Author: AIN Author

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿ ವಿಚಾರ ಇಂದು ಅಮಿತ್ ಶಾ ಜೊತೆ ಚರ್ಚೆ ನಡೆಸಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ Bigg Breaking:́ ಶಿಕ್ಷಣ ಇಲಾಖೆಯಿಂದ ಮಹಾ ಎಡವಟ್ಟು: ಮಕ್ಕಳಿಗೆ ಮನೆಯಿಂದಲೇ ಉತ್ತರ ಪತ್ರಿಕೆ ತರಲು ಸೂಚನೆ ಲೋಕಸಭಾ ಚುನಾವಣೆಗಾಗಿ  ಮೂರು ಕ್ಷೇತ್ರಗಳು ಜೆಡಿಎಸ್ ಬಿಟ್ಟುಕೊಡಲು ತೀರ್ಮಾನ ಮಾಡಿದ್ದು  ಹಾಸನ, ಮಂಡ್ಯ ಮತ್ತು ಕೋಲಾರ ಜೆಡಿಎಸ್ ಗೆ ಬಿಟ್ಟುಕೊಡಲು ತೀರ್ಮಾನ ಹಾಸನ, ಮಂಡ್ಯ ಮತ್ತು ಕೋಲಾರ ಈ ಮೂರು ಕ್ಷೇತ್ರ ಬಿಟ್ಟುಕೊಡಲು ನಿರ್ಧರಿಸಿದ ಬಿಜೆಪಿ

Read More

ಬೆಂಗಳೂರು:  ಇಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ಅಧಿಕಾರ ವಹಿಸಿಕೊಂಡರು ನಗರದಲ್ಲಿ ಇಂದು  ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ವಿಜಯಾನಂದ ಕಾಶಪ್ಪನವರ್ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ  ಅಧಿಕಾರ ವಹಿಸಿಕೊಂಡರು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಾನಂದ ಕಾಶಪ್ಪನವರ್ ಅವರಿಗೆ ಶುಭ ಹಾರೈಸಿದರು ಈ ವೇಳೆ ಸಚಿವರಾದ ಜಮೀರ್ ಅಹಮದ್, ಬೈರತಿ ಸುರೇಶ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Read More

