Author: AIN Author

ಬಿಳಿಕೂದಲು ಸಮಸ್ಯೆಗೆ ಶಾಶ್ವತ ಪರಿಹಾರವನ್ನು ನಾವು ಹೇಳುತ್ತೇವೆ ಈ ಸುದ್ದಿ ಪೂರ್ತಿ ಓದಿ! ಕಾಫಿ ಪುಡಿ, ಜೇನುತುಪ್ಪ, 1 ಚಮಚ ತೆಂಗಿನ ಎಣ್ಣೆಯನ್ನು ಚೆನ್ನಾಗಿ ಮಿಶ್ರಣ ಮಾಡಿ. ಈ ಹೇರ್ ಮಾಸ್ಕ್ ಅನ್ನು ಕೂದಲಿನ ಬೇರುಗಳಿಂದ ಚೆನ್ನಾಗಿ ಅನ್ವಯಿಸಿ. ಸುಮಾರು 30 ನಿಮಿಷಗಳ ಕಾಲ ನಿಮ್ಮ ಕೂದಲನ್ನು ಶವರ್ ಕ್ಯಾಪ್ನೊಂದಿಗೆ ಕವರ್ ಮಾಡಿ. ನಂತರ ತೊಳೆಯಿರಿ ಕೂದಲನ್ನು ಮೃದುವಾಗಿ ಇಡುತ್ತದೆ. ಬಿಳಿ ಕೂದಲ್ಲೂ ಕಪ್ಪಾಗಿಸುತ್ತದೆ. https://ainlivenews.com/bjp-chanakya-will-hold-a-road-show-in-channapatnam/ ಕಾಫಿ ಪುಡಿ,ಮೊಸರು ಮತ್ತು 3 ಚಮಚ ನಿಂಬೆ ರಸವನ್ನು ಬೆರೆಸಿ ಹೇರ್ ಪ್ಯಾಕ್ ತಯಾರಿಸಿ. ಇದನ್ನು ಕೂದಲಿನ ಬೇರುಗಳಿಗೆ ಅನ್ವಯಿಸಿ ಮತ್ತು ಒಣಗಲು ಬಿಡಿ. ನಂತರ ಶಾಂಪೂ ಬಳಸಿ ತೊಳೆಯಿರಿ.ತಲೆಹೊಟ್ಟು ಹೋಗಲಾಡಿಸುತ್ತದೆ. ಕಾಫಿ ಪುಡಿ, ಅಲೋವೆರಾ ಜೆಲ್ ಚೆನ್ನಾಗಿ ಮಿಶ್ರಣ ಮಾಡಿ. ಕೂದಲಿಗೆ ಸಂಪೂರ್ಣವಾಗಿ ಅನ್ವಯಿಸಿ,ನಂತರ ಶಾಂಪೂ ಬಳಸಿ ಕೂದಲನ್ನು ತೊಳೆಯಿರಿ. ಈ ಹೇರ್ ಪ್ಯಾಕ್ ಅನ್ನು ವಾರಕ್ಕೆ ಎರಡು ಬಾರಿ ಅನ್ವಯಿಸುವುದರಿಂದ ಫಲಿತಾಂಶವನ್ನು ನೀಡುತ್ತದೆ. ಒಂದು ಚಮಚ ಕಾಫಿ ಪುಡಿಯನ್ನು ಎರಡು ಚಮಚ…

Read More

ಬೆಂಗಳೂರು:- ರಾಜ್ಯದ ಹಲವೆಡೆ ಇಂದಿನಿಂದ ಎರಡು ದಿನ ಮಳೆ ಆಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. https://ainlivenews.com/bjp-chanakya-will-hold-a-road-show-in-channapatnam/ ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

