Author: AIN Author

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ಅಪ್ಪು ಸರ್ಕಲ್ ನಲ್ಲಿ ಕರ್ನಾಟಕ ರತ್ನ ಡಾ ಪುನೀತ ರಾಜಕುಮಾರ ಗೆಳೆಯರ ಬಳಗದ ವತಿಯಿಂದ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ತಾಪಂ ಮಾಜಿ ಸದಸ್ಯ ಗುರು ಮರಡಿಮಠ ಮಾತನಾಡಿ ಕನ್ನಡ ಚಲನಚಿತ್ರ ರಂಗದ ಅಪ್ರತಿಮ ಕಲಾವಿದರು, ಮರೆಯಲಾಗದ ಮಾಣಿಕ್ಯನ ಜನ್ಮ ದಿನಾಚರಣೆಯನ್ನು ಇಡಿ ಕರ್ನಾಟಕದಾದ್ಯಂತ ಇಂದು ಆಚರಿಸಲಾಗುತ್ತಿದೆ ಇಂತಹ ಮೇರು ಕಲಾವಿದ ಪುನೀತ ರಾಜಕುಮಾರವರು ಅಪಾರ ಅಭಿಮಾನಿಗಳನ್ನು ಹೊಂದಿದ್ದರು ಅವರು ಕೇವಲ ಚಲನಚಿತ್ರರಂಗ ಅಷ್ಟೇ ಅಲ್ಲದೆ ಸಾಮಾಜಿಕ ಕ್ಷೇತ್ರದಲ್ಲಿಯೂ ಸೇವೆಸಲ್ಲಿಸುವ ಮೂಲಕ ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿದಿದ್ದಾರೆ, ಇಂದು ಅವರು ಇಲ್ಲವೆಂಬುಂದೆ ನಮಗೆಲ್ಲಾ ನೋವಿನ ಸಂಗತಿ ಎಂದರು. ಗ್ರಾಪಂ ಸದಸ್ಯ ದಾನಪ್ಪ ಆಸಂಗಿ ಮಾತನಾಡಿ ಮುಂದಿನ ವರ್ಷದ ಜನ್ಮ ದಿನಾಚರಣೆಯೊಳಗೆ ನಾವೆಲ್ಲರೂ ಸೇರಿ ನಮ್ಮ ಗ್ರಾಮದ ಸರ್ಕಲ್ ನಲ್ಲಿ ಪುನೀತ ರಾಜಕುಮಾರ ಅವರ ಪುತ್ಥಳಿ ನಿರ್ಮಿಸೊಣವೆಂದರು,ಜನ್ಮದಿನಾಚಾರಣೆ ಅಂಗವಾಗಿ ಅಪ್ಪು ಗೆಳೆಯರ ಬಳಗದವರು ಅನ್ನಸಂತರ್ಪಣೆ ಏರ್ಪಡಿಸಿದರು, ಇದೇ ಸಂದರ್ಭದಲ್ಲಿ ಬಸವರಾಜ ಗಣಿ,ಪಾಂಡುರಂಗ ಹೂಗಾರ,ರಾಜು ಕದಂ,ಸಿದ್ದು…

