Author: AIN Author

ದಾವಣಗೆರೆ : ಟಿಕೆಟ್ ನೀಡಿದ ಬಳಿಕ ಏನೇ ಗೊಂದಲ ಇದ್ದರೂ ಮೋದಿ ಅವರನ್ನ ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಕೆಟ್ ನೀಡಿದ ಬಳಿಕ ಏನೇ ಗೊಂದಲ ಇದ್ದರೂ ಮೋದಿ ಅವರನ್ನ ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ. ಟಿಕೆಟ್ ಘೋಷಣೆಯಾದ ಬಳಿಕ ಪ್ರತಿಯೊಂದು ಕಡೆ ಈ ರೀತಿಯ ಕೆಲ ಗೊಂದಲಗಳು ಇರುತ್ತವೆ. ಕಾಂಗ್ರೆಸ್​ನಲ್ಲೂ ಟಿಕೆಟ್ ಘೋಷಣೆಯಾದ ಬಳಿಕ ಈ ರೀತಿಯ ಗೊಂದಲ ಎಲ್ಲ ಪಕ್ಷದಲ್ಲಿ ಸರ್ವೇ ಸಾಮಾನ್ಯ. ಕೆಲ ದಿನಗಳ ಬಳಿಕ ಎಲ್ಲವೂ ಸುಧಾರಣೆಯಾಗುತ್ತದೆ. ಇನ್ನು ನಮ್ಮ ಪಕ್ಷದಲ್ಲಿ ಯಾರೂ ಕೂಡ ರೆಬಲ್ ಆಗಿ ನಿಲ್ಲುವ ಪರಿಸ್ಥಿತಿ ಇಲ್ಲ ಎಂದು ಹೇಳಿದರು. ಕಾಂಗ್ರೆಸ್​ಗೆ ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿದೆ. ಗತಿಗೆಟ್ಟ ಪಾರ್ಟಿಯಾಗಿ ಮಾರ್ಪಟ್ಟಿದೆ. https://ainlivenews.com/bigg-update-rameswaram-cafe-bomb-blast-case-nia-arrests-accused-who-was-in-jail/ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಲು ಇಚ್ಛಿಸಿ ಇಡೀ ದೇಶದಲ್ಲಿ 400ಕ್ಕೂ ಹೆಚ್ಚು ಸೀಟು ಗೆಲ್ಲುವ ಸಲುವಾಗಿ, ದಾವಣಗೆರೆಗೆ ಗಾಯಿತ್ರಿ ಸಿದ್ದೇಶ್ವರ್ ಅವರಿಗೆ…

Read More

ಬಳ್ಳಾರಿ: ಬಿಜೆಪಿಯಿಂದ (BJP) ಟಿಕೆಟ್‌ ಘೋಷಣೆ ಬೆನ್ನಲ್ಲೇ ಶ್ರೀರಾಮುಲು (Sriramulu) ನಾಗಸಾಧುವನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಸಂಡೂರು ತಾಲೂಕಿನ ಜೋಗ ಗ್ರಾಮದಲ್ಲಿರುವ ದೇವರಕೊಳ್ಳ ಮಠದ ಜೋಗದ ದಿಗಂಬರ ರಾಜ ಭಾರತಿ ನಾಗಸಾಧು ಅವರನ್ನು ಶ್ರೀರಾಮುಲು ಭೇಟಿ ಮಾಡಿದ್ದಾರೆ. https://ainlivenews.com/bigg-update-rameswaram-cafe-bomb-blast-case-nia-arrests-accused-who-was-in-jail/ ಟಿಕೆಟ್‌ ಖಚಿತವಾದ ಬಳಿಕ ನಾಗ ಸಾಧು ಆಶೀರ್ವಾದ ಪಡೆದ ಶ್ರೀರಾಮುಲು ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಡಿಕೆಶಿ ಶಿವಕುಮಾರ್‌ ಸೇರಿದಂತೆ ಅನೇಕರು ಈ ನಾಗಸಾಧು ರನ್ನ ಪ್ರಮುಖ ಕೆಲಸ ಇದ್ದಾಗ ಆಗಲೆಂದು ಭೇಟಿ ಮಾಡಿ ಆಶ್ರೀವಾದ ಪಡೆಯುತ್ತಾರೆ.

