಯಾಗಿದ್ದರು.  ಅಶ್ವಿನಿ ಸಾಫ್ಟ್ವೇರ್ ಉದ್ಯೋಗಿಯಾಗಿದ್ದು ವಿದ್ಯಾವಂತರಾಗಿದ್ದರು . ಆದರೆ ಮದುವೆ ಆದಾಗಿನಿಂದ ಅತ್ತೆ ಮಾವ ಕಿರುಕುಳ ಕೊಟ್ಟು ಹಲವು ಬಾರಿ ಹಲ್ಲೆಯನ್ನು ಸಹ ಮಾಡಿದ್ದರು. ಅನೇಕ ಬಾರಿ ಗುರು ಹಿರಿಯರು ಬುದ್ಧಿ ಹೇಳಿ ಬರುತ್ತಿದ್ದ್ದರು. ಆದರೆ ಇತ್ತೀಚೆಗೆ ವರದಕ್ಷಿಣೆ ಸಾಕಾಗುತ್ತಿಲ್ಲವೆಂದು ಕಿರುಕುಳ ನೀಡಿದ್ದರಿಂದ  ಅಶ್ವಿನಿ ಕೆಲಸದ ಸಂಬಳದ ಮೇಲೆ ಲಕ್ಷ ಲಕ್ಷ ಸಾಲ ಮಾಡಿ ಕೊಟ್ಟಿರುತ್ತಾರೆ. ಅಲ್ಲದೆ  ಖರ್ಚಿಗೂ ಹಣವಿಟ್ಟುಕೊಳ್ಳದೆ ಪೂರ್ತಿ ಹಣ ಅತ್ತೆಗೆ ನೀಡಬೇಕೆಂದು ಕಿರುಕುಳ ಕೊಟ್ಟಿದ್ದಾರೆ. https://ainlivenews.com/jobs-in-navodaya-vidyalaya-for-puc-and-sslc-passers-apply-today/  ನಂತರ ಕಂಪನಿಯ ವ್ಯವಸ್ಥಾಪಕರ ಬಳಿ ಸಂಬಳದ ಬಗ್ಗೆ ಮಾಹಿತಿ ನೀಡುವಂತೆ…

Read More

ಏಪ್ರಿಲ್ 1, 2024 ರಿಂದ ಹೊಸ ಹಣಕಾಸು ವರ್ಷ ಪ್ರಾರಂಭವಾಗಲಿದೆ. ಈ ದಿನವು ಬಹಳ ಮುಖ್ಯವಾಗಿದೆ, ಏಕೆಂದರೆ ವೈಯಕ್ತಿಕ ಹಣಕಾಸುಗೆ ಸಂಬಂಧಿಸಿದ ಹೆಚ್ಚಿನ ಬದಲಾವಣೆಗಳು ಈ ದಿನದಿಂದ ಜಾರಿಗೆ ಬರುತ್ತವೆ. ಬಜೆಟ್‌ನಲ್ಲಿ ಮಾಡಲಾದ ಬಹುತೇಕ ಘೋಷಣೆಗಳು ಈ ದಿನದಿಂದಲೇ ಜಾರಿಗೆ ಬರುತ್ತವೆ. ಈ ಬಾರಿಯೂ ಏಪ್ರಿಲ್ 1 ರಿಂದ ಕೆಲವು ಪ್ರಮುಖ ಬದಲಾವಣೆಗಳು ನಡೆಯಲಿವೆ, ಅವುಗಳ ಬಗ್ಗೆ ಮುಂದೆ ತಿಳಿಯಿರಿ. ಎನ್​ಪಿಎಸ್ ನಿಯಮದಲ್ಲಿ ಬದಲಾವಣೆ ಎನ್​ಪಿಎಸ್ ಖಾತೆಗಳಿಗೆ ಲಾಗಿನ್ ಆಗಲು ಎರಡು ಎಳೆಯ ಭದ್ರತಾ ವ್ಯವಸ್ಥೆ ಇದೆ. ಇಲ್ಲಿಯವರೆಗೂ ನ್ಯಾಷನಲ್ ಪೆನ್ಷನ್ ಸಿಸ್ಟಂ ಅಕೌಂಟ್​ಗೆ ಲಾಗಿನ್ ಆಗಲು ಯೂಸರ್ ಐಡಿ ಮತ್ತು ಪಾಸ್ವರ್ಡ್ ಬೇಕಿತ್ತು. ಈಗ ಆಧಾರ್ ದೃಢೀಕರಣವನ್ನೂ ಪಡೆಯಬೇಕಾಗುತ್ತದೆ. ಇಪಿಎಫ್​ಒ ಹೊಸ ನಿಯಮ ಇಪಿಎಫ್ ಸದಸ್ಯರು ತಮ್ಮ ಕೆಲಸ ಬದಲಾವಣೆ ಮಾಡಿದಾಗ ಅವರ ಖಾತೆಯಲ್ಲಿರುವ ಹಣ ಹೊಸ ಸಂಸ್ಥೆಯ ಪಿಎಫ್ ಖಾತೆಗೆ ಸ್ವಯಂ ಆಗಿ ವರ್ಗಾವಣೆ ಆಗುತ್ತದೆ. ಇದರಿಂದ ಉದ್ಯೋಗಿಗಳ ಒಂದು ತಲೆನೋವು ಕಡಿಮೆ ಆಗುತ್ತದೆ. ಈಗಿರುವ ವ್ಯವಸ್ಥೆಯಲ್ಲಿ ಒಂದಕ್ಕಿಂತ…