ಅನೇಕ ಜನರು ಕೆಲವು ಸಮಯದಲ್ಲಿ ತಮ್ಮ ಉಗುರುಗಳನ್ನು ಕಚ್ಚುತ್ತಾರೆ, ವಿಶೇಷವಾಗಿ ಮಕ್ಕಳಂತೆ. ಇದು ಒಂದು ರೀತಿಯ ದೇಹ-ಕೇಂದ್ರಿತ ಪುನರಾವರ್ತಿತ ನಡವಳಿಕೆಯಾಗಿದ್ದು ಅದನ್ನು ವೈದ್ಯಕೀಯ ಭಾಷೆಯಲ್ಲಿ ಒನಿಕೊಫೇಜಿಯಾ ಎಂದು ಕರೆಯುತ್ತಾರೆ. ಉಗುರು ಕಚ್ಚುವಿಕೆಯು ಉದ್ವೇಗ ನಿಯಂತ್ರಣ ಅಸ್ವಸ್ಥತೆಯಾಗಿದೆ. ಇದರಲ್ಲಿ ರೋಗಿಗಳು ತಮ್ಮ ಉಗುರುಗಳು ಮತ್ತು ಹೊರಪೊರೆ ಸುತ್ತಲಿನ ಚರ್ಮವನ್ನು ಕಚ್ಚಲು ಪ್ರಾರಂಭಿಸುತ್ತಾರೆ. ಉಗುರು ಕಚ್ಚುವವರಿಗೆ ಈ ಅಭ್ಯಾಸವು ಸ್ವಯಂ-ಹಿತವಾದ ಕ್ರಿಯೆಯಾಗಿದೆ. ತಮ್ಮನ್ನು ತಾವು ಎಚ್ಚರವಾಗಿರಿಸಿಕೊಳ್ಳುವ ಮಾರ್ಗವಾಗಿದೆ. ಬ್ಯಾಕ್ಟೀರಿಯಾ ಬಾಯಿಯೊಳಗೆ ಹೋಗುತ್ತದೆ ನಿಮ್ಮ ಬಾಯಿಯ ಆರೋಗ್ಯಕ್ಕೆ ಹಾನಿಕಾರಕ ಮಾತ್ರವಲ್ಲ ಇದು ಅನೈರ್ಮಲ್ಯವೂ ಆಗಿದೆ. ಉಗುರು ಕಚ್ಚುವುದರಿಂದ ಸುತ್ತಮುತ್ತಲಿನ ಬ್ಯಾಕ್ಟೀರಿಯಾಗಳು ಮತ್ತು ಸೂಕ್ಷ್ಮಜೀವಿಗಳು ಬಾಯಿಯ ಮೂಲಕ ದೇಹವನ್ನು ಪ್ರವೇಶಿಸಬಹುದು ಮತ್ತು ನಿಮ್ಮನ್ನು ಸೋಂಕಿಗೀಡಾಗಿಸುತ್ತದೆ. ಉಗುರು ಕಚ್ಚುವುದು ನಿಮ್ಮ ಉಗುರುಗಳು, ಒಸಡುಗಳು ಮತ್ತು ಹಲ್ಲುಗಳನ್ನು ಶಾಶ್ವತವಾಗಿ ಹಾನಿಗೊಳಿಸುತ್ತದೆ. ದೀರ್ಘಾವಧಿಯಲ್ಲಿ, ಇದು ವಸಡು ಕಾಯಿಲೆ, ಸಡಿಲವಾದ ಹಲ್ಲುಗಳು ಮತ್ತು ಇತರ ಕಾಯಿಲೆಗಳನ್ನು ಉಂಟುಮಾಡುತ್ತದೆ. ​ಉಗುರುಗಳನ್ನು ಏಕೆ ಕಚ್ಚುತ್ತಾರೆ? ಉಗುರು ಕಚ್ಚುವ ಅಭ್ಯಾಸ ಸಾಮಾನ್ಯವಾಗಿ ಬಾಲ್ಯದಲ್ಲಿ ಪ್ರಾರಂಭವಾಗುತ್ತದೆ . ಕೆಲವೊಮ್ಮೆ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಭರ್ಜರಿ ಫೋಟೋಶೂಟ್‌ ನಡೆಸಿದರು. ಮೇಲ್ಮನೆ ಸದಸ್ಯರು ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಅವರ ಜೊತೆ ಫೋಟೋ ಶೂಟ್ ನಲ್ಲಿ ಭಾಗವಹಿಸಿದರು. ಸಿಎಂ ಸಿದ್ದರಾಮಯ್ಯ ಅವರು ಸಭಾಪತಿ ಬಸವರಾಜ ಹೊರಟ್ಟಿ ಜೊತೆ ಭರ್ಜರಿ ಫೋಟೋಶೂಟ್‌ʼನಲ್ಲಿ ಮಿಂಚಿದರು.

Read More

ಚೆನ್ನೈ: ಊಳಿಗಮಾನ್ಯ ರಾಜಕೀಯ ಬಿಟ್ಟು ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವ ಯಾವುದೇ ರಾಜಕೀಯ ಮೈತ್ರಿಯನ್ನು ತಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ಮಕ್ಕಳ್ ನೀಧಿ ಮೈಯಂ (MNM) ಸಂಸ್ಥಾಪಕ, ನಟ ಕಮಲ್ ಹಾಸನ್ (Kamal Haasan) ತಿಳಿಸಿದ್ದಾರೆ. ಚೆನ್ನೈನಲ್ಲಿ (Chennai) ಎಂಎನ್‌ಎಂನ 7ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ತಮ್ಮ ಪಕ್ಷವು ಇಂಡಿಯಾ ಒಕ್ಕೂಟದ ಭಾಗವಾಗುತ್ತಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷ ಇನ್ನೂ ಇಂಡಿಯಾ ಬ್ಲಾಕ್‌ಗೆ ಸೇರಿಲ್ಲ. ಪಕ್ಷ ರಾಜಕೀಯವನ್ನು ಸಮಾಧಿ ಮಾಡಿ ರಾಷ್ಟ್ರದ ಬಗ್ಗೆ ಯೋಚಿಸಬೇಕು ಎಂದು ನಾನು ಈಗಾಗಲೇ ಹೇಳಿದ್ದೇನೆ. ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವ ಯಾರಿಗೇ ಆಗಲಿ ನನ್ನ ಪಕ್ಷ ಬೆಂಬಲಿಸುತ್ತದೆ. ಆದರೆ ಸ್ಥಳೀಯ, ಊಳಿಗಮಾನ್ಯ ರಾಜಕೀಯವನ್ನು ಮುಂದುವರಿಸಿದರೆ ನಾವು ಅದರ ಭಾಗವಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. https://ainlivenews.com/if-you-have-passed-10th-class-there-is-a-job-opportunity-in-the-postal-department/  2024ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ತಮ್ಮ ಪಕ್ಷದ ಮೈತ್ರಿ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಆದಷ್ಟು ಬೇಗ ಒಳ್ಳೆಯ ಸುದ್ದಿಯನ್ನು ಮಾಧ್ಯಮಗಳಿಗೆ ತಿಳಿಸಲಾಗುವುದು ಎಂದಿದ್ದಾರೆ. ಮುಂಬರುವ…

