Author: AIN Author

ಮಂಡ್ಯ:  ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಶಾಸಕ ರಮೇಶ್ ಬಾಬು ವ್ಯಂಗ್ಯದ ಹೇಳಿಕೆ ಹಿನ್ನಲೆ. ಶಾಸಕರ ವಿರುದ್ದ ಜೆಡಿಎಸ್ ನ ಮಾಜಿ ಸಚಿವ ಪುಟ್ಟರಾಜು ಕಿಡಿ ಕಾರಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಇಂತಹವನನ್ನು ನಾಯಕ ಮಾಡಲು ಹೋಗಿ ನಮ್ಮ ನಾಯಕನ ಆರೋಗ್ಯ ಹದಗೆಟ್ಟಿರೋದು… ಅಂಬರೀಶ್ ರವರನ್ನು ಸೋಲಿಸಲು ಈತ ನಮ್ಮ ನಾಯಕನನ್ನು ಹಳ್ಳಿ ಹಳ್ಳಿಗೆ ಹಗಲು ರಾತ್ರಿ ಎನ್ನದೆ ಕರೆದೊಯ್ದ. ಆ ಕಾರಣದಂದಲೇ ಅಂದೇ ಅವರ ಆರೋಗ್ಯ ಹದಗೆಡಿಸಿದ ಈ ಪುಣ್ಯಾತ್ಮ ಈ ತರಹ ಕೀಳು ಮಟ್ಟದ ಹೇಳಿಕೆ ನೀಡುವ ಶಾಸಕನಿಗೆ ನಾಚಿಕೆ ಆಗಬೇಕು ಈ ತರಹ ಹೇಳಿಕೆಗಳು ಯಾವತ್ತಿಗೂ ಶಾಸಕ ಸ್ಥಾನಕ್ಕೆ ಗೌರವ ತರವಂತದ್ದಲ್ಲ ಮೊದಲು ಹೋಗಿ ನಮ್ಮ ಮಾತೃಶ್ರೀ ಸಮಾನ ರಾಗಿರೋ ಅವರ ತಾಯಿ ವಿಜಿಯಮ್ಮನವರ ಕಾಲಿಗೆ ಬಿದ್ದು ಕ್ಷಮಾಪಣೆ ಕೇಳಲಿ  ಎಂದು ನಾಗಮಂಗಲದಲ್ಲಿ ಮಾಜಿ ಸಚಿವ ಪುಟ್ಟರಾಜು ಶಾಸಕನ ಹೇಳಿಕೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

Read More

ಬಳ್ಳಾರಿ : ಜಿಲ್ಲೆಯ ಹಲಕುಂದಿಯ ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ಗುಂಪು ಇಬ್ಬರ ಮೆಲೆ ದಾಳಿ ನಡೆಸಿದ್ದು ತೀವ್ರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ. https://ainlivenews.com/lok-sabha-election-2024-general-holiday-announced-in-karnataka-on-election-day/ ಹಲಕುಂದಿ ಗ್ರಾಮದ ನಿವಾಸಿ ಕೃಷ್ಣನಾಯಕ್ ಎಂಬುವವರ ಮೇಲೆ ಕರಡಿ ದಾಳಿ ನಡೆಸಿ ಕೈ ಗಾಯಗೊಳಿಸಿದೆ, ಮತ್ತೊಂದಡೆ ಗ್ರಾಮದ ಮಠದ ಬಳಿ ಪ್ರಸನ್ನ ಕುಮಾರ ಎಂಬುವವರ ಮೇಲೆ ಮೂರ್ನಾಲ್ಕು ಕರಡಿಗಳು ದಾಳಿ ಮಾಡಿದೆ. ಗ್ರಾಮದ ಅಂಚಿನಲ್ಲಿರುವ ಅರಣ್ಯ ಪ್ರದೇಶದಲ್ಲಿ ತೋಟದ ಕೆಲಸಕ್ಕೆ ತೆರಳಿದ್ದ ವೇಳೆ ಕರಡಿಗಳು ದಾಳಿ ಮಾಡಿದೆ. ಕರಡಿ ದಾಳಿಯಿಂದ ಮುಖ ಸೇರಿದಂತೆ ದೇಹದ ನಾನಾ ಭಾಗಗಳಿಗೆ ಗಂಭೀರ ಗಾಯಗಳಾಗಿದೆ. ಕರಡಿ ದಾಳಿಯಿಂದ ಗಾಯಗೊಂಡವರನ್ನು ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಚಿಕಿತ್ಸೆ ಮುಂದುವರೆಸಲಾಗಿದೆ.

