Author: AIN Author

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತಹಸಿಲ್ದಾರ್ ಕಾರ್ಯಾಲಯದಲ್ಲಿ ತೇರದಾಳ ಮತಕ್ಷೇತ್ರದ ಮುಖ್ಯ ಚುನಾವಣಾ ಅಧಿಕಾರಿಗಳಿದ ಸುದ್ದಿ ಗೋಷ್ಠಿ ನಡೆಯಿತು. ದಿ. 16. 03. 2024 ರಿಂದ ಭಾರತ ಚುನಾವಣಾ ಆಯೋಗದಿಂದ ಚುನಾವಣಾ ದಿನಾಂಕ ಘೋಷಣೆಯಾಗಿದೆ ಅಂದಿನಿಂದ ಇಡೀ ದೇಶದಾದಂತ ನೀತಿ ಸಹಿತಿ ಜಾರಿಯಲ್ಲಿದೆ. ಬಾಗಲಕೋಟೆ ಜಿಲ್ಲೆಯ ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ ದಿ. 21. 01. 24 ಮತದಾರರು ಪಟ್ಟಿಯಲ್ಲಿ ಒಟ್ಟು 2.32 869 ಮತದಾರರು ಇದ್ದು ಅದರಲ್ಲಿ ಗಂಡು 1.15.654 ಹೆಣ್ಣು 1.17.203 ತೈತಿಯಲಿಂಗ 12 ಮತದಾರರು ಇದ್ದಾರೆ. 26 ಸೂಕ್ಷ್ಮ ಮತಗಟ್ಟೆಗಳು 210 ಸಾಮಾನ್ಯ ಮತಗಟ್ಟೆಗಳು ಇದ್ದಾವೆ. ಅಭ್ಯರ್ಥಿಗಳು ದಿನಾಂಕ. 12. 4. 2024 ರಂದು ನಾಮಪತ್ರ ಸಲ್ಲಿಸುವುದು. 19.04.2024 ರಂದು ನಾಮಪತ್ರವನ್ನ ಹಿಂದಕ್ಕೆ ತೆಗೆದುಕೊಳ್ಳುವುದು. 24-04.2024ರಂದು ನಾಮಪತ್ರವನ್ನು ಪರಿಶೀಲಿಸುವುದು. 22. 4. 2024 ರಂದು ಕಣದಲ್ಲಿ ಉಳಿದ ಅಭ್ಯರ್ಥಿಗಳ ಮಾಹಿತಿಯನ್ನು ನೀಡಲಾಗುವುದು. 7.05.2024 ರಂದು ಮಂಗಳವಾರ ಮತದಾನ ಮಾಡುವುದು. 04.05. 2024 ರಂದು ಫಲಿತಾಂಶ ಹೊರಬೀಳಲಿದೆ. ತೇರದಾಳ…

Read More

ಬೆಂಗಳೂರು:   ಪುನೀತ್ ರಾಜಕುಮಾರ್ ರವರ 49ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ ಎಲ್ಲೆಡೆ ಅದ್ದೂರಿಯಾಗಿ ಆಚರಿಸಿದ್ದು ಅಭಿಮಾನಿಗಳು ಅವರ ಸಮಾಧಿಗೆ ಹೋಗಿ ಪೂಜೆ ಸಲ್ಲಿಸಿದ್ದಾರೆ ಹಾಗೆ ಇಂದು  ಬೆಂಗಳೂರು ಪೂರ್ವದ ಕರಿಯಣ್ಣನಪಾಳ್ಯದಲ್ಲಿ ಡಾ.ಪುನೀತ್ ಬರ್ತ್ ಡೇ ಸೆಲೆಬ್ರೇಷನ್ ನಡೆದಿದ್ದು  ಕರಿಯಣ್ಣನಪಾಳ್ಯದ ಗಂಗಾಂಭಿಕ ಕನ್ಬಡ ಯುವಕರ ಸಂಘದ ವತಿಯಿಂದ ರಕ್ತಧಾನ- ಆರೋಗ್ಯ ಶಿಬಿರ ಕೂಡ ನಡೆಸಲಾಯಿತು. ಪುನೀತ್ ಬರ್ತ್ ಡೇ ಪ್ರಯುಕ್ತ ರಕ್ತಧಾನ ಮತ್ತು ಉಚಿತ ಆರೋಗ್ಯಶಿಬಿರ ನಡೆದಿದ್ದು  ನೂರಾರು ಜನ ಪುನೀತ್ ಮತ್ತು ಡಾ.ರಾಜಕುಮಾರ್ ಅಭಿಮಾನಿಗಳಿಂದ ರಕ್ತಧಾನ ಮಾಡಿದ್ದು ಹಾಗೆ  ಆರೋಗ್ಯ ಶಿಬಿರದ ಸೌಲಭ್ಯ ಪಡೆದುಕೊಂಡ ನೂರಾರು ಜನ ಆ ನಂತರ ಸಾವಿರಾರು ಜನಕ್ಕೆ ಅನ್ನಧಾನ ವ್ಯವಸ್ಥೆ ಕೂಡ ಮಾಡಲಾಗಿತ್ತು.