Read More

ಶಿವಮೊಗ್ಗ: ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್ಗೆ ಟಿಕೆಟ್ ತಪ್ಪಲು ನಾನು ಕಾರಣ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷಕ್ಕೆ ಜನ ಆಶೀರ್ವಾದ ಮಾಡುತ್ತಾರೆಂದು ವಿಶ್ವಾಸವಿದೆ. ನನ್ನ ಅವಶ್ಯಕತೆ ಎಲ್ಲಿದೆ ಆ ಕ್ಷೇತ್ರಕ್ಕೆ ಹೋಗಿ ಪ್ರಚಾರ ಮಾಡುತ್ತೇನೆ ಎಂದರು. ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್ಗೆ ಟಿಕೆಟ್ ತಪ್ಪಲು ನಾನು ಕಾರಣ ಅಲ್ಲ. ಬಿಜೆಪಿಯ ಕೇಂದ್ರ ಚುನಾವಣೆ ಸಮಿತಿ ಟಿಕೆಟ್ ನಿರ್ಧಾರ ಮಾಡಿದೆ. https://ainlivenews.com/great-job-opportunities-for-puc-passers-salary-%e2%82%b963000-per-month-apply-now/ ಈಶ್ವರಪ್ಪ ಪಕ್ಷ ಕಟ್ಟಿ ಬೆಳೆಸಿದವರು, ಮನಸ್ಸಿಗೆ ನೋವಾಗಿರಬಹುದು. ರಾಜ್ಯ ನಾಯಕರು ಈಶ್ವರಪ್ಪ ಜತೆ ಮಾತಾಡುವ ಪ್ರಯತ್ನ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಎಲ್ಲರೂ ಬರುತ್ತಾರೆ. ಕಾರ್ಯಕ್ರಮಕ್ಕೆ ಬಂದು ಕೆ.ಎಸ್.ಈಶ್ವರಪ್ಪ ಮಾತನಾಡುವ ವಿಶ್ವಾಸ ಇದೆ. ಅವರನ್ನು ಮತ್ತೆ ಕರೆತರುವ ಪ್ರಯತ್ನ ಪಕ್ಷದ ಹಿರಿಯರು ಮಾಡುತ್ತಿದ್ದಾರೆ. ತಮ್ಮ ಮನಸ್ಸಿಗೆ ಆದ ನೋವಿನಿಂದ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಅಂದಿದ್ದಾರೆ. ಟಿಕೆಟ್ ವಿಚಾರದಲ್ಲಿ ನಮ್ಮ ಪಾತ್ರ ಏನೂ ಇಲ್ಲ ಎಂದು…

Read More

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕುಡಿಯೋ ನೀರಿಗೂ ಹಾಹಾಕಾರ ಶುರುವಾಗಿದೆ. ಇದರ ಬೆನ್ನಲ್ಲೇ ನಗರದ ಕಲ್ಯಾಣ ಮಂಟಪಗಳಿಗೂ ನೀರಿನ ಅಭಾವ ಉಂಟಾಗಿದ್ದು, ಈಗಾಗಲೇ ಬುಕ್ ಆಗಿರುವ ಮದುವೆಗಳಿಗೆ ನೀರು ಹೊಂದಿಸಲು‌ ಕಲ್ಯಾಣ ಮಂಟಪ ಮಾಲೀಕರು ಪರದಾಡುವಂತಾಗಿದೆ. ಬುಕ್ಕಿಂಗ್ ಆಗಿರುವ ಮದುವೆಗಳಿಗೆ 20% ನೀರಿಗಾಗಿ ಕೈಯಿಂದಲೇ ಹಾಕಬೇಕಾದ ಅನಿವಾರ್ಯತೆ ಎದುರಾಗಿದೆ. ನೀರಿನ ಅಭಾವ ಹಿನ್ನಲೆ ಹೊಸದಾಗಿ ಬುಕ್ಕಿಂಗ್ ತಗೆದುಕೊಳ್ಳಲು ಹಿಂದೇಟು ಹಾಕಲಾಗುತ್ತಿದೆ. ಬುಕ್ಕಿಂಗ್ ಆದ ಮದುವೆಯನ್ನು ನಿಭಾಯಿಸುವುದು ಹೇಗೆ ಎನ್ನುವ ಚಿಂತೆಯಲ್ಲಿ ಕಲ್ಯಾಣ ಮಂಟಪಗಳ ಮಾಲೀಕರಿದ್ದಾರೆ. ಪ್ರತಿ ಛತ್ರಗಳಲ್ಲಿಯೂ ಮದುವೆಗಾಗಿ ಬುಕಿಂಗ್ ಆಗಿವೆ. ವಿವಾಹ, ಉಪನಯನಕ್ಕೆ ಮುಂಗಡ ಕಾಯ್ದಿರಿಸಲಾಗಿದೆ. ಬಹುತೇಕ ಎಲ್ಲ ಛತ್ರಗಳ ಬೋರ್ ಹೊಂದಿವೆ. ಆದರೆ ಆ ಬೋರ್ಗಳಲ್ಲಿ ಅಂತರ್ಜಲ ಬತ್ತಿ ಹೋಗಿದೆ. https://ainlivenews.com/great-job-opportunities-for-puc-passers-salary-%e2%82%b963000-per-month-apply-now/ ಒಂದು ಮದುವೆಗೆ ಕನಿಷ್ಟ ಪಕ್ಷ 5 ಸಾವಿರ ಲೀಟರ್ ನೀರು ಬೇಕು. ಹೀಗಾಗಿ ಒಂದು ಮದುವೆಗೆ ನಾಲ್ಕೈದು ಟ್ಯಾಂಕರ್ ನೀರು ಬೇಕೆ ಬೇಕು. ಬಿಬಿಎಂಪಿ ಟ್ಯಾಂಕರ್ ನೀರಿಗೆ ದರ ಫಿಕ್ಸ್ ಮಾಡಿದರೆ ಸಮಯಕ್ಕೆ ಟ್ಯಾಂಕರ್ ನೀರು…