Read More

ರಾಮನಗರ:- ಡಿಕೆ ಬ್ರದರ್ಸ್ ಕೋಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ ಕೊಡಲಿದ್ದಾರೆ. ಬೆಂಗಳೂರು ಗ್ರಾಮಾಂತರ ಹೈವೋಲ್ಟೇಜ್ ಕ್ಷೇತ್ರದಲ್ಲಿ ಲೋಕಸಮರ ತೀವ್ರಗೊಳ್ಳುತ್ತಿದೆ. ಮೊನ್ನೆಯಷ್ಟೇ ನಾಮಪತ್ರ ಸಲ್ಲಿಕೆ ಮೂಲಕ ಬೃಹತ್ ರ‍್ಯಾಲಿ ಮಾಡಿ ಶಕ್ತಿ ಪ್ರದರ್ಶನ ಮಾಡಿದ್ದ ಕಾಂಗ್ರೆಸ್‌ಗೆ ಠಕ್ಕರ್ ಕೊಡಲು ಮೈತ್ರಿ ಪಕ್ಷ ಸಿದ್ಧತೆ ಆರಂಭಿಸಿದೆ. ಖುದ್ದು ಬೆಂಗಳೂರು ಗ್ರಾಮಾಂತರ ಅಖಾಡಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಎಂಟ್ರಿ ನೀಡುತ್ತಿದ್ದು, ಚುನಾವಣಾ ಕಣ ಮತ್ತಷ್ಟು ರಂಗೇರಲಿದೆ. https://ainlivenews.com/two-bulls-were-killed-by-lightning/ ಏಪ್ರಿಲ್ 1ರ ರಾತ್ರಿ ಅಮಿತ್ ಶಾ ಬೆಂಗಳೂರಿಗೆ ಅಗಮಿಸಲಿದ್ದಾರೆ. ಏ.2 ರಂದು ಬೆಳಗ್ಗೆ 9 ಗಂಟೆಗೆ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ನಾಯಕರೊಂದಿಗೆ ಸಭೆ ಮಾಡಲಿದ್ದಾರೆ. ಬಳಿಕ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಒಳಗೊಂಡು ಸಮಾವೇಶ ಮಾಡಲಿದ್ದಾರೆ. ಮಧ್ಯಾಹ್ನ 2 ರಿಂದ 4ಗಂಟೆವರೆಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರದ ಪ್ರಮುಖರ ಸಭೆ ನಡೆಸುವ ಮೂಲಕ ಚುನಾವಣೆ ಗೆಲುವಿಗೆ ರಣತಂತ್ರ ಮಾಡಲಿದ್ದಾರೆ. ಬೆಂಗಳೂರಿನಲ್ಲಿ ಸಮಾವೇಶದ ಬಳಿಕ…

Read More

ವಿಜಯಪುರ:- ಸಿಡಿಲು ಬಡಿದು ಎರಡು ಎತ್ತುಗಳು ಸಾವನ್ನಪ್ಪಿದ ಘಟನೆ ವಿಜಯಪುರ ತಾಲೂಕಿನ ಗುಣಕಿ ಗ್ರಾಮದಲ್ಲಿ ಜರುಗಿದೆ. https://ainlivenews.com/duplicate-order-to-retain-sub-contracted-employees/ ನಾನಾಗೌಡ ಬಿರಾದಾರ್ ಎಂಬುವರಿಗೆ ಸೇರಿದ ಎತ್ತುಗಳು ಇದಾಗಿದ್ದು, ತೋಟದ ಮನೆಯಲ್ಲಿ ಎತ್ತುಗಳನ್ನ ನಿಲ್ಲಿಸಿದ್ದ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದೆ. ನಿನ್ನೆ ತಡ ರಾತ್ರೀ ಈ ಘಟನೆ ಸಂಭವಿಸಿದ್ದು, ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು:- ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿಗಳ‌ ಹೆಸರಿನಲ್ಲಿ ನಕಲಿ ಆದೇಶ ಪತ್ರ ಹರಿದಾಡುತ್ತಿದ್ದು, ಒಂದೇ ವಾರದಲ್ಲಿ ವಿಧಾನಸೌಧ ಪೊಲೀಸ್ ಠಾಣೆಗೆ ಇಬ್ಬರು ಸರ್ಕಾರಿ ‌ಹಿರಿಯ‌ ಅಧಿಕಾರಿಗಳಿಂದ ದೂರು ದಾಖಲಾಗಿದೆ. https://ainlivenews.com/ipl-points-table-2024-lucknow-jumped-to-the-5th-position-how-much-for-rcb/#google_vignette ಆರೋಗ್ಯ ಮತ್ತು ಕುಟುಂಬ ಇಲಾಖೆಯಲ್ಲಿ ಎನ್​ಹೆಚ್​ಎಂಗಳನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ. ಎನ್​ಹೆಚ್​ಎಂ ನೌಕರರನ್ನು ಖಾಯಂ ಗೊಳಿಸಲಾಗಿದೆ ಎಂಬ ಆದೇಶದ ನಕಲಿ ಆದೇಶ ಪ್ರತಿಗಳು ಹರಿದಾಡುತ್ತಿವೆ. ಆರೋಪಿಗಳು ಆದೇಶದ ಪ್ರತಿಯನ್ನು ಆರ್ಥಿಕ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರವಾನಿಸಿದ್ದು ಈ ಆದೇಶ ಕುರಿತು ನೈಜತೆ ಪರಿಶೀಲನೆ ವೇಳೆ ನಕಲಿ ಆದೇಶ ಪತ್ರ ಎಂಬುವುದು ಬೆಳಕಿಗೆ ಬಂದಿದೆ. ಸದ್ಯ ಈ ಕುರಿತು ಮುಖ್ಯಮಂತ್ರಿ‌ ಮುಖ್ಯ ಕಾರ್ಯದರ್ಶಿ ಸಿದ್ದೇಶ ಪೊತಲಕಟ್ಟಿ ಅವರು ಪ್ರಕರಣ ದಾಖಲಿಸಿದ್ದಾರೆ. ಒಂದು ಕಡೆ ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿಗಳ‌ ಹೆಸರಿನಲ್ಲೇ ನೇಮಕಾತಿ ಬಗ್ಗೆ ನಕಲಿ ಆದೇಶ ಹೊರಡಿಸಿದ್ರೆ ಮತ್ತೊಂದೆಡೆ ವಕ್ಫ್ ಬೋರ್ಡ್ ಕಾರ್ಯದರ್ಶಿ ಹೆಸರಿನಲ್ಲಿ ಕಾಂಟ್ರಾಕ್ಟ್ ಪಡೆದ ಆದೇಶ ಪ್ರತಿ ಹೊರಡಿಸಿ ಹಣ…