Read More

ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಬೆಳಿಗ್ಗೆ ದರಗಳನ್ನು ಪರಿಷ್ಕರಿಸುತ್ತಿವೆ. ಇದಕ್ಕೂ ಮುನ್ನ ಇಂಧನ ಬೆಲೆಯನ್ನು ಹದಿನೈದು ದಿನಗಳಿಗೊಮ್ಮೆ ಪರಿಷ್ಕರಿಸಲಾಗಿತ್ತು. ಹಾಗಾದರೆ ಇಂದು ಭಾನುವಾರ ರ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಇಲ್ಲಿದೆ ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ₹94.72 ಮತ್ತು ಡೀಸೆಲ್ ಬೆಲೆ ಲೀಟರ್‌ಗೆ ₹87.62. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ₹104.21 ಮತ್ತು ಡೀಸೆಲ್ ಬೆಲೆ ₹92.15. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ ₹99.84 ಹಾಗೂ ಡೀಸೆಲ್ ಲೀಟರ್ ಗೆ ₹86.07 ಇದೆ. ಬೆಂಗಳೂರು 99.84 85.93 ಬಾಗಲಕೋಟೆ 100.38 86.45 ಬೆಂಗಳೂರು ಗ್ರಾಂ. 99.49 85.62 ಬಿಜಾಪುರ 100.15 86.23 ಬಳ್ಳಾರಿ  101.51 87.46 ಬೀದರ್‌ 100.18 86.27 ಬೆಳಗಾವಿ 100.24 86.33 ಚಾಮರಾಜನಗರ 100 86.08 ಚಿಕ್ಕಬಳ್ಳಾಪುರ 99.84 85.93 ಚಿಕ್ಕಮಗಳೂರು 102.34 88.04 ಚಿತ್ರದುರ್ಗ 100.90 86.71 ದಕ್ಷಿಣ ಕನ್ನಡ 99.38 85.48 ದಾವಣಗೆರೆ 101.31 87.08 ಧಾರವಾಡ 99.61 85.75 ಗದಗ…

