Author: AIN Author

ನವದೆಹಲಿ: ಬಿಜೆಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆ ವಿರುದ್ದ ಕೇಂದ್ರ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು ನೀಡಿದೆ. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಹಿಂದೆ ತಮಿಳುನಾಡಿನ ಜನರಿದ್ದಾರೆ. ತಮಿಳುನಾಡು ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ. ಆದರೆ ಇಲ್ಲಿಯವರೆಗೆ ರಾಷ್ಟ್ರೀಯ ತನಿಖಾ ದಳ (NIA) ಯಾರನ್ನೂ ಬಂಧನ ಮಾಡಿಲ್ಲ. ಹೀಗಾಗಿ ಪ್ರಜಾಪತ್ರಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ದೂರು ನೀಡಿದೆ.  https://ainlivenews.com/good-news-for-tourists-direct-flight-from-bangalore-to-lakshadweep/ ತಮಿಳುನಾಡಿನಲ್ಲಿ ಟ್ರೈನಿಂಗ್ ಪಡೆದು, ಬಾಂಬ್ ಇಡಲು ಬೆಂಗಳೂರಿಗೆ (Bengaluru) ರಾಮೇಶ್ವರಂ ಕೆಫೆಗೆ ಶಂಕಿತ ಬಂದಿದ್ದಾನೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಎನ್‌ಐಎ ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ಆದರೆ ಎನ್‌ಐಎ ಇಲ್ಲಿಯವರೆಗೆ ಯಾರನ್ನೂ ಬಂಧಿಸಿದಲ್ಲ ಎಂದು ಡಿಎಂಕೆ ದೂರಿನಲ್ಲಿ ಉಲ್ಲೇಖಿಸಿದೆ. ಶೋಭಾ ಕರಂದ್ಲಾಜೆ ಹೇಳಿದ್ದೇನು? ಮಂಗಳವಾರ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಬೆಂಗಳೂರಿನ ನಗರ್ತಪೇಟೆಯಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದರು.…

Read More

ಬೆಂಗಳೂರು: ಬಿಜೆಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವಿರುದ್ದ ಕೇಂದ್ರ ಚುನಾವಣಾ ಆಯೋಗಕ್ಕೆ (Chief Election Commission) ಡಿಎಂಕೆ (DMK) ದೂರು ನೀಡಿದೆ. ಬಿಜೆಪಿಯವರಿಗೆ ರಾಜ್ಯದಲ್ಲಿ ಶಾಂತಿ ಇರುವುದನ್ನು ಸಹಿಸಲು ಆಗ್ತಿಲ್ಲ: ಡಿ.ಕೆ.ಶಿವಕುಮಾರ್! ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast) ಪ್ರಕರಣದ ಹಿಂದೆ ತಮಿಳುನಾಡಿನ (Tamil Nadu) ಜನರಿದ್ದಾರೆ. ತಮಿಳುನಾಡು ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ. ಆದರೆ ಇಲ್ಲಿಯವರೆಗೆ ರಾಷ್ಟ್ರೀಯ ತನಿಖಾ ದಳ (NIA) ಯಾರನ್ನೂ ಬಂಧನ ಮಾಡಿಲ್ಲ. ಹೀಗಾಗಿ ಪ್ರಜಾಪತ್ರಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ದೂರು ನೀಡಿದೆ ತಮಿಳುನಾಡಿನಲ್ಲಿ ಟ್ರೈನಿಂಗ್ ಪಡೆದು, ಬಾಂಬ್ ಇಡಲು ಬೆಂಗಳೂರಿಗೆ (Bengaluru) ರಾಮೇಶ್ವರಂ ಕೆಫೆಗೆ ಶಂಕಿತ ಬಂದಿದ್ದಾನೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಎನ್‌ಐಎ ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ಆದರೆ ಎನ್‌ಐಎ ಇಲ್ಲಿಯವರೆಗೆ ಯಾರನ್ನೂ ಬಂಧಿಸಿದಲ್ಲ ಎಂದು ಡಿಎಂಕೆ ದೂರಿನಲ್ಲಿ ಉಲ್ಲೇಖಿಸಿದೆ.