Read More

ಬೆಂಗಳೂರು: ಅಲ್ಲಿ ಒಬ್ಬನ ಕಿಡ್ನ್ಯಾಪ್ ಆಗಿತ್ತು.ತಾಯಿಗೆ ಕರೆ ಮಾಡಿದ್ದ ಆಗಂತುಕರು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ರು..ಪೊಲೀಸ್ ಠಾಣೆಗೆ ಓಡೋಡಿ ಬಂದ ಹೆತ್ತ ಕರಳು ನನ್ನ ಮಗನನ್ನ ಉಳಿಸಿಕೊಡಿ ಎಂದು ಕಣ್ಣೀರು ಹಾಕಿದ್ಳು.ತನಿಖೆಗೆ ಇಳಿದ ಪೊಲೀಸರು ಕೇವಲ ನಾಲ್ಕುವರೆ ಗಂಟೆಯಲ್ಲಿ ಪ್ರಕರಣ ಬೇಧಿಸಿದ್ರು..ವಿಚಾರಣೆ ವೇಳೆ ಗೊತ್ತಾದ ಅಸಲಿ ಸಂಗತಿ ಕಂಡು ಎಲ್ರೂ ಬೆಚ್ಚಿಬಿದ್ದಿದ್ರು..ಹಾಗಾದ್ರೆ ಏನದು ಕಿಡ್ನ್ಯಾಪ್ ಕೇಸ್ ನ ಅಸಲಿ ಸಂಗತಿ? ಅದನ್ನೇ ತೋರಿಸ್ತೀವಿ ನೋಡಿ… https://ainlivenews.com/bigg-update-rameswaram-cafe-bomb-blast-case-nia-arrests-accused-who-was-in-jail/ ಈ ಫೋಟೊದಲ್ಲಿ ಕಾಣ್ತಿರೊ ಯುವಕರ ಹೆಸರು ಜೀವನ್..ವಿನಯ್ ,ರಾಜು,ಪೂರ್ಣೇಶ್,ಮಾಡೊ ಕೆಲಸ ಸರಿಯಾಗಿ ಮಾಡ್ಕೊಂಡು ಹೋಗಿದ್ದಿದ್ದರೆ ಇವತ್ತು ಪೊಲೀಸ್ ಠಾಣೆಯಲ್ಲಿ ಹೀಗೆ ನಿಲ್ಲೊ ಪರಿಸ್ಥಿತಿ ಬರ್ತಾ ಇರ್ಲಿಲ್ಲ..ಆದ್ರೆ ಜೂಜಾಟದ ಚಟಕ್ಕೆ ಬಿದ್ದು ಕಂಬಿ ಹಿಂದೆ ಸೇರಿದ್ದಾರೆ…ಅಷ್ಟಕ್ಕೂ ಆಗಿದ್ದೇನಂದ್ರೆ ಮಾರ್ಚ್ 11 ನೇ ತಾರೀಖು.. ರಾತ್ರಿ 8.40 ರ ಸಮಯ ಇದೇ ಜೀವನ್ ಚಿಕ್ಕಮ್ಮ ಸುನಂದ ಎಂಬಾಕೆ ಬೊಮ್ಮನಹಳ್ಳಿ ಪೊಲೀಸ್ ಠಾಣೆಗೆ ಆಗಮಿಸಿ ತನ್ನ ಅಕ್ಕನ ಮಗನನ್ನ ಯಾರೊ ಕಿಡ್ನಾಪ್ ಮಾಡಿದ್ದಾರೆ..ಅಷ್ಟೇ ಅಲ್ಲ‌ ಒಂದು ಲಕ್ಷ…