Read More

ತುಮಕೂರು: ಚುನಾವಣೆ ಮುಗಿದ ಮೇಲೇಯೂ ಬಿಜೆಪಿ-ಜೆಡಿಎಸ್ ಸಂಬಂಧ ಮುಂದುವರೆಯುತ್ತದೆ ಎಂದು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್ ​ಡಿ ದೇವೇಗೌಡ ಅವರು, ಹೇಳಿದರು. ತುಮಕೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಮುಗಿದ ಮೇಲೇಯೂ ಬಿಜೆಪಿ-ಜೆಡಿಎಸ್ ಸಂಬಂಧ ಮುಂದುವರೆಯುತ್ತದೆ. ಈ ಸಂಬಂಧ ಕಾಪಾಡುಕೊಂಡು‌ ಹೋಗುತ್ತೇವೆ. ನಮ್ಮ ಬಾಂಧವ್ಯ ತಾತ್ಕಾಲಿಕವಲ್ಲ. ಈ ಬಾಂಧವ್ಯವನ್ನ ಮುಂದುವರೆಸಿಕೊಂಡು ಹೋಗುವ ಪ್ರಾಮಾಣಿಕ ಕೆಲಸ ಮಾಡಬೇಕು ಎಂದರು. ಯಾಕೆ ಕಾಂಗ್ರೆಸ್ ಈ ಹೀನಾಯ ಸ್ಥಿತಿ ತಲುಪಿದೆ, ಎಲ್ಲಿದೆ ಕಾಂಗ್ರೆಸ್? ಇಡೀ ಹಿಂದೂಸ್ತಾನದಲ್ಲಿ ಕಾಂಗ್ರೆಸ್ ನಾಲ್ಕು ಕಡೆ ಇದೆ. ಇಡೀ ದೇಶದಲ್ಲಿ ರಾಜಸ್ತಾನ್, ಮಧ್ಯ ಪ್ರದೇಶ, ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಇದೆ ಎಂದರು. ಈ ಕರ್ನಾಟಕ ಸಮನ್ವಯ ಸಮಿತಿಯಲ್ಲಿ ನಾನು ಒಂದು ಶಬ್ಧ ಬಳಕೆ ಮಾಡಿದೆ. https://ainlivenews.com/jobs-in-navodaya-vidyalaya-for-puc-and-sslc-passers-apply-today/ ನಾನು ಯಾವತ್ತೂ ಕಟುವಾದ ಶಬ್ಧ ಬಳಕೆ ಮಾಡಲ್ಲ. ಜೆಡಿಎಸ್ ಎಲ್ಲಿದೆ ಅಂತಾ ಮೈಸೂರಿನಲ್ಲಿ ಗೌರವಾನ್ವಿತ ಮುಖ್ಯಮಂತ್ರಿ ಪ್ರಶ್ನೆ ಮಾಡುತ್ತಾರೆ. ಕುಮಾರಸ್ವಾಮಿಗೆ ಅವರ ಮಗನನ್ನ ಗೆಲ್ಲಿಸಲು ಆಗಲ್ಲ, ಕುಮಾರಸ್ವಾಮಿ ತಂದೆ ತುಮಕೂರಿನಲ್ಲಿ…

