ನವದೆಹಲಿ:- 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ನಿನ್ನೆ ರಿಲೀಸ್ ಆಗಿದೆ! 13 ರಾಜ್ಯಗಳಿಂದ ಕಣಕ್ಕಿಳಿಯುವ 46 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಅಜಯ್ ರೈಅವರು ಸ್ಪರ್ಧಿಸಲಿದ್ದಾರೆ ಉತ್ತರಪ್ರದೇಶ, ಮಹಾರಾಷ್ಟ್ರ, ಛತ್ತೀಸ್ಗಢ, ತಮಿಳುನಾಡು, ಮಧ್ಯಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಮಣಿಪುರ, ಜಮ್ಮು-ಕಾಶ್ಮೀರ, ಅಸ್ಸಾಂ, ಅಂಡಮಾನ್-ನಿಕೋಬಾರ್, ಮಿಜೋರಾಂನ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಪಟ್ಟಿ ಬಿಡುಗಡೆಯಾಗಿದೆ. ಮಧ್ಯಪ್ರದೇಶದ ರಾಜ್ ಗಡ್ನಲ್ಲಿ ದಿಗ್ವಿಜಯ್ ಸಿಂಗ್ ಸ್ಪರ್ಧೆ ಮಾಡಲಿದ್ದಾರೆ. 2018 – 2019ರಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಶಶಿಕಾಂತ್ ಸೇಂಥಿಲ್ ಅವರಿಗೆ ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಅಸ್ಸಾಂನ ಲಿಖಿಂಪುರ ಕ್ಷೇತ್ರದ ಟಿಕೆಟ್ ಉದಯ್ ಶಂಕರ್ ಹಜರಿಕ ಅವರಿಗೆ ಘೋಷಣೆಯಾದರೆ, ಅಂಡಮಾನ್-ನಿಕೋಬರ್ ಐಸ್ಲ್ಯಾಂಡ್ ಕ್ಷೇತ್ರದ ಟಿಕೆಟ್ ಕುಲದೀಪ್ ರೈ ಶರ್ಮ, ಬಸ್ತರ್ (ಎಸ್ಟಿ) ಕ್ಷೇತ್ರದ ಟಿಕೆಟ್ ಕವಾಸಿ ಕಖ್ಮ, ಉದಮ್ಪುರ ಕ್ಷೇತ್ರದ ಟಿಕೆಟ್ ಲಾಲ್ ಸಿಂಗ್, ಜಮ್ಮು ಕ್ಷೇತ್ರದ…
Author: AIN Author
ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯದಲ್ಲಿ ರಸೆಲ್ ಸಿಡಿಲಬ್ಬರಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟವಾಗಿದೆ. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಲಿದ ರಸೆಲ್ ಕೇವಲ 25 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ ಅಜೇಯ 64 ರನ್ ಬಾರಿಸಿ ಮಿಂಚಿದ್ದರು. ಈ ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ ರಸೆಲ್ ಐಪಿಎಲ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಸಿಕ್ಸ್ ಸಿಡಿಸುವ ಮೂಲಕವೇ ಎಂಬುದು ವಿಶೇಷ. ಅಂದರೆ ಈ ಪಂದ್ಯದಲ್ಲಿ ಬಾರಿಸಿದ 7 ಸಿಕ್ಸ್ನೊಂದಿಗೆ ರಸೆಲ್ ಐಪಿಎಲ್ನಲ್ಲಿ 200 ಸಿಕ್ಸ್ಗಳನ್ನು ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಈ ಸಾಧನೆ ಮಾಡಿದ 9ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಐಪಿಎಲ್ ಇತಿಹಾಸದಲ್ಲೇ ಅತೀ ವೇಗವಾಗಿ 200 ಸಿಕ್ಸ್ಗಳನ್ನು ಪೂರೈಸಿದ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಯೂನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಗೇಲ್ ಐಪಿಎಲ್ನಲ್ಲಿ ಒಟ್ಟು 1811 ಎಸೆತಗಳನ್ನು…
ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆಗಳು ತಕ್ಕಮಟ್ಟಿಗೆ ಇಳಿಕೆ ಕಂಡಿವೆ. ಮಾರ್ಚ್ 21ರಂದು ಚಿನ್ನದ ಬೆಲೆ ಗ್ರಾಮ್ಗೆ ಭರ್ಜರಿ 100 ರೂನಷ್ಟು ಏರಿತ್ತು. ಬಳಿಕ ಗ್ರಾಮ್ಗೆ 35 ರೂನಷ್ಟು ಕಡಿಮೆ ಆಗಿತ್ತು. ಮಲೇಷ್ಯಾ, ಕುವೇತ್ ಮೊದಲಾದೆಡೆ ಬೆಲೆ ತುಸು ಹೆಚ್ಚಳವಾದರೆ, ಇನ್ನೂ ಹಲವೆಡೆ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 61,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 66,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 61,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,610 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 24ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,350 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,930 ರೂ ಬೆಳ್ಳಿ…
ಧಾರವಾಡ- ಧಾರವಾಡ ಹಳಿಯಾಳ ಚೆಕ್ ಪೋಸ್ಟ್ದಲ್ಲಿ ಅಧಿಕಾರಿಗಳು ಕಾರ್ ತಪಾಸಣೆ ಮಾಡುವ ಸಂದರ್ಭದಲ್ಲಿ, ಸರಿಯಾದ ದಾಖಲೆ ಇಲ್ಲದ 1 ಲಕ್ಷ 49 ಸಾವಿರ ರೂಪಾಯಿ ನಗದು ಹಣ ಪತ್ತೆಯಾಗಿದ್ದು, ಹಣವನ್ನು ವಶಕ್ಕೆ ಪಡೆದ ಅಧಿಕಾರಿಗಳು ಸೀಜ್ ಮಾಡಿ ಖಜಾನೆಯಲ್ಲಿ ಠೇವಣಿಗೆ ರವಾನೆ ಮಾಡಿದ್ದಾರೆ. ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣ ನಿವಾಸಿಯಾದ ಮಹಮ್ಮದ ಶಂಶುದ್ದೀನ್ ಎಂಬವರು, ಹುಬ್ಬಳ್ಳಿಯಿಂದ ಕಾರ್ ಮೂಲಕ ಅಳ್ನಾವರಗೆ ತೆರಳುವಾಗ ಹಳಿಯಾಳ ಚೆಕ್ ಪೋಸ್ಟ್ ದಲ್ಲಿ ಅವರ ಕಾರ್ ತಪಾಸಣೆ ಒಳಪಡಿಸಲಾಗಿದೆ. ಈ ವೇಳೆ ಅವರ ಬಳಿ ರೂ.1.49 ಲಕ್ಷ ನಗದು ಹಣ ಪತ್ತೆಯಾಗಿದೆ. ಅಧಿಕಾರಿಗಳು ಪರಿಶೀಲನೆ ವೇಳೆ ದಾಖಲೆಗಳಿಗೂ ಮತ್ತು ಅವರಲ್ಲಿ ದೊರೆತ ಹಣಕ್ಕೂ ಸರಿಯಾದ ಹೊಂದಾಣಿಕೆ ಆಗದೇ ಇರುವದರಿಂದ, ಅವರಲ್ಲಿನ ಹಣವನ್ನು ಮಾಜಿಸ್ಟೆಟ್ ನೇತೃತ್ವದ ಎಸ್ಎಸ್ ಟಿ ತಂಡದ ಅಧಿಕಾರಿಗಳು ಪತ್ತೆ ಹಚ್ಚಿ, ಎಪ್ಎಸ್ ಟಿ ತಂಡವು ಪತ್ತೆಯಾದ ಹಣವನ್ನು ಖಜಾನೆಯಲ್ಲಿ ಠೇವಣಿ ಮಾಡಲು ಕ್ರಮವಹಿಸಿದ್ದಾರೆ. ಮತ್ತು ಇದನ್ನು ವಿಚಾರಣೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವದು ಎಂದು…
ಅಡುಗೆ ಮಾಡೋರಿಗೆ, ಬಗೆ ಬಗೆಯ ಅಡುಗೆ ಮಾಡೋದು ಒಂದು ಚಿಂತೆಯಾದ್ರೆ, ಮಾಡಿದ ಅಡುಗೆ ಮಿಕ್ಕಿದ್ರೆ ಏನ್ ಮಾಡೋದಪ್ಪಾ ಅನ್ನೋದು ಇನ್ನೊಂದು ಚಿಂತೆ. ಸಾಮಾನ್ಯವಾಗಿ ಉಳಿದ ಅನ್ನದಿಂದ, ಚಿತ್ರಾನ್ನ, ಪುಳಿಯೋಗರೆ ಮಾಡೋದು ರೂಢಿ. ಆದರೆ, ಇದರಿಂದ ಇನ್ಸ್ಟಂಟ್ ಆಗಿ ದೋಸೆ ಯಾವತ್ತಾದರೂ ಟ್ರೈ ಮಾಡಿದ್ದೀರಾ? ಹೌದು, ಉಳಿದ ಅನ್ನದಿಂದ, ಗರಿಗರಿಯಾದ, ರುಚಿಯಾದ ದೋಸೆ ತಯಾರಿಸಬಹುದು. ಇದು ಮಾಡೋಕ್ಕೂ ಸುಲಭ ಜೊತೆಗೆ ಅದೇ, ಚಿತ್ರಾನ್ನ ತಿಂದು ಬೇಜಾರಾದವರಿಗೆ ಇದೊಂದು ಉತ್ತಮ ಪರ್ಯಾಯ ಬ್ರೇಕ್ಫಾಸ್ಟ್. ಹಾಗಾದ್ರೆ, ಬನ್ನಿ ಉಳಿದ ಅನ್ನದಿಂದ ದೋಸೆ ಯಾವ ರೀತಿ ಮಾಡೋದು ಅಂತ ನೋಡ್ಕೋಂಡು ಬರೋಣ. ಬೇಕಾಗುವ ಪದಾರ್ಥಗಳು: ರವೆ – 1 ಕಪ್ ಉಳಿದ ಅನ್ನ- 1 ½ ಕಪ್ ಹುಳಿ ಮೊಸರು – 1 ಕಪ್ ರುಚಿಗೆ ಉಪ್ಪು ಅಡುಗೆ ಸೋಡಾ ಉಳಿದ ಅನ್ನದಿಂದ ತ್ವರಿತ ದೋಸೆ ಮಾಡುವುದು ಹೇಗೆ?: ಬ್ಲೆಂಡರ್ ಜಾರ್ನಲ್ಲಿ 1 ಕಪ್ ರವೆ ತೆಗೆದುಕೊಳ್ಳಿ. ಅದನ್ನು ಪುಡಿಮಾಡಿ. ಈಗ 1 ½ ಕಪ್ ಉಳಿದ ಅನ್ನವನ್ನು…
