Author: AIN Author

ಬೆಳಗಾವಿ :- ಬೆಳಗಾವಿ ತನ್ನ ಕರ್ಮಭೂಮಿ ಎನ್ನುವ ಶೆಟ್ಟರ್ ಜಿಲ್ಲೆಗೆ ನೀಡಿರುವ ಕೊಡುಗೆಯಾದರೂ ಏನು? ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶ್ನೆ ಮಾಡಿದ್ದಾರೆ. https://ainlivenews.com/kodagu-pratapasimha-has-a-bright-future-in-state-politics-vijayendra/ ಈ ಸಂಬಂಧ ಮಾತನಾಡಿದ ಅವರು, ಶೆಟ್ಟರ್ ವಿರುದ್ಧ ಬೆಳಗಾವಿಯಲ್ಲಿ ನಡೆಯುತ್ತಿರುವ ಗೋ ಬ್ಯಾಕ್ ಶೆಟ್ಟರ್ ಅಭಿಯಾನದಿಂದ ಖಂಡಿತವಾಗಿಯೂ ತಮಗೆ ಲಾಭವಾಗಲಿದೆ ಎಂದು ಅವರು ಹೇಳಿದರು. ಬಿಜೆಪಿ ಕಾರ್ಯಕರ್ತರೇ ಶೆಟ್ಟರ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಅಂದರೆ ಅವರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದಿದೆ, ಅವರು ಮಾತ್ರವಲ್ಲ ಬೆಳಗಾವಿ ಕ್ಷೇತ್ರದ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ, ಬೆಳಗಾವಿ ತಮ್ಮ ಕರ್ಮಭೂಮಿ ಎಂದು ಹೇಳುವ ಅವರಿಗೆ ನಾಚಿಕೆಯಾಗಬೇಕು, ಬೆಳಗಾವಿ ಜಿಲ್ಲೆಗೆ ಅವರು ನೀಡಿರುವ ಕೊಡುಗೆದಾದರೂ ಏನು? ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗಲೂ ಅವರಿಂದ ಜಿಲ್ಲೆಗೆ ಪ್ರಯೋಜನವಾಗಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು

Read More

ಬೆಂಗಳೂರು:- ನರೇಗಾ ಕಾರ್ಮಿಕರಿಗೆ ಮೋದಿ ಗುಡ್‌ನ್ಯೂಸ್ ನೀಡಿದ್ದು, ಕರ್ನಾಟಕದಲ್ಲಿ ದಿನಗೂಲಿ ಭಾರಿ ಹೆಚ್ಚಳವಾಗಿದೆ. ಕರ್ನಾಟಕ ಸೇರಿ ದೇಶಾದ್ಯಂತ ನರೇಗಾ ಯೋಜನೆಯ ದಿನಗೂಲಿಯನ್ನು ಕೇಂದ್ರ ಸರ್ಕಾರವು ಪರಿಷ್ಕರಣೆ ಮಾಡಿ ಅಧಿಸೂಚನೆ ಹೊರಡಿಸಿದೆ. https://ainlivenews.com/good-news-for-central-govt-employees/ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕರ್ನಾಟಕದಲ್ಲಿ 33 ರೂ. ದಿನಗೂಲಿಯನ್ನು ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ಕರ್ನಾಟಕದಲ್ಲಿ ನರೇಗಾ ದಿನಗೂಲಿಯು 349 ರೂ.ಗೆ ಏರಿಕೆಯಾಗಿದೆ. 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು 33 ರೂ. ದಿನಗೂಲಿಯನ್ನು ಹೆಚ್ಚಳ ಮಾಡಿದ್ದು, 2024ರ ಏಪ್ರಿಲ್‌ 1ರಿಂದ ಹೊಸ ದಿನಗೂಲಿಯು ಜಾರಿಗೆ ಬರಲಿದೆ. ಇದರಿಂದ ಕರ್ನಾಟಕದಲ್ಲಿ ಲಕ್ಷಾಂತರ ನರೇಗಾ ಕಾರ್ಮಿಕರಿಗೆ ಅನುಕೂಲವಾಗಲಿದೆ ಕರ್ನಾಟಕದಲ್ಲಿ ಕೇಂದ್ರ ಸರ್ಕಾರವು 2023-24ನೇ ಸಾಲಿನಲ್ಲಿ ನರೇಗಾ ದಿನಗೂಲಿಯನ್ನು ಕೇವಲ 7 ರೂ. ಹೆಚ್ಚಿಸಿತ್ತು. ಇದರೊಂದಿಗೆ ಕರ್ನಾಟಕದಲ್ಲಿ ನರೇಗಾ ದಿನಗೂಲಿಯು 316 ರೂ. ಆಗಿತ್ತು. 2022-23ನೇ ಸಾಲಿನಲ್ಲಿ 309 ರೂ. ದಿನಗೂಲಿ ನಿಗದಿಪಡಿಸಲಾಗಿತ್ತು. ಕರ್ನಾಟಕದಲ್ಲಿ ನರೇಗಾ ಕಾರ್ಮಿಕರಿಗೆ ದಿನಗೂಲಿ ಬಾಕಿ ಉಳಿದಿದ್ದು, ಕೇಂದ್ರ ಸರ್ಕಾರವು 702 ಕೋಟಿ ರೂ. ಬಾಕಿ…