Read More

ಚಂಡೀಗಢ: ಬರ್ತಡೇ ಆಚರಣೆಗೆ ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ ಕೇಕ್‌ ತಿಂದು 10 ವರ್ಷದ ಬಾಲಕಿ ಮೃತಪಟ್ಟ ಘಟನೆ ಪಂಜಾಬ್‌ನ ಪಟಿಯಾಲದಲ್ಲಿ  ನಡೆದಿದೆ. ಕಳೆದ ವಾರ ಪಂಜಾಬ್‌ನಲ್ಲಿ 10 ವರ್ಷದ ಬಾಲಕಿ ಮಾನ್ವಿ ಹುಟ್ಟುಹಬ್ಬದಂದು ಕೇಕ್ (Cake) ಸೇವಿಸಿದ ಮೃತಪಟ್ಟಿದ್ದಳು. ಈಗ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಆನ್‌ಲೈನ್‌ನಲ್ಲಿ(Online) ಆರ್ಡರ್‌ ಮಾಡಿದ ಕೇಕ್‌ ಸೇವಿಸಿ ಆಕೆ ಮೃತಪಟ್ಟಿದ್ದಾಳೆ ಎಂದು ಸಂಬಂಧಿಗಳು ಆರೋಪಿಸಿದ್ದಾರೆ. https://ainlivenews.com/jobs-in-navodaya-vidyalaya-for-puc-and-sslc-passers-apply-today/ ಕೇಕ್‌ ತಯಾರಿಸಿದ ಬೇಕರಿ ಮಾಲೀಕನ ಮೇಲೆ ಎಫ್‌ಐಆರ್‌ ದಾಖಲಾಗಿದೆ.  ಮೃತ ದೇಹದ ದೇಹದ ಮರಣೋತ್ತರ ಪರೀಕ್ಷೆಯನ್ನು ಮಾಡಲಾಗಿದೆ. ಚಾಕಲೇಟ್‌ ಕೇಕ್‌ನ ಮಾದರಿಯನ್ನು ಸಹ ಪರೀಕ್ಷೆಗೆ ಕಳುಹಿಸಲಾಗಿದೆ. ನಾವು ವರದಿಗಳಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾನ್ವಿ ಅವರ ಕೇಕ್ ಕತ್ತರಿಸುವ ಮತ್ತು ಆಕೆ ಕುಟುಂಬದೊಂದಿಗೆ ಹುಟ್ಟುಹಬ್ಬದ ಆಚರಣೆಯ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್‌ ಆಗಿದೆ.  ಏನಿದು ಘಟನೆ? ಮಾನ್ವಿಯ ಹುಟ್ಟುಹಬ್ಬದ ಆಚರಣೆಗೆ ಆನ್‌ಲೈನ್‌ನಲ್ಲಿ ಕೇಕ್‌ ಆರ್ಡರ್‌ ಮಾಡಲಾಗಿತ್ತು. ಮಾರ್ಚ್ 24 ರಂದು ರಾತ್ರಿ 7 ಗಂಟೆಯ…

Read More

ಬೆಂಗಳೂರು:- ನಿಮಗೆ ಆಧಾರ್ ನಂಬರ್ ಮರೆತೇಹೋಯ್ತಾ!? ಹಾಗಿದ್ರೆ ಚಿಂತೆ ಬಿಡಿ ಆನ್ಲೈನ್ ನಲ್ಲೇ ಈ ರೀತಿ ಮಾಡಿ. ಕೆಲವೊಮ್ಮೆ ಆಧಾರ್ ಕಾರ್ಡ್ ಕಳೆದುಹೋಗಿ, ಅದರ ನಂಬರ್ ಕೂಡ ಮರೆತುಹೋಗಿರುವ ಸಾಧ್ಯತೆ ಇಲ್ಲದಿಲ್ಲ. ಆಧಾರ್ ಸಂಖ್ಯೆಯೂ ಗೊತ್ತಿಲ್ಲ, ಅದರೆ ಎನ್ಲೋಲ್ಮೆಂಟ್ ನಂಬರ್ ಗೊತ್ತಿದ್ದರೆ ಆಧಾರ್ ಸಂಖ್ಯೆ ಹೊರತೆಗೆಯಬಹುದು. ಒಂದು ವೇಳೆ ಎನ್​ರೋಲ್ಮೆಂಟ್ ನಂಬರ್ ಕೂಡ ಗೊತ್ತಿಲ್ಲದಿದ್ದರೆ? ಈ ಸನ್ನಿವೇಶದಲ್ಲೂ ಆಧಾರ್ ಸಂಖ್ಯೆಯನ್ನು ಮರಳಿ ಪಡೆಯುವ ಅವಕಾಶ ಇದೆ. ಇದು ಬಹಳ ಸರಳ. ಯುಐಡಿಎಐ ವೆಬ್​ಸೈಟ್​ನಲ್ಲಿ ಮರೆತುಹೋದ ಆಧಾರ್ ನಂಬರ್ ಅನ್ನು ಕಂಡುಹಿಡಿಯಬಹುದು. ಆದರೆ, ಆಧಾರ್ ಕಾರ್ಡ್​ನಲ್ಲಿ ನೀವು ನೀಡಿರುವ ನಿಮ್ಮ ಹೆಸರು ಮತ್ತು ಅದಕ್ಕೆ ನೊಂದಾಯಿಸಿರುವ ಮೊಬೈಲ್ ನಂಬರ್ ಇದ್ದರೆ ಸಾಕು. ಆಧಾರ್ ಸಂಖ್ಯೆ ಸುಲಭವಾಗಿ ಕಂಡುಹಿಡಿಯಬಹುದು https://ainlivenews.com/7-month-old-baby-including-four-burnt-alive-in-dwarka/ ಮರೆತುಹೋದ ಆಧಾರ್ ಸಂಖ್ಯೆಯನ್ನು ಕಂಡು ಹಿಡಿಯಲು ಈ ಮುಂದಿನ ಲಿಂಕ್ ಕ್ಲಿಕ್ ಮಾಡಿ: myaadhaar.uidai.gov.in/retrieve-eid-uid ಇಲ್ಲಿ ಆಧಾರ್ ಕಾರ್ಡ್​ನಲ್ಲಿರುವ ನಿಮ್ಮ ಪೂರ್ಣ ಹೆಸರು, ಆಧಾರ್​ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಅಥವಾ ಇಮೇಲ್…

