Author: AIN Author

ಐಪಿಎಲ್-17ರಲ್ಲಿ ಶುಕ್ರವಾರ ನಡೆಯಲಿರುವ ತನ್ನ 3ನೇ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೋಲ್ಕತ ನೈಟ್‌ರೈಡರ್ಸ್‌ ತಂಡವನ್ನು ಎದುರಿಸಲಿದೆ. ಜತೆಗೆ ಕಳೆದ ಆವೃತ್ತಿಯಲ್ಲಿ ಚಿನ್ನಸ್ವಾಮಿ ಅಂಗಣದಲ್ಲಿ ಕೆಕೆಆರ್ ಎದುರು ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳವ ತವಕದಲ್ಲಿದೆ. ಆರ್‌ಸಿಬಿ ತಂಡ ಆಡಿರುವ 2 ಪಂದ್ಯಗಳಲ್ಲಿ ತಲಾ ಒಂದು ಸೋಲು-ಗೆಲುವು ಕಂಡಿದ್ದರೆ, ಕೆಕೆಆರ್ ಒಂದೇ ಪಂದ್ಯ ಆಡಿದ್ದು, ಗೆಲುವಿನ ಆರಂಭ ಕಂಡಿದೆ. ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ವಿಭಾಗ ಹೊಂದಿದ್ದು, ರನ್‌ಮಳೆ ಹರಿಯುವ ಸಾಧ್ಯತೆಗಳಿವೆ. https://ainlivenews.com/ipl-match-in-bengaluru-today-no-parking-on-these-roads/ ಮ್ಯಾಕ್ಸ್‌ವೆಲ್- ಗ್ರೀನ್ ಬ್ಯಾಟಿಂಗ್ ಚಿಂತೆ: ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ತಂಡವೆಂದರೆ 5 ಆಟಗಾರರ ತಂಡ ಎಂಬ ಟೀಕೆ ವ್ಯಕ್ತವಾಗಿತ್ತು. ಈ ಬಾರಿ ನಾಯಕ ಪ್ಲೆಸಿಸ್, ವಿರಾಟ್ ಕೊಹ್ಲಿ ಜತೆಗೆ ವಿಕೆಟ್ ಕೀಪರ್‌ಗಳಾದ ಅನುಜ್ ರಾವತ್, ಅನುಭವಿ ದಿನೇಶ್ ಕಾರ್ತಿಕ್ ಉತ್ತಮ ಾರ್ಮ್‌ನಲ್ಲಿದ್ದು, ಫಿನಿಷರ್‌ಗಳ ಕೊರತೆ ನೀಗಿಸಿದ್ದಾರೆ. ಆದರೆ ಮಧ್ಯಮ ಕ್ರಮಾಂಕದಲ್ಲಿ 3 ಬ್ಯಾಟರ್‌ಗಳ ವೈಲ್ಯ ತಂಡಕ್ಕೆ ಸಂಕಷ್ಟ ತಂದಿದೆ. ದುಬಾರಿ ಆಲ್ರೌಂಡರ್ ಕ್ಯಾಮರಾನ್ ಗ್ರೀನ್, ಗ್ಲೆನ್…