Read More

ಶನಿವಾರ ಲಕ್ನೋದ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ವಿರುದ್ಧ ಲಕ್ನೋ ಸೂಪರ್ ಜೇಂಟ್ಸ್ ತಂಡ 21 ರನ್​​ಗಳ ಭರ್ಜರಿ ಜಯ ಸಾಧಿಸಿತು. ಇಂದು ಐಪಿಎಲ್​ನಲ್ಲಿ ಎರಡು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ಗುಜರಾತ್-ಹೈದರಾಬಾದ್ ಹಾಗೂ ಎರಡನೇ ಪಂದ್ಯದಲ್ಲಿ ಡೆಲ್ಲಿ-ಸಿಎಸ್​ಕೆ ಮುಖಾಮುಖಿ ಆಗಲಿವೆ. ಇದೀಗ ಐಪಿಎಲ್ 2024 ಪಾಯಿಂಟ್ಸ್ ಟೇಬಲ್ ಹೇಗಿದೆ ನೋಡೋಣ. https://ainlivenews.com/a-case-of-assault-on-police-head-constable/#google_vignette ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಇವರು ಆಡಿರುವ ಎರಡು ಪಂದ್ಯಗಳ ಪೈಕಿ ಎರಡರಲ್ಲೂ ಜಯ ಸಾಧಿಸಿ ನಾಲ್ಕು ಅಂಕ ಪಡೆದು +1.979 ರನ್​ರೇಟ್ ಹೊಂದಿದೆ. ಆರ್​ಸಿಬಿ ವಿರುದ್ಧ ಗೆದ್ದು ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎರಡನೇ ಸ್ಥಾನಕ್ಕೆ ಜಿಗಿದಿದೆ. ಇವರು ಆಡಿದ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿ 4 ಪಾಯಿಂಟ್ಸ್ ಪಡೆದಿದೆ. ಇವರ ನೆಟ್​ ರನ್​ರೇಟ್ +1.047 ಆಗಿದೆ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಪಾಯಿಂಟ್ಸ್ ಟೇಬಲ್​ನಲ್ಲಿ…