Read More

ದ್ವಾರಕಾ:- ಬೆಂಕಿ ಅವಘಡದಿಂದ 7 ತಿಂಗಳ ಮಗು ಸೇರಿ ನಾಲ್ವರು ಸಜೀವದಹನವಾದ ಘಟನೆ ಗುಜರಾತ್‌ನ ದ್ವಾರಕಾದಲ್ಲಿ ಸಂಭವಿಸಿದೆ. ಬೆಳಗಿನ ಜಾವ 3ರಿಂದ 4ಗಂಟೆಯ ನಡುವೆ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬೆಂಕಿಯಿಂದ ದಟ್ಟ ಹೊಗೆ ಆವರಿಸಿದ್ದರಿಂದ ಮನೆಯಲ್ಲಿದ್ದವರು ಉಸಿರುಗಟ್ಟಿ ಬೆಂಕಿಯಲ್ಲೇ ಸಜೀವದಹನವಾಗಿದ್ದಾರೆ. https://ainlivenews.com/it-was-not-bp-chuck-madok-who-chose-you-minister-priyank-kharge-said/#google_vignette ಮೃತರನ್ನು ಪವನ್ ಕಮಲೇಶ್ ಉಪಾಧ್ಯಾಯ (30 ವರ್ಷ), ಭಾವನ ಉಪಾಧ್ಯಾಯ (27 ವರ್ಷ), ಧ್ಯಾನಾ ಉಪಾಧ್ಯಾಯ (7 ತಿಂಗಳ ಬಾಲಕಿ) ಮತ್ತು ಪವನ್ ಅವರ ತಾಯಿ ಭಾಮಿನಿಬೆನ್ ಉಪಾಧ್ಯಾಯ ಎಂದು ಗುರುತಿಸಲಾಗಿದೆ.