Read More

ಸುಮಾರು 2.1 ಮಿಲಿಯನ್ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಕಾಯಿಲೆಯು ಕಾಣಿಸಿಕೊಳ್ಳುತ್ತಿದೆ. ಸ್ತನದ ಹಾಲು ಉತ್ಪಾದಿಸುವ ಗ್ರಂಥಿಗಳಲ್ಲಿ ಅಥವಾ ಗ್ರಂಥಿಗಳಿಂದ ಮೊಲೆತೊಟ್ಟುಗಳಿಗೆ ಹಾಲನ್ನು ಸಾಗಿಸುವ ಮಾರ್ಗಗಳಲ್ಲಿ ಕ್ಯಾನ್ಸರ್ ರೂಪುಗೊಳ್ಳುತ್ತದೆ. ಈ ಕೆಲವು ಲಕ್ಷಣಗಳು ಕಂಡು ಬಂದರೆ ತಕ್ಷಣವೇ ವೈದ್ಯರನ್ನು ಭೇಟಿಯಾಗಿ ಪ್ರಾರಂಭಿಕ ಹಂತದಲ್ಲಿಯೇ ಚಿಕಿತ್ಸೆ ಪಡೆದುಕೊಂಡರೆ ಈ ಮಹಾ ಮಾರಿ ರೋಗದಿಂದ ಪಾರಾಗಬಹುದು. https://ainlivenews.com/must-taste-fruit-this-summer-dont-miss-it/  ಕ್ಯಾನ್ಸರ್ ಲಕ್ಷಣಗಳು: ಸ್ತನ ಕ್ಯಾನ್ಸರ್ ಎದೆಯ ಅಂಗಾಂಶದಿಂದ ಬೆಳೆಯುವ ಕ್ಯಾನ್ಸರ್ ಆಗಿದ್ದು, ಈ ಕೆಲವು ಲಕ್ಷಣಗಳು ಕಂಡು ಬಂದರೆ ಅಂತಹವರಲ್ಲಿ ಸ್ತನ ಕ್ಯಾನ್ಸರ್ ಇದೆ ಎನ್ನುವುದನ್ನು ಸೂಚಿಸುತ್ತದೆ. ಸ್ತನ ಗಾತ್ರ ಅಥವಾ ಆಕಾರದಲ್ಲಿ ಬದಲಾವಣೆ. ಸ್ತನದ ಮಂದಗೊಳ್ಳುವಿಕೆ. ಎದೆಯ ಸುತ್ತ ಬಟಾಣಿಯಂತಹ ಸಣ್ಣ ಗಡ್ಡೆಗಳು. ಮುಟ್ಟಿನ ಸಮಯದಲ್ಲಿ ಕಂಕುಳ ಭಾಗಗಳಲ್ಲಿ ಅಥವಾ ಸ್ತನದ ಸುತ್ತ ಉಂಡೆಗಳು ಕಾಣಿಸಿಕೊಳ್ಳುತ್ತವೆ. ಕಂಕುಳದ ಎರಡು ಭಾಗಗಳಲ್ಲಿ ಉಂಡೆ ಅಥವಾ ಊತ ಕಾಣಿಸುವುದು. ಎದೆಯ ಚರ್ಮದಲ್ಲಿ ತೀವ್ರವಾದ ಬದಲಾವಣೆ ಉಂಟಾಗುವುದು. ಸ್ತನ ಅಥವಾ ಮೊಲೆತೊಟ್ಟುಗಳ ಚರ್ಮದಲ್ಲಿ ಬದಲಾವಣೆಗಳು. ಮೊಲೆತೊಟ್ಟುಗಳಿಂದ ಸ್ವಲ್ಪ ರಕ್ತಸ್ರಾವ ಅಥವಾ…

Read More

ಗದಗ:- ಜಿಲ್ಲೆಯಲ್ಲಿ ರಂಗಪಂಚಮಿ ಸಂಭ್ರಮ ಮನೆ ಮಾಡಿದ್ದು, ಕಾಮದಹನ ಮಾಡಿ ಜನ ಅದ್ದೂರಿ ಹೋಳಿ ಆಚರಿಸಿದರು. ಕಟ್ಟಿಗೆ, ಕುಳ್ಳು ಇಟ್ಟು ಅದಕ್ಕೆ ಅಗ್ನಿ ಸ್ಪಷ್೯ ಮಾಡೋ ಮೂಲಕ ಕಾಮದಹನ ಮಾಡಿದ್ದಾರೆ. https://ainlivenews.com/ipl-match-in-bengaluru-today-no-parking-on-these-roads/ ತಮಟೆ ಬಾರಿಸಿ, ಬಾಯಿ ಬಾಯಿ ಬಡಿದುಕೊಂಡು ಜನ ಕಾಮದಹನ ಮಾಡಿದ್ದಾರೆ. ಕಾಮದಹನದ ಮೂಲಕ ರಂಗಪಂಚಮಿ ಸಂಭ್ರಮಾಚರಣೆ ಮನೆ ಮಾಡಿತ್ತು.

Read More

IPL ನ 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಡಲಿವೆ. ಇಂದಿನ ಪಂದ್ಯಾವಳಿಗೆ ಸಾಕಷ್ಟು ಜನರು ಸೇರುವ ಹಿನ್ನಲೆ ಮಧ್ಯಾಹ್ನ 3 ಘಂಟೆ ಯಿಂದ ರಾತ್ರಿ 11 ವರೆಗೆ ಸುಗಮ ಸಂಚಾರಕ್ಕಾಗಿ ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. ಪಂದ್ಯಾವಳಿಗೆ ಸಾಕಷ್ಟು ಜನರು ಸೇರುವ ಹಿನ್ನಲೆ ಮಧ್ಯಾಹ್ನ 3 ಘಂಟೆ ಯಿಂದ ರಾತ್ರಿ 11 ವರೆಗೆ ಸುಗಮ ಸಂಚಾರಕ್ಕಾಗಿ ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. ಕೆಲ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧವಿದ್ದರೆ, ಬೇರೆಡೆ ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳನ್ನು ನಿಗದಿ ಮಾಡಲಾಗಿದೆ. ಈ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧ ಕ್ವೀನ್ಸ್ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ ವಿಶ್ವಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ…