ನವದೆಹಲಿ : ಕ್ಯಾನ್ಸರ್ ರೋಗಿಗಳಿಗೆ ಝೈಡಸ್ ಕಂಪನಿ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೌದು 72 ಲಕ್ಷ ರು.ತಗಲುತ್ತಿದ್ದ ಔಷಧಿ ಇನ್ನು ಕೇವಲ 3 ಲಕ್ಷ ರು.ಗಳಿಗೆ ಲಭ್ಯವಾಗಲಿದೆ ಎಂದು ಝೈಡಸ್ ಲೈಫ್ಸೈನ್ಸಸ್ ಔಷಧ ಕಂಪನಿ ಮಾಹಿತಿ ನೀಡಿದೆ. ಔಷಧ ತಯಾರಿಸಿದ್ದ ಮೂಲ ಕಂಪನಿಯ ಪೇಟೆಂಟ್ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಮೂಲ ಔಷದಧ ಜೆನೆರಿಕ್ ಮಾದರಿ ಬಿಡುಗಡೆ ಮಾಡಲಾಗಿದೆ ಎಂದು ಝೈಡಸ್ ಕಂಪನಿ ನೀಡಿದೆ. ಭಾರತದಲ್ಲಿ ಪ್ರತಿ ವರ್ಷ 14 ಲಕ್ಷ ಜನರಲ್ಲಿ ಕ್ಯಾನ್ಸರ್ ಪತ್ತೆಯಾಗುತ್ತದೆ. ಈ ಪೈಕಿ 2.75 ಲಕ್ಷ ಜನರು ಸ್ತನ, ಗರ್ಭಕೋಶ, ಮೇಜೋಜೀರಕ ಗ್ರಂಥಿಯ ಕ್ಯಾನ್ಸರ್ಗೆ ತುತ್ತಾಗುತ್ತಾರೆ. ಇದನ್ನು ಗುಣಪಡಿಸಲು ಓಲಾಪರಿಬ್ ಅನ್ನು ಬಳಸಲಾಗುತ್ತದೆ. ಒಂದು ವರ್ಷದ ಚಿಕಿತ್ಸೆಗೆ ಇದುವರೆಗೂ 75 ಲಕ್ಷ ರು.ಗಳನ್ನು ಔಷಧಕ್ಕಾಗಿ ವ್ಯಯಿಸಬೇಕಿತ್ತು. ಆದರೆ ಅದೇ ಔಷಧಿ ಇನ್ನು ಕೇವಲ 3 ಲಕ್ಷ ರು.ಗೆ ಸಿಗಲಿದೆ ಎಂದು ಕಂಪನಿ ಮಾಹಿತಿ ನೀಡಿದೆ. https://ainlivenews.com/good-news-for-women-you-will-get-3-lakh-rupees-to-start-your-own-business-apply-today/ ಟಾಟಾ ಇನ್ಸ್ಟಿಟ್ಯೂಟ್ನಿಂದ 100 ರೂಪಾಯಿಯ ಮಾತ್ರೆ: ಒಮ್ಮೆ ಕ್ಯಾನ್ಸರ್ಗೆ…
ನಿಮ್ಮ ಜನ್ಮಕುಂಡಲಿ ಪರೀಕ್ಷಿಸಿ. ಮೇಷ ಲಗ್ನದಲ್ಲಿ ರವಿ ಇರಬೇಕು. ಗುರು ಮತ್ತು ಶುಕ್ರ ಮೀನ ರಾಶಿಯಲ್ಲಿರಬೇಕು. ಶನಿ ಉಚ್ಚರಾಶಿಲ್ಲಿ ಇರಬೇಕು. ಉಚ್ಚ ಪೂರ್ಣಚಂದ್ರನನ್ನು ಮಂಗಳ ನೋಡಬೇಕು. ಈ ಯೋಗದಲ್ಲಿ ಜನಿಸಿದರೆ, ರಾಜಯೋಗ ಪ್ರಾಪ್ತಿ. ಮಂತ್ರಿಸ್ಥಾನ ಪ್ರಾಪ್ತಿ. ಶ್ರೀಮಂತ ರಾಜಕಾರಣಿ ಪ್ರಾಪ್ತಿ. ಒಳ್ಳೆಯ ಜನಪ್ರತಿನಿಧಿ ಆಗುತ್ತಾನೆ. ಲಾಭಾಧಿಪತಿ ನವಮಾಧಿಪತಿ ಮತ್ತು ಧನಾಧಿಪತಿ ಇದರಲ್ಲಿ ಒಬ್ಬನೇ ಚಂದ್ರನು ಕೇಂದ್ರದಲ್ಲಿ ಇರಬೇಕು. ಗುರು ಪಂಚಮಾಧಿಪತಿ ಅಥವಾ ಲಾಭಾಧಿಪತಿ ಆಗಿರಬೇಕು. ಯೋಗದಲ್ಲಿ ಜನಿಸಿದರು ರಾಜನಾಗುತ್ತಾನೆ. ಇವರು ಜನ್ಮ ಜಾತಕ ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ…