Read More

ಮಂಡ್ಯ: 2019ರ ಲೋಕಸಭಾ ಚುನಾವಣೆಯಲ್ಲಿ ನನಗೆ ರಾಜಕೀಯದ ಅನುಭವ ಇರಲಿಲ್ಲ. ಆಗ ಬಹಳ ಚಿಕ್ಕ ಹುಡುಗ ನಾನು. ಕಾರ್ಯಕರ್ತರು, ಮುಖಂಡರ ಅಭಿಪ್ರಾಯದಂತೆ ಸ್ಫರ್ಧೆ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ  ಹೇಳಿದರು. ಮಂಡ್ಯದಲ್ಲಿ  ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕರ್ತರು, ಮುಖಂಡರ ಅಭಿಪ್ರಾಯದಂತೆ ಸ್ಫರ್ಧೆ ಮಾಡಿದೆ. 5.75 ಲಕ್ಷ ಜನ ನನಗೆ ಮತ ನೀಡಿದ್ದರು. ಚುನಾವಣೆಗೂ ಮುನ್ನ ದೇವೇಗೌಡರ ಕಾಲು ಕಟ್ಟಿ ಕೇಳಿಕೊಂಡಿದ್ದೆ. ಮಂಡ್ಯ ಅಭ್ಯರ್ಥಿ ಆಗುವಂತೆ ಮನವಿ ಮಾಡಿದ್ದೆ. 2019ರ ಸೋಲಿನ ನೋವು, ಭಾರ ಮನಸ್ಸಿನಲ್ಲಿದೆ ಎಂದು ಹೇಳಿದ್ದಾರೆ. https://ainlivenews.com/the-benefits-of-drinking-warm-milk-mixed-with-a-spoonful-of-honey/ ಕಾಂಗ್ರೆಸ್ ಗ್ಯಾರಂಟಿ ಸಮಾವೇಶದಲ್ಲಿ ಸಿಎಂ ಭಾಷಣ ಮಾಡುತ್ತಾ ನನ್ನ ಸೋಲಿಸಿದ್ದಾಗಿ ಹೇಳಿದ್ದಾರೆ. ನನ್ನ ವಿರುದ್ಧ ನಿಂತಿದ್ದ ತಾಯಿ ಗೆಲುವಿಗೆ ಕಾಂಗ್ರೆಸ್ ಕಾರಣ ಎಂದ್ರು. ಆ ತಾಯಿ ಬಗ್ಗೆ ಮಾತನಾಡುವುದು ಬೇಡ ಈಗ ನಮ್ಮ ಜೊತೆಯಲ್ಲಿದ್ದಾರೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳೋಣ. ಆದರೆ ಅದೇ ವೇದಿಕೆಯಲ್ಲಿ ಪ್ರಮಾಣಿಕವಾಗಿ ನನ್ನ ಪರ ಚುನಾವಣೆ ಮಾಡಿದ್ದೆ ಎಂದು ಡಿಸಿಎಂ ಹೇಳಿದ್ದಾರೆ. ನನಗೆ…