Read More

ಬೆಂಗಳೂರು: ಮಾಜಿ ಸಿಎಂ, ಹಾಲಿ ಬೆಂಗಳೂರು ಉತ್ತರ (Bengaluru North) ಕ್ಷೇತ್ರದ ಬಿಜೆಪಿ ಸಂಸದ ಸದಾನಂದ ಗೌಡ (D. V. Sadananda Gowda) ಮೈಸೂರಿನಿಂದ (Mysuru) ಸ್ಪರ್ಧಿಸುತ್ತಾರಾ ಹೀಗೊಂದು ಪ್ರಶ್ನೆ ಎದ್ದಿದೆ. ಇಂದು ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಡಿವಿಎಸ್‌ ಮಾತನಾಡಿದರು. ಈ ವೇಳೆ ನಾನು ಮಹತ್ವದ ವಿಷಯದ ಬಗ್ಗೆ ನಾಳೆ ನಿಮ್ಮ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದರಿಂದ ಈ ಪ್ರಶ್ನೆ ಈಗ ಸೃಷ್ಟಿಯಾಗಿದೆ. https://ainlivenews.com/all-race-peace-garden-becoming-taliban-bjp-spark/ ಕಾಂಗ್ರೆಸ್ (Congress) ನಾಯಕರ ಸಂಪರ್ಕ ವಿಚಾರ ಒಪ್ಪಿಕೊಂಡ ಡಿವಿಎಸ್, ನನ್ನನ್ನ ಬೇರೆಬೇರೆಯವರು ಬಂದು ಸಂಪರ್ಕ ಮಾಡುತ್ತಿರುವುದು ನಿಜ. ನಿನ್ನೆ ನಮ್ಮ ಪಕ್ಷದ ಪ್ರಮುಖ ನಾಯಕರೊಬ್ಬರು ಬಂದು ಸಮಾಧಾನ ಹೇಳಿದ್ದಾರೆ. ಇವತ್ತು ನನ್ನ ಜನ್ಮದಿನ. ಇಡೀ ದಿನ ಕುಟುಂಬದ ಸದಸ್ಯರ ಜತೆ ಕಳೆದು ನಂತರ ನಿಶ್ಚಯ ಮಾಡುತ್ತೇನೆ ಎಂದು ಹೇಳಿದರು. ನನ್ನ ನಿರ್ಧಾರಗಳನ್ನು ನಾನು ನನ್ನ ಕುಟುಂಬದ ಸದಸ್ಯರ ಜತೆ ಚರ್ಚಿಸಬೇಕು. ಬೆಂಗಳೂರು ಉತ್ತರದಲ್ಲಿ ನಿಮಗೆ ಟಿಕೆಟ್‌ ಎಂದು ಹೇಳಿ ಕೊನೇ ಕ್ಷಣದಲ್ಲಿ…

