Author: AIN Author

ಬೆಂಗಳೂರು: ನಗರ್ತ ಪೇಟೆಯ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆಗೆ ಮುಂದಾಗಿದ್ದಕ್ಕೆ ಸಂಸದೆ ಶೋಭಾ ಕರಂದ್ಲಾಜೆಸೇರಿ ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹನುಮಾನ್‌ ಚಾಲೀಸಾ (Hanuman Chalisa) ಹಾಕಿದ್ದಕ್ಕೆ ಅಂಗಡಿ ಮಾಲೀಕ ಮುಕೇಶ್‌ (Mukesh) ಮೇಲೆ ಹಲ್ಲೆ ನಡೆಸಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಂಧನಕ್ಕೆ ಒಳಗಾದವರು ಹಲ್ಲೆ ಮಾಡಿದ ವ್ಯಕ್ತಿಗಳಲ್ಲ. ಹಲ್ಲೆ ಮಾಡಿದ ಯುವಕರನ್ನು ರಕ್ಷಿಸಲು ಬೇರೆ ಯುವಕರನ್ನು ಬಂಧಿಸಿದ್ದನ್ನು ಖಂಡಿಸಿ ಇಂದು ಪ್ರತಿಭಟನೆ ನಡೆಸಲು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರು. ಅಂಗಡಿ ಮಾಲೀಕ ಮುಕೇಶ್‌ (Mukesh) ಅವರು ಪ್ರತಿಭಟನಾ ರ‍್ಯಾಲಿಗೆ ಮುಂದಾಗುತ್ತಿದ್ದಂತೆ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ರಾಜಾಜಿನಗರದ ಶಾಸಕ ಸುರೇಶ್‌ ಕುಮಾರ್‌ ಆಕ್ಷೇಪ ವ್ಯಕ್ತಪಡಿಸಿದರು.

Read More

ಗದಗ: ಲೋಕಸಭಾ ಚುನಾವಣೆ ಮುಗಿದ ಮೂರು ತಿಂಗಳಲ್ಲಿ ಕಾಂಗ್ರೆಸ್ ದೇಶದಲ್ಲಿ ಎರಡು ಹೋಳಾಗುತ್ತದೆ. ಅದರ ಪರಿಣಾಮ ಕರ್ನಾಟಕದ ಮೇಲೆ ಆಗಲಿದ್ದು, ಕಾಂಗ್ರೆಸ್ ನಲ್ಲಿನ ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಹಳ ದಿನ ಉಳಿಯಲು ಸಾಧ್ಯವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ ಉದಾಸಿಯವರು ಈ ಕ್ಷೇತ್ರದಲ್ಲಿ ಸಾಕಷ್ಡು ಅಭಿವೃದ್ಧಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ, ಕೇಂದ್ರದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮೋದಿಯವರು ಮೂರನೇ ಬಾರಿ ಪ್ರಧಾನಿಯಾದ ನಂತರ ನೂರಕ್ಕೆ ನೂರು ಕೇಂದ್ರದ ಎಲ್ಲ ಯೋಜನೆಗಳನ್ನು ಈ ಕ್ಷೇತ್ರದಲ್ಲಿ ಜಾರಿಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. https://ainlivenews.com/direct-recruitment-without-exam-just-pass-puc-is-enough-salary-%e2%82%b963000-per-month/ ಹಾವೇರಿ ಗದಗ ಲೋಕಸಭಾ ಕ್ಷೇತ್ರದಲ್ಲಿ ಎಲ್ಲ ವರ್ಗದ ಜನರಿಂದ ಅಭೂತಪೂರ್ವವಾದ ಬೆಂಬಲ ದೊರೆಯುತ್ತಿದೆ. ವಿಶೇಷವಾಗಿ ನಮ್ಮ ಪಕ್ಷದ ಕಾರ್ಯಕರ್ತರು ಬಹಳ ಉತ್ಸಾಹದಿಂದ ಚುನಾವಣೆ ಮಾಡುವ ನಿರ್ಧಾರ ಮಾಡಿದ್ದಾರೆ. ಕೆ ಎಸ್ ಈಶ್ವರಪ್ಪ ಅವರು ಹಿರಿಯರಿದ್ದಾರೆ ಪಕ್ಷ ಕಟ್ಟುವಲ್ಲಿ ಅವರ ಪಾತ್ರ ದೊಡ್ಡದಿದೆ. ಪಕ್ಷದ ಮುಖಂಡರು ಅವರ ಮನವೊಲಿಸುವ…