Read More

ಬೆಂಗಳೂರು:  ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ ಅಪ್ಡೇಟ್‌ ಸಿಕ್ಕಿದ್ದು ದಿನಕ್ಕೊಂದು ಟ್ವಿಸ್ಟ್‌ ಕೂಡ ನಡೆಯುತ್ತಿದೆ. ಈ ಬಗ್ಗೆ NIA ಟೀಂ ಮಾಹಿತಿ ಕಲೆ ಹಾಕುತ್ತಿದ್ದು ದಿನಕ್ಕೊಂದು ಇಂಟ್ರಸ್ಟಿಂಗ್‌ ಮಾಹಿತಿಯನ್ನು ಕಲೆ ಹಾಕಿದ್ದು ಈಗ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್​ ಕೇಸ್​ನಲ್ಲಿ ಮುನೀರ್ ಅರೆಸ್ಟ್​ ಆಗಿದ್ದ ಅವನ ಮೇಲೆಯೇ ಅನುಮಾನ ವ್ಯಕ್ತವಾಗಿದ್ದು ಅವನನ್ನು ವಿಚಾರಣೆಗೆ NIA ವಶಕ್ಕೆ ಪಡೆದಿದೆ. Job Offer: PUC ಮತ್ತು ಪದವಿ‌ ಆಗಿದ್ರೆ ಈ ಸಂಸ್ಥೆಯ ಕಚೇರಿಗೆ ಸಂದರ್ಶನಕ್ಕೆ ಇಂದೆ ಹಾಜರಾಗಿ ಜೈಲಿನಲ್ಲಿದ್ದ ಮಾಜ್ ಮುನೀರ್​​ನನ್ನು ಬಾಡಿ ವಾರಂಟ್ ಮೇಲೆ ಎನ್​ಐಎ ವಶಕ್ಕೆ ಪಡೆದಿದ್ದೆದು ಆರೋಪಿ ಮಾಜ್ ಮುನೀರ್ 7 ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ನೀಡಲಾಗಿದೆ. ಶಿವಮೊಗ್ಗ ಟ್ರಯಲ್ ಬ್ಲಾಸ್ಟ್​ ಕೇಸ್​ನಲ್ಲಿ ಮುನೀರ್ ಅರೆಸ್ಟ್​ ಆಗಿದ್ದನು  ಆರೋಪಿ ಮಾಜ್ ಮುನೀರ್ 7 ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ನೀಡಲಾಗಿದೆ. ಶಿವಮೊಗ್ಗ ಟ್ರಯಲ್ ಬ್ಲಾಸ್ಟ್​ ಕೇಸ್​ನಲ್ಲಿ ಮುನೀರ್ ಅರೆಸ್ಟ್​ ಆಗಿದ್ದ. ಬಂಧನ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ.…

Read More

ಚಿತ್ರದುರ್ಗ: ಬಿಜೆಪಿ ಎಲ್ಲ ನಿಷ್ಠಾವಂತರಿಗೇ ಟಿಕೆಟ್ ಕೊಟ್ಟಿದೆ. ಉಳಿದ ಕ್ಷೇತ್ರಗಳ ಟಿಕೆಟ್ ನಾಳೆ ಅಥವಾ ನಾಡಿದ್ದು ಹೆಸರು ಪ್ರಕಟ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದು ನಂತರ ಮಾತನಾಡಿದ ಅವರು, ಚುನಾವಣೆಗೂ ಮುನ್ನ ಶ್ರೀಗಳ ದರ್ಶನಕ್ಕೆ ಬಂದಿದ್ದೇವೆ ಒಳ್ಳೆಯ ಕಾರ್ಯ ಮಾಡುವಂತೆ ಶ್ರೀಗಳು ತಿಳಿಸಿದ್ದಾರೆ. ನಾನು ಅದೇ ರೀತಿ ಕೆಲಸ‌ ಮಾಡಿಕೊಂಡು ಬಂದಿದ್ದೇನೆ ಎಂದರು‌. ಚಿತ್ರದುರ್ಗ ಲೋಕಸಭಾ ಟಿಕೆಟ್ ಘೋಷಣೆ ಕುರಿತು ಪಾರ್ಲಿಮೆಂಟ್ರಿ ಬೋರ್ಡ್ ಕಮಿಟಿಯಲ್ಲಿ ಚರ್ಚೆ ಆಗಿದೆ. ಮಾದಾರ ಚೆನ್ನಯ್ಯ ಶ್ರೀಗಳ ಹೆಸರು ಕೇಳಿಬಂದ ವಿಚಾರ ನಾನು ಎಲ್ಲೂ ಚರ್ಚೆ ಮಾಡಿಲ್ಲ. ಹಾಲಿ ಎಂಪಿಗೆ ಟಿಕೆಟ್ ತಪ್ಪುತ್ತದೆ ಅನ್ನುವುದು ಊಹಾಪೋಹಾ ಎಂದು ಹೇಳಿದರು. ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸಭೆ ಕರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, https://ainlivenews.com/the-benefits-of-drinking-warm-milk-mixed-with-a-spoonful-of-honey/ ಈಶ್ವರಪ್ಪ ಅವರೊಂದಿಗೆ ನಾನು, ನಮ್ಮ ವರಿಷ್ಠರು ಮಾತನಾಡಿದ್ದೇವೆ. ಎಲ್ಲಾ ಸರಿಹೋಗತ್ತದೆ‌ ಏನು ಆಗುವುದಿಲ್ಲ. ಹಾವೇರಿ…