Read More

ಬೆಂಗಳೂರು: ಚಿಕ್ಕಪೆದ್ದಣ್ಣ ಟಿಕೆಟ್ ಬೇಡ ಎಂದಿದ್ದಕ್ಕೆ ನನಗೆ ಸಿಕ್ಕಿದ್ದಲ್ಲ ಪಕ್ಷವೇ ಗುರುತಿಸಿ ಅವಕಾಶ ಕೊಟ್ಟಿದೆ ಎಂದು ಕಾಂಗ್ರೆಸ್​ ಅಭ್ಯರ್ಥಿ ಕೆ.ವಿ.ಗೌತಮ್ ಹೇಳಿದ್ದಾರೆ. https://ainlivenews.com/lok-sabha-election-2024-general-holiday-announced-in-karnataka-on-election-day/ ಕೋಲಾರ ಕೆಪಿಎಸ್​ಸಿ ಕಚೇರಿಯಲ್ಲಿ ಮಾತನಾಡಿದ ಅವರು,ಕೋಲಾರ ಕ್ಷೇತ್ರಕ್ಕೆ ಚಿಕ್ಕಪೆದ್ದಣ್ಣ ಟಿಕೆಟ್ ಬೇಡ ಎಂದಿದ್ದಕ್ಕೆ ನಮಗೆ ಸಿಕ್ಕಿದ್ದಲ್ಲ.ಪಕ್ಷವೇ ಗುರುತಿಸಿ ಅವಕಾಶ ನೀಡಿದೆ.ಕ್ಷೇತ್ರ ಕೂಡ ಹೊಸದಲ್ಲ ಯುವ ಕಾಂಗ್ರೆಸ್ಅ ಧ್ಯಕ್ಷರಾಗಿದ್ದಾಗಿನಿಂದಲೂ ಕ್ಷೇತ್ರದಲ್ಲಿ ಸಂಘಟನೆಯಲ್ಲಿ ತೊಡಗಿದ್ದೇನೆ. ಈಗ ಪಕ್ಷದ ಅಭ್ಯರ್ಥಿ ಯಾಗಿದ್ದೇನೆ.ಎಲ್ಲರನ್ನು ಒಟ್ಟಾಗಿ ಕರೆದೊಯ್ಯುತ್ತೇನೆ. ಎಲ್ಲರ ಜತೆ ಮಾತುಕತೆ ನಡೆಸಿ ಬಗೆಹರಿಸಿಕೊಳ್ತೇನೆ. ಹಿರಿಯರು,ಕಿರಿಯರು,ಎಲ್ಲರ ಜತೆ ಚೆರ್ಚೆ ನಡೆಸುತ್ತೇನೆ ಎಂದರು. ನಾನು ಪಕ್ಷದ ಅಭ್ಯರ್ಥಿ ಯಾವುದೋ ಬಣದ ಅಭ್ಯರ್ಥಿ ಅಲ್ಲ. ನನಗೆ ಮುನಿಯಪ್ಪ ಬಣ,ರಮೇಶ್ ಕುಮಾರ್ ಬಣ,ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಎಲ್ಲರದ್ದೂ ಬೆಂಬಲ ವಿಶ್ವಾಸದಿಂದ ಕೆಲಸ ಮಾಡುತ್ತೇನೆ. ಕೋಲಾರ ಕ್ಷೇತ್ರ್ ಬಗ್ಗೆ ಹಲವು ಕನಸುಗಳಿವೆ ಅದನ್ನೆಲ್ಲಾ ಸಾಧ್ಯವಷ್ಟು ಪೂರೈಸುವ ಕೆಲಸ ಮಾಡ್ತೇನೆ ಎಂದ ತಿಳಿಸಿದ್ದರು.