Read More

ಬೆಂಗಳೂರು: ಸಹೋದರರ ನಡುವಿನ ಆಸ್ತಿ ಸಮರಕ್ಕೆ ಬಲಿಯಾದ ‘ಮಾರಿಯಮ್ಮ’ ದೇವಸ್ಥಾನ ಈ ಘಟನೆ ನಡೆದಿದ್ದು  ಕಾಮಾಕ್ಷಿಪಾಳ್ಯ ಪೋಲಿಸ್ ಠಾಣೆ ವ್ಯಾಪ್ತಿಯ‌ ವೃಷಾಭಾವತಿ ನಗರದಲ್ಲಿ ನಡೆದಿದೆ. ಸಹೋದರ ಆಸ್ತಿ ಜಿದ್ದಿಗೆ ಅರೆ ಜೀವವಾದ ಮಾರಿಯಮ್ಮ ದೇವಸ್ಥಾನ 40 ವರ್ಷದ ಹಳೆಯ ಮಾರಿಯಮ್ಮನ ದೇವಸ್ಥಾನಕ್ಕಾಗಿ ಸಹೋದರರ ನಡುವೆ ಫೈಟ್ ಹಾಗೆ  ಸಾರ್ವಜನಿಕರ ವಿರೋಧವನ್ನು ಲೆಕ್ಕಿಸದೇ ಮಾರಿಯಮ್ಮ ದೇವಸ್ಥಾನ ತೆರವಿಗೆ ಸಹೋದರ ಯತ್ನ ಈ ವೇಳೆ ಅಣ್ಣ ನಾಗರಾಜ್ ರಿಂದ ವಿರೋಧ, ಸ್ಥಳದಲ್ಲಿ ಹೈಡ್ರಾಮ ನಡೆಸಿದ್ದು ಆಗ ದೇವಸ್ಥಾನಕ್ಕೆ ಬೀಗ ಹಾಕಿ ಹೋದ ತಮ್ಮ ರಮೇಶ್ ನಾಗಮ್ಮ, ರುದ್ರಪ್ಪ ದಂಪತಿಯ ಮಕ್ಕಳೇ ಈ ನಾಗರಾಜ್ ಹಾಗೂ ರಮೇಶ್  ಆದರೆ ರಮೇಶ್ ಗೆ ಹಂಚಿಕೆಯಾದ ದೇವಸ್ಥಾನದಲ್ಲಿದೆ ಈ ಮಾರಿಯಮ್ಮನ ದೇವಸ್ಥಾನ ಆದ್ರೆ  ಜಾಗ ಹಂಚಿಕೆಯಾಗುವಾಗಲೇ ದೇವಸ್ಥಾನದ ವಿಚಾರ ಪ್ರಸ್ತಾಪ ಪತ್ರದಲ್ಲೂ ಕೂಡ ಯಾವುದೇ ಕಾರಣಕ್ಕೂ ದೇವಸ್ಥಾನ ತೆರವು ಮಾಡ್ಬಾರ್ದು ಅನ್ನೋ ವಿಚಾರ ಉಲ್ಲೇಖ ಅದರಂತೆ ಅಂದು ಓಕೆ ಅಂದಿದ ತಮ್ಮ ರಮೇಶ್ ಮಾರಿಯಮ್ಮನ ದೇವಸ್ಥಾನದಲ್ಲಿ ಸಾರ್ವಜನಿಕರು ಕೂಡ…

Read More

ನವದೆಹಲಿ: ಭಾರತೀಯ ಬಹುರಾಷ್ಟ್ರೀಯ ಕಾರ್ಪೊರೇಶನ್ ಇನ್ಫೋಸಿಸ್ ಲಿಮಿಟೆಡ್ ಸ್ಥಾಪನೆಯ ಹಿಂದಿನ ಅನೇಕ ಅದ್ಭುತ ಮನಸ್ಸಿನವರಲ್ಲಿ ಒಬ್ಬರು ಎನ್. ಆರ್. ನಾರಾಯಣ ಮೂರ್ತಿ ಅವರು ಸಮಕಾಲೀನ ಕಾಲದ ಅತಿದೊಡ್ಡ ಭಾರತೀಯ ಕೈಗಾರಿಕೋದ್ಯಮಿಗಳಲ್ಲಿ ಒಬ್ಬರು. ಇನ್ಫೋಸಿಸ್ ಒಂದು ದೊಡ್ಡ ಮಾಹಿತಿ ತಂತ್ರಜ್ಞಾನ ಕಂಪನಿಯಾಗಿದ್ದು, ವ್ಯಾಪಾರ ಸಲಹಾ, ಮಾಹಿತಿ ತಂತ್ರಜ್ಞಾನ ಮತ್ತು ಹೊರಗುತ್ತಿಗೆ ಸೇವೆಗಳನ್ನು ಒದಗಿಸುತ್ತಿದೆ ಮತ್ತು ಅದರ ಯಶಸ್ಸನ್ನು ಖಚಿತಪಡಿಸಿಕೊಳ್ಳುವಲ್ಲಿ ನಾರಾಯಣ ಮೂರ್ತಿ ಅವರು ಮಹತ್ತರವಾದ ಪಾತ್ರವನ್ನು ವಹಿಸಿದ್ದಾರೆ. ಇಷ್ಟೆಲ್ಲಾ ಸಾಧನೆ ಮಾಡಿದ ಇವರು ಮೊಮ್ಮಗನಿಗೆ ಭರ್ಜರಿ ಗಿಫ್ಟ್‌ ಕೊಟ್ಟಿದ್ದಾರೆ. ಹೌದು 240 ಕೋಟಿ ರೂಪಾಯಿ ಮೌಲ್ಯದ 15 ಲಕ್ಷ ಷೇರುಗಳನ್ನು ತಮ್ಮ ಪ್ರೀತಿಯ ಮೊಮ್ಮಗ  ಏಕಾಗ್ರಹ ರೋಹನ್ ಮೂರ್ತಿಗೆ ಉಡುಗೊರೆಯಾಗಿ ನೀಡಿದ್ದಾರೆ. ಮುಂಬೈ ಷೇರು ವಿನಿಮಯ ಕೇಂದ್ರ ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದೆ. ಎನ್‌ಆರ್ ನಾರಾಯಣ ಮೂರ್ತಿ ಅವರು ತಮ್ಮ ಮೊಮ್ಮಗನಿಗೆ ಕೊಟ್ಟ ಉಡುಗೊರೆಯಿಂದಾಗಿ ಕಂಪನಿಯಲ್ಲಿ ಮೂರ್ತಿ ಅವರಿಗಿದ್ದ 0.40% ಷೇರು ಕಡಿತವಾಗಿ 0.36% ನಾರಾಯಣ ಮೂರ್ತಿ ಅವರ ಬಳಿ ಉಳಿದಿದೆ. https://ainlivenews.com/direct-recruitment-without-exam-just-pass-puc-is-enough-salary-%e2%82%b963000-per-month/…