Read More

ಬೆಂಗಳೂರು : ಮಂಡ್ಯ ಜಿಲ್ಲೆಯ ವಿ.ಸಿ ಫಾರ್ಮ್ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಪರಿಶೀಲನೆಗಾಗಿ ಆರು ಜನರ ತಜ್ಞರ ಸಮಿತಿ ರಚಿಸಿ‌ ಆದೇಶ ಹೊರಡಲಿಸಲಾಗಿದೆ. ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ ರಾಜೇಂದ್ರ ಪ್ರಸಾದ್ ಅವರು ಸಮಿತಿಯ ಅಧ್ಯಕ್ಷರಾಗಿದ್ದು ಧಾರವಾಡ ಕೃಷಿ ವಿಶ್ವ ವಿದ್ಯಾನಿಲಯದ ಕುಲಪತಿ ಡಾ ಪಿ.ಎಲ್ ಪಾಟೀಲ್ ಬೆಂಗಳೂರು ಕೃಷಿ ವಿ.ವಿ ನಿವೃತ್ತ ಕುಲ ಸಚಿವರಾದ ಡಾ ಎ.ಬಿ ಪಾಟೀಲ್, ಬೆಂಗಳೂರು ಕೃಷಿ.ವಿ.ವಿ ನಿವೃತ್ತ ಆಡಳಿತಾಧಿಕಾರಿ ಡಾ ಕೆ.ಎಂ ಹರಿಣಿಕುಮಾರ್ ಆಡಳಿತ ಸುಧಾರಣಾ ಇಲಾಖೆಯ ನಿವೃತ್ತ ಜಂಟಿ ಕಾರ್ಯದರ್ಶಿ ಚಂದ್ರಹಾಸ್ ಜಿ ತಾಳೂಕರ ಅವರುಗಳು ಸಮಿತಿಯ ಸದಸ್ಯರಾಗಿದ್ದು ಧಾರವಾಡ ಕೃಷಿ ವಿ.ವಿ ಶೈಕ್ಷಣಿಕ ನಿರ್ದೇಶಕರಾದ ಡಾ ವಿ.ಆರ್ ಕಿರೇಸೂರ್ ಅವರನ್ನು ಸದಸ್ಯ ಸಂಚಾಲಕರನ್ನಾಗಿ ನೇಮಿಸಲಾಗಿದೆ. ಫೆ15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ಮಂಡಿಸಿದ ಬಜೆಟ್ ನಲ್ಲಿ ಮಂಡ್ಯ ವಿ.ಸಿ ಫಾರ್ಮನಲ್ಲಿ ಕೃಷಿ ವಿವಿ ಸ್ಥಾಪನೆ ಕುರಿತು ಪರಿಶೀಲನೆಗೆ ತಜ್ಞರ ಸಮಿತಿ ರಚಿಸುವ ಬಗ್ಗೆ ಘೋಷಣೆ…