Read More

ಬೆಳಗ್ಗೆಯೇ ತಿಂಡಿ ಇಡೀ ದಿನ ನಿಮ್ಮ ಮೂಡ್​ ಚೆನ್ನಾಗಿರುವಂತೆ ಮಾಡುತ್ತದೆ. ಸಾಮಾನ್ಯವಾಗಿ ಬೆಳಗ್ಗೆ ಚಿತ್ರಾನ್ನ ಮಾಡೋದು ಕಾಮನ್. ಆದ್ರೆ ಈ ಚಿತ್ರಾನ್ನದಲ್ಲಿ (Chitranna Recipe) ಹೊಸ ರೆಸಿಪಿಯನ್ನು ಹೇಳುತ್ತಿದ್ದೇವೆ. ಕೆಲವೇ ಕೆಲವು ಪದಾರ್ಥ ಬಳಸಿ ಚಿತ್ರನ್ನ ಮಾಡೋದು ಹೇಗೆ ಅಂತ ಹೇಳುತ್ತಿದ್ದೇವೆ. ಇಂದು ನಾವು ನಿಮಗೆ ರುಚಿಯಾದ ಬೆಳ್ಳುಳ್ಳಿ ಚಿತ್ರನ್ನ ಮಾಡೋದು ಹೇಗೆ ಅಂತ ಹೇಳುತ್ತಿದ್ದೇವೆ. https://ainlivenews.com/do-you-know-before-drinking-sugarcane-milk-on-the-side-of-the-road-what-will-happen/ ಬೇಕಾಗುವ ಸಾಮಾಗ್ರಿಗಳು ಅನ್ನ: ಒಂದು ಬೌಲ್ ಬೆಳ್ಳುಳ್ಳಿ ಎಸಳು: ಎಂಟರಿಂದ ಹತ್ತು ಹುಣಸೆಹಣ್ಣಿನ ರಸ: ಎರಡು ಟೀ ಸ್ಪೂನ್ ಕಡಲೆಬೀಜ (ಶೇಂಗಾ): ಎರಡು ಟೀ ಸ್ಪೂನ್ ಉದ್ದಿನಬೇಳೆ: ಒಂದು ಟೀ ಸ್ಪೂನ್ ಕಡಲೆಬೇಳೆ: ಒಂದು ಟೀ ಸ್ಪೂನ್ ಕರಿಬೇವು: ಆರರಿಂದ ಏಳು ಎಲೆ ಇಂಗು: ಚಿಟಿಕೆ ಅರಿಶಿನ: ಚಿಟಿಕೆ ಎಣ್ಣೆ: ಮೂರು ಟೀ ಸ್ಪೂನ್ ಜೀರಿಗೆ: ಒಂದು ಟೀ ಸ್ಪೂನ್ ಕಾಳು ಮೆಣಸು: ಎಂಟರಿಂದ ಹತ್ತು ಕಾಳು ಉಪ್ಪು: ರುಚಿಗೆ ತಕ್ಕಷ್ಟು ಬೆಳ್ಳುಳ್ಳಿ ಚಿತ್ರಾನ್ನ ಮಾಡೋ ವಿಧಾನ ಮೊದಲಿಗೆ ಒಂದು ಬೌಲ್​ನಷ್ಟು ಅನ್ನ…