Read More

ಇಸ್ಲಾಮಾಬಾದ್‌: ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಫ್ಲಾಪ್‌ ಪ್ರದರ್ಶನ ನೀಡಿದ್ದ ಪಾಕ್‌ ತಂಡದ ಮಾಜಿ ನಾಯಕ ಬಾಬರ್‌ ಆಜಂ (Babar Azam)ಪಾಕಿಸ್ತಾನ ಸೂಪರ್‌ ಲೀಗ್‌ನಲ್ಲಿ ಭರ್ಜರಿ ಫಾರ್ಮ್‌ ಕಂಡುಕೊಂಡಿದ್ದಾರೆ. ಈ ಲೀಗ್‌ ಮೂಲಕ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 10 ಸಾವಿರ ರನ್‌ ಪೂರೈಸಿದ ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಕ್ರಿಸ್ ಗೇಲ್ (Chris Gayle) ಹಾಗೂ ವಿರಾಟ್‌ ಕೊಹ್ಲಿ (Virat Kohli) ಅವರ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ. ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಕರಾಚಿ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ಪೇಶಾವರ್ ಝಲ್ಮಿ ತಂಡದ ನಾಯಕ ಬಾಬರ್ ಆಜಂ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಮೂಲಕ ಟಿ20 ಸ್ವರೋಪದಲ್ಲಿ ಅತಿ ವೇಗವಾಗಿ 10 ಸಾವಿರ ರನ್‌ ಪೂರೈಸಿದ ದಾಖಲೆ ಮಾಡಿದ್ದಾರೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪೇಶಾವರ್ ಝಲ್ಮಿ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಬಾಬರ್ 6 ರನ್ ಗಳಿಸುತ್ತಿದ್ದಂತೆ 271 ಪಂದಗಳಲ್ಲೇ 10,000 ರನ್…

Read More

ಟೀಂ ಇಂಡಿಯಾದ ದಿಗ್ಗಜ ಸಚಿನ್​ ತೆಂಡುಲ್ಕರ್​ ಗಾಗಿ ಇಡೀ ವಿಮಾನವೇ ಮಿನಿ ಸ್ಟೇಡಿಯಂ ರೀತಿ ಬದಲಾದ ಘಟನೆ ನಡೆದಿದೆ. ವಿಮಾನದಲ್ಲಿ ತಮ್ಮ ನೆಚ್ಚಿನ ಕ್ರಿಕೆಟಿಗ ಮಾಸ್ಟರ್ ಬ್ಲಾಸ್ಟರ್ ಸಚಿನ್​ ರನ್ನು ಕಂಡ ಅಭಿಮಾನಿಗಳು ಸಚಿನ್ ಸಚಿನ್​ ಎಂದು ಘೋಷಣೆ ಕೂಗುವ ಮೂಲಕ ಅಭಿಮಾನವನ್ನು ಮೆರೆದಿದ್ದಾರೆ. https://x.com/OmgSachin/status/1759997411534221709?s=20 ಕ್ರಿಕೆಟ್​ ಲೋಕದ ದಂತಕಥೆ ಸಚಿನ್, ಸಾಮಾನ್ಯನಂತೆ ಎಕಾನಮಿ ಕ್ಲಾಸ್​ ವಿಮಾನದಲ್ಲಿ ಪ್ರಯಾಣ ಮಾಡುವುದನ್ನು ಕಂಡು, ಈತನ ನಿರಾಡಂಭರವನ್ನು ಕಣ್ತುಂಬಿಕೊಂಡ ಅಭಿಮಾನಿಗಳು ದಿಲ್ ಖುಷ್​ ಆಗಿದ್ದಾರೆ. ಸಚಿನ್​ ಕೂಡ ತನ್ನನ್ನು ವಿಶ್​ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಚಿನ್ ತೆಂಡುಲ್ಕರ್​ ಸದ್ಯ ಟ್ರಾವೆಲಿಂಗ್ ಮೂಡ್​ನಲ್ಲಿದ್ದು ಎಕಾನಮಿ ಕ್ಲಾಸ್​ ವಿಮಾನದಲ್ಲಿ ಇಡಿ ಕುಟುಂಬ ಸಮೇತ ಕಾಶ್ಮೀರ ಪ್ರವಾಸದಲ್ಲಿದ್ದಾರೆ. ಇದಕ್ಕೆ ಸಂಬಂಧಿಸಿದ ಪೋಟೊಗಳನ್ನು ಸಚಿನ್ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಹಂಚಿಕೊಳ್ಳುವ ಮೂಲಕ ದೃಢಪಡಿಸಿದ್ದಾರೆ.