Read More

ಬೆಂಗಳೂರು:- ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ವೇತನ ಹೆಚ್ಚಳದ ಜೊತೆ ಒಂದು ದಿನ ಮುಂಚಿತವಾಗಿ ಸಂಬಳ ನೀಡಲಾಗುತ್ತದೆ. ಮುಂದಿನ ತಿಂಗಳಿನಿಂದ ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಹೆಚ್ಚಳವಾಗಿದ್ದು, ಸಂಬಳವನ್ನು ಮಾರ್ಚ್ 30 ರಂದು ಒಂದು ದಿನ ಮುಂಚಿತವಾಗಿ ಪಡೆಯಬಹುದು. ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ (ಡಿಎ) ಪ್ರತಿ ತಿಂಗಳು ಲೇಬರ್ ಬ್ಯೂರೋ ಹೊರತಂದಿರುವ ಕೈಗಾರಿಕಾ ಕಾರ್ಮಿಕರ ಇತ್ತೀಚಿನ ಗ್ರಾಹಕ ಬೆಲೆ ಸೂಚ್ಯಂಕವನ್ನು (ಸಿಪಿಐ-ಐಡಬ್ಲ್ಯೂ) ಆಧರಿಸಿ ಕೆಲಸ ಮಾಡಲಾಗುತ್ತದೆ. ಹೀಗಾಗಿ 7 ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಡಿಎ ಹೆಚ್ಚಳವು ನಿಯಮದ ಪ್ರಕಾರ ಇರುತ್ತದೆ. ಈ ಹಿಂದೆ ಕೇಂದ್ರ ನೌಕರರಿಗೆ ಶೇ 4ರಷ್ಟು ಡಿಎ ಹೆಚ್ಚಳ ಮಾಡಲು ಸರ್ಕಾರ ಅನುಮತಿ ನೀಡಿತ್ತು. ಈ ಹೆಚ್ಚಳವು ಜನವರಿ 2024 ರಿಂದ ಜಾರಿಗೆ ಬರುತ್ತದೆ, ಭತ್ಯೆಯನ್ನು 46 ಪ್ರತಿಶತದಿಂದ 50 ಪ್ರತಿಶತಕ್ಕೆ ಏರಿಸುತ್ತದೆ. ಪರಿಣಾಮವಾಗಿ, ಉದ್ಯೋಗಿಗಳು ಜನವರಿ ಮತ್ತು ಫೆಬ್ರವರಿಯ ಬಾಕಿಗೆ ಅರ್ಹರಾಗಿರುತ್ತಾರೆ. ತುಟ್ಟಿಭತ್ಯೆ 50 ಪ್ರತಿಶತವನ್ನು ಹೆಚ್ಚಿಸಲಾಗಿದ್ದು,…