Read More

ಕಲಬುರಗಿ:- ನಿಮ್ಮನ್ನ ಆಯ್ಕೆ ಮಾಡಿರೋದು ಬಿಪಿ ಚಕ್ ಮಾಡೋಕ್ಕಲ್ಲ ಮಹಾರಾಷ್ಟ್ರ ದಿಂದ ಭೀಮಾ ನದಿಗೆ ನೀರು ಬೀಡೋದಕ್ಕೆ ಹೀಗಂತ ಸಂಸದ ಉಮೇಶ್ ಜಾಧವ್ ಗೆ ಠಕ್ಕರ್ ಕೊಟ್ಟಿದ್ದಾರೆ ಸಚಿವ ಪ್ರಿಯಾಂಕ್ ಖರ್ಗೆ. https://ainlivenews.com/a-42-year-old-woman-was-stabbed-to-death-by-her-lover/ ಹೌದು ಭೀಮಾಗೆ ಬಿಡುವಂತೆ ಆಗ್ರಹಿಸಿ ಕಲಬುರಗಿಯ ಅಫಜಲಪುರದಲ್ಲಿ ರೈತರು ಹೋರಾಟ ಮಾಡುತ್ತಿರುವ ವೇಳೆ ಸಂಸದ ಜಾಧವ್ ಭೇಟಿ ನೀಡಿದ್ದರು.ಈ ವೇಳೆ ಅಸ್ವಸ್ಥ ಹೋರಾಟಗಾರರ ಬಿಪಿ ಚಕ್ ಮಾಡಿದ್ರು.. ಇದೇ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ಬಿಪಿ ಚಕ್ ಮಾಡಿದ ಜಾಧವ್ ಗೆ ಹೀಗೆ ಕೌಂಟರ್ ಕೊಟ್ರು..

Read More

ಬೆಂಗಳೂರು:- 42 ವರ್ಷದ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಪಾಗಲ್ ಪ್ರೇಮಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ಜರುಗಿದೆ. https://ainlivenews.com/try-this-home-remedy-to-turn-your-white-hair-black-results-guaranteed/ ಫರೀದಾ ಖಾನ್ (42) ಮೃತ ಮಹಿಳೆ ಎಂದು ತಿಳಿದು ಬಂದಿದೆ. ಗಿರೀಶ್ @ ರೆಹಾನ್ ಕೊಲೆ ಮಾಡಿದ ಆರೋಪಿ. ಸದ್ಯ ಪೊಲೀಸರ ವಶದಲ್ಲಿರುವ ಆರೋಪಿ 22 ವರ್ಷದ ಮಗಳಿರುವ ಮಹಿಳೆಯನ್ನು ಪ್ರೀತಿಸಿದ್ದು ಹೇಗೆ? ಹಾಗೂ ಆಕೆಯನ್ನು 25 ಬಾರಿ ಇರಿಯಲು ಕಾರಣವೇನು ಎಂಬ ಬಗ್ಗೆ ಎಳೆ ಎಳೆಯಾಗಿ ಕಥೆ ಬಿಚ್ಚಿಟ್ಟಿದ್ದಾನೆ. ಬೆಂಗಳೂರಿನಲ್ಲಿ ಸ್ಪಾ‌ವೊಂದರಲ್ಲಿ ಕೆಲಸ ಮಾಡ್ತಿದ್ದ 42 ವರ್ಷದ ಫರಿದಾ ಗಂಡನಿಗೆ ಡಿವೋರ್ಸ್ ಕೊಟ್ಟು ಕೋಲ್ಕತ್ತಾದಿಂದ ಬೆಂಗಳೂರಿಗೆ ಬಂದು ನೆಲೆಸಿ ಹೊಸ ಜೀವನ ಕಟ್ಟಿಕೊಂಡಿದ್ದಳು. ಫರಿದಾಗೆ 22 ವರ್ಷದ ಮಗಳು ಕೂಡ ಇದ್ದಾಳೆ. ಇನ್ನು ಮೂಲತಃ ಬೆಂಗಳೂರು ಯಡಿಯೂರು ನಿವಾಸಿಯಾಗಿರುವ 32 ವರ್ಷದ ಗಿರೀಶ್ ಸ್ಪೇರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು ಒಮ್ಮೆ ಮಸಾಜ್​ ಮಾಡಿಸಿಕೊಳ್ಳಲು ಸ್ಪಾಗೆ ಹೋದಾಗ ಫರಿದಾ ಪರಿಚಯವಾಗಿತ್ತು. 2022ರಲ್ಲಿ ಗಿರೀಶ್ ಹಾಗೂ ಫರಿದಾಗೆ ಪರಿಚಯವಾಗಿ…

Read More