Read More

ಬೆಂಗಳೂರು/ ದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಎರಡನೇ ಅವಧಿಗೆ ಸರ್ಕಾರ ರಚನೆ ತಯಾರಿಯಲ್ಲಿದೆ. ಲೋಕಸಭಾ ಚುನಾವಣೆಯಲ್ಲಿ ಗ್ರಾಮೀಣ ಭಾಗದ ಜನರು ಹೆಚ್ಚಿನ ಪ್ರಮಾಣದಲ್ಲಿ ಮೋದಿಯವರಿಗೆ ಮತ ಹಾಕಿರುವುದರಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಈ ಯೋಜನೆಯನ್ನು ಭಾರತ ಸರ್ಕಾರವು 2016 ರಲ್ಲಿ ಪ್ರಾರಂಭಿಸಿತು. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ಗ್ಯಾಸ್ ಕನೆಕ್ಷನ್ ನೀಡಲಾಗುತ್ತಿದೆ. ಎಲ್ಪಿಜಿ ಗ್ಯಾಸ್ ಸಂಪರ್ಕವನ್ನು ಕುಟುಂಬದ ಮಹಿಳೆಯರ ಹೆಸರಿನಲ್ಲಿಯೇ ನೀಡಲಾಗುತ್ತಿದೆ. 5 ಕೆ.ಜಿ. ತೂಕದ ಎಲ್ಪಿಜಿ ಸಿಲಿಂಡರ್ ಉಚಿತವಾಗಿ ಸಿಕ್ಕರೆ ಬಡ ಮಹಿಳೆಯರಿಗೆ ಮತ್ತಷ್ಟು ಸಹಾಯವಾಗಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅತ್ಯಂತ ಹಿಂದುಳಿದ ವರ್ಗ, ಬುಡಕಟ್ಟು ಅಥವಾ ಬಡ ವರ್ಗಕ್ಕೆ ಸೇರಿದ ಮಹಿಳೆಯರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. https://ainlivenews.com/bengaluru-mysuru-highway-toll-rate-hike-from-april-1/ ಉಜ್ವಲ ಯೋಜನೆ 2.0 ಎಂದರೇನು? ಉಜ್ವಲ ಯೋಜನೆ 2.0 ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರವು ಸುಮಾರು ಒಂದು ಕೋಟಿಗೂ ಅಧಿಕ…

Read More

ಡೆಲ್ಲಿ ವಿರುದ್ಧ 12 ರನ್ ಗಳಿಂದ ರಾಜಸ್ಥಾನ ರಾಯಲ್ಸ್ ತಂಡ ಗೆಲುವು ಸಾಧಿಸಿದೆ. ಗೆಲ್ಲಲು 186 ರನ್‌ಗಳ ಗುರಿಯನ್ನು ಪಡೆದ ಡೆಲ್ಲಿ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 173 ರನ್‌ಗಳಿಸಿ ಸೋಲನ್ನು ಒಪ್ಪಿಕೊಂಡಿತು. ಸತತ ಎರಡು ಪಂದ್ಯಗಳನ್ನು ಗೆದ್ದ ರಾಜಸ್ಥಾನ 4 ಸಂಪಾದಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲೇ ಮುಂದುವರಿದಿದೆ. https://ainlivenews.com/gold-and-silver-which-saw-a-continuous-increase-are-also-a-bit-expensive/#google_vignette ಕೊನೆಯ 18 ಎಸೆತಗಳಲ್ಲಿ ಡೆಲ್ಲಿ ತಂಡಕ್ಕೆ 41 ರನ್‌ಗಳ ಅಗತ್ಯವಿತ್ತು. 18ನೇ ಓವರ್‌ನಲ್ಲಿ ಅವೇಶ್‌ ಖಾನ್‌ (Avesh Khan) 9 ರನ್‌, 19ನೇ ಓವರ್‌ನಲ್ಲಿ ಸಂದೀಪ್‌ ಶರ್ಮಾ (Sandeep Sharma) 15 ರನ್‌ ಕೊಟ್ಟರೆ ಕೊನೆಯ ಓವರ್‌ನಲ್ಲಿ ಅವೇಶ್‌ ಖಾನ್‌ ಕೇವಲ 4 ರನ್‌ ನೀಡಿದ್ದರಿಂದ ರಾಜಸ್ಥಾನ ಗೆಲುವು ಸಾಧಿಸಿತು. ಡೆಲ್ಲಿ ಕ್ಯಾಪಿಟಲ್ಸ್‌ ಆರಂಭ ಉತ್ತಮವಾಗಿತ್ತು. ಮಿಚೆಲ್ ಮಾರ್ಷ್ 23 ರನ್‌ (12 ಎಸೆತ, 5 ಬೌಂಡರಿ) ಹೊಡೆದು ಔಟಾದರು. ನಂತರ ರಿಕಿ ಭುಯಿ ಸೊನ್ನೆ ಸುತ್ತಿದರು. ನಾಯಕ ರಿಷಭ್‌ ಪಂತ್‌ 28 ರನ್‌ (26 ಎಸೆತ, 2…