Read More

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಮಂಡ್ಯ ಜಿಲ್ಲೆಗೆ ಪ್ರಥಮ ಭೇಟಿ ನೀಡಿದ ಎಚ್‌ಡಿ ಕುಮಾರಸ್ವಾಮಿ ನಗರದ ಖಾಸಗಿ ಹೋಟೇಲ್‌ನಲ್ಲಿ ಮೈತ್ರಿ ಪಕ್ಷಗಳ ಸಮನ್ವಯ ಸಭೆ ನಡೆಸಿ ಮಾತನಾಡಿದರು.ಸಂಸತ್ ಚುನಾವಣೆ ನಂತರ ಮುಂದಿನ ಡಿಸೆಂಬರ್‌ನಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಕಾಂಗ್ರೆಸಿಗರೇ ಅವರ ಸರ್ಕಾರ ಪತನಕ್ಕೆ ಕಾರಣರಾಗಲಿದ್ದಾರೆ. ಇದು ಆ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆ. ಆದರೆ, ಜನಸಾಮಾನ್ಯರ ಅರಿವಿಗೆ ಬಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಈ ಹಿಂದೆ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿ ಸರ್ಕಾರದ ಸಂದರ್ಭ ನಾನು ಅಧಿಕಾರ ಹಸ್ತಾಂತರ ಮಾಡಲಿಲ್ಲ ಅನ್ನೋ ಕೆಟ್ಟ ಅಭಿಪ್ರಾಯ ಇಂದಿಗೂ ಇದೆ, ಆದರೆ, ಅವತ್ತು ನನ್ನದಲ್ಲದ ತಪ್ಪಿಗೆ ಕೆಲವು ಕಾಣದ ಕೈಗಳ ಸಂಚಿನಿಂದ, ನಾನು ತಪ್ಪಿನ ಹೊಣೆ ಹೊರಬೇಕಾಯಿತು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಅವರ ನಡವಳಿಕೆ ನೋಡಿದ್ದೇನೆ, ಮೇಕೆದಾಟು ವಿಚಾರ ಹೇಳಿಕೊಂಡು ಮತ ಪಡೆಯುವ ದಾರಿದ್ರ್ಯ ಜೆಡಿಎಸ್ ಪಕ್ಷ…

Read More

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಿ.ಕೆ ಸುರೇಶ್ ಅವರು ತಮ್ಮ ಆಸ್ತಿ ವಿವರ ಘೋಷಿಸಿಕೊಂಡಿದ್ದಾರೆ. ಇಂದು ಕನಕಪುರದಲ್ಲಿ ಚುನಾವಣೆಗೆ ತಮ್ಮ ನಾಮಪತ್ರ ಸಲ್ಲಿಸಿದ ಡಿ.ಕೆ ಸುರೇಶ್ ಅವರು ತಮ್ಮ ಆಸ್ತಿ ವಿವರವನ್ನು ಬಹಿರಂಗಪಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಬರೋಬ್ಬರಿ 593.04 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. 106.71 ಕೋಟಿ ರೂಪಾಯಿ ಚರಾಸ್ತಿ, 486.33 ಕೋಟಿ ರೂಪಾಯಿ ಸ್ಥಿರಾಸ್ತಿಯಲ್ಲಿ ಸಂಸದರು ಹೊಂದಿದ್ದಾರೆ. ಅಣ್ಣನಿಗೆ ಡಿ.ಕೆ ಸುರೇಶ್ ಸಾಲ! ಸಂಸದ ಡಿ.ಕೆ ಸುರೇಶ್ ಅವರ ಬಳಿ 21 ಕೃಷಿ ಭೂಮಿ, 27 ಕೃಷಿಯೇತರ ಭೂಮಿ ಇದೆ. ಕೃಷಿಕ, ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತ ಸಂಸದರು ಅಫಿಡವಿಟ್‌ನಲ್ಲಿ ಹೇಳಲಾಗಿದೆ. ಅಣ್ಣ ಡಿ.ಕೆ ಶಿವಕುಮಾರ್‌ಗೆ ಡಿ.ಕೆ ಸುರೇಶ್ ಅವರು 30.08 ಕೋಟಿ ರೂ. ಸಾಲ, ಡಿಕೆಶಿ ಪುತ್ರಿ ಐಶ್ವರ್ಯಾಗೆ 7.94 ಕೋಟಿ ರೂಪಾಯಿ, ಡಿಕೆಶಿ ಪುತ್ರ ಆಕಾಶ್‌ಗೆ 1.06 ಕೋಟಿ ರೂ., ತಾಯಿ ಗೌರಮ್ಮಗೆ 4.75…