Read More

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Elections) ಘೋಷಿತ ಅಭ್ಯರ್ಥಿಗಳ ಮತಬೇಟೆ ಚಟುವಟಿಕೆಗಳು ಜೋರಾಗಿಯ ನಡೆಯುತ್ತಿವೆ. ತಮ್ಮ ಕ್ಷೇತ್ರದ ಪ್ರಭಾವಿತರ ಮನೆ ಮನೆಗೆ ತೆರಳುತ್ತಿರುವ ಅಭ್ಯರ್ಥಿಗಳು ಚುನಾವಣೆಗೆ ಅವರ ಸಹಕಾರವನ್ನು ಕೇಳುತ್ತಿದ್ದಾರೆ. ಹಾಗೆಯೇ ಸಂಸದೆ ಶೋಭಾ ಕರಂದ್ಲಾಜೆ ಕೂಡ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ  (Ashwini Puneet Rajkumar) ಅವರನ್ನು ಭೇಟಿ ಮಾಡಿದ್ದಾರೆ. ದೊಡ್ಮನೆ ಸೊಸೆಯನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶೋಭಾ (Shobha Karandlaje), ನಮ್ಮ ಪಕ್ಷಕ್ಕೆ ಅವರ ಸಹಕಾರ ಕೇಳಿದ್ದೇವೆ. ಅಶ್ವಿನಿ ಅವರಿಗೆ ರಾಜಕೀಯ ಪಾರ್ಟಿ ಇಲ್ಲ. ಹಾಗಾಗಿ ನಿಮ್ಮ ಸಹಕಾರ, ಬೆಂಬಲ ಬೇಕು ಅಂತ ಕೇಳಿದ್ದೇವೆ. ಅವ್ರು ನಮ್ಮದೇ ಕ್ಷೇತ್ರದಲ್ಲಿದ್ದಾರೆ. ಪ್ರಚಾರದ ಬಗ್ಗೆ ಕೇಳಿಲ್ಲ’ ಎಂದಿದ್ದಾರೆ. ರಾಜಕಾರಣದ ವಿಚಾರದಲ್ಲಿ ಪುನೀತ್ ಯಾವತ್ತಿಗೂ ಹಿಂದೇಟು ಹಾಕುತ್ತಲೇ ಇದ್ದರು. ಸ್ವತಃ ಶಿವರಾಜ್ ಕುಮಾರ್ ಪತ್ನಿ ಚುನಾವಣೆಗೆ ನಿಂತಾಗಲೂ ಅವರು ಸಪೋರ್ಟ್ ಮಾಡಲಿಲ್ಲ. ರಾಜಕಾರಣದಿಂದ ಅಂತರ ಕಾಪಾಡಿಕೊಂಡೇ ಬಂದರು. ಅಶ್ವಿನಿ ಅವರು ಕೂಡ ಅದೇ ಹಾದಿಯಲ್ಲಿ ನಡೆಯುತ್ತಿದ್ದಾರೆ.…

Read More

ಬೆಂಗಳೂರು: ಜೆಡಿಎಸ್ ಅಸಮಾಧಾನ ಹಾಗೂ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಬಂಡಾಯದ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಲೋಕಸಭೆ ಚುನಾವಣೆಗೆ ಮೈತ್ರಿ ವಿಚಾರದಲ್ಲಿ ಜೆಡಿಎಸ್​​ಗೆ ಸಮಾಧಾನ ಆಗುವಂಥ ತೀರ್ಮಾನವನ್ನು ಬಿಜೆಪಿ ಹೈಕಮಾಂಡ್ ಮಾಡಲಿದೆ ಎಂದು ತಿಳಿಸಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,   ಅಸಮಾಧಾನದ ಬಗ್ಗೆ ನಾವು ನೀವು ಮಾತಾಡುವುದು ತಪ್ಪು. ಯಾವ ಸಂದರ್ಭದಲ್ಲಿ ಏನು ನಿರ್ಧಾರ ತೆಗೆದುಕೊಳ್ಳಬೇಕು ಎಂಬುದನ್ನು ಜೆಡಿಎಸ್ ಮತ್ತು ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ  ಹಾಗೆ ಈಗಿನ ಗೊಂದಲಗಳೆಲ್ಲವೂ ಸುಖಾಂತ್ಯ ಕಾಣಲಿದೆ  ಎಂದರು. ಕಾಂಗ್ರೆಸ್ ನಾಯಕರಿಗೆ ಅವರ ನಾಯಕರಿಗಿಂತ ನಮ್ಮ ಪಕ್ಷದ ನಾಯಕರ ಮೇಲೆಯೇ ಪ್ರೀತಿ ಹೆಚ್ಚಾಗಿದೆ. ಕಳೆದೊಂದು ವಾರದ ಎಂಬಿ ಪಾಟೀಲ್ ಹಾಗೂ ಇತರ ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಗಮನಿಸಿದರೆ ಬಿಜೆಪಿ ನಾಯಕರ ಮೇಲೆ ಅವರಿಗೆ ವಿಶ್ವಾಸ ಬಂದಂತಿದೆ. ಸದಾನಂದ ಗೌಡ ಪಕ್ಷ ಬಿಡಲ್ಲ, ಬಿಜೆಪಿಯಲ್ಲೇ ಇರುತ್ತಾರೆ ಎಂದು ವಿಜಯೇಂದ್ರ ತಿಳಿಸಿದರು. ವರದಿ: ಶಾಲಿನಿ ಗೌಡ AIN ನ್ಯೂಸ್‌…