Read More

ಹುಬ್ಬಳ್ಳಿ: ‌ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಮಗೆ, ಭಾರತೀಯ ಜನತಾ ಪಕ್ಷದ ಪರವಾಗಿ ಧಾರವಾಡ ಲೋಕಸಭಾ ಅಭ್ಯರ್ಥಿಯಾಗಿ ಘೋಷಣೆಯಾದ ಕೂಡಲೇ ನಗರದ ದಾಜೀಬಾನಪೇಟೆಯಲ್ಲಿನ ಶ್ರೀ ತುಳಜಾಭವಾನಿ ದೇವಸ್ಥಾನಕ್ಕೆ ಬಂದು ಶ್ರೀದೇವಿಯ ದರ್ಶನ – ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಎಸ್. ಎಸ್. ಕೆ. ಕೇಂದ್ರ ಪಂಚ ಸಮಿತಿ ಪರವಾಗಿ ಸತ್ಕಾರ ಸಹ ಮಾಡಲಾಯಿತು. ಕೇಂದ್ರದ ಪ್ರಭಾವಿ ಸಚಿವರು ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರು ಆಗಿರುವ ಪ್ರಹ್ಲಾದ ಜೋಶಿ ಅವರು, ತಮಗೆ 5ನೇ ಬಾರಿ ದೊರೆತ,ಭಾರತೀಯ ಜನತಾ ಪಕ್ಷದ ಲೋಕಸಭಾ ಚುನಾವಣಾ ಅಭ್ಯರ್ಥಿ ಸ್ಥಾನಕ್ಕಾಗಿ ಸಂತಸಗೊಂಡರು. ನಗರದ ದಾಜಿಬಾನ ಪೇಟೆಯಲ್ಲಿರುವ, ಕ್ಷತ್ರಿಯ ಸಮಾಜ ಬಾಂಧವರ ಕೇಂದ್ರ ಸ್ಥಾನವಾಗಿರುವ ಶ್ರೀ ತುಳಜಾಭವಾನಿ ದೇವಸ್ಥಾನಕ್ಕೆ, ಬಂದು ಶ್ರೀದೇವಿಯ ದರ್ಶನ ಆಶೀರ್ವಾದ ಪಡೆದು ನಂತರ ಪ್ರೀತಿಯ ಸನ್ಮಾನ ಸ್ವೀಕರಿಸಿ ಸಂತಸಗೊಂಡರು. https://ainlivenews.com/great-job-opportunities-for-puc-passers-salary-%e2%82%b963000-per-month-apply-now/ ಈ ಸಂದರ್ಭದಲ್ಲಿ, ಎಸ್. ಎಸ್. ಕೆ. ಕೇಂದ್ರ ಪಂಚ ಸಮಿತಿ ಹುಬ್ಬಳ್ಳಿ ಧಾರವಾಡ ಈ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಪ್ರಹ್ಲಾದ ಜೋಶಿಯವರನ್ನು ಅತ್ಯಂತ…