Read More

ಮಂಡ್ಯ: ದೇಶದ ಭವಿಷ್ಯ ರೂಪಿಸುವ ಚುನಾವಣೆ ಇದು. ಕಾಂಗ್ರೆಸ್ ಅಧಿಕಾರದ ಅಮಲಿನಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಬಿಜೆಪಿ-ಜೆಡಿಎಸ್ ನಾಯಕರ ಸಭೆ ಬಳಿಕ ಮಾತನಾಡಿರುವ ಬಿ.ವೈ.ವಿಜಯೇಂದ್ರ, ದೇಶದ ಭವಿಷ್ಯ ರೂಪಿಸುವ ಚುನಾವಣೆ ಇದು. ಕಾಂಗ್ರೆಸ್ ಅಧಿಕಾರದ ಅಮಲಿನಲ್ಲಿದೆ. ರಾಜ್ಯಕ್ಕೆ ದಾರುಣ ಪರಿಸ್ಥಿತಿ ಬಂದಿದೆ. ಬರಗಾಲ ಇದೆ, ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಜನ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಸಿಎಂ ಸಿದ್ದರಾಮಯ್ಯ ಜನರ ಸಮಸ್ಯೆಗಳಿಗೆ ಎಳ್ಳಷ್ಟು ಸ್ಪಂದಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇಂತಹ ಮುಖ್ಯಮಂತ್ರಿ ಪಡೆದದ್ದು ನಮ್ಮ ದುರಾದೃಷ್ಟಕರ. ಜಾತಿ-ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವುದೇ ಕಾಂಗ್ರೆಸ್ ಸಾಧನೆ. ಮೂರನೇ ಬಾರಿಗೆ ಮೋದಿ ಪ್ರಧಾನಿಮಂತ್ರಿ ಮಾಡುವ ಸಂಕಲ್ಪ ನಮ್ಮದು. ಬಿಜೆಪಿ ಜೆಡಿಎಸ್‌ ಮೈತ್ರಿ ಕಾಂಗ್ರೆಸ್ ನಿದ್ದೆಗೆಡಿಸಿದೆ. ಸಚಿವರನ್ನು ಅಭ್ಯರ್ಥಿಯನ್ನಾಗಿ ಮಾಡುವ ಯೋಜನೆಯಲ್ಲಿ ಕಾಂಗ್ರೆಸ್ ಇತ್ತು‌. ಯಾವುದೇ ಒಬ್ಬ ಮಂತ್ರಿ ಅಭ್ಯರ್ಥಿ ಆಗುವ ಧೈರ್ಯ ಮಾಡಲಿಲ್ಲ. ಕಾರಣ ಮೋದಿ ಜನಪ್ರಿಯತೆ, ಬಿಜೆಪಿ ಜೆಡಿಎಸ್‌ ಮೈತ್ರಿ ಎಂದು ಹೇಳಿದ್ದಾರೆ.  