Read More

ಚಿತ್ರದುರ್ಗ: ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಬೆಂಕಿಗೆ   ಹಾರಿ  ಆತ್ಮಹತ್ಯೆ ಮಾಡಿಕೊಂಡ ಘಟನೆ  ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳುಕು ಹೋಬಳಿ ವ್ಯಾಪ್ತಿಯ ಮಲ್ಲಸಮುದ್ರ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮಲ್ಲಸಮುದ್ರ ಗ್ರಾಮದ ತಲಾರಿ ಮಾರಕ್ಕ (24), ಮಕ್ಕಳಾದ ನಯನ (4), ಹರ್ಷವರ್ಧನ (2) ಮೃತಪಟ್ಟವರು. ಜಾಲಿ ಗಿಡದ ಬೇಲಿಯಲ್ಲಿ ಪೆಟ್ರೋಲ್‌ ಸುರಿದುಕೊಂಡು ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ತಳಕು ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ. ಮಂಗಳವಾರ ಮಧ್ಯಾಹ್ನ ಮಕ್ಕಳನ್ನು ಕರೆದುಕೊಂಡು ಗ್ರಾಮದ ಹೊರಭಾಗಕ್ಕೆ ತೆರಳಿದ ಮಾರಕ್ಕ ಮಕ್ಕಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾಳೆ. ಇದೇ ಬೆಂಕಿಗೆ ಮಾರಕ್ಕ ಕೂಡ ಆಹುತಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. https://ainlivenews.com/good-news-for-tourists-direct-flight-from-bangalore-to-lakshadweep/ ಬೆಂಕಿಯನ್ನು ಗಮನಿಸಿದ ಗ್ರಾಮಸ್ಥರು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಬೆಂಕಿ ನಂದಿಸುವ ಹೊತ್ತಿಗೆ ಮೂರು ಜೀವಗಳು ಸುಟ್ಟು ಕರಕಲಾಗಿದ್ದವು. ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಿನಾರಾಯಣ, ಡಿವೈಎಸ್‌ಪಿ ರಾಜಣ್ಣ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ತಳಕು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಹೋಗಲು ಡಿಕೆಶಿ ಕಾರಣ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಜೊತೆ ದೂರ ಇಡಲು ಕುಮಾರಸ್ವಾಮಿಯನ್ನು ಕರೆದುಕೊಂಡು ಬಂದು ಸಿಎಂ ಮಾಡಿದ್ವಿ. ಅದನ್ನು ಅವರು ಉಳಿಸಿಕೊಳ್ಳಲಿಲ್ಲ ಎಂದು ಕುಟುಕಿದರು. DV Sadananda Gowda: ಸಂಸದ ಡಿವಿ ಸದಾನಂದ ಗೌಡ ನಡೆ ನಿಗೂಢ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳಿದ DVS! ಕುಮಾರಸ್ವಾಮಿ ಏನು ಮಾತನಾಡ್ತಿದ್ದಾರೆ. ಬಿಜೆಪಿಯವರಿಗೆ ರಾಜ್ಯದಲ್ಲಿ ಶಾಂತಿ ಇರುವುದನ್ನು ಸಹಿಸಲು ಆಗ್ತಿಲ್ಲ. ಬಿಜೆಪಿಯಲ್ಲಿ ಆಂತರಿಕ ಜಗಳ ಇದೆ. ಇದನ್ನು ಕಂಟ್ರೋಲ್ ಮಾಡೋಕೆ ಅವರಿಗೆ ಆಗ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ರಾಜ್ಯದ ಬಾಕಿ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಮಾತನಾಡಿದ ಅವರು, ಎರಡು, ಮೂರು ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲವು ಚರ್ಚೆ ಆಗಿದೆ. ನಾಳೆ ಮತ್ತೆ ನಾಲ್ಕು ಗಂಟೆಗೆ ಸಿಇಸಿ ಸಭೆ ಸೇರುತ್ತೇ. ಬಳಿಕ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಿದರು. ಆದರೆ,…