Read More

ರಾಮನಗರ: “ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರೇ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ತಮ್ಮ ಮುಂದಿನ ತೀರ್ಮಾನ ಮಾಡಬೇಕು” ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಡಾ. ಮಂಜುನಾಥ್ ಅವರು ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಬಗ್ಗೆ ಕೇಳಿದಾಗ ಅವರು ಪ್ರತಿಕ್ರಿಯಿಸಿದರು. “ಡಾ. ಮಂಜುನಾಥ್ ಅವರು ರಾಜಕಾರಣಕ್ಕೆ ಬರುತ್ತಿರುವುದನ್ನು ನಾನು ಸ್ವಾಗತಿಸುತ್ತೇನೆ. ಅವರು ದೇವೇಗೌಡರ ಕುಟುಂಬದವರು. ಇದು ನನ್ನ ಹಾಗೂ ಡಿಕೆ ಶಿವಕುಮಾರ್ ಅವರ ರಾಜಕಾರಣಕ್ಕೆ ಹೊಸತೇನಲ್ಲ. ಹೀಗಾಗಿ ನಿಮ್ಮ  ನೇತೃತ್ವದಲ್ಲಿ ಸ್ಪರ್ಧೆ ನಡೆಯಲಿದೆ” ಎಂದು ತಿಳಿಸಿದರು. https://ainlivenews.com/great-job-opportunities-for-puc-passers-salary-%e2%82%b963000-per-month-apply-now/ ಮಂಜುನಾಥ್ ಅವರು ಮೃದು ಸ್ವಭಾವದವರು ಎಂಬ ಚರ್ಚೆ ಬಗ್ಗೆ ಕೇಳಿದಾಗ, “ಯಾರು ಏನು ಚರ್ಚೆ ಮಾಡುತ್ತಿದ್ದಾರೆ ಎಂಬುದು ನನಗೆ ಮುಖ್ಯವಲ್ಲ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ ಕಾರ್ಯಕರ್ತರು ಚಿಂತನೆ…

Read More

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಲೋಕಸಭಾ ಚುನಾವಣೆಯು ದೇಶದಲ್ಲಿ 7 ಹಂತಗಳಲ್ಲಿ ನಡೆಯಲಿದೆ. ರಾಜ್ಯದಲ್ಲಿ ದೇಶದ 2ನೇ ಹಾಗೂ 3ನೇ ಹಂತದಲ್ಲಿ ಇಲ್ಲಿನ ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು ರಾಜ್ಯದಲ್ಲಿ ನಡೆಯುವ ಹಂತದನ್ವಯ ಎರಡನೇ ಹಂತದಲ್ಲಿ ದಾವಣಗೆರೆ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಮಾಹಿತಿ ನೀಡಿದರು. ದಾವಣಗೆರೆ ಜಿಲ್ಲಾಧಿಕಾರಿ ವೆಂಕಟೇಶ್ ಎಂ ವಿ, ಏಪ್ರಿಲ್ 12 ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು ಏ.19 ರ ವರೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ವಾಪಸ್ ಪಡೆಯಲು ಏ.22 ಕೊನೆಯ ದಿನವಾಗಿರುತ್ತದೆ. ಮತದಾನವು ಮೇ 7 ರಂದು ನಡೆಯಲಿದೆ. ಮತ ಎಣಿಕೆಯು ಜೂನ್ 4 ರಂದು ದಾವಣಗೆರೆ ವಿ.ವಿ. ಆವರಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯದ ಸಭಾಂಗಣವನ್ನು ಚುನಾವಣಾಧಿಕಾರಿಗಳ ಕಚೇರಿಯನ್ನಾಗಿ ಮಾಡಲಾಗಿದ್ದು ಇಲ್ಲಿಯೇ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತದೆ. ನಾಮಪತ್ರ ಸಲ್ಲಿಕೆ ವೇಳೆ ಸಾಮಾನ್ಯ ಅಭ್ಯರ್ಥಿಯಾಗಿದ್ದಲ್ಲಿ ರೂ.25 ಸಾವಿರ ಹಾಗೂ…