Read More

ಬೆಂಗಳೂರು: ಬೇಸಿಗೆ ಆರಂಭವಾಗುತ್ತಿದಂತೆ ರಾಜ್ಯದಲ್ಲಿ ಬಿರು ಬಿಸಿಲು ಶುರುವಾಗಿದೆ‌. ಉರಿ ಬಿಸಿಲು ಜನರನ್ನು ಸುಡಲು ಆರಂಭಿಸಿದ್ರೆ. ಒಂದು ಕಡೆ ಬೇಸಿಗೆ ತಾಪದಿಂದ ಜನ ಬೇಸತ್ತು ಹೋಗಿದ್ರೆ ಮತ್ತೊಂದು ಕಡೆ ತಾಪಮಾನದ ಏರಿಳಿತ ಮುಂದುವರೆದಿದೆ. ಮುಂದಿನ ಒಂದು ವಾರ ಅಂದ್ರೆ ಏ.2 ರತನಕ ರಾಜಧಾನಿಯಲ್ಲಿ ತಾಪಮಾನ ಮತ್ತಷ್ಟು ಏರಿಕೆ ಆಗಲಿದೆ. ಈ ಕುರಿತ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ಹೌದು… ಈ ಬಾರಿ ಫೆಬ್ರವರಿಯಿಂದಲೇ ಸುಡುಬಿಸಿಲು ಶುರುವಾಗಿದ್ದು, ಜನ ಬೇಸತ್ತು ಹೋಗಿದ್ದಾರೆ. ಬೆಳ್ಳಗೆ 8 ಗಂಟೆಯಾದರೆ ಸಾಕು ಮನೆಯಿಂದ ಹೊರ ಬರಲು ಆಗದೇ ಜನ ತತ್ತರಿಸಿದ್ದು, ಸಾಮಾನ್ಯವಾಗಿ ಬೆಂಗಳೂರಿನಲ್ಲಿ 29ರಿಂದ 30ಡಿಗ್ರಿ ತಾಪಾಮಾನ ತಲುಪುತ್ತಿತ್ತು. ಆದರೆ ಈ ವರ್ಷ 36 ಡಿಗ್ರಿ ದಾಟಿದೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ. https://ainlivenews.com/lok-sabha-election-2024-general-holiday-announced-in-karnataka-on-election-day/ ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆ ಕೈಕೊಟ್ಟು ತೀವ್ರ ಬರಪರಿಸ್ಥಿತಿ ಉಂಟಾಗಿರುವುದರಿಂದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ..ಸಣ್ಣಪುಟ್ಟ ಕೆರೆಕಟ್ಟೆಗಳು ಬತ್ತಿ ಹೋಗಿವೆ, ಅಂತರ್ಜಲ ತೀವ್ರವಾಗಿ ಕುಸಿದಿವೆ. ಹೀಗಾಗಿ ವಾತಾವರಣದಲ್ಲಿ…

Read More

ಬೆಂಗಳೂರು/ ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ (Mysuru-Kodagu Lok Sabha) ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Krishnadatta Chamaraja Wadiyar) ಏ.3 ರಂದು ನಾಮಪತ್ರ ಸಲ್ಲಿಸಲಿದ್ದಾರೆ. https://ainlivenews.com/lok-sabha-election-2024-general-holiday-announced-in-karnataka-on-election-day/ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಯದುವೀರ್‌, ಏ.3 ರಂದು ಬೆಳಗ್ಗೆ 10:30 ಕ್ಕೆ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಲಾಗುವುದು. ದೊಡ್ಡ ಸಂಖ್ಯೆಯಲ್ಲಿ ಬಂದು ಸೇರುವಂತೆ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. https://x.com/yaduveerwadiyar/status/1773931988887683425?s=20 ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮೆರವಣಿಗೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆ ಸ್ಥಳಕ್ಕೆ ತೆರಳಲಿದೆ. ಮೈಸೂರು-ಕೊಡಗಿನ ಸಮಸ್ತ ಜನತೆ ಈ ಕಾರ್ಯಕ್ರಮಕ್ಕೆ ಆಗಮಿಸಿ ನಿಮ್ಮ ಉಪಸ್ಥಿತಿಯಿಂದ ನಮ್ಮನ್ನು ಆಶೀರ್ವದಿಸಬೇಕೆಂದು ನಾನು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