Read More

ಚಿನ್ನದ ಬೆಲೆ ಸತತ ಎರಡನೇ ದಿನ ಹೆಚ್ಚಳವಾಗಿದೆ. ನಿನ್ನೆ ತುಸು ಕಡಿಮೆ ಆಗಿದ್ದ ಬೆಳ್ಳಿ ಬೆಲೆ ಇಂದು ಗಣನೀಯವಾಗಿ ಹೆಚ್ಚಿದೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಹೆಚ್ಚಾಗಿದೆ. ಎರಡು ದಿನದಲ್ಲಿ ಗ್ರಾಮ್​ಗೆ 55 ರೂ ಬೆಲೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಶುಕ್ರವಾರ ಗ್ರಾಮ್​ಗೆ 30 ಪೈಸೆಯಷ್ಟು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 61,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 67,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,750 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 61,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,590 ರುಪಾಯಿಯಲ್ಲಿ ಇದೆ. https://ainlivenews.com/belgaum-people-are-not-so-easy-to-become-goats/ ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 29ಕ್ಕೆ) 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,700 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,310 ರೂ…

Read More

ಬೆಂಗಳೂರು: ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಗೃಹಲಕ್ಷ್ಮಿ ಯೋಜನೆಯ ಇನ್ನೊಂದು ಬಿಗ್ ಅಪ್ಡೇಟ್ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಈಗಾಗಲೇ 6 ಮತ್ತು 7ನೇ ಕಂತಿನ ಹಣ ಬ್ಯಾಂಕ್‌ ಖಾತೆಗೆ ವರ್ಗಾವಣೆ ಆಗಿದೆ. ಆದರೆ ನಿಮ್ಮ ಖಾತೆಗೆ ಈ ಹಣ ವರ್ಗಾವಣೆ ಆಗಿದೆಯಾ ಅನ್ನೋದ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಇದೀಗ 8ನೇ ಕಂತಿನ ಹಣ ವರ್ಗಾವಣೆಗೆ ರಾಜ್ಯ ಸರಕಾರ ಸಿದ್ದತೆ ಮಾಡಿಕೊಳ್ಳುತ್ತಿದೆ. ಕರ್ನಾಟಕದ ಪ್ರತೀ ಕುಟುಂಬದ ಯಜಮಾನಿಗೂ ಕೂಡ ಗೃಹಲಕ್ಷ್ಮೀ ಯೋಜನೆಯನ್ನು ತಲುಪಿಸುವುದು ಸರಕಾರ ಉದ್ದೇಶವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಈ ಹಿಂದೆಯೇ ತಿಳಿಸಿದ್ದಾರೆ. ಇದೇ ಕಾರಣದಿಂದಲೇ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಎದುರಾಗಿರುವ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರ ನಾನಾ ಕಸರತ್ತುಗಳು ನಡೆಸಿದೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಇದುವರೆಗೂ ಹಣ ವರ್ಗಾವಣೆ ಆಗದೇ ಇರುವ ಖಾತೆದಾರರು ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಡೆಯಲು ಮತ್ತೊಂದು ಅವಕಾಶವನ್ನು ಕಲ್ಪಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದವರು ಈ ಸರಕಾರ ತಿಳಿಸಿರುವ ಮೂರು ದಾಖಲೆಗಳನ್ನು…

Read More

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಮಿಕ್ಕುಳಿದ ವೃಂದದ 2,286 ಹುದ್ದೆಗಳು, ಸ್ಥಳೀಯ ವೃಂದದ 199, 15 ಹಿಂಬಾಕಿ ಹುದ್ದೆ ಸೇರಿ ಒಟ್ಟು 2,500 ಹುದ್ದೆಗಳಿಗೆ ಮಾ.10ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಶೈ ಕ್ಷಣಿಕ ಅರ್ಹತೆಯಾಗಿ ದ್ವಿತೀಯ ಪಿಯು ಅಥವಾ ತತ್ಸಮಾನ ತರಗತಿ ಪೂರ್ಣಗೊಳಿಸಿರಬೇಕು. ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ, ಬ್ಯಾಡ್ಜ್ ಹೊಂದಿರಬೇಕು. ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿಗೆ 38, ಎಸ್ಸಿ, ಎಸ್ಟಿ ಮತ್ತು ಪ್ರವರ್ಗ-1ಕ್ಕೆ 40, ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿಗೆ 45 ವರ್ಷ ವಯೋಮಿತಿ. ಮಾಹಿತಿಗೆ cetonline.karnataka.gov.in ಗೆ ಭೇಟಿ ನೀಡಿ ದೇಹದಾರ್ಢ್ಯತೆ: ಪುರುಷರು 160 ಸೆ.ಮೀ, ಮಹಿಳೆಯರು 150 ಸೆಂ. ಮೀ ಎತ್ತರ ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ಆಗಿದ್ದು, ಗರಿಷ್ಠ ವಯೋಮಿತಿ 35 ವರ್ಷ…

Read More