Read More

‘ಕಾಟೇರ’ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರು ಸ್ನೇಹಿತರೊಂದಿಗೆ ಬರ್ತ್ ಡೇ ಪಾರ್ಟಿ ಮಾಡಿದ್ದಾರೆ. ನಿನ್ನೆ ರಾತ್ರಿ ಆತ್ಮೀಯರ ಜೊತೆ ಜನ್ಮದಿನವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಡಿ ಬಾಸ್ʼ​ಗೆ ಆಪ್ತರಾದ ವಿನಯ್​ ಅವರು ಚಾಕೊಲೇಟ್​ನಿಂದ ದರ್ಶನ್​ ಅವರ ಪ್ರತಿಮೆ ಮಾಡಿಸಿದ್ದಾರೆ. ಅದನ್ನು ನೋಡಿ ದರ್ಶನ್​ ಖುಷಿಪಟ್ಟಿದ್ದಾರೆ. 250 Kg ತೂಕದ 6.2 ಎತ್ತರದ ಈ ಪ್ರತಿಮೆಯನ್ನು ರಾಮನಗರದಲ್ಲಿ  ಅನಾವರಣ ಮಾಡಲಾಗಿದೆ. ದರ್ಶನ್ ಬರ್ತ್ ಡೇ ಪಾರ್ಟಿಯಲ್ಲಿ ತರುಣ್ ಭಾಗಿಯಾಗಿದ್ದರು. ಇತ್ತೀಚೆಗೆ ‘ಕಾಟೇರ’ ಚಿತ್ರದ ಸಕ್ಸಸ್​ ಸೆಲೆಬ್ರೇಷನ್​ ನಡೆಯಿತು. 50ನೇ ದಿನದ ಸಂಭ್ರಮಾಚರಣೆ ವೇಳೆ ದರ್ಶನ್​ ಅವರು ಆಡಿದ ಮಾತುಗಳಿಂದ ವಿವಾದ ಶುರುವಾಗಿದೆ. ಉಮಾಪತಿ ಶ್ರೀನಿವಾಸ್​ ಗೌಡ ಅವರಿಗೆ ದರ್ಶನ್​ ಅವರು ‘ತಗಡು’ ಎಂದಿದ್ದಕ್ಕೆ ಕೆಲವರಿಂದ ಖಂಡನೆ ವ್ಯಕ್ತವಾಗಿದೆ.