Read More

ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಡಿಕೆಶಿಗೆ ಐಟಿ ಶಾಕ್ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಐಟಿ ಅಧಿಕಾರಿಗಳಿಂದ ನೋಟಿಸ್ ನಿನ್ನೆ ರಾತ್ರಿ ನನಗೂ ನೋಟಿಸ್ ಬಂದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದರು. ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಐಟಿ ನೋಟಿಸ್‌ನಿಂದ ನನಗೆ ಶಾಕ್ ಆಗಿದೆ ಎಂದ ಡಿಸಿಎಂ ಡಿಕೆಶಿ ಬಗೆಹರಿಯದ ವಿಚಾರಕ್ಕೆ ನನಗೆ ಐಟಿ ನೋಟಿಸ್‌ ನೀಡಿದ್ದಾರೆ https://ainlivenews.com/lok-sabha-election-2024-general-holiday-announced-in-karnataka-on-election-day/ ಬಿಜೆಪಿ ನಾಯಕರ ಮೇಲೂ ಸಿಬಿಐ ತನಿಖೆ ನಡೆಯುತ್ತಿದೆ ಆದ್ರೆ ಯಾವ ಬಿಜೆಪಿ ನಾಯಕರನ್ನೂ ವಿಚಾರಣೆಗೆ ಕರೆಯುತ್ತಿಲ್ಲ ಕೇವಲ ಕಾಂಗ್ರೆಸ್ ನಾಯಕರನ್ನು ಮಾತ್ರ ಟಾರ್ಗೆಟ್ ಮಾಡ್ತಿದ್ದಾರೆ ಬಿಜೆಪಿ ನಾಯಕರಿಗೆ ಸೋಲಿನ ಭೀತಿ ಎದುರಾಗಿದೆ ನೋಟಿಸ್‌ ನೀಡುವ ಮೂಲಕ ಹೆದರಿಸುವ ಪ್ರಯತ್ನ ಮಾಡ್ತಿದ್ದಾರೆ ಈ ದೇಶದ ಪ್ರಜಾಪ್ರಭುತ್ವ, ಕಾನೂನು ಹರಾಜು ಮಾಡುತ್ತಿದ್ದಾರೆ ಬಿಜೆಪಿ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡುತ್ತಿದೆ ಅಧಿಕಾರ ಬರುತ್ತೆ ಹೋಗುತ್ತೆ, ಯಾವುದು ಕೂಡ ಶಾಸ್ವತವಲ್ಲ ಯಾಕೆ ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆಇಂಡಿಯಾ ಮೈತ್ರಿ ಟಾರ್ಗೆಟ್ ಮಾಡಲಾಗಿದೆ ಸೋಲಿನ ಭಯದಿಂದ ಎನ್ಡಿಎ ಮೈತ್ರಿಕೂಟ ಹತಾಶೆಯಾಗಿದೆ…

Read More

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ದಾಖಲೆಯ ಪ್ರಮಾಣದಲ್ಲಿ ಉಷ್ಣಾಂಶ ಏರಿಕೆ ಆಗಿದೆ. ಇದರಿಂದಾಗಿ ಜನರು ಪರಿತಪಿಸುವಂತಾಗಿದೆ ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನಿನ್ನೆ ಗುರುವಾರ ಒಂದೇ ದಿನ ತಾಪಮಾನ ಏರಿಕೆ ಆಗಿದೆ. https://ainlivenews.com/raksha-ramaiah-congratulated-cm-siddaramaiah-and-k-v-gautham/ ರಾಜಧಾನಿ ಬೆಂಗಳೂರಲ್ಲಿ ಗರಿಷ್ಠ ತಾಪಮಾನವು 37.8 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಕಳೆದ 28 ವರ್ಷದಲ್ಲೇ ಗರಿಷ್ಠ ತಾಪಮಾನ ಇದಾಗಿದೆ. ಕಳೆದೊಂದು ವಾರದಿಂದ 36 ಡಿಗ್ರಿ ಸೆಲ್ಸಿಯಸ್ ಇದ್ದ ತಾಪಮಾನವು ನಿನ್ನೆ ಗುರುವಾರ 37.8 ಡಿ.ಸೆಗೆ ಏರಿಕೆ ಆಗಿತ್ತು. 1996ರಲ್ಲಿ ಬೆಂಗಳೂರಲ್ಲಿ 37.3 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತು, ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ. ತಾಪಮಾನ ಹೆಚ್ಚಾದಂತೆ ಕಾಡ್ಗಿಚ್ಚು ಉಂಟಾಗುವ ಸಾಧ್ಯತೆ ಇರುತ್ತದೆ. ಮುಂದಿನ 7 ದಿನಗಳಲ್ಲಿ ಚನ್ನಗರಿ, ವಾಡಿ, ಶಹಾಪುರ ಮತ್ತು ಗುರುಮಿಟ್ಕಲ್​ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ತೀವ್ರ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆಗಳಿದ್ದು, ಜನರು ಎಚ್ಚರದಿಂದ ಇರಬೇಕು ಎಂದು ಅರಣ್ಯ ಇಲಾಖೆ ತಿಳಿಸಿದೆ.