Read More

ಕಲಬುರಗಿ: ಬೆಂಗಳೂರಿನಲ್ಲಿರುವ ನನ್ನ ವಿಕಾಸಸೌಧ ಕಚೇರಿಗೆ 10 ದಿನಗಳ ಹಿಂದೆ ಪತ್ರ ಬಂದಿದ್ದು ನಿನ್ನನ್ನ ಎನ್ ಕೌಂಟರ್ ಮಾಡಿ ಮುಗಿಸ್ತೇವೆ ಅಂತ ಪತ್ರ ಬರೆದಿದ್ದಾರೆ..ಆ ಪತ್ರ ಕಲಬುರಗಿಯಿಂದಲೇ ಪೋಸ್ಟ್ ಆಗಿದ್ದು ಕನ್ಫರ್ಮ್ ಆಗಿದೆ.. ಇಬ್ಬರು ವ್ಯಕ್ತಿಗಳು ಸಹಿ ಮಾಡಿದ ಆ ಪತ್ರದ ಬಗ್ಗೆ ತನಿಖೆ ಮಾಡುವಂತೆ ವಿಧಾನ ಸೌಧ ಪೋಲೀಸರಿಗೆ ತಿಳಿಸಿದ್ದೇನೆ..ಮಾತ್ರವಲ್ಲ ಎಫ್ ಐಆರ್ ಸಹ ದಾಖಲಿಸಿದ್ದೇನೆ ಅಂತ ಖುದ್ದು ಪ್ರಿಯಾಂಕ್ ಖರ್ಗೆ ಇವತ್ತು ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ವಿಷ್ಯ ತಿಳಿಸಿದ್ದಾರೆ.

Read More

ಮೈಸೂರು: ಸಿದ್ದರಾಮಯ್ಯ ಜ್ಯೋತಿಷಿ ಅಲ್ಲ. ಕಳೆದ ಬಾರಿ ನನ್ನ ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬದು ಎಲ್ಲರಿಗೂ ಗೊತ್ತಿದೆ ಎಂದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಮಂಡ್ಯದಲ್ಲಿ ಹೆಚ್​ಡಿಕೆ ಸೋಲನುಭವಿಸುತ್ತಾರೆ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಜ್ಯೋತಿಷಿ ಅಲ್ಲ. ಕಳೆದ ಬಾರಿ ನನ್ನ ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬದು ಎಲ್ಲರಿಗೂ ಗೊತ್ತಿದೆ. ಅದರ ಆಧಾರದ ಮೇಲೆ ಈಗ ಮಾತನಾಡುತ್ತಿದ್ದಾರೆ. ಎಲ್ಲದಕ್ಕೂ ಜನ ಉತ್ತರ ಕೊಡುತ್ತಾರೆ. ನಾನು ಸೋಲುತ್ತೇನೆ ಎಂದು ಹೇಳಲು ಸಿದ್ದರಾಮಯ್ಯ ಯಾವಾಗ ಜ್ಯೋತಿಷಿ ಆದರು ಎಂದು ತಿರುಗೇಟು ನೀಡಿದರು. ಸಂಸದೆ ಸುಮಲತಾ ಅವರು ನಮಗೆ ದೂರದವರು ಅಲ್ಲ, ಅಂಬರೀಶ್​ ಇದ್ದಾಗಿನಿಂದಲೂ ಪರಿಚಿತರು. ರಾಜಕಾರಣದಲ್ಲಿ ಕೆಲವು ವ್ಯತ್ಯಾಸಗಳು ಇರುತ್ತವೆ, ಅವರು ನಮ್ಮ ಶಾಶ್ವತ ಶತ್ರು ಅಲ್ಲಾ. ಅಗತ್ಯವಿದ್ದರೆ ಅವರನ್ನು ಭೇಟಿ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. https://ainlivenews.com/to-be-under-sugar-cholesterol-weight-control-you-should-eat-pulses/ ಇವತ್ತು ಮಂಡ್ಯ ಅಭ್ಯರ್ಥಿ ವಿಚಾರವಾಗಿ ಸಮನ್ವಯ ಸಭೆ…