Read More

ಮಂಡ್ಯ: ಕುಮಾರಸ್ವಾಮಿ ಅಥವಾ ನಿಖಿಲ್ ಅಭ್ಯರ್ಥಿ ಆಗಬೇಕು. ಜಿಲ್ಲೆಯ ಶಾಸಕ, ಮಾಜಿ ಶಾಸಕರು ರೆಸಲ್ಯೂಷನ್ ಮಾಡಿದ್ದೇವೆ ಆದ್ದರಿಂದ ನೀವು ಅರ್ಜಿ ಹಾಕಿ, ನಾವು ಚುನಾವಣೆ ಮಾಡ್ತೀವಿ ಅತ್ಯಂತ ದೊಡ್ಡ ಅಂತರದಲ್ಲಿ ಗೆಲ್ಲಿಸುತ್ತೇವೆ ಎಂದು ಮಾಜಿ ಸಚಿವ ಸಿಎಸ್ ಪುಟ್ಟರಾಜು ಹೇಳಿದ್ದಾರೆ. https://ainlivenews.com/the-benefits-of-drinking-warm-milk-mixed-with-a-spoonful-of-honey/ ಕುಮಾರಸ್ವಾಮಿ ಹೊಟ್ಟೆಪಾಡಿಗಾಗಿ ಬಿಜೆಪಿ ಜೊತೆ ಹೋಗಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. 2006ರಲ್ಲಿ ಕುಮಾರಸ್ವಾಮಿ ಮನಸ್ಸು ಹೊಡೆದು. ದೇವೇಗೌಡರ ಆರೋಗ್ಯ ಕೆಡಿಸಿ ಬಿಜೆಪಿ ಜೊತೆ ಏಕೆ ಕರೆದುಕೊಂಡ ಹೋದೆ? ಮನೆ ಹೊಡೆದಂತ ನೀನು ಜೆಡಿಎಸ್‌ ಬಗ್ಗೆ ಮಾತನಾಡಲು ನೈತಿಕತೆ ಇದೆಯಾ? ಎಂದು ಸಚಿವ ಚಲುವರಾಯಸ್ವಾಮಿ ಹೇಳಿಕೆಗೆ ಸಿಎಸ್ ಪುಟ್ಟರಾಜು ತಿರುಗೇಟು ನೀಡಿದರು.

Read More

ಮಂಡ್ಯ: 2019, 2023ರ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನತೆ ನಮಗೆ ಅನ್ಯಾಯ ಮಾಡಲಿಲ್ಲ ಎಂದು ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾಷಣ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಮತದಾರ ಬಂಧುಗಳೇ ನಮ್ಮ ತಂದೆ-ತಾಯಿಯಂದ್ರು. ರಾಜಕೀಯವಾಗಿ ನಮ್ಮಿಂದ ಸಣ್ಣಪುಟ್ಟ ತಪ್ಪುಗಳಾಗಿರಬಹುದು. ಈ ಜಿಲ್ಲೆಯ ಜನತೆಗೆ ಸ್ಪಷ್ಟ ಮನವಿ ಮಾಡಲು ಬಯಸುತ್ತೇವೆ. ನಮ್ಮ ತಪ್ಪುಗಳನ್ನ ತಿದ್ದಿಕೊಳ್ಳಲು ನಾನು ಸಿದ್ಧರೆದ್ದೇವೆ ಆದ್ದರಿಂದ ತಪ್ಪು ತಿದ್ದಿಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡ್ತೀನಿ ಎಂದರು. https://ainlivenews.com/the-benefits-of-drinking-warm-milk-mixed-with-a-spoonful-of-honey/ ಇನ್ನೂ ಹೊಟ್ಟೆಪಾಡಿಗಾಗಿ ಬಿಜೆಪಿ ಜೊತೆ ಸೇರಿದ್ದಾರೆಂಬ ಚಲುವರಾಯಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ತಿಯೇ ನೀಡಿದ ಅವರು, ಹುಟ್ಟಿದಾಗಲೇ ಅವರು ಮಹಾರಾಜರ ವಂಶಸ್ಥರಿರಬೇಕು. ಅವರ ಬಗ್ಗೆ ನನಗಿಂತ ನಾಗಮಂಗಲದ ಜನತೆಗೆ ಗೋತ್ತಿರಬೇಕು. 1999ರ ಚುನಾವಣೆಯಲ್ಲಿ ಮೊದಲು ಅಭ್ಯರ್ಥಿ ಆಗಿದ್ರು. ನಾವೆಲ್ಲರೂ ಸೋತಿದ್ದೆವು ಆ ಚುನಾವಣೆಯಲ್ಲಿ. ಬೆಳ್ಳೂರಿನಲ್ಲಿ ಒಂದು ಕಾರ್ಯಕ್ರಮದಲ್ಲಿ ಅವರ ಜೊತೆ ಭಾಗಿಯಾಗಿದ್ದೆ. ಆಗ ಚಲುವರಾಯಸ್ವಾಮಿ ಮೇಲೆ ಅಭಿವೃದ್ಧಿ ಆಗಿಲ್ಲ ಅಂತಾ ಬೇಸರ ಆಗಬೇಡಿ ಅಂತಾ ಜನರಲ್ಲಿ ಮನವಿ ಮಾಡಿದ್ದೆ. ಇವರು ನನ್ನ ಹೊಟ್ಟೆಪಾಡಿನ…