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು? ಕಂಕಣಬಲ ಕೂಡಿ ಬರಲು ಏನು ಮಾಡಬೇಕು? ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು. ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ. ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ. 2ನೇ ಮನೆಯ ಕುಟುಂಬ ಸ್ಥಾನ 4ನೇ ಮನೆ ಸುಖದ…
ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು. ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ಪ್ರೇಮ ವಿವಾಹಕ್ಕೆ ಕುಜ, ಬುಧ, ಶುಕ್ರ, ರಾಹು ಕಾರಕರು. ಸಮಗ್ರಹಗಳು ಪ್ರೇಮವಿವಾಹವನ್ನು ಸೂಚಿಸುತ್ತವೆ. ಕುಜ, ಶನಿ, ಶುಕ್ರ, ಬುಧ, ಚಂದ್ರರು ಸಮಗ್ರಹಗಳು. 2,5,7,11ನೇ ಭಾವಗಳು ಪ್ರೇಮವಿವಾಹವನ್ನು ಸೂಚಿಸುತ್ತವೆ. ಭಾವಾಧಿಪತಿಗಳು ಬಲಾಢ್ಯರಾಗಲೀ ಅಥವಾ ಪರಿವರ್ತಿತರಾದಾಗ ಪ್ರೇಮವಿವಾಹವುಂಟಾಗುತ್ತದೆ. ವಕ್ರಗ್ರಹಗಳು ಪ್ರೇಮವಿವಾಹ ಕಾರಕರು. ವಕ್ರಗ್ರಹಗಳು ಶಕ್ತಿಯುತವಾಗೆ 2/5/7/11ರಲ್ಲಿದ್ದರೆ ಪ್ರೇಮ ವಿವಾಹ ಉಂಟಾಗುತ್ತದೆ. ರಾಹುವಿನ ಪ್ರಭಾವ ಕುಜ, ಶನಿ, ಚಂದ್ರ, ಬುಧ, ಶುಕ್ರನ ಮೇಲೆ ಇದ್ದಾಗಲೂ ಪ್ರೇಮ…
ಹೋಳಿ ಹುಣ್ಣಿಮೆ,ಕಾಮನಹಬ್ಬ ಸೂರ್ಯೋದಯ: 06:20, ಸೂರ್ಯಾಸ್ತ : 06:24 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪಾಲ್ಗುಣ ಮಾಸ , ಶುಕ್ಲ ಪಕ್ಷ, ಉತ್ತರಾಯಣಂ, ಶಿಶಿರ ಋತು, ತಿಥಿ: ಚತುರ್ದಶಿ/ಹೋಳಿ ಹುಣ್ಣಿಮೆ ಪ್ರಾರಂಭ ಬೆಳಗ್ಗೆ 9:56 ನಕ್ಷತ್ರ: ಹುಬ್ಬ ರಾಹು ಕಾಲ: 04:30 ನಿಂದ 06:00 ತನಕ ಯಮಗಂಡ: 12:00 ನಿಂದ 01:30 ತನಕ ಗುಳಿಕ ಕಾಲ: 03:00 ನಿಂದ 0:30 ತನಕ ಅಮೃತಕಾಲ: రా.2:30 ನಿಂದ ಬೆ.4:18 ತನಕ ಅಭಿಜಿತ್ ಮುಹುರ್ತ: ಬೆ.11:58 ನಿಂದ ಮ.12:46 ತನಕ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ ರಾಶಿ: ದಾಂಪತ್ಯದ ಭಿನ್ನಾಭಿಪ್ರಾಯಕ್ಕಾಗಿ ಸ್ಪಷ್ಟ ನಿರ್ಧಾರ ವಿಚಾರವನ್ನು ಮತ್ತೊಮ್ಮೆ ಯೋಚಿಸುವ ಅವಕಾಶ ಒದಗಿ ಬರುತ್ತದೆ, ಉದ್ಯೋಗ ಕ್ಷೇತ್ರದಲ್ಲಿ ಅಪವಾದಗಳು ದೂರವಾಗಲಿವೆ,ಮನೆಯಲ್ಲಿ ತಯಾರಿಸಿ ವ್ಯಾಪಾರ-ವಹಿವಾಟು ಮಾಡುವವರಿಗೆ ಅಧಿಕ ಲಾಭ,ಇಂಟೀರಿಯರ್…