Read More

ಬೆಂಗಳೂರು: ಕರ್ನಾಟಕ ತಾಲಿಬಾನ್ ಆಗಿ ಬದಲಾಗುತ್ತಿದೆ ಎಂದು ಬಿಜೆಪಿ ಕಿಡಿ ಚಿಕ್ಕಪೇಟೆಯಲ್ಲಿ ನಡೆದ ಗಲಾಟೆ ಪ್ರಸ್ತಾಪಿಸಿ ಕಾಂಗ್ರೆಸ್‌ ವಿರುದ್ದ ಕಿಡಿ ಟ್ವಿಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ ಸಿದ್ದಣ್ಣ ಗಲ್ಲಿ ಜಾಮಿಯಾ ಮಸೀದಿ ರಸ್ತೆಯಲ್ಲಿ ಹಲ್ಲೆಗೈದಿದ್ದಾರೆ ಮೊಬೈಲ್ ಅಂಗಡಿಗೆ ನುಗ್ಗಿದ ಮತಾಂಧ ಕಿಡಿಗೇಡಿಗಳಿಂದ ಹಲ್ಲೆ ಮುಖೇಶ್ ಎಂಬ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ ಸಂಜೆ ಪೂಜೆಯ ಸಮಯದಲ್ಲಿ ಮುಖೇಶ್ ಭಕ್ತಿಗೀತೆಗಳನ್ನು ಹಾಕಿದ್ದ ಭಕ್ತಿಗೀತೆಗಳನ್ನು ಹಾಕಿದ್ದಕ್ಕೆ ಮತಾಂಧ ದುರುಳರು ಹಲ್ಲೆ ಮಾಡಿದ್ದಾರೆ ಮುಖೇಶ್ ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ರೂ ಹಿಂದೇಟು ದೂರು ದಾಖಲಿಸಿಕೊಳ್ಳದೇ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಇದರ ಹಿಂದೆ ಮಜಾವಾದಿ ಸಿದ್ದರಾಮಯ್ಯ ಸರ್ಕಾರದ ಕೈವಾಡ ಕಳಂಕಿತ ಕೈಗಳ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ ಕೂಡಲೇ ಹಾ’ಕೈ’ಸ್ತಾನ್ ಸರ್ಕಾರ ಬಂಧಿಸಿ ಕ್ರಮಕೈಗೊಳ್ಳಬೇಕು ಮತಾಂಧ ಗೂಂಡಾ ಬ್ರದರ್ಸ್‌ಗಳನ್ನು ಬಂಧಿಸಿ ಕ್ರಮಕೈಗೊಳ್ಳಲಿ ಇಲ್ಲದಿದ್ದರೆ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಚ್ಚರ ಟ್ವಿಟ್ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ರಾಜ್ಯ ಬಿಜೆಪಿ

Read More

ದಾವಣಗೆರೆ: ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಭಾನುವಾರ ಸಾವನ್ನಪ್ಪಿದ್ದಾನೆ. ಮನೆಬೆನ್ನೂರಿನ ಹಜರತ್ ಬಿಲಾಲ್ ಪುತ್ರ ಇರ್ಫಾನ್(6) ಮೃತ ಬಾಲಕ. ಮಾರ್ಚ್ 15ರಂದು ಜಿಲ್ಲೆ ಹರಿಹರ ತಾಲೂಕಿನ ಮಲೆ ಬೆನ್ನೂರಿನಲ್ಲಿ ರಂಜಾನ್ ಹಬ್ಬ ಹಿನ್ನೆಲೆ ಮಕ್ಕಳು ಉಪವಾಸ ಇದ್ದರು. ನಂತರ ಜಾಮೀಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದರು. https://ainlivenews.com/good-news-for-job-seekers-application-invitation-for-247-pdo-posts/ ವಾಂತಿ, ಭೇದಿ, ಹೊಟ್ಟೆ ನೋವಿನಿಂದ 19 ಮಕ್ಕಳು ಆಸ್ಪತ್ರೆ ಸೇರಿದ್ದರು. ಈ ಪೈಕಿ ನಾಲ್ವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಇಂದು ಚಿಕಿತ್ಸೆ ಫಲಿಸದೆ ಬಾಲಕ ಇರ್ಫಾನ್ ಸಾವನ್ನಪ್ಪಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಇನ್ನೂ‌ ಮೂರು ಮಕ್ಕಳು ಸದ್ಯ ಚೇತರಿಸಿಕೊಂಡಿದ್ದಾರೆ. ಘಟನೆ ಬಳಿಕ ಪಾನಿಪುರಿ ಅಂಗಡಿ‌ ಮಾಲೀಕ ಪರಾರಿ ಆಗಿದ್ದಾನೆ. ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.