Read More

ರಾಮನಗರ: ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೆಂಬುದು ನಮ್ಮ ಆಸೆ. 28 ಸ್ಥಾನ‌ ಗೆದ್ದು ಪ್ರಧಾನಿಗೆ ಗಿಫ್ಟ್ ಕೊಡಬೇಕು ಅಂದುಕೊಂಡಿದ್ದೇವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ  ಹೇಳಿದ್ದಾರೆ. ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಂದೆಯವರ ಜೊತೆ ಸೀಟು ಹಂಚಿಕೆ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ನಾವು ಹೆಚ್ಚು ಸೀಟು ಕೇಳಿಲ್ಲ. ಕೇವಲ 3 ‌ರಿಂದ 4 ಸ್ಥಾನಗಳನ್ನಷ್ಟೇ ಕೇಳುತ್ತಿದ್ದೇವೆ ಎಂದರು. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೆಂಬುದು ನಮ್ಮ ಆಸೆ. 28 ಸ್ಥಾನ‌ ಗೆದ್ದು ಪ್ರಧಾನಿಗೆ ಗಿಫ್ಟ್ ಕೊಡಬೇಕು ಅಂದುಕೊಂಡಿದ್ದೇವೆ ಎಂದು ಹೇಳಿದ ನಿಖಿಲ್, ಕೋಲಾರ ವಿಧಾನ ಸಭಾ ಚುನಾವಣೆಯಲ್ಲಿ 5 ಲಕ್ಷ ಮತಗಳನ್ನು ಪಡೆದಿದೆ. ಹೀಗಾಗಿ‌ ಅಲ್ಲಿ ಸೀಟು ಸಿಗಬಹದೆಂಬ ಆಶಾಭಾವನೆ ಇದೆ ಎಂದರು. https://ainlivenews.com/direct-recruitment-without-exam-just-pass-puc-is-enough-salary-%e2%82%b963000-per-month/ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿದ್ದೇವೆ. ಚುನಾವಣೆ ಸಮರ್ಥವಾಗಿ ಎದುರಿಸುತ್ತೇವೆ. ಮಂಜುನಾಥ್ ಅವರು 17 ವರ್ಷಗಳ ಕಾಲ‌ ಜಯದೇವಕ್ಕೆ ಹೊಸ ರೂಪ‌ಕೊಟ್ಟಿದ್ದಾರೆ. ಇಡೀ ದೇಶದಲ್ಲಿ ಹೆಸರಾಂತ‌ ಡಾಕ್ಟರ್ ಅನ್ನೋದು…