Read More

ಬೆಂಗಳೂರು : ಹೇ ಏನೋ ಗುರಾಯಿಸುತ್ತಿಯಾ…. ನಾನು ಯಾರು ಗೊತ್ತಾ…? ನೀನು ಡಿಪಾರ್ಟ್ಮೆಂಟ್ ಆದ್ರೆ ನನ್ನನು ಏನು ಮಾಡೋದಿಕ್ಕೆ ಆಗೋದಿಲ್ಲ ಎಂದು ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದ್ದಾದರೂ ಎಲ್ಲಿ ಅಂತೀರಾ ಈ ಸ್ಟೋರಿ ನೋಡಿ… https://ainlivenews.com/kantakavadra-herschel-for-punjab-rain-of-runs/ ಹೀಗೆ ಕಾಂಗ್ರೆಸ್ ಮುಖಂಡ ಬೆಸ್ತಮಾನಹಳ್ಳಿ ಯಲ್ಲಪ್ಪ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಅಶೋಕ್ ಮೇಲೆ ಮಿಲ್ಕ್ ಟ್ರೆಯಿಂದ ಹಲ್ಲೆ ನಡೆಸುತ್ತಿರುವ ಸಿಸಿ ಕ್ಯಾಮರಾ ದೃಶ್ಯ ಕಂಡು ಬಂದದ್ದು ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿ. ನಿನ್ನೆ ರಾತ್ರಿ 7:45 ರ ಸುಮಾರಿಗೆ ರಾಮದೇವರ ಸರ್ಕಲ್‌ ಬಳಿಯ ಧನಲಕ್ಷ್ಮೀ ಸ್ಟೋರ್ಗೆ ಹಾಲು ಖರೀದಿಸಲು ಅಶೋಕ್ ಕಾರಿನಲ್ಲಿ ಬಂದಿದ್ದಾರೆ. ಕಾರು ನಿಲ್ಲಿಸಿ ಕೆಳಗಿದಾಗ ಅಲ್ಲಿಯೇ ಇನ್ನೊಂದು ಬದಿಯಲ್ಲಿ ನಿಂತಿದ್ದ ಯಲ್ಲಪ್ಪ ಏನೋ ಗುರಾಯಿಸುತ್ತಿಯಾ….! ನಾನು ಯಾರೂ ಗೊತ್ತಾ…? ನೀನು ಡಿಪಾರ್ಟ್ಮೆಂಟ್ ಆದ್ರೆ ನನ್ನನು ಏನೂ ಮಾಡೋದಿಕ್ಕೆ ಆಗೋಲ್ಲ ಎಂದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದ ಕಾಂಗ್ರೆಸ್ ಮುಖಂಡ ಯಲ್ಲಪ್ಪ ಏಕಾಏಕಿ ಪೊಲೀಸ್ ಹೆಡ್…

Read More

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಹರ್ಷಲ್ ಪಟೇಲ್ ಈ ಸೀಸನ್ ನಲ್ಲೂ ದುಬಾರಿಯಾಗಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ 4 ಓವರ್​ಗಳನ್ನು ಬೌಲಿಂಗ್ ಮಾಡಿರುವ ಹರ್ಷಲ್ ಪಟೇಲ್ ಬರೋಬ್ಬರಿ 45 ರನ್ ನೀಡಿದ್ದಾರೆ. ಇದಕ್ಕೂ ಮುನ್ನ ನಡೆದ ಎರಡೂ ಪಂದ್ಯಗಳಲ್ಲೂ ಹರ್ಷಲ್ ಪಟೇಲ್ 10ರ ಸರಾಸರಿಯಲ್ಲಿ ರನ್ ಬಿಟ್ಟು ಕೊಟ್ಟಿದ್ದರು. https://ainlivenews.com/another-shock-to-the-film-industry-famous-actor-prakash-heggodu-passed-away/ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಹರ್ಷಲ್ ಪಟೇಲ್ ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಬರೋಬ್ಬರಿ 11.75 ಕೋಟಿ ರೂ. ನೀಡಿ ಖರೀದಿಸಿತ್ತು. ಈ ದುಬಾರಿ ಖರೀದಿಯೂ ಇದೀಗ ಪಂಜಾಬ್ ಕಿಂಗ್ಸ್ ಪಾಲಿಗೆ ದುಬಾರಿಯಾಗಿ ಪರಿಣಮಿಸುತ್ತಿದೆ. ಇದಕ್ಕೆ ಸಾಕ್ಷಿಯೇ ಕಳೆದ ಮೂರು ಪಂದ್ಯಗಳಲ್ಲಿನ ಹರ್ಷಲ್ ಅವರ ಪ್ರದರ್ಶನ. ಟೀಮ್ ಇಂಡಿಯಾ ವೇಗಿಯ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಪಂಜಾಬ್ ಕಿಂಗ್ಸ್ ಪಾಲಿಗೆ ಹರ್ಷಲ್ ಪಂದ್ಯದಿಂದ ಪಂದ್ಯಕ್ಕೆ ದುಬಾರಿಯಾಗುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ 4 ಓವರ್​ ಎಸೆದಿದ್ದ ಹರ್ಷಲ್ ನೀಡಿದ್ದು ಬರೋಬ್ಬರಿ 47 ರನ್​ಗಳು ಇನ್ನು…