Read More

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಮರಗಳ ಮಾರಣ ಹೋಮ ನಡೆದಿದ್ದು ಇತ್ತೀಚೆಗೆ ಮರವೊಂದಕ್ಕೆ ಆಸಿಡ್‌ ಹಾಕಿರುವ ಘಟನೆ ಮಾಸುವ ಮುನ್ನವೇ  ಮತ್ತೆ ಮರಗಳ ಮೇಲೆ ಮನುಷ್ಯನ ಕ್ರೌರ್ಯ ಮತ್ತೆ ಎದ್ದು ಕಾಣುತ್ತಿದೆ. ಹೌದು..   ರೆಂಬೆ ಕಡಿಯಲು ಅನುಮತಿ ಪಡೆದು ಇಡೀ ಮರವನ್ನೇ ಕಡಿದ ಸಿಬ್ಬಂದಿ ಎಂ.ಎಸ್.ಬಿಲ್ಡಿಂಗ್ ಸಮೀಪ ಬಿಬಿಎಂಪಿಯ ಸಿಬ್ಬಂದಿಯಿಂದ ಮರಕ್ಕೆ ಕೊಡಲಿ ಏಟು ಹಾಕಿದ್ದಾನೆ. ಟ್ರಾನ್ಸ್ ಫಾರ್ಮರ್ ಹಾಕೋಕೆ ಅಂತಾ ನೆಪವೊಡ್ಡಿ ಮರಕ್ಕೆ ಕೊಡಲಿ ಏಟು ಹಾಕಿದ್ದು  ಇಡೀ ಮರವನ್ನೇ ಕತ್ತರಿಸಲು ಮುಂದಾದ ಸಿಬ್ಬಂದಿ ಸದ್ಯ ಬಿಬಿಎಂಪಿಯಿಂದ ಬರೀ ರೆಂಬೆ ಕತ್ತರಿಸಲು ಮಾತ್ರ ಅನುಮತಿ ಪಡೆಯಲಾಗಿತ್ತು ಆದ್ರೆ ರೆಂಬೆ ಕತ್ತರಿಸಲು ಅನುಮತಿ ಪಡೆದು ಮರ ಕಡಿತಿರೋ ಸಿಬ್ಬಂದಿ ವಿರುದ್ಧ ಸದ್ಯ ಸ್ಥಳಿಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಥಳಿಯರ ಆಕ್ರೋಶದಿಂದ ಕಾಲ್ಕಿತ್ತ ಬೆಸ್ಕಾಂ, ಬಿಬಿಎಂಪಿ ಸಿಬ್ಬಂದಿ ಈಬಗ್ಗೆ ಸರ್ಕಾರ ಗಮನ ಕೊಡಬೇಕು. ಮೊದಲೇ ಬಿರುಬಿಸಿಲಿನಿಂಬ ಬಳಲುತ್ತಿರುವ ಜನ ಮರಗಳನ್ನು ಕಡಿದರೆ ಸಿಟಿ ಆಮೇಲೆ ಬರಡಂತಾಗಬಹುದು.

Read More

ತುಮಕೂರು: ಶಾಸಕ ಶ್ರೀನಿವಾಸ್ ವಿರುದ್ಧದ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಕಳೆದ ಮಾ.4 ರಂದು ಗುಬ್ಬಿ ಪಟ್ಟಣದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಘಟಕದ ಸಿಬ್ಬಂದಿ ಸಿಡಿಪಿಓ ಮಹೇಶ್, https://youtu.be/58usMIcgkpc ತಮ್ಮ ಕೆಲಸ ಕಿತ್ತುಕೊಂಡು ವೇತನ ನೀಡದೆ ಬೀದಿಪಾಲು ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿ ಎಲ್ಲರ ಎದುರೇ ಅಧಿಕಾರಿಯನ್ನ ತರಾಟೆಗೆ ತೆಗೆದುಕೊಂಡಿದ್ದ ಶಾಸಕ. ಅವಾಚ್ಯ ಶಬ್ಧಗಳಿಂದಲೂ ಸರ್ಕಾರಿ ಅಧಿಕಾರಿಯನ್ನ ನಿಂದಿಸಿದ್ದರು. ಇದೀಗ ಸರ್ಕಾರಿ ಅಧಿಕಾರಿಯನ್ನ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

Read More

ಶಿವಮೊಗ್ಗ: ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದು ಮಾಜಿ ಸಚಿವ ಕೆಎಸ್​​ ಈಶ್ವರಪ್ಪ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ಹೋರಾಟ ಕುಟುಂಬ ರಾಜಕಾರಣ ‌ವಿರುದ್ಧು. ಸಿಟಿ ರವಿ, ಬಸನಗೌಡ ಪಾಟೀಲ್​ ಯತ್ನಾಳ, ನಳೀನ ಕುಮಾರ ಕಟೀಲು ಅವರಿಗೆ ಟಿಕೆಟ್ ನೀಡಿಲ್ಲ. ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣ ವಿರೋಧ ಮಾಡಿದರು. https://ainlivenews.com/good-news-for-job-seekers-application-invitation-for-247-pdo-posts/ ಆದರೆ ಕರ್ನಾಟಕದಲ್ಲಿ ಬಿ.ಎಸ್​​ ಯಡಿಯೂರಪ್ಪ ಅವರ ಪುತ್ರನಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದರು. ಹೀಗಾಗಿ ಪಕ್ಷೇತರ ಸ್ಪರ್ಧೆ ಮಾಡಿದ್ದೇನೆ. ಗೆದ್ದು ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇನೆ. ಕೇಂದ್ರದ ನಾಯಕರು ದೂರವಾಣಿ ಸಂಪರ್ಕ ಮಾಡಿದರೂ, ಸ್ಪಷ್ಟ ನಿರ್ಧಾರ ಹೇಳಿದ್ದೇನೆ. ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದು ತಿಳಿಸಿದರು.