Read More

ಶಿವಮೊಗ್ಗ: ಹ್ಯಾಟ್ರಿಕ್ ಹೀರೋ ಶಿವ ರಾಜ್​ಕುಮಾರ್ ಅವರ ಪತ್ನಿ ಗೀತಾ ಶಿವ ರಾಜ್​ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದಾರೆ. ಸದ್ಯ ನಟ ಶಿವರಾಜ್​ಕುಮಾರ್ ಪತ್ನಿ ಗೀತಾ ಪರ ಪ್ರಚಾರಕ್ಕೆ ದುಮುಕಿದ್ದು, ಕಾರೇಹಳ್ಳಿ ಯಿಂದ ಭದ್ರಾವತಿ ವರೆಗೂ ಕಾಂಗ್ರೆಸ್ ಬೃಹತ್ ಮೆರವಣಿಗೆ ನಡೆಸಿದರು. https://ainlivenews.com/good-news-for-tourists-direct-flight-from-bangalore-to-lakshadweep/ ಮೆರವಣಿಗೆ ಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿ ಸುಮಾರು 5 ಕಿ.ಮೀ ನಡೆದ ಬೈಕ್ ರ್ಯಾಲಿ ನಡೆಸಿದರು. ಇನ್ನೂ ಪತ್ನಿ ಗೆ ನಟ ಶಿವರಾಜ್ ಕುಮಾರ್ ಸಾತ್‌ ನೀಡಿದ್ದು, ಮೆರವಣಿಗೆ ಯಲ್ಲಿ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಶಾಸಕ ಸಂಗಮೇಶ್, ಬೇಳೂರು ಗೋಪಾಲಕೃಷ್ಣ ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.

Read More

ಬೆಂಗಳೂರು: ರಾಜ್ಯಾದ್ಯಂತ ಪೊಲೀಸ್​ ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯ ಮಾಡಿ ADGP ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.ಮೋಟಾರು ವಾಹನ ಕಾಯ್ದೆ ಕಲಂ 129(ಎ) ಮತ್ತು (ಬಿ) ಅಡಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದ್ವಿಚಕ್ರವಾಹನ ಸಂಚಾರದ ವೇಳೆ ಹೆಲ್ಮೆಟ್ ನಿರ್ದಿಷ್ಟತೆಯ ಪಾಲನೆ ಮಾಡುವಂತೆ ಅಲೋಕ್​ ಕುಮಾರ್ ಸೂಚನೆ ನೀಡಿದ್ದಾರೆ. DV Sadananda Gowda: ಸಂಸದ ಡಿವಿ ಸದಾನಂದ ಗೌಡ ನಡೆ ನಿಗೂಢ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳಿದ DVS! ರಾಜ್ಯದ ವಿವಿಧ ಘಟಕಗಳಲ್ಲಿ ಅಪಘಾತ ಘಟನೆಗಳು ವರದಿಯಾಗುತ್ತಿವೆ. ಅದರಲ್ಲಿಯೂ ಹೆಲ್ಮೆಟ್ ಇಲ್ಲದೇ ಅಧಿಕಾರಿ ಮತ್ತು ಸಿಬ್ಬಂದಿ ರಸ್ತೆ ಅಪಘಾತ‌‌ದಲ್ಲಿ ಕೆಲವರಿಗೆ ಗಾಯಗಳಾದರೆ ಇನ್ನೂ ಕೆಲವರು ಮೃತಪಟ್ಟಿದ್ದಾರೆ. ಹೀಗಾಗಿ ಮತ್ತೆ ಈ ರೀತಿಯ ಅಪಘಾತಗಳು ಮರು ಕಳುಹಿಸದಂತೆ ಕ್ರಮಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ಪೊಲೀಸ್​ ಸಿಬ್ಬಂದಿಗೆ ಕಡ್ಡಾಯ ಹೆಲ್ಮೆಟ್ ಆದೇಶ ಹೊರಡಿಸಲಾಗಿದೆ