Read More

ಬೆಳಗಾವಿ: ಲೋಕಸಭೆ ಚುನಾವಣಾ‌ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಚೆಕ್ ಪೋಸ್ಟ್​ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರು ಚೆಕ್​ಪೋಸ್ಟ್​​​ನಲ್ಲಿ ನಡೆದಿದೆ. https://ainlivenews.com/great-job-opportunities-for-puc-passers-salary-%e2%82%b963000-per-month-apply-now/ ಪೊಲೀಸರು ತಪಾಸಣೆ ವೇಳೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2 ಲಕ್ಷ ರೂ. ಹಣ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ನಾಲ್ವರು ಆರೋಪಿಗಳು ಹಾಗೂ ಒಂದು ಅಲ್ಟೋ ಕಾರನ್ನು ವಶಕ್ಕೆ ಪಡೆಯಲಾಗಿದೆ. ಗೋಣಿ ಚೀಲದಲ್ಲಿ ಹಣವನ್ನು ಸಾಗಿಸಲಾಗುತ್ತಿತ್ತು. ಹಣದ ಕಟ್ಟುಗಳಿಗೆ ಕಪ್ಪು ಬಣ್ಣದ ಕವರ್ ಹಾಕಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲುಬುರಗಿ: ವಿಧಾನಸೌಧಧಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರ ಮೇಲೆ ಕಾಂಗ್ರೆಸ್ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ವಿಪಕ್ಷ ಆರ್ ಅಶೋಕ್‌ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ದೇಶದ ಭದ್ರತೆಗಾಗಿ, ಪಾಕಿಸ್ತಾನ ಘೋಷಣೆ ಕೂಗಿದವರ ಹೆಡೆಮುರಿ ಕಟ್ಟಲು ಸಿಂಹದ ರೀತಿ ಘರ್ಜನೆ‌ ಮಾಡಿದವರು ನರೇಂದ್ರ ಮೋದಿ. ಕಾಂಗ್ರೆಸ್​ನಲ್ಲಿ ಯಾವುದೇ ಅಭ್ಯರ್ಥಿಗಳು ನಿಲ್ಲಲು ರೆಡಿ ಇಲ್ಲ. ಯುದ್ಧಕ್ಕೆ ಮುನ್ನವೇ ಸೋಲನ್ನು ಒಪ್ಪಿಕೊಂಡಿದ್ದಾರೆ. ಮೋದಿಯಿಂದ ಮಾತ್ರ ಈ ದೇಶ ರಕ್ಷಣೆ ಮಾಡಲು ಸಾಧ್ಯ. ಒಂದೇ ಒಂದು ಕಾಳು ಅಕ್ಕಿಯನ್ನೂ ಸಿದ್ದರಾಮಯ್ಯ ಕೊಟ್ಟಿಲ್ಲ, ಅದನ್ನು ಕೊಟ್ಟಿದ್ದು ನರೇಂದ್ರ ಮೋದಿ. ಅನ್ನ ಅಲ್ಲ, ಕನ್ನ ಹಾಕಲು, ಲೂಟಿ ಮಾಡಲು ಸಿದ್ದರಾಮಯ್ಯ ಬಂದಿರುವುದು. ಸಿದ್ದರಾಮಯ್ಯ ಕಾಲಿಟ್ಟಿದ್ದೇ ಇಟ್ಟಿದ್ದು, ರಾಜ್ಯದಲ್ಲಿ ಬರಗಾಲ ಉಂಡಾಗಿದೆ. ನೀರಿಲ್ಲಾ ನೀರಿಲ್ಲಾ ಎಲ್ಲೆಲ್ಲೂ ನೀರಿಲ್ಲಾ. ಹಿಂದೆಯೂ ಸಿದ್ದರಾಮಯ್ಯ ಇದ್ದಾಗ ಬರಗಾಲ ಉಂಟಾಗಿತ್ತು. ಆಮೇಲೆ ಯಡಿಯೂರಪ್ಪ ಸಿಎಂ ಆದಾಗ ಎಲ್ಲೆಲ್ಲೂ ಮಳೆಯಾಗಿತ್ತು. https://ainlivenews.com/great-job-opportunities-for-puc-passers-salary-%e2%82%b963000-per-month-apply-now/ ಸಿದ್ದರಾಮಯ್ಯರವರೇ ನಿಮಗೆ ಆತ್ಮಸಾಕ್ಷಿ ಇದ್ದರೆ, ಅಭಿವೃದ್ಧಿಗೆ ಒಂದು ರೂಪಾಯಿ ಕೊಟ್ಟಿದ್ದೀರಾ ಹೇಳಿ? ಒಂದು ರೂಪಾಯಿ…