Read More

ಕಲಘಟಗಿ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹತ್ತು ವರ್ಷ ಆಡಳಿತದಿಂದ ಜನರಿಗೆ ವಿಕಸಿತ ಭಾರತದ ಕಲ್ಪನೆ ಮೂಡಿ ಸರ್ವಾಂಗೀಣ ವಿಕಾಸ ಹೊಂದಿದೆ ಎಂದು ಕೇಂದ್ರ ಸಚಿವ ಲೋಕಸಭೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಹೇಳಿದರು. ತಾಲೂಕಿನ ಹಿರೇಹೊನ್ನಿಹಳ್ಳಿ ಹಾಗೂ ದೇವಿಕೊಪ್ಪ ಗ್ರಾಮದಲ್ಲಿ ಆಯೋಜಿಸಿದ ಬಿಜೆಪಿ ಪ್ರಚಾರ ಸಭೆಯ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಮೋದಿಯವರ ಅವದಿಯಲ್ಲಿ ಜಗತ್ತಿನ ಅತಿದೊಡ್ಡ ಐದನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಕೇವಲ ಜನರಿಗೆ ರೋಟಿ, ಕಪಡಾ, ಮಕಾನ್ ಭರವಸೆ ನೀಡಿದ್ದ ಕಾಂಗ್ರೆಸ್ ಹೊರತಾಗಿ ಪ್ರಪಂಚದ ಅತ್ಯದ್ಭುತ ಜ್ಞಾನವನ್ನು ಭಾರತದ ಜನತೆಗೆ ಮೋದಿಯವರು ನೀಡಿದ್ದಾರೆ ಎಂದರು. https://ainlivenews.com/record-high-temperature-in-bengaluru-40-degrees-likely-to-rise-in-next-two-days/ ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಮಾತನಾಡಿ, ಸ್ಥಳೀಯ ಸಚಿವ ಸಂತೋಷ ಲಾಡ್ ಮೋದಿಜಿಯವರನ್ನು ಪ್ರಶ್ನಿಸುವ ಪೂರ್ವದಲ್ಲಿ ಉತ್ತರ ಕರ್ನಾಟಕಕ್ಕೆ ಕೇಂದ್ರದಿಂದ ಅತಿ ಹೆಚ್ಚು ಅನುದಾನ ತಂದು ಅಭಿವೃದ್ಧಿ ಪಡಿಸಿದ ಕೀರ್ತಿ ಪ್ರಲ್ಲಾದ ಜೋಶಿಯವರದು ಎಂದು ತಿಳಿಯಬೇಕು ಎಂದರು.…