Read More

ಬಿಲಿಯನೇರ್ ಎಲಾನ್ ಮಸ್ಕ್ ಆಗಾಗ್ಗೆ ವಿವಿಧ ಕಾರಣಗಳಿಗಾಗಿ ಸುದ್ದಿಯಾಗುತ್ತಿದ್ದಾರೆ. ಆದರೆ ಈ ಬಾರಿ ಕೆಲವು ಗಂಭೀರ ಆರೋಪಗಳನ್ನು ಹೊತ್ತು ಸುದ್ದಿಯಾಗಿದ್ದಾರೆ. ಹೌದು ಖಿನ್ನತೆಗೆ ಒಳಗಾಗುವ ಎಲಾನ್ ಮಸ್ಕ್‌, ಅದರಿಂದ ಹೊರ ಬರಲು ಮಾದಕ ವಸ್ತುಗಳನ್ನ ಸೇವನೆ ಮಾಡುತ್ತಾರೆ ಎಂದು ತಿಳಿದು ಬಂದಿದೆ. ಇದರಿಂದಾಗಿ ಎಲಾನ್ ಮಸ್ಕ್‌ ಅವರ ವಿಶ್ವ ವಿಖ್ಯಾತ ಸಂಸ್ಥೆಗಳಾದ ಟೆಸ್ಲಾ ಹಾಗೂ ಸ್ಪೇಸ್‌ ಎಕ್ಸ್‌ನ ಆಡಳಿತ ಮಂಡಳಿ ಸದಸ್ಯರು ಆತಂಕಕ್ಕೆ ಒಳಗಾಗಿದ್ದಾರೆ. ಡ್ರಗ್ಸ್‌ ಸೇವನೆಯಿಂದ ಎಲಾನ್ ಮಸ್ಕ್‌ ಅವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಆತಂಕ ವ್ಯಕ್ತವಾಗಿದೆ. ಎಲಾನ್ ಮಸ್ಕ್‌ ಅತಿ ದೊಡ್ಡ ಉದ್ಯಮ ಸಾಮ್ರಾಜ್ಯವನ್ನು ಮುನ್ನಡೆಸುತ್ತಿದ್ದು, ಕೆಟಮೈನ್‌ನಂಥಾ ಮಾದಕ ವಸ್ತುಗಳು ಹಾನಿಕರ ಆಗಿದ್ದರೂ ಕೂಡಾ ಎಲಾನ್ ಮಸ್ಕ್‌ ಅವರ ಸುಗಮ ಕಾರ್ಯ ನಿರ್ವಹಣೆಗೆ ಹಾಗೂ ಕಂಪನಿಯನ್ನು ಮುನ್ನಡೆಸಲು ಮಾನಸಿಕ ಸ್ಥೈರ್ಯ ತುಂಬಲು ನೆರವಾಗ್ತಿವೆ ಎನ್ನಲಾಗಿದೆ. ಈ ವಿಚಾರ ಅಮೆರಿಕದ ಜನಪ್ರಿಯ ಸಿಎನ್‌ಎನ್‌ ಸುದ್ದಿ ಸಂಸ್ಥೆ ನಡೆಸಿದ ಸಂದರ್ಶನದ ವೇಳೆ ತಿಳಿದು ಬಂದಿದೆ. https://ainlivenews.com/good-news-for-tourists-direct-flight-from-bangalore-to-lakshadweep/ ನಾನು ಖಿನ್ನತೆಗೆ…

Read More

ಬೆಂಗಳೂರು: ನೆಲಮಂಗಲದ ಬಳಿ ಸ್ಕೂಟರ್ ಗೆ ಲಾರಿ ಡಿಕ್ಕಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು  ಬೆಂಗಳೂರು ಮೂಲದ ನೀಲಮ್ಮ 40 ಮೃತ ಮಹಿಳೆಯಾಗಿದ್ದಾಳೆ. Sucide Case: ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರ ಸಾವಿಗೆ ಬಿಗ್‌ ಟ್ವಿಸ್ಟ್:‌ ಕೇಳಿದ್ರೆ ಶಾಕ್‌ ಆಗ್ತೀರಾ? ಪತಿ ಬಸವರಾಜು ಜೊತೆಗೆ ದೇವಸ್ಥಾನಕ್ಕೆ ತೆರಳುವಾಗ ಅಪಘಾತ ನಡೆದಿದ್ದು  ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ಘಟನೆ ಆ ನಂತರ  ಲಾರಿ ಹಾಗೂ ಚಾಲಕ ಪೊಲೀಸರ ವಶಕ್ಕೆಪಡೆಯಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಶವ ಹಸ್ತಾಂತರ!