Read More

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ತುರ್ತು ನೋಟಿಸ್ ನೀಡಿದೆ. ಡಿಕೆ ಶಿವಕುಮಾರ್ (DK Shivakumar) ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕನಕಪುರ ನ್ಯಾಯಾಲಯದ ವ್ಯಾಪ್ತಿಯಿಂದ ಬೆಂಗಳೂರಿಗೆ ವರ್ಗಾವಣೆ ಮಾಡಿಕೊಡಿ. ಯಾಕೆಂದರೆ ಡಿಕೆ ಶಿವಕುಮಾರ್ ಬಲಾಢ್ಯರು. ನಾನು ಕನಕಪುರಕ್ಕೆ ಹೋಗಲು ತೊಂದರೆ ಮಾಡುತ್ತಾರೆ. ಹೀಗಾಗಿ ಬೆಂಗಳೂರಿನ ಕೋರ್ಟ್ ಗೆ ವರ್ಗಾವಣೆ ಮಾಡಿ ಎಂದು ಯತ್ನಾಳ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್  ಇಂದು ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. https://ainlivenews.com/jds-will-contest-in-mandya-hassan-kolar-hdk-announces/ ಪ್ರಕರಣವೇನು?: ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ನಾಯಕರನ್ನು ಭೇಟಿ ಮಾಡಿ ತಮ್ಮ ವಿರುದ್ಧದ ಆದಾಯ ತೆರಿಗೆ ಇಲಾಖೆ (Income Tax Department) ಪ್ರಕರಣಗಳಿಂದ ರಕ್ಷಣೆ ಕೋರಿದ್ದಾರೆ. ನಮ್ಮ ಕೇಂದ್ರ ಸಚಿವರ ಮೂಲಕ ಲಾಬಿ ಮಾಡಿದ್ದಾರೆ. ವಿವಿಧ ಮೂಲಗಳ ಜಾಡು ಹಿಡಿದು ನಮ್ಮ ರಾಷ್ಟ್ರೀ ಯ ಅಧ್ಯಕ್ಷರ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದಾರೆ. ತಮ್ಮ ವಿರುದ್ಧದ ಇಡಿ…

Read More

ಚಿತ್ರದುರ್ಗ: ಪತಿಯ ಮನೆಯೊಳಗೆ ಬಿಟ್ಟುಕೊಳ್ಳುತ್ತಿಲ್ಲವೆಂದು ಪತ್ನಿ ಮನೆ ಮೆಟ್ಟಿಲ‌ ಮೇಲೆ  ಕುಳಿತು ಆಹೋರಾತ್ರಿ ಧರಣಿ‌ ನಡೆಸಿದ ಘಟ‌ನೆ ಚಿತ್ರದುರ್ಗದ ಆದರ್ಶ ನಗರದಲ್ಲಿ‌ ನಡೆದಿದೆ. ಕಳೆದ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದ ತೇಜಸ್ವಿನಿ‌ ವಿಕಾಸ್‌ ದಂಪತಿ.  ದಾವಣಗೆರೆ ಜಿಲ್ಲೆಯ ಮಲೆಬೆನ್ನೂರಿನ ತೇಜಸ್ವಿನಿ ಹಾಗೂ ಚಿತ್ರದುರ್ಗದ ಆದರ್ಶ ನಗರದ ವಿಕಾಸ್ ಗೆ ಗುರು ಹಿರಿಯರ ನಿಶ್ಚಯದಂತೆ ವಿವಾಹವಾಗಿತ್ತು. ಮದುವೆಯ ಸಮಯದಲ್ಲಿ ವರದಕ್ಷಿಣೆ ಕೊಟ್ಟಿದ್ದು, ಮತ್ತೆ ತರುವಂತೆ ಅತ್ತೆ ಮಾವ ಹಾಗೂ ಪತಿ ವಿಕಾಸ್ ವಿರುದ್ದ ಆರೋಪ ಮಾಡಿದ್ದಾರೆ. ಇದರ ನಡುವೆ ನಾನು ಗರ್ಭಿಣಿಯಿರುವಾಗ ಹೊಟ್ಟೆಯಲ್ಲಿರುವ ಮಗು ಗಂಡೋ ಹೆಣ್ಣೊ ಎಂದು ಪರೀಕ್ಷಿಸಲು ಸಾಗರದ ಬಳಿಯ ಜ್ಯೋತಿಷಿಯೊಬ್ಬರ ಬಳಿ‌ಕರೆದೊಯ್ಯದಿದ್ದರು. https://youtu.be/sl65hAnTBY0 ನನ್ನ ಕೈಗಳನ್ನು ಹಿಂದೆ ಕಟ್ಟಿಸಿ  ಮಕ್ಕಳಾಗದ ಹಾಗೆ ಪತಿಯ ಮನೆಯವರು ಮಾತ್ರೆ ಕೊಡಿಸಿದ್ದರು. ಇಷ್ಟೆಲ್ಲಾ ಅನ್ಯಾಯ ಮಾಡಿರುವ ಪತಿ ಅತ್ತೆ ಹಾಗು ಮಾವ ಈಗ ಮನೆಯಿಂದ ನನ್ನನ್ನು ಹೊರ ಹಾಕಿದ್ದಾರೆ. ಮನೆಗೆ ಬೀಗ ಹಾಕುತ್ತಾರೆ. ಮನೆಗೆ ಹೋಗಲು ಬಿಡುತ್ತಿಲ್ಲ ಎಂದು ತೇಜಸ್ವಿನಿ‌ ಅಳಲನ್ನು ತೋಡಿಕೊಳ್ಳುತ್ತಾರೆ.