Read More

ಅನಾರೋಗ್ಯದಿಂದ ಬಳಲುತ್ತಿದ್ದ ಖಳನಟ ಪ್ರಕಾಶ್ ಹೆಗ್ಗೋಡು ಇದೀಗ ಚಿಕಿತ್ಸೆ ಫಲಿಸದೇ 58 ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. https://ainlivenews.com/family-conflict-mananoku-female-policeman-commits-suicide/ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಪ್ರಕಾಶ್ ಹೆಗ್ಗೋಡು ಚಿಕಿತ್ಸೆ ಪಡೆಯುತ್ತಿದ್ದರು. ಈಗ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರ ಸಾವಿನ ಸುದ್ದಿ ಕೇಳಿ ಆಪ್ತರು, ಸಿನಿಮಾ ನಟ-ನಟಿಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ ಪ್ರಕಾಶ್ ಹೆಗ್ಗೋಡು ಶಿವಮೊಗ್ಗ ಜಿಲ್ಲೆಯ, ಸಾಗರ ತಾಲೂಕಿನ ಪುರಪ್ಪೆಮನೆಯವರಾಗಿದ್ದಾರೆ. ಮಾರ್ಚ್ 31 ಅವರ ಅಂತಿಮ ದರ್ಶನವನ್ನು ಅವರ ಸ್ವಗೃಹವಾದ ಪುರಪ್ಪೆಮನೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಆಪ್ತರು, ಊರಿನ ಜನರಿಗೆ ಅಂತಿಮ ದರ್ಶನ ಪಡೆಯಬಹುದಾಗಿದೆ

Read More

ಉಡುಪಿ:- ಕಾಪು ಪೊಲೀಸ್ ಕ್ವಾರ್ಟರ್ಸ್​ನಲ್ಲಿ ಮಹಿಳಾ ಪೇದೆಯೊಬ್ಬರು ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. https://ainlivenews.com/grape-helps-to-lose-weight-its-consumption-should-be-like-this/ ಜ್ಯೋತಿ ಮೃತ ರ್ದುದೈವಿ ಎಂದು ಹೇಳಲಾಗಿದೆ. ಜ್ಯೋತಿ ಅವರ ಪತಿ ರವಿಕುಮಾರ್, ಉಡುಪಿಯಲ್ಲಿ ಕೆಎಸ್​ಆರ್​​ಟಿಸಿ ಮೆಕ್ಯಾನಿಕ್. ಜ್ಯೋತಿ ಮತ್ತು ರವಿಕುಮಾರ್ ಇಬ್ಬರದ್ದು 10 ವರ್ಷದ ಪ್ರೀತಿ. ಆರು ವರ್ಷದ ಹಿಂದೆ ಮದುವೆಯಾಗಿದ್ದರು. ಕಾಲೇಜು ಪ್ರೊಫೆಸರ್ ಆಗಿದ್ದ ರವಿಕುಮಾರ್, ಕೆಲ ತಿಂಗಳ ಹಿಂದೆ ಕೆ ಎಸ್ ಆರ್ ಟಿಸಿ ಡಿಪೋ ಅಸಿಸ್ಟೆಂಟ್ ಮೆಕ್ಯಾನಿಕ್ ಆಗಿ ಆಯ್ಕೆಯಾಗಿದ್ದಾರೆ. ಇನ್ನು ಉಡುಪಿಯಲ್ಲೇ ಕೆಲಸಕ್ಕೆ ಸೇರಿ ಜೊತೆಗಿದ್ದರು. ಇತ್ತೀಚಿನ ಕೆಲ ತಿಂಗಳಿಂದ ಗಂಡ-ಹೆಂಡತಿ ನಡುವೆ ಸಣ್ಣಪುಟ್ಟ ವಿಚಾರದಲ್ಲಿ ಮನಸ್ತಾಪವಾಗಿತ್ತು. ಕಳೆದ ರಾತ್ರಿ ಇಬ್ಬರ ನಡುವೆ ದೊಡ್ಡ ಮಟ್ಟದಲ್ಲಿ ಜಗಳವಾಗಿತ್ತು ಎಂದು ಅಕ್ಕ-ಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪತಿ ಮನೆಯ ಹಾಲ್​ನಲ್ಲಿ ಮಲಗಿದ್ದು, ಪತ್ನಿ ಜ್ಯೋತಿ ತಾನಿದ್ದ ರೂಮ್​​ಗೆ ಚಿಲಕ ಹಾಕಿಕೊಂಡಿದ್ದರು. ಬೆಳಗ್ಗೆ ಬಾಗಿಲು ತೆಗೆಯದೆ ಇದ್ದದ್ದನ್ನು ಕಂಡು ಸಂಶಯಗೊಂಡು, ಪತಿ ಪರಿಶೀಲನೆ ಮಾಡಿದಾಗ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.…

Read More