Read More

ಕೋಲಾರ:  ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಸಂಸದರ‌ ಮನೆಗೆ ಭೇಟಿ ನೀಡಿದ್ದು  ಎನ್‌ಡಿ‌ಎ ಅಭ್ಯರ್ಥಿ ಮಲ್ಲೇಶ್ ಬಾಬು ರಿಂದ ಸಂಸದ ಮುನಿಸ್ವಾಮಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು. ಕೋಲಾರದ ಎಸ್ ಜಿ ಲೇಔಟ್ ನಲ್ಲಿರುವ ಮುನಿಸ್ವಾಮಿ ಮನೆ  ಮಲ್ಲೇಶ್ ಬಾಬುಗೆ ಜೆಡಿಎಸ್ ನ ಶಾಸಕರಾದ ವೆಂಕಟಶಿವಾರೆಡ್ಡಿ, ಸಂಮೃದ್ದಿ ಮಂಜುನಾಥ್,ಶಿಡ್ಲಘಟ್ಟ ಶಾಸಕ ಜೆ ಕೆ ಕೃಷ್ಣಾರೆಡ್ಡಿ ಸಾಥ್ ನೀಡಿದರು.  ಸಿಹಿ ತಿನ್ನಿಸಿ ಪರಸ್ಪರ ಒಬ್ಬರಿಗೊಬ್ಬರು ಶುಭಾಶಯ  ಚುನಾವಣೆಯಲ್ಲಿ ಸಹಾಯ ಮಾಡುವಂತೆ ಮುನಿಸ್ವಾಮಿ ಗೆ ಮನವಿ ಮಾಡಿದ ಮಲ್ಲೇಶ್ ಬಾಬು ಅಭ್ಯರ್ಥಿ ಆಯ್ಕೆ ವಿಚಾರವಾಗಿ ಚರ್ಚೆ ನಡೆಯುತ್ತಿತ್ತು, ಮೂವರು ಅಭ್ಯರ್ಥಿಗಳು ಕಣಕ್ಕೆ ಇಳಿಯುತ್ತೇವೆ ಎಂದು ಹೈಕಮಾಂಡ್ ಬಳಿ ಹೇಳಿದ್ರಿ. ಮೂವರಲ್ಲಿ ಎಲ್ಲರೂ ಸೇರಿ ನನ್ನನ್ನ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ನಮ್ಮ ತಂದೆ ತಾಯಿ ಬ್ಯಾಗ್ರೌಂಡ್ ನೋಡಿಕೊಂಡು ನನ್ನ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ‌. ವಿದ್ಯಾಬ್ಯಾಸದ ನಂತರ ಮೂವತ್ತು ವರ್ಷಗಳಿಂದ ಕೋಲಾರದಲ್ಲಿ ಇದ್ದೇನೆ. ನಾನೆಲ್ಲೂ ಬೆಂಗಳೂರು ಬಾಂಬೆನಲ್ಲಿ ಇಲ್ಲ. ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಎರಡು ಬಾರಿ ಕಡಿಮೆ ಅಂತರದಲ್ಲಿ…

Read More

ಗದಗ: ಬಸವರಾಜ ಬೊಮ್ಮಾಯಿ ದಾವಣಗೆರೆ ಚಾರ್ಲಿ ಇದ್ದಂತೆ ಅಂತಾ ಸಚಿವ ಹೆಚ್.ಕೆ.ಪಾಟೀಲ್ ವ್ಯಂಗ್ಯ ವಿಚಾರ ಸಂಬಂಧ  ವಿಷಾದ ವ್ಯಕ್ತಪಡಿಸಿದ ಸಚಿವರು ನಗದಲ್ಲಿ ಮಾತನಾಡಿದ ಎಚ್.ಕೆ. ಪಾಟೀಲ್‌  ನಾನು ಅಂದು ಹೇಳಿದ್ದು ಹಿರಿಯ ಪೈಲ್ವಾನ್, ಕಿರಿಯ ಪೈಲ್ವಾನ್ ಹೋಲಿಕೆಯ ವಿಷಯ ಇತ್ತು ಅಷ್ಟೇ ಆದ್ರೆ ಅದನ್ನ ಕೆಲವರು ತಪ್ಪು ಗ್ರಹಿಕೆ ಮಾಡಿಕೊಂಡಿದ್ದಾರೆ ಬೊಮ್ಮಾಯಿಯವರೂ ಅದನ್ನ ತಪ್ಪು ಗ್ರಹಿಸಿದ್ರೇನೋ ಅನ್ನಿಸ್ತದೆ ಎಂದು ಹೇಳಿದರು. ಉಪಮೇಯ, ಉದಾಹರಣೆ ಕೊಡೋದರಲ್ಲಿ ಬೊಮ್ಮಾಯಿ ಅವರನ್ನೂ ಒಳಗೊಂಡಂತೆ ಯಾರಿಗಾದ್ರೂ ಮನಸಿಗೆ ನೋವಾಗಿದ್ರೆ ವಿಷಾದ ವ್ಯಕ್ತಪಡಿಸ್ತೇನೆ ಎಂದರು.

Read More