Read More

 ಬೆಂಗಳೂರು: ಪ್ರತಿ ಹಣಕಾಸು ವರ್ಷದ ಆರಂಭದಲ್ಲಿ ಸಾಮಾನ್ಯವಾಗಿ 2 ತಿಂಗಳ ಅವಧಿಗೆ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ 5ರಷ್ಟು ರಿಯಾಯಿತಿಯನ್ನು BBMP ನೀಡುತ್ತಾ ಬಂದಿದೆ. ಆದರೆ, ಈ ವರ್ಷ ಶೇ 5ರ ರಿಯಾಯಿತಿ ಜುಲೈ ಅಂತ್ಯದವರೆಗೆ ಜಾರಿಯಲ್ಲಿರಲಿದೆ. ಈ ಸಂಬಂಧ ಬಿಬಿಎಂಪಿ ಗುರುವಾರ ಸುತ್ತೋಲೆ ಹೊರಡಿಸಿದ್ದು, ಮಾದರಿ ನೀತಿ ಸಂಹಿತೆ ಜಾರಿಯಾಗುವ ನಿರೀಕ್ಷೆ ಇದೆ. ರಿಯಾಯಿತಿಯು 2024ರ ಜುಲೈ 31ರವರೆಗೆ ಇರುತ್ತದೆ ಎಂದು ಬಿಬಿಎಂಪಿ ತಿಳಿಸಿದೆ. ಬಿಬಿಎಂಪಿ ಕಾಯ್ದೆಯ 2020 ರ ಸೆಕ್ಷನ್ 144ರ ಅಡಿಯಲ್ಲಿ, ಹಣಕಾಸಿನ ವರ್ಷದ ಆರಂಭದಲ್ಲಿ ತೆರಿಗೆ ಪಾವತಿ ಮಾಡುವ ಆಸ್ತಿ ಮಾಲೀಕರಿಗೆ ಸಂಸ್ಥೆಯು ಶೇ 5ರ ರಿಯಾಯಿತಿಯನ್ನು ನೀಡಲು ಅವಕಾಶವಿದೆ. BIGG BREAKING: ಬಾಲಿವುಡ್‌ ಬಿಗ್‌ ಬಿ ಅಮಿತಾಭ್ ಬಚ್ಚನ್‌ʼಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೊರಡಿಸಿದ ಸುತ್ತೋಲೆ ಪ್ರಕಾರ, ತೆರಿಗೆದಾರರು 2024-25ನೇ ಹಣಕಾಸು ವರ್ಷದ ಆಸ್ತಿ ತೆರಿಗೆಯನ್ನು ಏಪ್ರಿಲ್ 30 ರೊಳಗೆ ಪಾವತಿಸಿದರೆ ರಿಯಾಯಿತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ. ಜೊತೆಗೆ ವಿನಾಯಿತಿ…

Read More