Read More

ಬೆಂಗಳೂರು: ವೇತನ ಹೆಚ್ಚಳ (Salary Hike) ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರು (Transport Staff) ಫ್ರೀಡಂಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ (Hunger Strike) ನಡೆಸಲು ಮುಂದಾಗಿದ್ದಾರೆ. ಸರ್ಕಾರದ ವಿರುದ್ದ ಸಾರಿಗೆ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ನೌಕರರ ಉಪವಾಸ ಸತ್ಯಾಗ್ರಹ ನಡೆಯಲಿದೆ. Gruhalakshmi Yojane: ಮಹಿಳೆಯರಿಗೆ ಗುಡ್‌ನ್ಯೂಸ್‌ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್‌ ! – ಇಲ್ಲಿದೆ ಕಂಪ್ಲೀಟ್ ಮಾಹಿತಿ! ಸಾರಿಗೆ ನೌಕರರಿಗೆ ಜನವರಿ 1ರಿಂದ ಹೊಸ ಒಪ್ಪಂದದ ಪ್ರಕಾರ ವೇತನ ಪರಿಷ್ಕರಣೆ ಆಗಬೇಕು. ಆದರೆ ಇಲ್ಲಿಯವರೆಗೆ ವೇತನ ಪರಿಷ್ಕರಣೆ ವಿಚಾರವನ್ನು ಸಾರಿಗೆ ನಿಗಮಗಳು ಪ್ರಸ್ತಾಪಿಸಿಲ್ಲ. ಹೀಗಾಗಿ ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನಿಟ್ಟು ನೌಕರರು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಸಾರಿಗೆ ನೌಕರರ ಬೇಡಿಕೆಗಳು? – ಮೂಲ ವೇತನದ 25% ವೇತನ ಹೆಚ್ಚಿಸಬೇಕು. – ಎಲೆಕ್ಟ್ರಿಕ್ ಬಸ್‌ಗಳಲ್ಲಿ ಸಾರಿಗೆ ನಿಗಮದ ನೌಕರರನ್ನೇ  ಚಾಲಕರಾಗಿ ನೇಮಿಸಿಕೊಳ್ಳುವುದು. – ನಿವೃತ್ತಿ ನೌಕರರಿಗೆ ಅಂತಿಮವಾಗಿ ಬರಬೇಕಾದ ಹಣ ಕೊಡಬೇಕು ಮತ್ತು 38 ತಿಂಗಳ ವೇತನ ಹೆಚ್ಚಳದ…

Read More

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಯ ಮತ್ತೊಂದು ಎಫೆಕ್ಟ್ ನೀಡಿದ್ದು  ಶಿಕ್ಷಣ ಇಲಾಖೆಯಿಂದ ಇನ್ನೊಂದು ಮಹಾ ಎಡವಟ್ಟು ಆಗಿದೆ. ದಿನೇ ದಿನೇ ಸರ್ಕಾರ ಶಿಕ್ಷಣ ವಿಷಯದಲ್ಲಿ ಯಡವಟ್ಟಿನ ಸುರಿಮಳೆಗೈಯುತ್ತಿರುವುದು ನಿಜಕ್ಕೂ ನಾಚಿಗೇಡಿತನದ ಪರಮಾವಧಿಯಾಗಿದೆ. ಹೌದು ಈಗ ಮತ್ತೊಂದು ಯಡವಟ್ಟು ಏನಾಪ್ಪ ಅಂದ್ರೆ,  ಮಕ್ಕಳಿಗೆ ಮನೆಯಿಂದಲೇ ಉತ್ತರ ಪತ್ರಿಕೆ ತರಲು ಸೂಚನೆ ನೀಡಿದ್ದು   ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಉತ್ತರ ಪತ್ರಿಕೆ ತರಲು‌ ಸೂಚನೆ ನೀಡಲಾಗಿದೆ. ಪ್ರಶ್ನೆ ಪತ್ರಿಕೆ ಮಾತ್ರ ಕೊಡಲು ಸಾಧ್ಯ, ಉತ್ತರ ಪತ್ರಿಕೆ ನೀವೇ ಪೂರೈಸಿ ಎಂದು ಆದೇಶ ನೀಡಲಾಗಿದೆ. ಶಾಲಾ ಮುಖ್ಯಸ್ಥರಿಂದ ಮಕ್ಕಳ ಮೇಲೆ ಆರ್ಥಿಕ ಹೊರೆ ಶಿಫ್ಟ್ ಮಾಡಿದ್ದಲ್ಲದೇ  ಒಂದು ಉತ್ತರ ಪತ್ರಿಕೆ ಕೊಡಲು ಬರಗೆಟ್ಟೋಯ್ತಾ ಸರ್ಕಾರ ಶಿಕ್ಷಣ ಇಲಾಖೆಗೆ ಮೂಲಭೂತ ಸೌಲಭ್ಯ ಕೊಡಲು ಆಗ್ತಿಲ್ವಾ ಮಕ್ಕಳಿಗೆ ಮನೆಯಿಂದಲೇ ಉತ್ತರ ‌ಪತ್ರಿಕೆ ಕೊಟ್ಟು ಕಳುಹಿಸಲು ಆದೇಶ Gruhalakshmi Yojane: ಮಹಿಳೆಯರಿಗೆ ಗುಡ್‌ನ್ಯೂಸ್‌ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್‌ ! – ಇಲ್ಲಿದೆ ಕಂಪ್ಲೀಟ್ ಮಾಹಿತಿ! ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಈಗಾಗಲೇ ಮಕ್ಕಳದಿಂದ…

Read More