Read More

ಬೆಂಗಳೂರು: ಕೋಲಾರ ಕಾಂಗ್ರೆಸ್ ಟಿಕೆಟ್ ಗದ್ದಲ‌ ಹಿನ್ನೆಲೆಯಲ್ಲಿ  ಕೋಲಾರ ಕಾಂಗ್ರೆಸ್ ನಾಯಕರ ಜೊತೆ ಸಿಎಂ ಸಿದ್ದರಾಮಯ್ಯ  ಸಭೆ ನಡೆಸುತ್ತಿದ್ದಾರೆ ಸಿಎಂ ಸರ್ಕಾರಿ ನಿವಾಸ ಆಗಿರುವ ಕಾವೇರಿಯಲ್ಲಿ ಸಭೆ ಆರಂಭವಾಗಿದ್ದು  ಸಭೆಯಲ್ಲಿ ಭಾಗಿಯಾದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಹಾಗೆ ಆ ಬಣದಲ್ಲಿ ಗುರುತಿಸಿಕೊಂಡಿರುವ ಸಚಿವ ಎಂ ಸಿ ಸುಧಾಕರ್,ಶಾಸಕರಾದ ಕೊತ್ತೂರು ಮಂಜು,ನಂಜೇಗೌಡ,ಪರಿಷತ್ ಸದಸ್ಯ ಅನಿಲ್ ಕುಮಾರ್ ಭಾಗಿಯಾಗಿದ್ದಾರೆ. https://ainlivenews.com/dk-suresh-wealth-profile-what-is-the-total-property-inheritance-here-is-the-information/ ಸಿದ್ದರಾಮಯ್ಯ ಕಾರಿನಲ್ಲೇ ಆಗಮಿಸಿದ ಕೋಲಾರ ನಾಯಕರು ಸಚಿವ ಎಂ.ಸಿ.ಸುಧಾಕರ್,ಕೊತ್ತೂರು ಮಂಜು ಆಗಮನ ಕೋಲಾರ ಮುಖಂಡರ ಜೊತೆ ಸಿಎಂ ,ಡಿಸಿಎಂ ಉಪಸ್ಥಿತಿಯಲ್ಲಿದ್ದು  ಅಭ್ಯರ್ಥಿ ಫೈನಲ್ ಮಾಡಲಿರುವ ಸಿಎಂ,ಡಿಸಿಎಂ

Read More

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿಕೆ ಸುರೇಶ್‌ ಇಂದು ನಾಮಪತ್ರ ಸಲ್ಲಿಸಿದ್ದಾರೆ.ಈ ವೇಳೆ ಅವರು ನಮ್ಮ ಬಳಿ ಇರುವ ಆಸ್ತಿ ಚರಾಸ್ತಿ ಎಷ್ಟು ಎಂದು ಅವರು ಹೇಳಿಕೊಂಡಿದ್ದಾರೆ. ಹೌದು, ಬರೋಬ್ಬರಿ 593.04 ಕೋಟಿ ರೂ. ನನ್ನ ಬಳಿ ಇದೆ ಎಂದು ಡಿ.ಕೆ ಸುರೇಶ್ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ. 106.71 ಕೋಟಿ ರೂಪಾಯಿ ಚರಾಸ್ತಿ, 486.33 ಕೋಟಿ ರೂಪಾಯಿ ಸ್ಥಿರಾಸ್ತಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಿ.ಕೆ ಸುರೇಶ್ ಅವರು ತಮ್ಮ ಆಸ್ತಿ ವಿವರ ಘೋಷಿಸಿಕೊಂಡಿದ್ದಾರೆ. ಇಂದು ಕನಕಪುರದಲ್ಲಿ ಚುನಾವಣೆಗೆ ತಮ್ಮ ನಾಮಪತ್ರ ಸಲ್ಲಿಸಿದ ಡಿ.ಕೆ ಸುರೇಶ್ ಅವರು ತಮ್ಮ ಆಸ್ತಿ ವಿವರವನ್ನು ಬಹಿರಂಗಪಡಿಸಿದ್ದಾರೆ. https://ainlivenews.com/d-k-suresh-who-submitted-his-nomination-through-a-huge-procession-who-is-saath-kotru/ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಬರೋಬ್ಬರಿ 593.04 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. 106.71 ಕೋಟಿ ರೂಪಾಯಿ ಚರಾಸ್ತಿ, 486.33 ಕೋಟಿ ರೂಪಾಯಿ ಸ್ಥಿರಾಸ್ತಿಯಲ್ಲಿ ಸಂಸದರು ಹೊಂದಿದ್ದಾರೆ.…

Read More