Read More

ಮೈಸೂರು: ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರಿದ್ದು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಬಿಜೆಪಿ ಅಭ್ಯರ್ಥಿಐೂ ಆಗಿರುವ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಅವರು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. https://ainlivenews.com/direct-recruitment-without-exam-just-pass-puc-is-enough-salary-%e2%82%b963000-per-month/  ಹಾಲಿ ಸಂಸದ ಪ್ರತಾಪ್ ಸಿಂಹ ಸಹ ಯದುವೀರ್ ಅವರೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.ಚುನಾವಣಾ ಪ್ರಚಾರ (Election Campaign) ಸಂಬಂಧ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಮಾಧ್ಯಮಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಯದುವೀರ್ ಮಾತನಾಡಿದ್ದಾರೆ. ಸಂಸದ, ಪ್ರತಿನಿಧಿ ಹೇಗೆ ಬೇಕಾದರೂ ಕರೆಯಿರಿ: ನಮ್ಮ ತಂದೆ ನಾಲ್ಕು ಬಾರಿ ಸಂಸದರಾಗಿದ್ದರು. ನಮಗೆ ಎಲ್ಲ ಪಕ್ಷದವರೊಂದಿಗೆ ಸಂಬಂಧ ಇದೆ. ನನ್ನ ಪರಿಕಲ್ಪನೆಗೆ ಬಿಜೆಪಿಯೊಂದಿಗೆ ಹೊಂದಾಣಿಕೆ ಇದೆ. ಜನರಿಗೆ ಅರಮನೆ ಬಗ್ಗೆ ಭಾವನಾತ್ಮಕ ಸಂಬಂಧ ಇದೆ. ಸಂವಿಧಾನದ (Constitution) ಅಡಿಯಲ್ಲಿ ಎಲ್ಲರೂ ಸಮಾನರು. ನಾನೂ ಸಹ ಸಾಮಾನ್ಯ ಸಂಸದನ ರೀತಿ ಕೆಲಸ ಮಾಡುತ್ತೇನೆ. ಆಧುನಿಕ ತಂತ್ರಜ್ಞಾನದ ಮೂಲಕ ಸಂಪರ್ಕ ಇಟ್ಟುಕೊಳ್ಳಬಹುದು. ನೀವು ಅರಮನೆಗೆ ಬರಬೇಕಿಲ್ಲ, ನಾನೇ ಅರಮನೆಯಿಂದ…

Read More