Read More

ಬೆಂಗಳೂರು/ ಹಾಸನ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಿನೇ ದಿನೇ ಚುನಾವಣಾದ ಕಾವು ರಂಗೇರುತ್ತಿದ್ದು ಶಾಸಕ ಎ. ಮಜು ಮನೆಗೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ  ದಿಢೀರ್‌ ಭೇಟಿ ಕೊಟ್ಟಿದ್ದಾರೆ. ಹಾಸನದ  ಶಾಸಕ ಎ.ಮಂಜು ನಿವಾಸದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ಔತಣಕೂಟ ಏರ್ಪಾಡಿಸಿದ್ದು ಹಾಗೆ  ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಜಿ ಸಿಎಂ ಎಚ್‌ಡಿಕೆ ಔತಣ ಏರ್ಪಾಟು ಮಾಡಿದ್ದಾರೆ. ಶಾಸಕ ಎ ಮಂಜು ನಿವಾಸದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ  ಎಚ್‌ಡಿಕೆ ಪ್ರಜ್ವಲ್‌ರೇವಣ್ಣ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ್ದ ಶಾಸಕ ಎ.ಮಂಜು ಹಾಗೆ ಕುಮಾರಸ್ವಾಮಿ ಅವರಿಗೆ ಹಸಿರು ಶಾಲು ಹೊದಿಸಿ ಸನ್ಮಾನ ಕೂಡ ಮಾಡಿದರು. ದೇವೇಗೌಡರ ಕೊನೆಯ ಚುನಾವಣೆ ಅವರೇ ಸ್ಪರ್ಧಿಸಲಿ ಎಂದು ಹೇಳಿಕೆ ನೀಡಿದ್ದ ಎ.ಮಂಜು ಹಾಗೆ ಹಾಸನದಲ್ಲಿ ಎಚ್‌ಡಿಕೆ ಸಭೆ ಬಳಿಕ ನಿನ್ನೆ ಬೆಂಗಳೂರಿನಲ್ಲಿ ಔತಣಕೂಟ ಏರ್ಪಡಿಸಿದ ಶಾಸಕ ಎ.ಮಂಜು

Read More

ಶಿವಮೊಗ್ಗ: ಇಂದು ಶಿವಮೊಗ್ಗದ ಅಲ್ಲಮ ಪ್ರಭು ಮೈದಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಅವರು ವಿಶೇಷ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಿ ಅಲ್ಲಿಂದ ಫ್ರೀಡಂ ಪಾರ್ಕನವರೆಗೂ ರಸ್ತೆ ಮಾರ್ಗದಲ್ಲಿಯೇ ತೆರಳಲಿದ್ದಾರೆ. ಈ ಹಿನ್ನಲೆ ಮೋದಿ ಸಾಗುವ ರೋಡ್ ನಲ್ಲಿ ಝಿರೋ ಟ್ರಾಫಿಕ್ ಮಾಡಲಾಗಿದೆ. https://ainlivenews.com/good-news-for-job-seekers-application-invitation-for-247-pdo-posts/ ಹಾಗೆಯೇ ರಸ್ತೆಗಳಲ್ಲಿ ಬ್ಯಾರಿಗೆಡ್ ಹಾಕಿ ಕಾವಲಿಗೆ ಪೊಲೀಸರನ್ನು ನಿಯೋಜಿಸಲಾಗಿದ್ದು, ಸವಾರರಿಗೆ ಪರ್ಯಾಯ ಮಾರ್ಗದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಈ ಬ್ಯಾರಿಗೇಡ್ಗಳು ವಾಹನ ಸವಾರರಿಗೆ ದೊಡ್ಡ ಕಲೆನೋವಾಗಿದ್ದು, ಸ್ಕೂಲ್ ಹಾಗೂ ಆಫೀಸ್‌ಗೆ ಹೋಗುವವರಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾದ್ದುದ್ದರಿಂದ ಸ್ಥಳಕ್ಕೆ ಸರಿಯಾದ ಸಮಯದಲ್ಲಿ ತಲುಪಲಾಗದ ಪರಿಸ್ಥಿತಿ ನಿರ್ಮಾಣ ವಾಗಿದೆ.

Read More