Read More

ಬೆಂಗಳೂರು: ಡಾ.ಪುರುಷೋತ್ತ ಬಿಳಿ ಮಲೆ ಅವರನ್ನು  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಹಾಗೂ ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಡಾ.ಚನ್ನಪ್ಪ ಕಟ್ಟಿ ಅವರನ್ನು ಅಧ್ಯಕ್ಷರಾಗಿ ನೇಮಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇನ್ನುಳಿದಂತೆ19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿವಿಧ ಪ್ರಾಧಿಕಾರದ ಅಧ್ಯಕ್ಷ ಹಾಗೂ ಸದಸ್ಯರು ವಿವರಗಳು ಇಂತಿವೆ. ಅಧ್ಯಕ್ಷ ಹಾಗೂ ಸದಸ್ಯರು ವಿವರ ಕನ್ನಡ ಪುಸ್ತಕ ಪ್ರಾಧಿಕಾರ – ಅಧ್ಯಕ್ಷರು ಮೈಸೂರು ಮಾನಸ ಕರ್ನಾಟಕ ಸಾಹಿತ್ಯ ಅಕಾಡೆಮಿ- ಎಲ್ ಎನ್ ಮುಕುಂದರಾಜ್ ಕರ್ನಾಟಕ ನಾಟಕ ಅಕಾಡೆಮಿ- ಕೆವಿ ನಾಗರಾಜಮೂರ್ತಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ- ಕೃಪಾ ಫಡಕಿ ಕರ್ನಾಟಕ ಶಿಲ್ಪ ಕಲಾ ಅಕಾಡಮಿ- ಎಂಸಿ ರಮೇಶ್ ಲಲಿತ ಕಲಾ ಅಕಾಡಮಿ- ಡಾ.ಪಸ ಕುಮಾರ್ ಯಕ್ಷಗಾನ ಅಕಾಡೆಮಿ- ತಲ್ಲೂರು ಶಿವರಾಂ ಶೆಟ್ಟಿ ಜಾನಪದ ಅಕಾಡೆಮಿ- ಶಿವ ಪ್ರಸಾದ್ ಗೊಲ್ಲಹಳ್ಳಿ ತುಳು ಸಾಹಿತ್ಯ ಅಕಾಡೆಮಿ- ತಾರಾನಾಥ ಗಟ್ಟಿ ಕಾಪಿಕಾಡ್ ಕೊಂಕಣಿ…

Read More

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಬಾಲರಾಮನ ದರ್ಶನಕ್ಕೆ ಸಂಬಂಧಿಸಿದಂತೆ ನಕಲಿ ಲಿಂಕ್‌ ನಂಬಿ ಮೋಸ ಹೋಗಬೇಡಿ ಎಂದು ಭಕ್ತರಿಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಎಚ್ಚರಿಕೆ ನೀಡಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನಕ್ಕೆ ಯಾವುದೇ ಪಾಸ್ ಅಗತ್ಯ ಇಲ್ಲ. ವಿಶೇಷ ಆರತಿಗಳಿಗೆ ಮಾತ್ರ ಪಾಸ್ ಅನ್ನು ವೆಬ್‌ಸೈಟ್ ಮೂಲಕ ಉಚಿತವಾಗಿ ನೀಡಲಾಗುತ್ತದೆ. ಪಾಸ್ ವಿತರಣೆ ಹೆಸರಲ್ಲಿ ನಕಲಿ ವೆಬ್ಸೈಟ್‌ಗಳು ಹುಟ್ಟಿಕೊಂಡಿದ್ದು ಹಣ ವಂಚಿಸುವ ಸಾಧ್ಯತೆಗಳಿದೆ. ಈ ಬಗ್ಗೆ ಭಕ್ತರು ಎಚ್ಚರಿಕೆ ವಹಿಸಬೇಕು ಎಂದು ಶ್ರೀರಾಮ ತೀರ್ಥಕ್ಷೇತ್ರ ಟ್ರಸ್ಟ್ ಎಚ್ಚರಿಕೆ ನೀಡಿದೆ. ದರ್ಶನ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದ ಟ್ರಸ್ಟ್, ಆಯೋಧ್ಯೆಗೆ ಪ್ರತಿನಿತ್ಯವೂ 1 ರಿಂದ 1.5 ಲಕ್ಷ ಜನ ನಿತ್ಯವೂ ದರ್ಶನಕ್ಕೆ ಬರುತ್ತಿದ್ದಾರೆ. ಬೆಳಗ್ಗೆ 6:30 ರಿಂದ 9:30 ರವರೆಗೆ ದರ್ಶನ ಪಡೆಯಲು ದೇಗುಲಕ್ಕೆ ಬರಬಹುದು. 60-75 ನಿಮಿಷದೊಳಗೆ ರಾಮಲಲ್ಲಾನ ದರ್ಶನ ಮುಗಿಸಿ ಹೊರಗೆ ಬರಬಹುದು. ಮೊಬೈಲ್, ಪರ್ಸ್ ಎಲ್ಲವನ್ನೂ ದೇಗುಲದ ಹೊರಗೆ ಇಟ್ಟು ಬಂದರೆ ಉತ್ತಮ. ಮುಖ್ಯವಾಗಿ ದರ್ಶನಕ್ಕೆ…

Read More