Read More

ಬಾಗಲಕೋಟೆ: ಎಲ್ಲಡೆ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಅದೇ ರೀತಿಬಾಗಲಕೋಟೆ ತಾಲೂಕಿನ ಬೀಳಗಿಯ ಹೊಸ ಮೂರನಾಳ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದ್ದು, ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಮುಂಭಾಗದಲ್ಲಿ ಖಾಲಿ ಬಿಂದಿಗೆ ಹಿಡಿದು  ಪ್ರತಿಭಟನೆ ನಡೆಸಿದರು.  https://ainlivenews.com/good-news-for-tourists-direct-flight-from-bangalore-to-lakshadweep/  ಊರಲ್ಲಿ ಜಾತ್ರೆ ನಡೆಯುತ್ತಿದ್ದು ಮನೆಗೆ ಬಂದ ನೆಂಟರಿಗೆ ಕುಡಿಯಲು ನೀರಿಲ್ಲ, ಅವರಿಗೆ ಕುಡಿಯಲು ನೀರು ಕೊಡಲಾಗುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು. ಪಿಡಿಒ ಪೊಲೀಸರ ಇದ್ದರೂ ವಾಟರ್ ಮ್ಯಾನ್  ಬಗ್ಗೆ  ಜನರು ಆಕ್ರೋಶಗೊಂಡರು.ವಿದ್ಯುತ್ ಮೋಟಾರ್ ಸುಟ್ಟಿದ್ದು, ದುರಸ್ತಿ ಮಾಡಿಸುವುದಾಗಿ ಪಂಚಾಯಿತಿ ಅಧಿಕಾರಿಗಳು ಸ್ಪಷ್ಟಪಡಿಸಿದರು.

Read More

ಬೆಂಗಳೂರು : 2023-2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. Sucide Case: ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರ ಸಾವಿಗೆ ಬಿಗ್‌ ಟ್ವಿಸ್ಟ್:‌ ಕೇಳಿದ್ರೆ ಶಾಕ್‌ ಆಗ್ತೀರಾ? ಮಂಡಳಿಯ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು, ಮಾದರಿ ಉತ್ತರಗಳನ್ನು ಪಡೆಯಬಹುದಾಗಿದೆ. ಮಾರ್ಚ್‌ 1ರಂದು ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ-1, ಮಾರ್ಚ್ 22ಕ್ಕೆ ಮುಕ್ತಾಯವಾಗಲಿದೆ. ಸದ್ಯ ಮಾ.1ರಿಂದ 18ರವರೆಗೆ ನಡೆದ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ಮಾತ್ರ ಪ್ರಕಟಿಸಿದ್ದು, ಮಾ.20ರಿಂದ 22ರವರೆಗೆ ನಡೆಯಲಿರುವ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಮಂಡಲಿ ತಿಳಿಸಿದೆ. Lok Sabha Election: ಕಾಂಗ್ರೆಸ್‌ 2ನೇ ಪಟ್ಟಿ ಇಂದು ಬಿಡುಗಡೆ: ಐವರು ಮಹಿಳೆಯರಿಗೂ ಟಿಕೆಟ್‌ ಸಿಗುವ ಸಾಧ್ಯತೆ ಆಕ್ಷೇಪಣೆ ಸಲ್ಲಿಕೆಗೆ ಮಾರ್ಚ್ 21 ಕೊನೇ ದಿನವಾಗಿದೆ. ಆನ್‌ಲೈನ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಮಾರ್ಚ್‌ 19ರಿಂದ 21ರ ಸಂಜೆ 5 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಮಾ.21ರ ಸಂಜೆ 5…

Read More